Breaking News

Mallikarjun

ಪ್ರಜಾಪ್ರಭುತ್ವವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು

ಸಾವಳಗಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮಗೆ ಬೇಕಾದ ಉತ್ತಮ ವ್ಯವಸ್ಥೆಯನ್ನು ಆಯ್ಕೆ ಮಾಡಿಕೊಳ್ಳಲು ಪ್ರತಿಯೊಬ್ಬರಿಗೂ ಹಕ್ಕಿದೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗ್ರಾಮದ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಚೆಲುವಯ್ಯ ಹೇಳಿದರು. ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ಗ್ರಾಮ ಪಂಚಾಯತ ಮಟ್ಟದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮವು ಶನಿವಾರ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿವಿಧ ವಾದ್ಯಮೇಳಗಳೊಂದಿಗೆ ವಿವಿಧ ಇಲಾಖೆಯ ಸರ್ಕಾರಿ ನೌಕರರು …

Read More »

ಸ್ಪೂರ್ತಿ ಇನ್‌ಸ್ಕೂಟ್ ಆಫ್ ನರ್ಸಿಂಗ್ ಸಂಸ್ಥೆ ಉಚಿತ ಮೆಡಿಕಲ್ ಕೋರ್ಸ್ ಶಿಕ್ಷಣಕ್ಕಾಗಿ ಪರೀಕ್ಷೆ

ಗಂಗಾವತಿ ಏ.20:ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಉದ್ಯೋಗ ಅವಕಾಶಗಳಿರುವ ವೃತ್ತಿಪರ ಮೆಡಿಕಲ್ ಕೋರ್ಸ್‌ಗಳಿಗೆ ಉಚಿತ ಪ್ರವೇಶ ಪಡೆಯಲು ಆಸಕ್ತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜಿಆಹ್ವಾನಿಸಲಾಗಿದೆ.ನಗರದ ಪ್ರತಿಷ್ಠಿತ ಸ್ಪೂರ್ತಿ ಇನ್‌ಸ್ಕೂಟ್ ಆಫ್ ನರ್ಸಿಂಗ್ ಈ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಈ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ಎ.,25 ರಂದು ಪ್ರವೇಶ ಪರೀಕ್ಷೆ ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸುವಂತೆ ಸಂಸ್ಥೆಯ ವ್ಯವಸ್ಥಾಪಕರು ಕೋರಿದ್ದಾರೆ. ಪಿಯುಸಿ ದ್ವಿತೀಯ ವರ್ಷದಲ್ಲಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ …

Read More »

ಭಾವಿಯಲ್ಲಿ ಕಾಲು ಜಾರಿ ಬಿದ್ದಿರುವ ಅಡವಿ ನರಿ ಕಾಪಾಡಿದ ಅಥಣಿ ಅಗ್ನಿಶಾಮಕ ಇಲಾಖೆ ಅಧಿಕಾರಿಗಳಿಂದ ರಕ್ಷಣೆ

ಭಾವಿಯಲ್ಲಿ ಕಾಲು ಜಾರಿ ಬಿದ್ದಿರುವ ಅಡವಿ ನರಿ ಕಾಪಾಡಿದ ಅಥಣಿ ಅಗ್ನಿಶಾಮಕ ಇಲಾಖೆ ಅಧಿಕಾರಿ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿಯವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಅಡವಿ ನರಿಯು ಕಾಲು ಜಾರಿ ಸುಭಾಸ.ನಿಂಗಪ್ಪ.ಹನಗoಡಿ ಎಂಬುವರ ಬಾವಿಯಲ್ಲಿ ಬಿದ್ದಿರುವ ಘಟನೆ ದಿನಾಂಕ 19/04/2024 ರಂದು ಬೆಳಗಿನ ಜಾವ ಸಮಯ 09:00ಕ್ಕೆ ಶುಕ್ರವಾರ ನಡೆದಿದೆ. ತಕ್ಷಣ ಊರಿನ ಗ್ರಾಮಸ್ಥರು ಅಥಣಿ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ತಿಳಿಧಾಕ್ಷಣ …

Read More »

ನಾಗಮಂಗಲದಐತಿಹಾಸಿಕ ಮಹತ್ವವುಳ್ಳಂತಹ ಹಂಪಿ ಅರಸನ ಕೊಳದಲ್ಲಿ ಸಹಸ್ರಾರು ಸಂಖ್ಯೆಯ ಮೀನುಗಳು ಸಾಯುತ್ತವೆ.

ಹವಾಮಾನದ ವೈಪರಿಚಯದಿಂದಾಗಿ ನಾಗಮಂಗಲದ ಐತಿಹಾಸಿಕ ಮಹತ್ವವುಳ್ಳಂತಹ ಹಂಪಿ ಅರಸನ ಕೊಳದಲ್ಲಿ ಸಹಸ್ರಾರು ಸಂಖ್ಯೆಯ ಮೀನುಗಳು ಸತ್ತಿರುವುದು ಕಾಣ ಬರುತ್ತಿದೆ ಕಳೆದ ನಾಲ್ಕು ದಿನಗಳಿಂದ ಕೊಳದಲ್ಲಿ ಬೆಳೆದಿದ್ದಂತಹ ಮೀನುಗಳೆಲ್ಲವೂ ದಿನವೂ ಸಾವಿರಾರು ಸಂಖ್ಯೆಯಲ್ಲಿ ಸಾಯುತ್ತಿದ್ದು , ಈ ಐತಿಹಾಸಿಕ ಮಹತ್ವವಾದ ಹಂಪೆಯ ಅರಸನ ಕೊಳ ದುರ್ವಾಸನೆಯಿಂದ ಕೂಡಿದೆ. ಇದಕ್ಕೆ ಪ್ರಕೃತಿಯಲ್ಲಿ ಆದಂತಹ ಹವಾಮಾನದ ವೈಪರಿತ್ಯ ಕಾರಣವೆಂದು ಎಲ್ಲರೂ ಭಾವಿಸಿದ್ದಾರೆ . ಕಳೆದ 15 20 ದಿನಗಳ ಹಿಂದೆ ಈ ಕೊಳದ ಪಕ್ಕದಲ್ಲಿ …

Read More »

ಕೊಪ್ಪಳ ಗ್ರಾಮದ ಹ್ಯಾಟಿ ಗ್ರಾಮದ ಮದುವೆ ಸಮಾರಂಭದಲ್ಲಿಮತದಾನದ ಜಾಗೃತಿ ಕಾರ್ಯಕ್ರಮ.

Voting awareness program at the marriage ceremony of Hatty village of Koppal village ಕೊಪ್ಪಳ ತಾಲ್ಲೂಕಿನ ಹ್ಯಾಟಿ ಗ್ರಾಮದ ಕಾಮನೂರು ಮದುವೆ ಸಮಾರಂಭದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ತಾಲ್ಲೂಕಾ ಸ್ವೀಪ್ ಸಮಿತಿ ಕೊಪ್ಪಳ ಹಮ್ಮಿಕೊಂಡಿತ್ತು.ಜಿಲ್ಲಾ ಚುನಾವಣಾ ರಾಯಭಾರಿಗಳಾದ ಡಾ. ಶಿವಕುಮಾರ್ ಮಾಲಿಪಾಟೀಲ್, ಪೂರ್ಣಿಮಾ ಏಳುಬಾವಿ, ಮೆಹಬೂಬ್ ಸಾಬ್ ಕಿಲ್ಲೇದಾರ್, ರಮ್ಯಾ ಹಾಗೂ ಕವಿಗಳಾದ ಸುರೇಶ ಕಂಬಳಿ, ಸಿ.ಬಿ ಪಾಟೀಲ್, ಚಿದಾನಂದ ಕೀರ್ತಿ ಪಾಲ್ಗೊಂಡಿದ್ದರು.ಸ್ವೀಪ್ ಜಿಲ್ಲಾ ರಾಯಭಾರಿ …

Read More »

ನಕಲಿ ಬಿಲ್ ಸೃಷ್ಠಿಸಿ ತೆರಿಗೆ ಹಣ ವಂಚನೆ ಪಿಡಿಒಗಳ ವಿರುದ್ಧ ಕ್ರಮಕ್ಕೆ ಆಗ್ರಹ

Demand action against PDOs who cheat tax money by creating fake bills ಗಂಗಾವತಿ:ಗಂಗಾವತಿ, ಕಾರಟಗಿ ಹಾಗೂ ಕನಕಗಿರಿ ತಾಲೂಕುಗಳ ಕೆಲ ಗ್ರಾ.ಪಂ.ಗಳಲ್ಲಿ ೨೦೧೭-೨೨ ವರೆಗೆ ನರೇಗಾ ಯೋಜನೆಯಡಿ ಸಾಮಾಗ್ರಿ ವೆಚ್ಚದ ಬಿಲ್ ಗಳ ನಕಲಿ ಸೃಷ್ಠಿ ಮಾಡಿ ಲಕ್ಷಾಂತರ ರೂ.ಗಳ ಭ್ರಷ್ಠಾಚಾರ ಮಾಡಿದ್ದು ಮಾಹಿತಿ ಹಕ್ಕಿನಡಿ ಬಹಿರಂಗವಾಗಿದ್ದು ಕೂಡಲೇ ಗ್ರಾಮೀಣಾಭಿವೃದ್ಧಿ ಇಲಾಖೆ ಭ್ರಷ್ಠಾಚಾರವೆಸಗಿರುವ ಪಿಡಿಒ ಗಳನ್ನು ಅಮಾನತುಗೊಳಿಸಿ ಅವರಿಂದ ಹಣ ವಸೂಲಿ ಮಾಡುವಂತೆ ಮಾಹಿತಿ ಹಕ್ಕು …

Read More »

ರಾಜ್ಯದ ಗ್ಯಾರಂಟಿ ಫಲಾನುಭವಿಮಹಿಳೆಯರ ಬಗ್ಗೆ ಕುಮಾರಸ್ವಾಮಿ ಆಕ್ಷೇಪಾರ್ಹ ಹೇಳಿಕೆ:ನಿರುಪಾದಿ ಬಣಕಲ್ ಖಂಡನೆ.

ಗಂಗಾವತಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ರಹಲಕ್ಷ್ಮಿ ಸೇರಿದಂತೆ ಗ್ಯಾರಂಟಿಯೋಜನೆಗಳಿಂದ ಗ್ರಾಮೀಣ ಮಹಿಳೆಯರು ಹಾದಿ ತಪ್ಪುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಎಚ್ ಡಿ ಕುಮಾರಸ್ವಾಮಿ ಹೇಳಿಕೆ ಹೇಳಿಕೆ ಜೆಡಿಎಸ್ ಪಕ್ಷ ಮಹಿಳೆಯರ ಕುರಿತು ಹೊಂದಿರುವಅಭಿಪ್ರಾಯವಾಗಿದೆ ಕುಟುಂಬದ ಸಮಾಜದ ಕಣ್ಣನ್ನು ತರಿಸುವ ಮಹಿಳೆಯನ್ನು ಕುರಿತು ಈಗಾಗಲೇದಾರಿ ತಪ್ಪಿರುವ ಕುಮಾರಸ್ವಾಮಿ ಅವರ ಹೇಳಿಕೆ ಖಂಡನೀಯ ಎಂದು ಸಿಐಟಿಯು ಜಿಲ್ಲಾಧ್ಯಕ್ಷಹಾಗೂ ಸಿಪಿಐಎಂ ಪಕ್ಷದ ಮುಖಂಡ ಎಮ್ .ನಿರುಪಾದಿ ಬೆಣಕಲ್ ಪ್ರಕಟಣೆಯಲ್ಲಿತಿಳಿಸಿದ್ದಾರೆ. ಸಾಮಾಜಿಕ ಮಹಿಳಾ ಸಬಲೀಕರಣದ ಹಿನ್ನೆಲೆಯಲ್ಲಿ ರಾಜ್ಯ …

Read More »

ನವಲಿ ಮೌನೇಶ್ವರ ದೇವಸ್ಥಾನಜಿರ್ಣೋದ್ದಾರಕ್ಕೆ 50 ಸಾವಿರ ದೇಣಿಗೆ

ನವಲಿ: ಗ್ರಾಮದ ಶತವರ್ಷಗಳ ಹಳೆಯದಾದ ಮೌನೇಶ್ವರ ದೇವಸ್ಥಾನ ಜಿರ್ಣೋದ್ದಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿಗಳಾದ ಕಾಂತಪ್ಪ ಕೆ, ನಿಂಗಪ್ಪ ಅವರು ದೇವಸ್ಥಾನದ ಟ್ರಸ್ಟಿನ ಅಧ್ಯಕ್ಷರಾದ ಲಕ್ಷ್ಮಣ ಪತ್ತಾರ ಅವರಿಗೆ 50 ಸಾವಿರ ರೂಪಾಯಿಗಳ ಡಿಡಿಯನ್ನು ನೀಡಿದರು. ನಂತರ ಮಾತನಾಡಿದ ಕಾಂತಪ್ಪರವರು, ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್ ಪುರಾತನ ಹಾಗೂ ಐತಿಹಾಸಿಕ ದೇವಾಲಯಗಳ ಅಭಿವೃದ್ಧಿಗೆ ಆರ್ಥಿಕ ಸಹಾಯ ಮಾಡುತ್ತಾ ಬಂದಿದೆ ನವಲಿ ಹೊಬಳಿ ವ್ಯಾಪ್ತೀಯ ಕೆರೆಗಳ ನಿರ್ಮಾಣ ಹಾಗೂ ದೇವಾಲಯಗಳ …

Read More »

ರಾಜ್ಯದ ಗಮನ ಸೆಳೆದ ಸಂಸ್ಥೆಗೆ ಗ್ರಾಮಸ್ಥರಿಂದ ಸನ್ಮಾನ:`ಕೇವಲ ಎರಡು ವರ್ಷದಲ್ಲಿ ಐಐಟಿ ಸಾಧನೆ ನಮ್ಮ ಗುರಿ-ಎನ್. ಸೂರಿಬಾಬು ವಿಶ್ವಾಸ

‘ಗಂಗಾವತಿ:ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರುವ ಮಕ್ಕಳು ಮೆಡಿಕಲ್, ಎಂಜಿನಿಯರಿಂಗ್ ಸೇರಿದಂತೆ ಸಾಕಷ್ಟು ವೃತ್ತಿಪರ ಕೋಸರ್್ಗಳನ್ನು ಪಡೆದುಕೊಂಡಿದ್ದಾರೆ. ಆದರೆ ಉತ್ಕೃಷ್ಟ ಸಂಸ್ಥೆಯಾದ ದೆಹಲಿಯ ಐಐಟಿಯಲ್ಲಿ ನೇರವಾಗಿ ಅವಕಾಶ ಪಡೆದುಕೊಂಡಿಲ್ಲ.ಇದೀಗ ನಮ್ಮ ಮುಂದಿರುವ ಗುರಿ ಇಂಡಿಯನ್ ಇನ್ಸ್ಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ (ಐಐಟಿ) ನಮ್ಮ ಮಕ್ಕಳು ನೇರವಾಗಿ ಪ್ರವೇಶ ಪಡೆಯಬೇಕೆಂಬುವುದಾಗಿದ್ದು, ಇದನ್ನು ಕೇವಲ ಮುಂದಿನ ಎರಡು ಮೂರು ವರ್ಷದಲ್ಲಿ ಸಾಧಿಸುವುದಾಗಿ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎನ್. ಸೂರಿಬಾಬು ವಿಶ್ವಾಸ ವ್ಯಕ್ತಪಡಿಸಿದರು.ಶಿಕ್ಷಣ …

Read More »

ಹನುಮನಹಳ್ಳಿ ಗ್ರಾಮದಲ್ಲಿ ಉಪ ವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿಅವರಿಂದಮತದಾನ ಜಾಗೃತಿ ಕಾರ್ಯಕ್ರಮ

ಗಂಗಾವತಿ : ತಾಲೂಕಿನ ಸಣಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಹನುಮನಹಳ್ಳಿ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಅಂಗವಾಗಿ ಸೋಮವಾರ ರಾತ್ರಿ ಗಂಗಾವತಿ ವಿಧಾನಸಭಾ ಕ್ಷೇತ್ರ- 62 ಮಾನ್ಯ ಸಹಾಯಕ ಚುನಾವಣಾ ಅಧಿಕಾರಿಗಳು ಹಾಗೂ ಉಪ ವಿಭಾಗಾಧಿಕಾರಿಗಳಾದ ಕ್ಯಾಪ್ಟೆನ್ ಮಹೇಶ ಮಾಲಗಿತ್ತಿ ಅವರ ಅಧ್ಯಕ್ಷತೆಯಲ್ಲಿ ಗ್ರಾಮಸ್ಥರಿಗೆ ಮತದಾನ ಜಾಗೃತಿ ಮೂಡಿಸಲಾಯಿತು. ಗ್ರಾಮದಲ್ಲಿ ಮತದಾನ ಜಾಗೃತಿ ಸಂದೇಶ ಸಾರುವ ರಂಗೋಲಿ ಚಿತ್ರಗಳು, ಜಾಗೃತಿ ಫಲಕ ಹಾಗೂ ಮೇಣದಬತ್ತಿ ಹಿಡಿದು ಜಾಗೃತಿ ಮೂಡಿಸಲಾಯಿತು. ನಂತರ ಮತದಾನ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.