Young talents shine with medals at the National Karate Championship ಗಂಗಾವತಿಯ ಗರಿಮೆ – ಬೇತಲ್ ವಿದ್ಯಾರ್ಥಿಗಳ ವಿಜಯಕೂಗು ಗಂಗಾವತಿ:- ಲಕ್ಷ್ಮೇಶ್ವರ, 13 ಜುಲೈ 2025:ಗದಗ್ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ವಿಜೃಂಭಣೆಯಿಂದ ನಡೆದ 9ನೇ ಅಖಿಲ ಭಾರತ ಆಹ್ವಾನಿತ ಕರಾಟೆ ಚಾಂಪಿಯನ್ಷಿಪ್ – 2025 ಕ್ರೀಡಾಕೂಟದಲ್ಲಿ ಗಂಗಾವತಿಯ ಬೇತಲ್ ಶಿಕ್ಷಣ ಸಂಸ್ಥೆದ ವಿದ್ಯಾರ್ಥಿಗಳು ತಮ್ಮ ನಿರಂತರ ಪರಿಶ್ರಮ, ಶಿಸ್ತು ಮತ್ತು ಶ್ರೇಷ್ಠ ಕೌಶಲ್ಯದೊಂದಿಗೆ ಕಟಾ ಹಾಗೂ ಕುಮಿಟೆ ವಿಭಾಗಗಳಲ್ಲಿ …
Read More »ಬಹುಭಾಷಾ ನಟ ಕೋಟ ಶ್ರೀನಿವಾಸರಾವ್ ವಿಧವಶಕ್ಕೆ ಸಂತಾಪ: ಭಾರಧ್ವಾಜ್
Condolences on death of multi-lingual actor Kota Srinivasa Rao: Bhardwaj ಗಂಗಾವತಿ: ತೆಲುಗು ಚಿತ್ರರಂಗದಲ್ಲಿ ಪೋಷಕ ನಟನಾಗಿ, ಖಳನಾಯಕನಾಗಿ ನಟಿಸಿದ್ದಲ್ಲದೇ ಬಹುಭಾಷಾ ನಟನಾಗಿ ಸುಮಾರು ಏಳುನೂರಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಅಲ್ಲದೆ ರಾಜಕೀಯ ಕ್ಷೇತ್ರದಲ್ಲಿ ಚುನಾಯಿತನಾಗಿ ಶಾಸಕರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಇವರು ವಯೋಸಹಜ ಕಾಯಿಲೆಗಳಿಂದ ಜುಲೈ-೧೩ ಭಾನುವಾರ ವಿಧಿವಶರಾಗಿರುವುದು ದಕ್ಷಿಣ ಭಾರತದ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ ಹಾಗೂ ಒಬ್ಬ ಮುತ್ಸದ್ದಿ ರಾಜಕಾರಣಿಯನ್ನು ಕಳೆದುಕೊಂಡAತಾಗಿದೆ ಎಂದು ಕ್ರಾಂತಿಚಕ್ರ ಬಳಗದ …
Read More »ಸ.ಮಾ.ಹಿ.ಪ್ರಾ ಪ್ರಾಪರ್ ಶಾಲೆಯಲ್ಲಿ ಹಳೆವಿದ್ಯಾರ್ಥಿಗಳಿಂದ ಅದ್ಧೂರಿಯಾಗಿ ಜರುಗಿದ ಗುರುವಂದನಾ ಕಾರ್ಯಕ್ರಮ
A grand Guru Vandana program was held by the alumni at S.M.A.H.P.A. Proper School. ಗಂಗಾವತಿ: ನಗರದ ಸ.ಮಾ.ಹಿ.ಪ್ರಾ ಪ್ರಾಪರ್ ಶಾಲೆಯಲ್ಲಿ ೧೯೯೮-೯೯ನೇ ಸಾಲಿನ ಹಳೆ ವಿದ್ಯಾರ್ಥಿಗಳಿಂದ ಜುಲೈ-೧೨ ಶನಿವಾರ ಗುರುವಂದನಾ ಹಾಗೂ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು.ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹೆಚ್.ಬಿ ನಟೇಶ್ ರವರು ನೆರವೇರಿಸಿ ಮಾತನಾಡಿ, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪ್ರಾಪರ್ ಶಾಲೆಯು ೧೧೯ನೇ ವಸಂತ ಪೂರೈಸಿ …
Read More »ಶ್ರೀಮತಿ ಹಕ್ಕಂಡಿ ಅವರ ಕೃತಿಗಳ ಲೋಕಾರ್ಪಣೆ
Public presentation of Mrs. Hakkandi's works ಗಂಗಾವತಿ:ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಕೊಪ್ಪಳ ಹಾಗೂ ತಾಲೂಕು ಘಟಕ ಗಂಗಾವತಿ ಹಾಗೂ ಭರತದೀಪ್ತಿ ಪ್ರಕಾಶನ ಗಂಗಾವತಿ ಅವರಿಂದ ಶ್ರೀಮತಿ ಜಯಶ್ರೀ ಶರಣಪ್ಪ ಹಕ್ಕಂಡಿ ಇವರ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಗಂಗಾವತಿಯ ನಿಕಟಪೂರ್ವ ಶಾಸಕರಾದ ಪರಣ್ಣ ಮುನವಳ್ಳಿಯವರು ಕಾರ್ಯಕ್ರಮ ವನ್ನು ಉದ್ಘಾಟಿಸಿದರು.ಈ ಕಾರ್ಯಕ್ರಮದಲ್ಲಿ ಗಂಗಾವತಿ ಪ್ರಾಣೇಶ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶರಣೆಗೌಡ ಪೊಲೀಸ್ ಪಾಟೀಲ್ …
Read More »ಹಿರೇಜಂತಕಲ್ಲ ಚಲುವಾದಿ ವಾರ್ಡ ನಿಂದ ಹೊಸಹಳ್ಳಿ ತೆರಳುವ ಚರಂಡಿ ಕಾಮಗಾರಿ ಕಳಪೆ: ಕ್ರಮಕ್ಕೆ ಒತ್ತಾಯ
Sewerage work from Hirejantakalla Chaluvadi Ward to Hosahalli is poor: Action demanded ಗಂಗಾವತಿ: ನಗರದ ನಗರಸಭೆ ವ್ಯಾಪ್ತಿಯಲ್ಲಿ ಬರುವ ಚಾರ್ಡ ೨೮ ಹಿರೇಜಂತಕಲ್ಲ ಚಲುವಾದಿ ವಾರ್ಡ ದಿಂದು ಹೊಸಹಳ್ಳಿ ತೆರಳುವ ಮಾರ್ಗದಲ್ಲಿ ನಿರ್ಮಿಸುತ್ತಿರುವ ಚರಂಡಿ ಕಾಮಗಾರಿ ಕಳಪೆ ಮಟ್ಟದಿದ ಕೂಡಿದ್ದು, ಹಿರಿಯ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಯುವ ಪತ್ರಕರ್ತ ಹಾಗೂ ಚಿಂತಕರ ಎಚ್ ಸಿ ಹಂಚಿನಾಳ ಒತ್ತಾಯಿಸಿದ್ದಾರೆ. ಮಳೆ …
Read More »ಹುಟ್ಟುಹಬ್ಬವನ್ನು ಬುದ್ಧಿಮಾಂಧ್ಯ ಮಕ್ಕಳಿಗೆ ಹಾಗೂ ವಯೋವೃದ್ಧರಿಗೆ ಹಾಲು ಹಣ್ಣು ಹಂಚುವುದರ ಮೂಲಕ ಜನ್ಮದಿನ ಆಚರಣೆ.
Birthdays are celebrated by distributing milk and fruits to mentally retarded children and the elderly. ಗಂಗಾವತಿ: ಧೀರ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ವಿರುಪಾಕ್ಷಿಗೌಡ ನಾಯಕ ಅವರು ತಮ್ಮ ಜನ್ಮದಿನದ ಅಂಗವಾಗಿ ನಗರದ ಲಯನ್ಸ್ ಬುದ್ಧಿಮಾಂಧ್ಯ ಮಕ್ಕಳಿಗೆ ಡ್ರಾಯಿಂಗ್ ಬುಕ್, ಸ್ಕೆಚ್ ಪೆನ್ಸಿಲ್ ನೀಡುವುದರ ಮೂಲಕ ಹಾಗೂ ೬೦ ಹಾಸಿಗೆ ಹೆರಿಗೆ ಆಸ್ಪತ್ರೆಯಲ್ಲಿ ಹಣ್ಣು ಬ್ರೆಡ್ ವಿತರಣೆ ಮೂಲಕ ಮತ್ತು ನವ …
Read More »ಹುಟ್ಟುಹಬ್ಬವನ್ನು ಬುದ್ಧಿಮಾಂಧ್ಯ ಮಕ್ಕಳಿಗೆ ಹಾಗೂ ವಯೋವೃದ್ಧರಿಗೆ ಹಾಲು ಹಣ್ಣು ಹಂಚುವುದರ ಮೂಲಕ ಜನ್ಮದಿನ ಆಚರಣೆ
Birthdays are celebrated by distributing milk and fruits to mentally retarded children and the elderly. ಗಂಗಾವತಿ: ಧೀರ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ವಿರುಪಾಕ್ಷಿಗೌಡ ನಾಯಕ ಅವರು ತಮ್ಮ ಜನ್ಮದಿನದ ಅಂಗವಾಗಿ ನಗರದ ಲಯನ್ಸ್ ಬುದ್ಧಿಮಾಂಧ್ಯ ಮಕ್ಕಳಿಗೆ ಡ್ರಾಯಿಂಗ್ ಬುಕ್, ಸ್ಕೆಚ್ ಪೆನ್ಸಿಲ್ ನೀಡುವುದರ ಮೂಲಕ ಹಾಗೂ ೬೦ ಹಾಸಿಗೆ ಹೆರಿಗೆ ಆಸ್ಪತ್ರೆಯಲ್ಲಿ ಹಣ್ಣು ಬ್ರೆಡ್ ವಿತರಣೆ ಮೂಲಕ ಮತ್ತು ನವ …
Read More »ಶ್ರೀರಾಮನಗರದಲ್ಲಿ ನಡೆಯುವ ಬೃಹತ್ ಆರೋಗ್ಯ ತಪಾಸಣಾ ಶಿಬಿರದಪೂರ್ವಭಾವಿ ಸಭೆ ಯಶಸ್ವಿ
Pre-meeting for massive health check-up camp in Sriramanagara a success ಗಂಗಾವತಿ: ಲಯನ್ ಕ್ಲಬ್ ಗಂಗಾವತಿ, ಲಯನ್ಸ್ ಕ್ಲಬ್ ಬೆಂಗಳೂರು ವಿಜಯನಗರ, ಭಾರತೀಯ ವೈದ್ಯಕೀಯ ಸಂಘ (ಐ.ಎಂ.ಎ) ಗಂಗಾವತಿ, ಐ.ಎಂ.ಎ ಮೈತ್ರಿ ಗಂಗಾವತಿ, ವೈದೇಹಿ ಆಸ್ಪತ್ರೆ ಬೆಂಗಳೂರು, ಗ್ರೇಸ್ ಕ್ಯಾನ್ಸರ್ ಫೌಂಡೇಷನ್ ಹೈದರಾಬಾದ್ ಇವರ ಸಂಯುಕ್ತಾಶ್ರಯದಲ್ಲಿ ಶ್ರೀರಾಮನಗರದ ಎ.ಕೆ.ಆರ್.ಡಿ ಪಿ.ಯು ಕಾಲೇಜ್ ಆವರಣದಲ್ಲಿ ಜುಲೈ-೧೬ ಬುಧವಾರ ಬೆಳಿಗ್ಗೆ ೯:೦೦ ರಿಂದ ಮಧ್ಯಾಹ್ನ ೨:೦೦ ಗಂಟೆಯವರೆಗೆ ಬೃಹತ್ ಉಚಿತ …
Read More »ಗಂಗಾವತಿ ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ, ನಗರ ಠಾಣೆ ಪಿಐ ಪ್ರಕಾಶ ಮಾಳಿ ಇವರನ್ನು ಎಸ್ಪಿ ಡಾ.ರಾಮ ಎಲ್ ಆರಸಿದ್ದಿ ಅವರು ಪ್ರಶಂಸನಾ ಪತ್ರ ನೀಡಿ ಗೌರವಿಸಿದರು.
Gangavathi DySP Siddalingappa Gowda Patil and City Station PI Prakash Mali were honored by SP Dr. Rama L. Arasiddi with letters of appreciation. ಗಂಗಾವತಿ: ಗಂಗಾವತಿ ಪೊಲೀಸ್ ಉಪವಿಭಾಗದಲ್ಲಿ ದೀರ್ಘಕಾಲ ದಿಂದ ಬಾಕಿ ಇರುವ ಪ್ರಕರಣಗಳಲ್ಲಿ ತಲೆಮರಿಸಿಕೊಂಡಿದ್ದ ಅಪರಾಧಿಗಳನ್ನು ಹಾಗೂ ಅನೇಕ ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಲು ಕ್ರಮಕೈಗೊಂಡ ಗಂಗಾವತಿ ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ, ನಗರ ಠಾಣೆ ಪಿಐ …
Read More »ಕೆಸರು ಓಟ ಶಾಲಾ ಮಕ್ಕಳಲ್ಲಿ ಕೃಷಿಯನ್ನುಪರಿಚಯಿಸುತ್ತದೆ.ಕೆಸರು ಓಟ ಸ್ಪರ್ಧೆ ಆಗಿ ಮಾರ್ಪಟ್ಟಿದೆ: ನೇತ್ರಾಜ್ ಗುರುವಿನ್ಮಠ
Mud run introduces agriculture to school children.Mud run has become a competition: Netraj Guruvin Math ಗಂಗಾವತಿ: ನಗರದ ಪ್ರತಿಷ್ಠಿತ ಶಾಲೆಯಾದ ಮಹಾನ ಕಿಡ್ಸ್ ಶಾಲೆಯಲ್ಲಿ ಕೆಸರು ಓಟ ಸ್ಪರ್ಧೆಯ (ಕ್ರೀಡೆ) ಕಾರ್ಯಕ್ರಮವನ್ನು ಶನಿವಾರದಂದು ಶಾಲೆಯ ಮಕ್ಕಳಿಂದ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಒಂದನೇ ತರಗತಿಯಿಂದ ಹತ್ತನೇ ತರಗತಿವರೆಗಿನ ಮಕ್ಕಳು ಸಂತೋಷ ಮತ್ತು ಉತ್ಸಹ ಭರಿತವಾಗಿ ಕೆಸರು ಗದ್ದೆಯ ಓಟದಲ್ಲಿ ಪಾಲ್ಗೊಂಡಿದ್ದರು.ಶಾಲೆಯ ಅಧ್ಯಕ್ಷರಾದ ನೇತ್ರಾಜ್ ಗುರುವಿನ ಮಠ …
Read More »