Breaking News

ಆರೋಗ್ಯ

ಸಾವಳಗಿ ಗ್ರಾಂ ಪಂ: ಅಧ್ಯಕ್ಷರಾಗಿ ಜಿನ್ನುಮತಿ, ಉಪಾಧ್ಯಕ್ಷರಾಗಿ ಕವಿತಾ ಆಯ್ಕೆ

Savalagi Gram Panchayat: Jinnumati elected as President, Kavita as Vice President ಸಾವಳಗಿ: ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದ ಗ್ರಾಮ ಪಂಚಾಯತ ಅತಿ ಹೆಚ್ಚು ಸದಸ್ಯರನ್ನು ಒಳಗೊಂಡ ಗ್ರಾಮ ಪಂಚಾಯತಿಯು ಮತ್ತೆ ಬಿಜೆಪಿ ಮಡಿಲಿಗೆ. ಜಾನಪದ ಪರಿಷತ್ ತಾಲೂಕ ಮಟ್ಟದ ಅಧ್ಯಕ್ಷರಾದ ಪಾರ್ಶ್ವನಾಥ ಉಪಾಧ್ಯ ಅವರ ಧರ್ಮಪತ್ನಿಯಾದ ಶ್ರೀಮತಿ ಜಿನ್ನುಮತಿ ಪಾರ್ಶ್ವನಾಥ ಉಪಾಧ್ಯ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಕವಿತಾ ಸುನೀಲ್ ಪಾಟೋಳ್ಳಿ ಅವರು ಆಯ್ಕೆಯಾಗಿದ್ದಾರೆ. ಸುದ್ದಿಗಾರರೊಂದಿಗೆ …

Read More »

ಜೀವಸಂಕುಲದ ರಕ್ಷಣೆಗೆ ಪರಿಸರ ಸಂರಕ್ಷಣೆ ಅವಶ್ಯ- ನಿವೃತ್ತ ಶಿಕ್ಷಣ ಅಧಿಕಾರಿಚಂದ್ರಶೇಖರ್

Environment protection is necessary to protect the living environment - Chandrasekhar, a retired education officer. ಗಂಗಾವತಿ: ಸಕಲ ಜೀವರಾಶಿಗಳ ಅಳಿವು ಉಳಿವು ನಮ್ಮ ಸುತ್ತಲಿನ ಪರಿಸರದ ಮೇಲೆ ಅವಲಂಬಿತವಾಗಿದ್ದು ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಪರಿಸರ ಸಂರಕ್ಷಣೆಗೆ ಮುಂದಾಗಬೇಕೆಂದು ನಿವೃತ್ತ ಶಿಕ್ಷಣ ಇಲಾಖೆ ಅಧಿಕಾರಿ ಚಂದ್ರಶೇಖರ್ ಹೇಳಿದರು ಅವರು ರವಿವಾರದಂದು ತಇಟಾ ಶಿಕ್ಷಣ ಸಂಸ್ಥೆ ಹಾಗೂ ಜನಶಕ್ತಿ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಆಯೋಜಿಸಿದ ಪರಿಸರ ದಿನಾಚರಣೆ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.