The festival of the surrender of the Basavadi shepherd Gollaleshwar and the potter Gundayya ಯಲಬುರ್ಗಾ: ಬಸವಾದಿ ಶರಣರಾದ ಕುರುಬರ ಗೊಲ್ಲಾಳೇಶ್ವರ ಹಾಗು ಕುಂಬಾರ ಗುಂಡಯ್ಯ ಅವರ ಶರಣೋತ್ಸವ ಕಾರ್ಯಕ್ರಮಕ್ಕೆ ಯೋಗಮಾತೆ ಓಂಕಾರೇಶ್ವರಮಾತಾಜಿ ಅವರು ಪುಷ್ಪ ಅರ್ಪಿಸಿ ಚಾಲನೆ ನೀಡಿ , ಮಾತನಾಡಿ ಶರಣರ ಶರಣಿಯರ ವಚನಗಳನ್ನು ಆಲಿಸುವದರಿಂದ ಮನಸ್ಸಿಗೆ ಶಾಂತಿ ನೆಮ್ಮದಿ ದೊರೆಯಲು ಸಾದ್ಯ ಎಂದರು. ಸತ್ಪುರಷರ , ಯೋಗಿಗಳ ,ಜೀವನ ಚರಿತ್ರೆಯನ್ನು ನಾವು …
Read More »ದೇವನಹಳ್ಳಿ ರೈತರ ಭೂಮಿ ಬಲವಂತ ಕಬಳಿಕೆ ಹಾಗೂ ಹೋರಾಟಗಾರರ ಮೇಲೆ ನಡೆದ ಹಿಂಸಾತ್ಮಕ ದಾಳಿ ಮತ್ತು ಬಂಧನವನ್ನು ಸಿಪಿಐ(ಎಂಎಲ್)ಲಿಬರೇಷನ್ ತೀವ್ರವಾಗಿ ಖಂಡಿಸುತ್ತದೆ.
CPI(ML) Liberation strongly condemns the forcible seizure of land by Devanahalli farmers and the violent attacks and arrests on activists. ಗಂಗಾವತಿ: ಬೆಂಗಳೂರಿನ ದೇವನಹಳ್ಳಿಯ ೧೩ ಹಳ್ಳಿಗಳ ಕೃಷಿಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮದ ವಿರುದ್ಧವಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲವಾಗಿ ಜೂನ್-೨೫ ರಂದು ‘ಸಂಯುಕ್ತ ಹೋರಾಟ ಕರ್ನಾಟಕ ಆಂದೋಲನವನ್ನು ಸಂಘಟಿಸಿತ್ತು. ಈ ಕರೆಯ ಮೇರೆಗೆ ಸಾವಿರಾರು ಜನರು, ರೈತರ ನ್ಯಾಯಯುತ ಬೇಡಿಕೆಗೆ …
Read More »೨೦೨೫-೨೬ನೇ ಸಾಲಿನ ಕ್ರೀಡಾಕೂಟಗಳ ಪೂರ್ವಭಾವಿಸಭೆ
Pre-conference for the 2025-26 Games ಗಂಗಾವತಿ: ಅಖಂಡ ಗಂಗಾವತಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರುಗಳಿಗೆ ಇಂದು ಗಂಗಾವತಿ ನಗರದ ಎಂ.ಎನ್.ಎA ವಿದ್ಯಾಗಿರಿ ಪ್ರೌಢಶಾಲೆಯಲ್ಲಿ ಇಂದು ೨೦೨೫-೨೬ ನೇ ಸಾಲಿನ ಕ್ರೀಡಾಕೂಟಗಳ ಬಗ್ಗೆ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು.ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರಶಿಕ್ಷಣಾಧಿಕಾರಿಗಳಾದ ನಟೇಶ್ ಹಾಗೂ ಹೊಸದಾಗಿ ದೈಹಿಕ ಶಿಕ್ಷಣ ಪರೀಕ್ಷಕರಾಗಿ ಆಗಮಿಸಿದ ಶ್ರೀಮತಿ ಸರಸ್ವತಿ ಜೂಡಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಕೊಪ್ಪಳ ಜಿಲ್ಲಾಧ್ಯಕ್ಷರಾದ ಶರಣೇಗೌಡ ಪೊಲೀಸ್ …
Read More »ಆದರ್ಶ ದಂಪತಿಗಳ ಪುರಸ್ಕಾರಕ್ಕೆ ಗೋನಾಳ ದಂಪತಿಗಳು ಆಯ್ಕೆ.
Gona couple selected for the Ideal Couple Award. ಕೊಪ್ಪಳ: ೨೬. ಕರ್ನಾಟಕ ರಾಜ್ಯ ಸಮಾನಮನಸ್ಕರ ಕಲೆ, ಸಾಹಿತ್ಯ, ಸಂಗೀತ, ಕ್ರೀಡೆ ಮತ್ತು ಸಮಾಜ ಸ್ಫಂದನ ಸೇವಾ ಒಕ್ಕೂಟ ಬೆಂಗಳೂರು ಹಾಗೂ ಕೆ. ಎಂ. ಎಚ್. ಅಭಿಮಾನಿಗಳ ಸೇವಾ ಸಮಿತಿ ದೊಡ್ಡಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಇದೇ ಜೂನ್ ೨೯ ಭಾನುವಾರ ದಂದು ಬೆಂಗಳೂರಿನ ಕೆ.ಎಂ. ಹೆಚ್. ಕನ್ವೆನ್ಷನ್ ಸಭಾಭವನದಲ್ಲಿ ಬೆಳಗ್ಗೆ ೯:೦೦ ರಿಂದ ಬೆಂಗಳೂರಿನ ಹಿರಿಯ ಲೇಖಕ …
Read More »ಮಲೆಮಹದೇಶ್ವರ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳ ಸಾವು: ವಿಷಪ್ರಾಶನ ಶಂಕೆ, ತನಿಖೆಗೆ ಸಚಿವರ ಆದೇಶ
Death of five tigers in Malemahadeshwar forest area: Poisoning suspected, minister orders investigation. ವರದಿ : ಬಂಗಾರಪ್ಪ .ಸಿ.ಹನೂರು : ಕ್ಷೇತ್ರ ವ್ಯಾಪ್ತಿಯಲ್ಲಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಹೂಗ್ಯಂ ವಲಯದ ಮೀಣ್ಯಂ ಬೀಟ್ನ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ನಾಲ್ಕು ಮರಿಗಳು ಸಾವನ್ನಪ್ಪಿದ್ದು, ಬುಧವಾರ ಬೆಳಕಿಗೆ ಬಂದಿದೆ. ಹುಲಿ ಮತ್ತು ಮರಿಗಳ ಈ ಅಸಹಜ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ್ …
Read More »ಜೂನ್ 28 UGCET 2025 ಸೀಟು ಹಂಚಿಕೆ ಮಂಥನ ಕಾರ್ಯಕ್ರಮ
June 28 UGCET 2025 Seat Allotment Manthan Program ಗಂಗಾವತಿ : ಕರ್ನಾಟಕ ಉನ್ನತ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇವರುಗಳ ಸಹಯೋಗದಲ್ಲಿ UGCET 2025 ಸೀಟು ಹಂಚಿಕೆ ಮಂಥನ ಕಾರ್ಯಕ್ರಮವನ್ನು ೨೮ ಜೂನ್ ೨೦೨೫ (ಶನಿವಾರ) ರಂದು ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಗಂಗಾವತಿಯಲ್ಲಿ ಆಯೋಜಿಸಲಾಗಿದೆ. ಆದ್ದರಿಂದ ಎಲ್ಲಾ ಯುಜಿಸಿಇಟಿ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೆ ಹಾಜರಾಗಿ KEA ಅವರ ಮೂಲಕ ನಡೆಸುವ ಸೀಟು …
Read More »ಬಲವಂತದ ಭೂಸ್ವಾಧೀನ ವಿರೋಧಿ ಹೋರಾಟಗಾರರನ್ನು ಬಂಧಿಸಿದ ಪೋಲಿಸರ ದೌರ್ಜನ್ಯಕ್ಕೆ ಸಿ.ಪಿ.ಐ.(ಎಂ) ಖಂಡಿಸಿ ಪ್ರತಿಭಟನೆ ನಡೆಸಿದವು.
The CPI(M) protested against the police brutality in arresting activists against forced land acquisition ಸಂಯುಕ್ತ ಹೋರಾಟ ಕರ್ನಾಟಕ ನೇತೃತ್ವದಲ್ಲಿ ದೇವನಹಳ್ಳಿಯಲ್ಲಿ ನಡೆಯುತ್ತಿದ್ದ ಬಲವಂತದ ಭೂಸ್ವಾಧೀನ ವಿರೋಧಿ ಹೋರಾಟಗಾರರನ್ನು ಬಂಧಿಸಿದ ಪೋಲಿಸರ ದೌರ್ಜನ್ಯಕ್ಕೆ ಸಿ.ಪಿ.ಐ.(ಎಂ) ಖಂಡನೆ. ಗAಗಾವತಿ: ಕಳೆದ ೧೧೭೭ ದಿನಗಳಿಂದ ಶಾಂತಿಯುತವಾಗಿ ಬಲವಂತದ ಭೂಸ್ವಾಧೀನದ ವಿರುದ್ಧ ದೇವನಹಳ್ಳಿಯ ೧೩ ಗ್ರಾಮಗಳ ರೈತರು ನಡೆಸಿದ ವಿವಿಧ ಮಾದರಿಯ ಹೋರಾಟಕ್ಕೆ ಸರಕಾರ ಕಿವಿಕೊಡದ ಕಾರಣದಿಂದಾಗಿ ಜೂನ್-೨೫ ರಿಂದ …
Read More »ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥ್ಮೆಟಿಕ್ಸ್ಪರ್ಧೆಯ ಫಲಿತಾಂಶ
Results of the International Abacus and Mental Arithmetic Competition ಗಂಗಾವತಿ: ಇತ್ತೀಚೆಗೆ ಸಿಂಗಾಪುರದಲ್ಲಿ ಅಂತರಾಷ್ಟ್ರೀಯ ಮಟ್ಟದ ಅಬಾಕಸ್ & ಮೆಂಟಲ್ ಅರ್ಥಮೆಟಿಕ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಭಾರತ ಸೇರಿದಂತೆ ವಿವಿಧ ದೇಶಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅದರಲ್ಲಿ ಗಂಗಾವತಿ ನಗರದ ಜೀನಿಯಸ್ ಅಬಾಕಸ್ ಸೆಂಟರ್ನ ಕುಮಾರಿ ಸಹಸ್ರ ಹೆಚ್., ಕುಮಾರಿ ರೋಜಾ ಮತ್ತು ಖುಷಿತ್ ಆರಾಧ್ಯ ಈ ೦೩ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ, ಅತ್ಯುತ್ತಮ ಫಲಿತಾಂಶ ಪಡೆದು …
Read More »ವಿಶ್ವ ಮಾದಕ ವಸ್ತುಗಳ ದುರುಪಯೋಗ ಮತ್ತು ಆಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ
International Day against Drug Abuse and Illicit Trafficking ಗಂಗಾವತಿ: ವಿಶ್ವ ಮಾದಕ ವಸ್ತುಗಳ ದುರುಪಯೋಗ ಮತ್ತು ಆಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆಯನ್ನು ನಗರದಲ್ಲಿ ಗುರುವಾರ ಜಾಥಾ ಮೂಲಕ ಆಚರಿಸಲಾಯಿತು. ನಗರದ ಸೇ೦ಟ್ ಫಾಲ್ಸ್ ಫ಼ಾರ್ಮಸಿ ಕಾಲೇಜು ವಿಧ್ಯಾರ್ಥಿಗಳು ಹಾಗೂ ಗಂಗಾವತಿ-ಕನಕಗಿರಿ-ಕಾರಟಗಿ ಸಂಯುಕ್ತ ತಾಲೂಕು ಔಷಧ ವ್ಯಾಪಾರಿಗಳುಜಂಟಿಯಾಗಿ ಈ ಜಾಥಾವನ್ನು ಹಮ್ಮಿಕೊಂಡಿದ್ದವು. ನಗರದ ಬಸ್ ನಿಲ್ದಾಣದಿಂದ ಗಾಂಧೀ ಚೌಕವರೆಗೂ ನಡೆದ ಜಾಥಾ ಘೋಷಣೆಗಳೊಂದಿಗೆ ನಡೆಯಿತು. ಕರ್ನಾಟಕ ರಾಜ್ಯ ಔಷಧ …
Read More »ಜಿಲ್ಲಾ ಕಾರಾಗೃಹದ ಬಂಧಿಗಳಿಗೆಧ್ಯಾನದ ಮೂಲಕ ಮನ ಪರಿವರ್ತನೆಗೊಳ್ಳಲು ಕರೆ: ಲಲಿತಾ ಕಂದಗಲ್
District Jail inmates urged to transform their minds through meditation: Lalita Kandagal ಗಂಗಾವತಿ: ಧ್ಯಾನ, ಜ್ಞಾನ, ಸತ್ಸಂಗ, ಸ್ವಾಧ್ಯಾಯಗಳು ಎಂತಹ ಕಠಿಣ ಮನಸುಗಳನ್ನು ಕೂಡ ಪರಿವರ್ತನೆಗೊಳಿಸಬಲ್ಲವು ಎಂದು ಧ್ಯಾನ ಶಿಕ್ಷಕರಾದ ಲಲಿತ ನಾರಾಯಣ ಕಂದಗಲ್ ರವರು ನುಡಿದರು.ಅವರು ಜೂನ್-೨೨ ಭಾನುವಾರ ಕೊಪ್ಪಳ ಜಿಲ್ಲಾ ಕಾರಾಗೃಹದಲ್ಲಿ ನಡೆದ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಸುಮಾರು ೧೩೦ಕ್ಕೂ ಹೆಚ್ಚು ಕಾರಾಗೃಹದ ಬಂಧಿಗಳನ್ನು ಉದ್ದೇಶಿಸಿ ಮಾತನಾಡಿದರು. ಮುಂದುವರೆದು ಜೈಲುವಾಸ ಶಿಕ್ಷೆಯಲ್ಲ, ಅದೊಂದು …
Read More »