Breaking News

ಕಲ್ಯಾಣಸಿರಿ ವಿಶೇಷ

ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಘಟನೆಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

screenshot 2025 10 08 19 52 52 53 6012fa4d4ddec268fc5c7112cbb265e7.jpg

Karnataka Dalit Sangharsh Samiti celebrates Shri Maharishi Valmiki Jayanti ಗಂಗಾವತಿ: ನಗರದ ಶ್ರೀ ಕೃಷ್ಣದೇವರಾಯ ಕಲಾಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊಫೆಸರ್ ಬಿ ಕೃಷ್ಣಪ್ಪ ಸ್ಥಾಪಿತ ಸಂಘಟನೆಯಿಂದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಬುಧವಾರದಂದು ದೀಪ ಬೆಳಗಿಸುವುದರ ಮೂಲಕ ಅದ್ದೂರಿಯಿಂದ ಆಚರಿಸಲಾಯಿತು.ವೇದಿಕೆಯ ಅಧ್ಯಕ್ಷತೆಯನ್ನು ವಿಭಾಗೀಯ ಸಂಚಾಲಕ ಹಂಪೆಶ ಜಿ ಹರಿಗೋಲ್ ಮಾತನಾಡಿ ಹರಿಯುವ ನದಿಗಳಂತೆ ಸಂಘಟನೆಗಳು ಬೆಳೆಯಬೇಕು ಜೊತೆಗೆ ಶ್ರೀ ವಾಲ್ಮೀಕಿ ಸಮುದಾಯ ತೀರ …

Read More »

ಸ್ವಾಭಿಮಾನಿ ಕಲ್ಯಾಣ ಪರ್ವ 12ನೇ ಶತಮಾನದ ಶರಣರ ಸ್ವಾಭಿಮಾನದ ಪ್ರತೀಕ

img202510021202142.jpg

Swabhimani Kalyana Parva is a symbol of the self-respect of the 12th century Sharanas. ಹನ್ನೆರಡನೇ ಶತಮಾನದ ನಮ್ಮ ಆದಿ ಶರಣರು ಅತ್ಯಂತ ಸ್ವಾಭಿಮಾನಿಯಾಗಿ ಬದುಕಿದರು ಎನ್ನುವುದಕ್ಕೆ ಅನೇಕ ವಚನಗಳು ಸಾಕ್ಷಿಯಾಗಿವೆ. ವಚನ:ಇತ್ತ ಬಾ ಎನ್ನದವನ ಹತ್ತೆ ಹೊದ್ದಲು ಬೇಡ ಇತ್ತ ಬಾ ಎಂಬ ಸದ್ಭಕ್ತನ ಬಾಗಿಲ ಹತ್ತಿಪ್ಪೆ ಕಾಣಾ ರಾಮನಾಥ. ಅನುಭಾವ ಮಂಟಪದ ಶರಣ ಜೇಡರ ದಾಸಯ್ಯನವರು, ಮೇಲಿನ ವಚನದಲ್ಲಿ ಯಾರು ನಮ್ಮನ್ನು ಬನ್ನಿ …

Read More »

 ಸಾಯಿನಗರದ ಡಾ,ಅಂಬೇಡ್ಕರ್  ಬಾಲಕರ ವಸತಿ ನಿಯಲದಲ್ಲಿ ಮೂಲಬುತ ತಿನ್ನುವ ಅಹಾರ ಕಲಪೆ ಕೊಡತ್ತಿರುವದನ್ನು ಖಂಡಿಸಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ   ಹುಲಗಪ್ಪ ಕೊಜ್ಜಿ  ಮನವಿ ಸಲ್ಲಿಸಿದರು

screenshot 2025 10 08 14 35 16 68 6012fa4d4ddec268fc5c7112cbb265e7.jpg

Hulagappa Kojji submitted a petition to the Social Welfare Department officials condemning the fact that the food served to the children of the Dr. Ambedkar Boys' Residential Home in Sainagar is being eaten by the idols. ಗಂಗಾವತಿ ನಗರದ ಸಾಯಿನಗರದಲ್ಲಿ ಬರುವ ಡಾ.ಬಿ.ಆರ್. ಅಂಬೇಡ್ಕರ ಸರ್ಕಾರಿ ಮೆಟ್ರಿನ್ ನಂತರದ ಬಾಲಕರ ವಸತಿ ನಿಯಲದಲ್ಲಿ ಬಾತ್ ರೂಮ್, …

Read More »

ನನ್ನ ಹಲವು ಡೀಪ್‌ಫೇಕ್ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ: ನಿರ್ಮಲಾ ಸೀತಾರಾಮನ್

screenshot 2025 10 07 20 38 18 90 a71c66a550bc09ef2792e9ddf4b16f7a.jpg

Many of my deepfake videos are circulating everywhere: Nirmala Sitharaman ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ತಮ್ಮ ಹಲವಾರು ಡೀಪ್‌ಫೇಕ್ ವಿಡಿಯೋಗಳನ್ನು ನೋಡಿರುವುದಾಗಿ ಹೇಳಿಕೊಂಡಿದ್ದು, ಜನರ ನಂಬಿಕೆ ಉಳಿಸಿಕೊಳ್ಳಲು ಸೈಬರ್ ಭದ್ರತೆ ಬಲಪಡಿಸುವಂತೆ ಕರೆ ನೀಡಿದ್ದಾರೆ. ಮುಂಬೈನಲ್ಲಿ ನಡೆದ ವಾರ್ಷಿಕ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌ನಲ್ಲಿ ಮಾತನಾಡಿದ ಸೀತಾರಾಮನ್ ಅವರು, ಕೃತಕ ಬುದ್ಧಿಮತ್ತೆ, ಹಣಕಾಸು, ಆಡಳಿತ ಮತ್ತು ದೈನಂದಿನ ಜೀವನವನ್ನು ಪರಿವರ್ತಿಸುತ್ತಿದೆ ಎಂದು …

Read More »

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

screenshot 2025 10 07 20 28 12 72 a71c66a550bc09ef2792e9ddf4b16f7a.jpg

Dasara vacation extended for schools in the state till October 18: CM Siddaramaiah announces ಬೆಗಳೂರು: ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆಯನ್ನು ಅಕ್ಟೋಬರ್ 18, 2025 ರವರೆಗೆ ವಿಸ್ತರಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಿಗೆ ಈ ರಜೆ ವಿಸ್ತರಣೆಯ ಆದೇಶ ಜಾರಿಯಾಗಿದೆ. ಈ ನಿರ್ಧಾರದ ಹಿಂದಿನ ಕಾರಣವನ್ನು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದು, ರಾಜ್ಯದಲ್ಲಿ …

Read More »

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

screenshot 2025 10 07 20 28 12 72 a71c66a550bc09ef2792e9ddf4b16f7a.jpg

Dasara vacation extended for schools in the state till October 18: CM Siddaramaiah announces ಬೆಗಳೂರು: ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆಯನ್ನು ಅಕ್ಟೋಬರ್ 18, 2025 ರವರೆಗೆ ವಿಸ್ತರಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಿಗೆ ಈ ರಜೆ ವಿಸ್ತರಣೆಯ ಆದೇಶ ಜಾರಿಯಾಗಿದೆ. ಈ ನಿರ್ಧಾರದ ಹಿಂದಿನ ಕಾರಣವನ್ನು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದು, ರಾಜ್ಯದಲ್ಲಿ …

Read More »

  ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ: ವಾಲ್ಮೀಕಿ ರಾಮಾಯಣ ಇಡೀ ಮನುಕುಲಕ್ಕೆ ನೀಡಿದ ಅದ್ಭುತ ಕೊಡುಗೆ- ಸಚಿವ ಶಿವರಾಜ ತಂಗಡಗಿ

screenshot 2025 10 07 20 09 52 66 e307a3f9df9f380ebaf106e1dc980bb6.jpg

Shri Maharishi Valmiki Jayanti: Valmiki Ramayana is a wonderful contribution to the entire humanity - Minister Shivraj Thangadgi ಕೊಪ್ಪಳ ಅಕ್ಟೋಬರ್ 07 (ಕರ್ನಾಟಕ ವಾರ್ತೆ): ನಮ್ಮ ಹಿಂದು ಧರ್ಮದಲ್ಲಿ ಎರಡು ಮಹಾ ಕಾವ್ಯಗಳನ್ನು ನಾವು ನೋಡುತ್ತೇವೆ. ಅದರಲ್ಲಿ ಒಂದು ಮಹರ್ಷಿ ವಾಲ್ಮೀಕಿರವರು ಬರೆದ ರಾಮಾಯಣ ಮಹಾ ಗ್ರಂಥವು ಇಡೀ ಮನುಕುಲಕ್ಕೆ ನೀಡಿದ ಅದ್ಭುತ ಮಹಾಕಾವ್ಯವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು …

Read More »

ಇಂದು ಮಹರ್ಷಿ ವಾಲ್ಮೀಕಿ ಮಹಾ ಸಭಾ ತಾಲೂಕ ಘಟಕ ನೇತೃತ್ವದಲ್ಲಿ  ವಾಲ್ಮೀಕಿ ವೃತ್ತದಲ್ಲಿ  ಶ್ರೀ ವಾಲ್ಮೀಕಿ ಜಯಂತೋತ್ಸವ ಜರುಗಿತು.

screenshot 2025 10 07 18 59 56 68 40deb401b9ffe8e1df2f1cc5ba480b12.jpg

Today, Shri Valmiki Jayanthotsava was celebrated at Valmiki Circle under the leadership of the Maharishi Valmiki Maha Sabha Taluka Unit. ಗಂಗಾವತಿ. ರಾಮಾಯಣ ಮಹಾ ಕಾವ್ಯದ ಮೂಲಕ ವಿಶ್ವಕ್ಕೆ ದಿವ್ಯ ಸಂದೇಶ ನೀಡಿದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಹೆಸರನ್ನು ಶಾಶ್ವತವಾಗಿ ಸ್ಮರಿಸುವ ಉದ್ದೇಶದಿಂದ ಗಂಗಾವತಿಯ  ಭಾಗದಲ್ಲಿ ಅಭಯಾರಣ್ಯವನ್ನು ಸ್ಥಾಪಿಸುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಶಾಸಕ ಗಾಲಿ ಜನಾರ್ದನ್ ರೆಡ್ಡಿ …

Read More »

ಬಲ್ಡೋಟ ವಿರೋಧಿಸಿ ಸಿ.ಎಂ. ನಿಯೋಗ: ಎಂಸ್ಪಿಎಲ್ ವಿಮಾನ ನಿಲ್ದಾಣ ಮುಖ್ಯಮಂತ್ರಿಗಳಿಗೆ ಬೇಟಿ.

screenshot 2025 10 06 19 34 37 78 e307a3f9df9f380ebaf106e1dc980bb6.jpg

CM delegation opposes Baldota: MSPL Airport meets CM. ಕೊಪ್ಪಳ: ಇಲ್ಲಿನ ಬಸಾಪುರ ಎಂಎಸ್ಪಿಎಲ್ ವಿಮಾನ ನಿಲ್ದಾಣದಲ್ಲಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಕೊಪ್ಪಳ ಇದರ ಜಂಟಿ ಕ್ರಿಯಾ ವೇದಿಕೆಯ ಪ್ರಧಾನ ಸಂಚಾಲಕರಾದ ಅಲ್ಲಮಪ್ರಭು ಬೆಟ್ಟದೂರು, ಡಿ.ಎಚ್.ಪೂಜಾರ, ಕೆ.ಬಿ.ಗೋನಾಳ, ಮಹಾಂತೇಶ ಕೊತಬಾಳ, ಶರಣು ಗಡ್ಡಿ, ಕರೀಮ್ ಪಾಷಾ ಗಚ್ಚಿನಮನಿ ಇವರು ನಿಯೋಗದಿಂದ ಕಾರ್ಖಾನೆ ದೂಳು ಬಾಧಿತ 20 ಹಳ್ಳಿಗಳಿಗೆ ಮುಖ್ಯಮಂತ್ರಿ ಖುದ್ದಾಗಿ ಭೇಟಿ ಕೊಡಬೇಕು …

Read More »

ಕೊಪ್ಪಳದಲ್ಲಿ ಅಭಿವೃದ್ಧಿ ಕ್ರಾಂತಿ: ಒಂದೇ ದಿನ 2000 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಮುಖ್ಯಮಂತ್ರಿಗಳಿಂದ ಚಾಲನೆ 

screenshot 2025 10 06 19 14 59 27 e307a3f9df9f380ebaf106e1dc980bb6.jpg

Development revolution in Koppal: Chief Minister launches development works worth Rs 2000 crore in a single day ಕೊಪ್ಪಳ ಅಕ್ಟೋಬರ್ 06 (ಕರ್ನಾಟಕ ವಾರ್ತೆ): ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ರಾಜ್ಯ ಸರ್ಕಾರದಲ್ಲಿ ಹಣದ ಕೊರತೆ ಇದೆ ಎನ್ನುವ ವಿರೋಧ ಪಕ್ಷಗಳ ಟೀಕೆಯಲ್ಲಿ ಹುರಳಿಲ್ಲ, ಇದುವರೆಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 13000 ಕೋಟಿ ಅನುದಾನ ನೀಡಿದೆ. ಇಂದು ಒಂದೇ ದಿನ 2 ಸಾವಿರ …

Read More »