*ಮಲೆನಾಡು ಸಂಭ್ರಮ ಸಮ್ಮೇಳನಾಧ್ಯಕ್ಷರಾಗಿ ಡಾ ಪಿ ಶಂಕರಪ್ಪಬಳ್ಳೇಕಟ್ಟೆ ಆಯ್ಕೆ*: ತಿಪಟೂರು : ಕರುನಾಡ ಹಣತೆ ಕವಿ ಬಳಗ ಮತ್ತು ಸಾಂಸ್ಕೃತಿಕ ಕಲಾತಂಡ ಚಿತ್ರದುರ್ಗ ಹಾಗೂ ಉತ್ತರ ಕನ್ನಡ ಜಿಲ್ಲಾ ಕರುನಾಡ ಹಣತೆ ಕವಿ ಬಳಗದ ವತಿಯಿಂದ ಶಿರಸಿಯಲ್ಲಿ ನಡೆಯುತ್ತಿರುವ ಕರುನಾಡ ಮಲೆನಾಡ ಸಾಹಿತ್ಯ ಸಂಭ್ರಮೋತ್ಸವಕ್ಕೆ ನಮ್ಮ ಕಲ್ಪತರು ನಾಡಿನ ರೈತಕವಿ ಎಂದೇ ಪ್ರಖ್ಯಾತರಾದ ಡಾ.ಪಿ ಶಂಕರಪ್ಪ ಬಳ್ಳೇಕಟ್ಟೆಯವರ ಶ್ರಮರೈತ ಸಾಹಿತ್ಯಫಲ ಸಾಧನೆಗಳಿಂದ ಒಂದು ಸಂಪೂರ್ಣ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಕಲ್ಪತರುನಾಡಿಗೆ ತುಂಬಾ ಸಂತಸ ತಂದಿದೆ ಎಂದು ‘ಕರುನಾಡ ರೈತಕವಿ ಅಭಿಮಾನಿ ಬಳಗ” ಶುಭ ಹಾರೈಸಿದ್ದಾರೆ.
Read More »ಗಂಗಾವತಿ ಸುದ್ದಿ
ಅಂಜನ 2023 ಮಹಿಳಾ ವೈದ್ಯರ ಪ್ರಥಮ ಸಮ್ಮೇಳನ
ದಿನಾಂಕ 24 ರಂದು ಅಂಜನ 2023 ಮಹಿಳಾ ವೈದ್ಯರ ಪ್ರಥಮ ಸಮ್ಮೇಳನ ಗಂಗಾವತಿ 22 ಭಾರತೀಯ ವೈದ್ಯಕೀಯ ಸಂಘ ಹಾಗೂ ಮಹಿಳಾ ಘಟಕದ ನೇತೃತ್ವದಲ್ಲಿ ಇದೇ ದಿನ 24 ರಂದು ಪ್ರಥಮ ಬಾರಿಗೆ ಗಂಗಾವತಿಯಲ್ಲಿ ಮಹಿಳಾ ವೈದ್ಯರ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾಕ್ಟರ್ ಮಧುಸೂದನ್ ಹಾಗೂ ಮಹಿಳಾ ಘಟಕದ ಅಧ್ಯಕ್ಷರು ಡಾಕ್ಟರ್ ಸುಲೋಚ ನ ವಿ ಚಿನಿವಾ ಲರ್ ಹೇಳಿದರು ಅವರು ಶುಕ್ರವಾರದ ಶ್ರೀ ಕೊಟ್ಟೂರು ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಉದ್ಘಾಟಿಸಿ ಮಾತನಾಡಿದರು ಐಎಂಎ …
Read More »ಮಾರ್ಟಳ್ಳಿ ಪಂಚಾಯ್ತಿಯಲ್ಲಿ ಮನರೇಗಾ ಯೋಜನೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ..!
Universe corruption in Manrega scheme in Martalli Panchayat..! ವರದಿ :ಬಂಗಾರಪ್ಪ ಸಿ ಹನೂರು .ಹನೂರು :ಕ್ಷೇತ್ರ ವ್ಯಾಪ್ತಿಯಲ್ಲಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿಯಲ್ಲಿ . ಗಿಡ ನೆಡುವ ಕಾಮಗಾರಿಯಲ್ಲಿ ವ್ಯಾಪಕ ಗೋಲ್ ಮಾಲ್..!!ಯುವ ರೈತನ ದೂರಿನಿಂದ ಸಾಕ್ಷಾö್ಯಧಾರ ಸಮೇತ ಸಿಕ್ಕಿಬಿದ್ದ ಪಿಡಿಓ,ತಾಂ.ಸಹಾಯಕ..!!!ಚಾನರಾಜನಗರ ಜಿಲ್ಲೆಯಹನೂರು ತಾಲ್ಲೊಖಿನ ಮಾರ್ಟಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಮನರೇಗಾ ಯೋಜನೆಯಡಿ ರೈತರ ಜಮೀನುಗಳಿಗೆ ಗಿಡ ನೆಡುವ ಕಾಮಗಾರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದು ಲಕ್ಷಾಂತರ ರೂ ಗುಳುಂ ಆಗಿರುವುದಕ್ಕೆ ಸ್ಪಷ್ಟ ಪುರಾವೆಯಾಗಿ ಓರ್ವ ವಿದ್ಯಾವಂತ ಯುವ ರೈತನ ದೂರಿನಿಂದ ಒಂದು ಪ್ರಕರಣವಷ್ಟೆ ಬೆಳಕಿಗೆ …
Read More »ಗದಗ ಮುಂಬಾಯಿ ರೈಲು ಗಂಗಾವತಿಗೆ ವಿಸ್ತರಿಸಲು ಜೈನ್ ಟ್ರಸ್ಟ್ ಶಾಸಕರಿಗೆ ಮನವಿ
Jain Trust appeals to MLAs to extend Gadag Mumbai train to Gangavati ಗಂಗಾವತಿ: ಗಂಗಾವತಿ-ಕಾರಟಗಿ-ಯಶವAತಪುರ ರೈಲು ಗಂಗಾವತಿಯಿದ ಹೊರಟುಬೆಳಗ್ಗೆ ೬ ಗಂಟೆಗೆ ಬೆಂಗಳೂರು ತಲುಪಬೇಕು ಅಲ್ಲದೆ ಗದಗ-ಮುಂಬಾಯಿ,ಮುಂಬಾಯಿ-ಗದಗ ರೈಲು ಪ್ರಯಾಣ ಗಂಗಾವತಿವರೆಗೆ ವಿಸ್ತರಿಸಬೇಕೆಂದುಗAಗಾವತಿಯ ಜೈನ್ ಚಾರಿಟೇಬಲ್ ಟ್ರಸ್ಟ್ನ ಸದಸ್ಯರು ಶಾಸಕ ರಿಗೆ ಮನವಿ ಸಲ್ಲಿಸಿದ್ದಾರೆ.ಗಂಗಾವತಿ ರೈಲ್ವೆ ನಿಲ್ದಾಣದಲ್ಲಿ ರಿಜರ್ವೇಷನ್ ಕೌಂಟರ್ ತೆರೆಯಬೇಕು, ಸ್ವಯಂಚಾಲಿತ ಲಿಫ್ಟ್ಅಳವಡಿಬೇಕು, ರೈಲ್ವೆ ನಿಲ್ದಾಣದ ಹೆಸರನ್ನು ಕಿಷ್ಕಿಂದಾ ನಿಲ್ದಾಣ ಎಂದು ಹೆಸರಿಡಬೇಕು,ಗಂಗಾವತಿಯಿಂದ ಅಯೋದ್ಯೆವರೆಗೆ ರೈಲ್ವೆ ಸಂಚಾರ ವಿಸ್ತರಿಸಬೇಕೆಂದುಒತ್ತಾಯಿಸಿದ್ದಾರೆ. ಟ್ರಸ್ಟ್ನ ಮಹಾವೀರ್ ಜೈನ್, ಉತ್ತಮರಾಜ್ ಬೊಮ್, ಬಾಬುಲಾಲ್ ಬಾಂಟೀಯಾಹಾಗು …
Read More »ಕ್ರಸ್ಟ್ ಗೇಟ್ ದುರಸ್ಥಿ ಸ್ಥಳಕ್ಕೆ ಲಲಿತಾರಾಣಿ ನೇತೃತ್ವದಲ್ಲಿ ರೈತ ಮುಖಂಡ ಭೇಟಿ, ನೀರು ಹರಿಸುವಂತೆ ಆಗ್ರಹ
A farmer leader led by Lalitharani visited the crust gate repair site and demanded to drain water ಗಂಗಾವತಿ: ತುಂಗಭದ್ರಾ ಡ್ಯಾಂ ಭರ್ತಿಯಾಗಲು ಇನ್ನು ಕೆಲವು ಟಿಎಂಸಿ ನೀರು ಬಾಕಿ ಇದ್ದು ಈಗಾಗಲೇ ಬಲದಂಡೆ ಮೇಲ್ಮಟ್ಟ ಮತ್ತು ಕೆಳಮಟ್ಟದ ಕಾಲುವೆಗಳಿಗೆ ನೀರು ಹರಿಸಲಾಗುತ್ತಿದ್ದು ಎಡದಂಡೆ ಮತ್ತು ವಿಜಯನಗರ ಕಾಲುವೆಗಳಿಗೆ ನೀರು ಹರಿಸುವ ಸಂದರ್ಭದಲ್ಲಿ ಹರ್ಲಾಪೂರ ಕ್ರಸ್ಟ್ ಗೇಟ್ ದುರಸ್ಥಿ ಕಾಮಗಾರಿ ಕೈಗೆತ್ತಿಕೊಂಡು ನೀರು ಹರಿಸಲು ವಿಳಂಭ ಮಾಡುತ್ತಿರುವುದು ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ರೈತರಿಗೆ ಅನ್ಯಾಯ ಮಾಡಿದಂತಾಗುತ್ತದೆ. ಜಲಸಂಪನ್ಮೂಲ …
Read More »ಸೆಕ್ಷನ್ ೧೨೫ ಎ ಪ್ರಜಾಕಾಯ್ದೆ ೧೯೫೧ ರಂತೆ ಗಂಗಾವತಿ ಶಾಸಕ ಜನಾರ್ಧನರೆಡ್ಡಿಯನ್ನು ಅನರ್ಹಗೊಳಿಸಲು ಒತ್ತಾಯ-ಭಾರಧ್ವಾಜ್
Bhardwaj urges disqualification of Gangavati MLA Janardhana Reddy under Section 125A of the People's Act, 1951 ಗಂಗಾವತಿ: ಸೆಕ್ಷನ್ ೧೨೫ಎ ಪ್ರಜಾಕಾಯ್ದೆ ೧೯೫೧ ರಂತೆ ದೂರು ನೀಡಿದ ಶ್ಯಾಮ್ಪ್ರಸಾದ ಟಪಾಲ್ ಇವರ ಪ್ರಕರಣವನ್ನು ಶೀಘ್ರದಲ್ಲಿಯೇ ವಿಚಾರಣೆ ನಡೆಸಿ ಗಂಗಾವತಿ ಶಾಸಕ ಜನಾರ್ಧನರೆಡ್ಡಿಯವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.ತೆಲಂಗಾಣದ ಕೊತ್ತಗೊಡೆಮ್ ಎಂ.ಎಲ್.ಎ ವೆಂಕಟೇಶ್ವರರಾವ್ ಅವರನ್ನು ಕೇಂದ್ರ ಚುನಾವಣಾ ಆಯೋಗ ಸೆಕ್ಷನ್ ೧೨೫ಎ ಪ್ರಜಾಕಾಯ್ದೆ ೧೯೫೧ ರಡಿಯಲ್ಲಿ ಅನರ್ಹಗೊಳಿಸಿದ್ದು ಸ್ವಾಗತಾರ್ಹವಾಗಿದೆ. ಅದರಂತೆಯೇ ಗಂಗಾವತಿ …
Read More »ಡಾ.ರಾಯಲು ಅವರ ‘ಸಾಯಿ ಪಾದುಕಾ’ ನೂತನ ಆಸ್ಪತ್ರೆ ಆರಂಭ.
Dr. Rayalu's new hospital 'Sai Paduka' started. ಗಂಗಾವತಿ: ಮಾಜಿ ಸಚಿವ ಶ್ರೀರಂಗದೇವರಾಯಲು ಮತ್ತು ಶ್ರೀಮತಿ ಲಲಿತಾ ರಾಣಿಯವರ ಎರಡನೇ ಪುತ್ರ ಡಾ.ವೀರ ಸಿಂಹ ನರಸಿಂಹ ದೇವರಾಯಲು ಅವರು ಆನೆಗುಂದಿ ರಸ್ತೆಯಲ್ಲಿ ಗುರುವಾರ ಹೊಸದಾಗಿ ತಮ್ಮ ಆಸ್ಪತ್ರೆ ಆರಂಭಿಸಿದರು. ಶಸ್ತ್ರ ಚಿಕಿತ್ಸಕರಾದ ಡಾ.ರಾಯಲು,ಲ್ಯಾಪ್ರೋಸ್ಕೋಪಿಕ್ ತಜ್ಞರಾಗಿದ್ದು ,ಹತ್ತು ವರ್ಷಗಳ ಕಾಲ ವಿದೇಶದಲ್ಲಿ ಸೇವೆ ಸಲ್ಲಿಸಿದ್ದಾರೆ.ಈ ಮೊದಲು ಹೊಸಪೇಟೆ ನಗರದಲ್ಲಿ ತಮ್ಮ ಆಸ್ಪತ್ರೆ ಆರಂಭಿಸಿದ್ದ ಇವರು ಇದೀಗ ಗಂಗಾವತಿ ನಗರದಲ್ಲಿ ನೂತನವಾಗಿ ಆಸ್ಪತ್ರೆ ಆರಂಭಿಸಿದ್ದಾರೆ. ಇದುವರೆಗೂ ಗಂಗಾವತಿ ಭಾಗದ ಜನತೆ ಲ್ಯಾಪ್ರೊಸ್ಕೋಪಿಕ್ ಚಿಕಿತ್ಸೆಗಾಗಿ ಬೇರೆ ಬೇರೆ …
Read More »ಪ್ರತಿ ಅಮವಾಸೆ ಕಿಷ್ಕಿಂದಿಯಅಂಜನಾದ್ರಿ ಸನ್ನಿಧಿಯಲ್ಲಿ ಭೋಜನ ಪ್ರಸಾದ ವ್ಯವಸ್ಥೆ,,, ಜಿ ರಾಮಕೃಷ್ಣ,
Arrangement of Bhoja Prasad in Kishkindiya Anjanadri Sannidhi every new moon,,, G Ramakrishna, ಗಂಗಾವತಿ, 17 ಸಮಾಜ ಸೇವೆ ಜೊತೆಗೆ ಧಾರ್ಮಿಕ ಮನೋಭಾವನೆ ಹೊಂದಿರುವ ಶ್ರೀ ರಾಮನಗರದ ಸ್ವಾಮಿ ವಿವೇಕಾನಂದ ಸೇವಾ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಜಿ ರಾಮಕೃಷ್ಣ ಅವರು ಸೋಮವಾರದಂದು ಭೀಮನ ಹಾಗೂ ನಾಗರ ಅಮಾವಾಸ್ಯೆ ಪ್ರಯುಕ್ತ ಕಿಷ್ಕಿಂದೆಯ ಅಂಜನಾದ್ರಿ ಬೆಟ್ಟದಲ್ಲಿ ಶ್ರೀ ಆಂಜನೇಯನಿಗೆ ವಿಶೇಷ ಪೂಜೆ ನೆರವೇರಿಸಿ ಭಕ್ತಾದಿಗಳಿಗೆ ಭೋಜನ ಹಾಗೂ ಪ್ರಸಾದ ವ್ಯವಸ್ಥೆಯನ್ನು ಮಾಡಿದರು, ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ರಾಜ ವಂಶಸ್ಥರಾದ ಶ್ರೀಮತಿ ಲಲಿತಾರಾಡಿ …
Read More »ಸಂಗೀತದಿಂದ ಮಾನಸಿಕ ನೆಮ್ಮದಿ, ಒತ್ತಡ ನಿಗ್ರಹ ಸಾಧ್ಯ
Music can help you relax and reduce stress ಗಂಗಾವತಿ: ವೇಗದ ಮತ್ತು ಒತ್ತಡದ ಜೀವನದಲ್ಲಿ ಮನುಷ್ಯನಿಗೆ ನೆಮ್ಮದಿ ಇಲ್ಲದಂತಾಗಿದೆ. ಸಂಗೀತದಿAದ ಮನುಷ್ಯನು ಆ ನೆಮ್ಮದಿಯನ್ನು ಪಡೆಯಲು ಸಾಧ್ಯವಾಗಿದೆಎಂದು ನ್ಯಾಯವಾದಿ ದೊಡ್ಡಬಸಪ್ಪ ಹಾಲಸಮುದ್ರ ಹೇಳಿದರು.ಅವರು ನಗರದ ಆನೆಗೊಂದಿ ರಸ್ತೆಯ ಗದಿಗೆಪ್ಪ ಕಾಲೋನಿಯ ಗಣೇಶ ಸಮುದಾಯಭವನದಲ್ಲಿ .ಶ್ರೀ ಗುರು ಕುಮಾರೇಶ್ವರ ಸಂಗೀತ ಮತ್ತು ಲಲಿತ ಕಲಾ ಸಂಸ್ಥೆ ಹಾಗೂ ಕೇಂದ್ರ ಸಂಸ್ಕೃತಿ ಸಚಿವಾಲಯದ ಆಶ್ರಯದಲ್ಲಿ ನಡೆದ “ಕಲಾ ಕುಸುಮ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಪಂಡಿತ್ ಪಂಚಾಕ್ಷರ ಗವಾಯಿಗಳು ಹಾಗೂ ಪುಟ್ಟರಾಜ ಕವಿ ಗವಾಯಿಗಳವರು ಅನೇಕ …
Read More »ಜನತಾ ಪಕ್ಷದ ಉಪಾಧ್ಯಕ್ಷರಾಗಿ ಚಕ್ರವರ್ತಿ ನಾಯಕ ನೇಮಕ
Chakraborty Nayaka appointed as Vice President of Janata Party ಗಂಗಾವತಿ: ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷರನ್ನಾಗಿ ಟಿ. ಚಕ್ರವರ್ತಿ ನಾಯಕ ಇವರನ್ನು ನೇಮಕ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಕೆ.ಎಂ.ಪಾಲಾಕ್ಷ ಆದೇಶ ಪತ್ರ ನೀಡಿದ್ದಾರೆ. ಪಕ್ಷದ ಶ್ರೇಯೋದ್ದೇಶಗಳಿಗೆ ಬದ್ಧರಾಗಿ, ಜನತಾಪಕ್ಷದ ರಾಷ್ಟ್ರೀಯ ಮತ್ತು ರಾಜ್ಯದ ಸಂಘಟನಾತ್ಮಕ ಸೂಚನೆಗಳನ್ನು ಕಂಡುಕೊಂಡು ಪಕ್ಷವನ್ನು ಸಶಕ್ತಗೊಳಿಸುವಂತೆ ಸೂಚನೆ ನೀಡಿದ್ದಾರೆ.
Read More »