Breaking News

ಗಂಗಾವತಿ ಸುದ್ದಿ

ಜನತಾ ಪಕ್ಷದ ಉಪಾಧ್ಯಕ್ಷರಾಗಿ ಚಕ್ರವರ್ತಿ ನಾಯಕ ನೇಮಕ

Chakraborty Nayaka appointed as Vice President of Janata Party ಗಂಗಾವತಿ: ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷರನ್ನಾಗಿ ಟಿ. ಚಕ್ರವರ್ತಿ ನಾಯಕ ಇವರನ್ನು ನೇಮಕ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಕೆ.ಎಂ.ಪಾಲಾಕ್ಷ ಆದೇಶ ಪತ್ರ ನೀಡಿದ್ದಾರೆ. ಪಕ್ಷದ ಶ್ರೇಯೋದ್ದೇಶಗಳಿಗೆ ಬದ್ಧರಾಗಿ, ಜನತಾಪಕ್ಷದ ರಾಷ್ಟ್ರೀಯ ಮತ್ತು ರಾಜ್ಯದ ಸಂಘಟನಾತ್ಮಕ ಸೂಚನೆಗಳನ್ನು ಕಂಡುಕೊಂಡು ಪಕ್ಷವನ್ನು ಸಶಕ್ತಗೊಳಿಸುವಂತೆ ಸೂಚನೆ ನೀಡಿದ್ದಾರೆ.

Read More »

ನೇತ್ರ ಚಿಕಿತ್ಸೆಗೆ ಒಳಗಾದ 800 ಫಲಾನುಭವಿಗಳಿಗೆ ಕನ್ನಡಕಗಳ ವಿತರಣೆ

Distribution of spectacles to 800 beneficiaries who underwent eye treatment ಗಂಗಾವತಿ 14 ತಾಲೂಕಿನ ಶ್ರೀರಾಮನಗರ ಬೆಂಗಳೂರು ವಿಜಯನಗರ ಲಯನ್ಸ್ ಕ್ಲಬ್ ಹಾಗೂ ಸ್ವಾಮಿ ವಿವೇಕಾನಂದ ಸೇವಾ ಸಂಘ ನೇತೃತ್ವದಲ್ಲಿ ಆಯೋಜಿಸಿದ ಉಚಿತ ನೇತ್ರ ಚಿಕಿತ್ಸಾಹ ಶಿಬಿರದಲ್ಲಿ ಪಾಲ್ಗೊಂಡಿದ್ದ 800 ಫಲಾನುಭವಿಗಳಿಗೆ ಗುರುವಾರದಂದು ಉಚಿತ ಕನ್ನಡ ಕ ವಿತರಣೆಯನ್ನು ನಡೆಸಲಾಯಿತು,, ಈ ಸಂದರ್ಭದಲ್ಲಿ ಬೆಂಗಳೂರು ವಿಜಯನಗರ ಲೈನ್ಸ್ ಕ್ಲಬ್ಬಿನ, ಗಂಗಾಧರ್ ಅವರು ಮಾತನಾಡಿ ಮೂಲತಹ ಗಂಗಾವತಿ ತಾಲೂಕಿನವರಾಗಿದಉ, …

Read More »

ಆನೆಗೊಂದಿ ಭಾಗದಲ್ಲಿ ಪ್ರವಾಸೋದ್ಯಮ ನಾಶದಿಂದ ಬೀದಿಗೆ ಬಿದ್ದಿರುವಕೂಲಿಕಾರ್ಮಿಕರು

On the other side, the laborers are lying on the streets due to the destruction of tourism ಗಂಗಾವತಿ: ತಾಲೂಕಿನ ಆನೆಗೊಂದಿ ಭಾಗದಲ್ಲಿ ಕಳೆದ ಎರಡು ದಶಕಗಳಿಂದ ಪ್ರವಾಸೋದ್ಯಮದ ಮೂಲಕ ಕೂಲಿಕಾರ್ಮಿಕರಿಗೆ ಉದ್ಯೋಗ ಲಭಿಸಿದ್ದು ಹಂಪಿ ಅಭಿವೃದ್ಧಿ ಪ್ರಾಧಿಕಾರದ ನಿಯಮಗಳ ಪರಿಣಾಮವಾಗಿ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಅನಧಿಕೃತ ಹೊಟೇಲ್, ರೆಸಾರ್ಟ್ ತೆರವು ಮಾಡಿದ್ದು ಇದರಿಂದ ೧೫ ಗ್ರಾಮಗಳ ಸುಮಾರು ೨-೩ ಸಾವಿರ ಕುಟುಂಬಗಳ ಕಾರ್ಮಿಕರು …

Read More »

ಶಾಸಕ ರಾಯರೆಡ್ಡಿ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದವರ ವಿರುದ್ಧ ಪೊಲೀಸರಿಂದ ಸ್ವಯಂ ಪ್ರೇರಿತ ದೂರು ದಾಖಲು.

Spontaneous complaint registered by the police against those who protested against MLA Rayareddy's statement. ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿ ಪ್ರದೇಶದಲ್ಲಿ ಡ್ರಗ್ಸ್ ಮಾರಾಟ ವ್ಯಾಪಕವಾಗಿದ್ದು ಡ್ರಗ್ಸ್ ಹಬ್ ಆಗಿದೆ ಎಂದು ಸದನದ ಅಧಿವೇಶನದಲ್ಲಿ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಹೇಳಿಕೆ ನೀಡಿ ಇತಿಹಾಸ ಪ್ರಸಿದ್ಧ ಆನೆಗೊಂದಿ ಪ್ರದೇಶಕ್ಕೆ ಅವಮಾನ ಮಾಡಿದ್ದಾರೆಂದು ಖಂಡಿಸಿ ಆನೆಗೊಂದಿ, ಸಾಣಾಪೂರ ಭಾಗದ ಸ್ಥಳೀಯರು ಮತ್ತು ಹೊಟೇಲ್ ಮಾಲೀಕರು ಪ್ರತಿಭಟನೆಯ ಸಂದರ್ಭದಲ್ಲಿ ಸಾರ್ವಜನಿಕವಾಗಿ …

Read More »

ಕ್ರಿಕೆಟ್ ಆಯ್ಕೆ ಪ್ರಕ್ರಿಯೆ 12, 13 ರಂದು

Cricket selection process on 12th, 13th ಗಂಗಾವತಿ: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಕ್ರಿಕೆಟ್ ಆಸಕ್ತಿಇರುವ 19 ವಯೋಮಾನದ ಬಾಲಕರ ಜುಲೈ 12 ಮತ್ತು 13 ರಂದು ಕಲಬುರ್ಗಿ ನಗರದ ಕೆಬಿಎನ್ ಮೈದಾನದಲ್ಲಿ ನಡೆಯಲಿದೆ ಎಂದು ರಾಯಚೂರು ಜಿಲ್ಲೆಯ ನಿರ್ದೇಶಕ ಮಂಜುನಾಥ ಹಾನಗಲ್ ಕೊಪ್ಪಳ ಜಿಲ್ಲೆಯ ನಿರ್ದೇಶಕ ಚಂದ್ರಶೇಖರ ಮೈಲಾರ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜುಲೈ 12 ಬೆಳಗ್ಗೆ 9 ಕ್ಕೆ ವಿಜಯಪುರ, …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.