Breaking News

Mallikarjun

ಮಿಸ್ಟರ್ ಗೇ ವರ್ಲ್ಡ್ ಇಂಡಿಯಾ ಕೀರಿಟ ಪ್ರತೀಕ್ ಜಂಗಡ

ಬೆಂಗಳೂರು: ಬೆಂಗಳೂರಿನ ದಿ ಲಲಿತ್‌ ಅಶೋಕ್‌ ಹೋಟೆಲ್‌ ನಲ್ಲಿ ನಡೆದ ಬೆರಗುಗೊಳಿಸುವ ಸೌಂದರ್ಯ ಸ್ಪರ್ಧೆಯಲ್ಲಿ ಪ್ರತೀಕ್ ಜಂಗಡ ಅವರು ಮಿಸ್ಟರ್ ಗೇ ವರ್ಲ್ಡ್ ಇಂಡಿಯಾ 2024 ಕಿರೀಟವನ್ನು ಅಲಂಕರಿಸಿದರು. ಗೇ ಸಮುದಾಯಕ್ಕಾಗಿಯೇ ಆಯೋಜಿಸಲಾದ ಅತ್ಯಂತ ಗಮನ ಸೆಳೆಯುವ, ವರ್ಣರಂಜಿತ ಸ್ಪರ್ಧೆಯಲ್ಲಿ ಪ್ರತೀಕ್‌ ಜಂಗಡ ಇತಿಹಾಸ ಬರೆದಿದ್ದಾರೆ. ಈ ಪ್ರತಿಷ್ಠಿತ ಪ್ರಶಸ್ತಿಯು ಜಂಗಡ ಅವರ ವೈಯಕ್ತಿಕ ಸಾಧನೆ ಮಾತ್ರವಲ್ಲದೇ ಗೇ ಸಮುದಾಯದಲ್ಲಿ ಮಹತ್ವದ ಹೆಜ್ಜೆಯನ್ನೂ ಸೂಚಿಸುತ್ತದೆ. ಭಾರತೀಯ ಸಮಾಜದಲ್ಲಿ ಸ್ವೀಕಾರ ಮತ್ತು …

Read More »

ಕಾಂಗ್ರೆಸ್ ನ ಗ್ಯಾರಂಟಿ ಯೋಜನೆ. ಮಹಿಳೆ ಯರ ಸಬಲೀಕರಣ ಸ್ವಾವಲಂಬಿ ಜೀವನ ಬದುಕು ಕಟ್ಟಿಕೊಳ್ಳಲು ಅನುಕೂಲವಾಗಿದೆ-ಶ್ರೀ ಮತಿ ಪದ್ಮಾವತಿ

ಬಳ್ಳಾರಿ: ಕಾಂಗ್ರೆಸ್‌ ನ ಗ್ಯಾರಂಟಿ ಗಳ ಬಗ್ಗೆ. ಕಾಂಗ್ರೆಸ್ ಪಕ್ಷ ದಿಂದ ಮಹಿಳೆ ಯರ ಸಬಲೀಕರಣ ಸ್ವಾವಲಂಬಿ ಜೀವನ ಬದುಕು ಕಟ್ಟಿಕೊಳ್ಳಲು ಅನುಕೂಲ ಕಾಂಗ್ರೆಸ್ ಸರ್ಕಾರ ಮಾಡಿಕೊಟ್ಟಿರುವುದರಿಂದ ಎಲ್ಲಾ ಮಹಿಳೆ ಯರಿಗೆ ತುಂಬಾನೇ ಅನುಕೂಲವಾಗುತ್ತದೆ.ಅದನ್ನು ಕರ್ನಾಟಕ ದ ಎಲ್ಲಾ ಮಹಿಳೆ ಯರ ಬಾಯಿಯಿಂದ ನೇ ಕೇಳಿ ತಿಳಿದು ಕೊಳ್ಳಬಹುದು ಎಷ್ಟೋ ಮಹಿಳೆಯರು ಟೀವಿ.ಮಕ್ಕಳ ಓದಿಗೆ , ಹಾಗೂ ಮನೆ ಯ ಜವಾಬ್ದಾರಿ ಗೆ ಅನುಕೂಲ ಹಾಗೂ ವಯಸ್ಸಾದವರು ಔಷಧಿ ಇತ್ಯಾದಿ …

Read More »

ಅಂಬೇಡ್ಕರ್ ರವರ ಸಂವಿಧಾನ ಪ್ರಪಂಚದಲ್ಲಿ ಮಾದರಿಯಾಗಿದೆ : ಶಾಸಕ ಆರ್ ನರೇಂದ್ರ ಅಭಿಮತ

ವರದಿ: ಬಂಗಾರಪ್ಪ ಸಿ .ಹನೂರು :ನಮ್ಮ ದೇಶದ ಸಂವಿಧಾನದಿಂದ ಇಂದು ಅನೇಕ ಸಮುದಾಯಗಳ ಅಭಿವೃದ್ಧಿಗೆ ಕಾರಣವಾಯಿತು ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು.ಹನೂರು ಪಟ್ಟಣದ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಮಾತನಾಡಿದ ಅವರು ಇಂದಿಗೆ ಸಂವಿಧಾನ ಜಾರಿಗೆ ಬಂದಿದೆ ಅದರ ನಿರ್ಮಾತೃಗಳಾದ ಡಾ ಅಂಬೇಡ್ಕರ್ ರವರನೂರು ಮೂವತ್ತು ಮೂರನೆ ವರ್ಷದ ದಿನಾಚರಣೆಯ ಪ್ರಯುಕ್ತ ಸರ್ಕಾರ ಮತ್ತು ಸಾರ್ವಜನಿಕರು ಇಂದು ಆಚರಣೆ ಮಾಡುತ್ತಿದ್ದೆವೆ,ಇಂದು ಪ್ರಪಂಚದ ಎಲ್ಲಾ ಮೂಲೆ ಮೂಲೆಗಳಲ್ಲು ಸಹ ಆಚರಿಸುವ …

Read More »

ಎಲುಬಿಲ್ಲದ ನಾಚಿಕೆ ಬಿಟ್ಟ ಅಧಿಕಾರ ಧಾಹಿ ಕುಮಾರಸ್ವಾಮಿ – ಸಂಜಯ್ ವಿರುದ್ಧ : ಜ್ಯೋತಿ ಆಕ್ರೋಶ

ಕೊಪ್ಪಳ : ಬಡವರ ಮೇಲೆ ಬಿಜೆಪಿ ಮೋದಿ ಸರಕಾರ ಹೊರಿಸಿರುವ ಬೆಲೆ ಏರಿಕೆ ಭಾರ ಕಡಿಮೆ ಮಾಡಲು ಕಾಂಗ್ರೆಸ್ ಸರಕಾರ ತಂದಿರುವ ಗ್ಯಾರಂಟಿಗಳಿಂದ ಹೆಣ್ಣುಮಕ್ಕಳು ಹಾದಿತಪ್ಪಿದ್ದಾರೆ ಎಂದ ಕುಮಾರಸ್ವಾಮಿ ನಿಜವಾದ ಹಾದಿಬಿಟ್ಟ ವ್ಯಕ್ತಿ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ಯಾರಂಟಿ ಪ್ರಾಧಿಕಾರ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅವರು ಈ ಕುರಿತು ಹೇಳಿಕೆ ನೀಡಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿ ಆಗಿ ಸರಕಾರ …

Read More »

ಮದುವೆ ಆಮಂತ್ರಣದಲ್ಲಿ ಮತದಾನ ಜಾಗೃತಿ ಮೂಡಿಸಿದ ಪ್ರಭುರಾಜ

Prabhuraja created voting awareness in the wedding invitation ಕೊಪ್ಪಳ: ತಾಲೂಕಿನ ಗೊಂಡಬಾಳ ಗ್ರಾಮದ ಯುವ ಕೃಷಿಕ ಮತ್ತು ಕನ್ನಡಕ ವ್ಯಾಪಾರಿ ಪ್ರಭುರಾಜ್ ಜಾಗಿರ್ದಾರ್ ತಮ್ಮ ಮದುವೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಸಮಾಜ ಸೇವಕ ಮಂಜುನಾಥ ಗೊಂಡಬಾಳ ಅವರ ಸಲಹೆ ಮೇರೆಗೆ ಆಮಂತ್ರಣ ಪತ್ರಿಕೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಚಿತ್ರಗಳನ್ನು ಮತ್ತು ಘೋಷಣೆಗಳನ್ನು ಮುದ್ರಿಸಲಾಗಿದೆ ಜನರಿಗೆ ಕಾಡು ಕೊಡುವ ಮೂಲಕ ತಪ್ಪದೇ ಮತದಾನ …

Read More »

ಮಳೆಯಾಶ್ರಿತಬೇಸಾಯ ನಿಜಕ್ಕೂ ಮನುಕುಲಕ್ಕೆ ವರದಾನ ಎಂದು ಸಹಜ ಕೃಷಿವಿಜ್ಞಾನಿಡಾ/ಮಂಜುನಾಥಅಭಿಪ್ರಾಯಪಟ್ಟರು.

ಹನೂರು ತಾಲೂಕಿನ ವಡಕೆಹಳ್ಳ ಗ್ರಾಮದ ಶ್ರೀ ಮಹದೇಶ್ವರ ಸಿರಿಧಾನ್ಯ ಘಟಕದ ಆವರಣದಲ್ಲಿ ಜೆ ಎಸ್ ಬಿ ಪ್ರತಿಷ್ಠಾನದ ವತಿಯಿಂದ ರೈತ ಸಂಘ ಮತ್ತು ತಾಲೂಕು ಪಂಚಾಯತಿ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ‘ಮಳೆಯಾಶ್ರಿತ ಬೇಸಾಯ ಮತ್ತು ಜೀವನೋಪಾಯ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಮಳೆಯಾಶ್ರಿತ ಬೇಸಾಯದಲ್ಲಿ ನಾವು ಅಕ್ಕಡಿಸಾಲು ಪದ್ದತಿಯನ್ನು ಅನುಸರಿಸಿ ಬಹುಬೆಳೆಗಳನ್ನು ಬೆಳೆಯುತ್ತಿದ್ದೆವು, ಇವಾಗ ರಾಸಾಯನಿಕ ಗೊಬ್ಬರ-ಕೀಟನಾಶಕಗಳು ಬಂದ ನಂತರ, ವಾಣಿಜ್ಯ ಬೆಳೆಗಳನ್ನು ಬೆಳೆಯುವುದು ಜಾಸ್ತಿಯಾಗಿ, ನಮ್ಮ ಪಾರಂಪರಿಕ ಕೃಷಿ ಪದ್ದತಿಗಳು, ಅಕ್ಕಡಿಸಾಲು ಪದ್ದತಿ …

Read More »

ಬಸಾಪಟ್ಟಣಗ್ರಾಮದಲ್ಲಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮೇಣದಬತ್ತಿಬೆಳಗಿಸುವ ಮತದಾನ ಜಾಗೃತಿ ಕಾರ್ಯಕ್ರಮ

ಗಂಗಾವತಿ : ತಾಲೂಕಿನ ಬಸಾಪಟ್ಟಣ ಗ್ರಾ.ಪಂ. ಕಾರ್ಯಾಲಯದ ಮುಂದೆ ಲೋಕಸಭಾ ಚುನಾವಣೆ ಅಂಗವಾಗಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರ ಅಧ್ಯಕ್ಷತೆಯಲ್ಲಿ ಮೇಣದ ಬತ್ತಿ ಬೆಳಗಿಸುವ ಮೂಲಕ ಶುಕ್ರವಾರ ರಾತ್ರಿ ಮತದಾನ ಜಾಗೃತಿ ಮೂಡಿಸಲಾಯಿತು. ಗ್ರಾಮದ ಚುನಾವಣೆ ರಾಯಭಾರಿಗಳಾದ ತೃತಿಯ ಲಿಂಗಿಗಳಾದ ಶರಣಮ್ಮ ಹಾಗೂ ರಾಜಶೇಖರ ಅವರು ನನ್ನ ಮತ, ನನ್ನ ಹಕ್ಕು ಚುನಾವಣೆ ಘೋಷವಾಖ್ಯಕ್ಕೆ ಮೇಣದಬತ್ತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ತಾಲೂಕು …

Read More »

ಆರೋಗ್ಯ ಸಲಹೆ ನೀಡಲು ಗಂಗಾವತಿ ಆಸ್ಪತ್ರೆ ಆಯ್ಕೆ:ದೇಶದ ಪ್ರಮುಖ 14 ಆಸ್ಪತ್ರೆಗಳಲ್ಲಿ ಸ್ಥಾನ ಪಡೆದ ರಾಜ್ಯದ ಏಕೈಕ ಗಂಗಾವತಿ ಆಸ್ಪತ್ರೆ

Gangavati Hospital selected for health consultation: The only Gangavathi hospital in the state ranked among the top 14 hospitals of the country Gangavathi Hospital selected for health consultation: The only Gangavathi hospital ranked among the top 14 hospitals of the country ಗಂಗಾವತಿ: 12;ಕೇಂದ್ರ ಸರಕಾರದ ಆರೋಗ್ಯ ಇಲಾಖೆಯ ನಾನಾ ಯೋಜನೆಗಳಿಗೆ ಸಲಹೆ ನೀಡಲು …

Read More »

ಮಳೆ ನೀರನ್ನು ಹಿಡಿದಿಡುವಲ್ಲಿ ನಾವು ವಿಪಲವಾಗಿದ್ದೇವೆ : ಸಹಜ ಕೃಷಿ ವಿಜ್ಞಾನಿ ಡಾ| ಮಂಜುನಾಥ.

We are bad at retaining rain water: Sahaja Agricultural Scientist Dr Manjunath. ಜೆ ಎಸ್ ಬಿ ಪ್ರತಿಷ್ಠಾನದ ವತಿಯಿಂದ ಶುಕ್ರವಾರ ಯಳಂದೂರು ತಾಲೂಕಿನ ಹೊನ್ನೂರಿನ ಮಹೇಂದ್ರ ಅವರ ತೋಟದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೇಸಿಗೆಯಲ್ಲಿ ತೋಟಗಳ ನಿರ್ವಹಣೆ – ಕ್ಷೇತ್ರ ಪ್ರಾತ್ಯಕ್ಷಿಕೆ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಂದು ಬಿಸಿಲಿನ ತಾಪವನ್ನು ತಡೆಯಲು ಆಗುತ್ತಿಲ್ಲ. ತಿಂಗಳ ಪೂರ್ತಿ ಬಿಸಿಲಿನ ತಾಪ ಜಾಸ್ತಿಯಾಗಿ ನೀರಿನ ಬವಣೆ ಜಾಸ್ತಿಯಾಗುತ್ತಿದೆ. ಬಿಸಿಲು ಜಾಸ್ತಿಯಾದ್ರೆ …

Read More »

ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದಕಾರಟಗಿಯಲ್ಲಿ ೨೧ ಜೋಡಿಗಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ.

Free mass marriage program for 21 couples at Karatagy by Kalyan Karnataka Dalit Sangharsh Samiti. ಭಗವಾನ್ ಬುದ್ಧ, ವಿಶ್ವಗುರು ಬಸವಣ್ಣ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಹಸಿರುಕ್ರಾಂತಿ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ರವರ ಜಯಂತಿ ಅಂಗವಾಗಿ ಕಾರಟಗಿ ತಾಲೂಕಿನ ಕಾರಟಗಿ ನಗರದ ನವಲಿ ರಸ್ತೆಯ ಶ್ರೀ ಸಿದ್ಧೇಶ್ವರ ರಂಗಮAದಿರದ ಆವರಣದಲ್ಲಿ ೨೦೨೪ ರ ಮೇ-೧೦ ರಂದು ಬೆಳಿಗ್ಗೆ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.