Breaking News

ಕಲ್ಯಾಣಸಿರಿ ವಿಶೇಷ

ಮೈಸೂರು ದಸರಾ ಕ್ರೀಡಾಕೂಟ-೨೦೨೫ ರಲ್ಲಿ ಗಂಗಾವತಿಯ ವಿದ್ಯಾರ್ಥಿಗಳ ಸಾಧನೆ.

Screenshot 2025 09 25 18 00 20 56 E307a3f9df9f380ebaf106e1dc980bb6

Achievements of Gangavathi students in Mysore Dasara Games-2025. ಗಂಗಾವತಿ: ಮೈಸೂರು ದಸರಾ ಕ್ರೀಡಾಕೂಟ ೨೦೨೫ ರಾಜ್ಯಮಟ್ಟದ ಟೇಕ್ವಂಡೋ ಸ್ಪರ್ಧೆಯಲ್ಲಿ ಗಂಗಾವತಿಯ ಬ್ಲೂö್ಯ ಡ್ರ‍್ಯಾಗನ್ ಸ್ಪೋರ್ಟ್ಸ್ ಮಾರ್ಷಲ್ ಆರ್ಟ್ಸ್ ಸಂಸ್ಥೆ ಹಾಗೂ ಸಮೃದ್ಧಿ ಸ್ಪೋರ್ಟ್ಸ್ ಅಕಾಡೆಮಿಯ ೩ ವಿದ್ಯಾರ್ಥಿಗಳು ವಿವಿಧ ಫೈಟ್ ವಿಭಾಗದಲ್ಲಿ ೩ ಕಂಚಿನ ಪದಕ ಪಡೆದುಕೊಂಡಿದ್ದಾರೆ. ಈ ಸ್ಪರ್ಧೆಯು ಸೆಪ್ಟೆಂಬರ್-೨೨ ರಿಂದ ೨೪ರ ವರೆಗೆ ಮೈಸೂರಿನ ಯುವರಾಜ ಒಳ ಕ್ರೀಡಾಂಗಣದಲ್ಲಿ ನಡೆದಿರುತ್ತದೆ. ಈ ಕ್ರೀಡಾಕೂಟದಲ್ಲಿ ರಾಜ್ಯಮಟ್ಟದ …

Read More »

ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ  ಬೆಂಬಲ ಬೆಲೆ ಯೋಜನೆಯಡಿ ವಿವಿಧ ಬೆಳಗಳ ಖರೀದಿಗೆಕ್ರಮವಹಿಸಿ :ಜಿಲ್ಲಾಧಿಕಾರಿ   ಡಾ. ಸುರೇಶ ಬಿ. ಇಟ್ನಾಳ ಸಲಹೆ

Screenshot 2025 09 25 17 52 57 03 E307a3f9df9f380ebaf106e1dc980bb6

District Task Force Committee meeting: Take action to purchase various pulses under the support price scheme: District Magistrate Dr. Suresh B. Itna's advice ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಪ್ರಸಕ್ತ ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ಬಿಳಿ ಜೋಳ, ಕಿರು ಸಿರಿಧಾನ್ಯಗಳು, ಹೆಸರು ಮತ್ತು ರಾಗಿ, ಈ ಎಲ್ಲಾ ಬೆಳೆಗಳ ಖರೀದಿಗೆ …

Read More »

ಹರಳಹಳ್ಳಿ ಗ್ರಾಮದಲ್ಲಿಸರ್ಕಾರಿ ಜೂನಿಯರ್ ಕಾಲೇಜು, NSS ವಾರ್ಷಿಕ ವಿಶೇಷ- ಶಿಬಿರ

Screenshot 2025 09 25 17 27 41 46 6012fa4d4ddec268fc5c7112cbb265e7

Government Junior College, NSS Annual Special Camp in Haralahalli Village ಮರೆಯಾಗುತ್ತಿರುವ ಜಾನಪದ ಕಲೆಯ ಉಳಿಸಿ-ಮೈಬೂಬ್ ಕಿಲ್ಲೇದಾರ್ ದಿನಾಂಕ 20.09.2025 ರಿಂದ 26.09.25 ರವರಿಗೆ ಗಂಗಾವತಿ ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡ ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಕಾರ್ಯಕ್ರಮದಲ್ಲಿ ಜಾನಪದದಲ್ಲಿ ಜೀವನ ಮೌಲ್ಯಗಳು ಎಂಬ ವಿಷಯ ಕುರಿತು ಮಾತನಾಡಿದ ಜಾನಪದ ಕಲಾವಿದ ಮತ್ತು ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯರಾದ ಮಹಿಬೂಬ್ ಕಿಲ್ಲೆದಾರ್ ರವರು ಮಾತನಾಡುತ್ತಾ ಇಂದಿನ …

Read More »

ಸಂಚಲನ ಮೂಡಿಸಿದ ಶ್ರೀ ಜಗನ್ನಾಥ ದಾಸರು ಭಾಗ ೨ ಟೀಸರ್ ದಾಸ ಸಾಹಿತ್ಯ ಜನ ಸಾಮಾನ್ಯರಲ್ಲಿ ನೈತಿಕತೆ ಬಿತ್ತಿದ ಪರಂಪರೆ: ರೂಪಾರಾಣಿ

Screenshot 2025 09 24 18 56 10 89 E307a3f9df9f380ebaf106e1dc980bb6

Sri Jagannath Dasaru Part 2 Teaser: Das literature is a legacy that instilled morality among the common people: Ruparani ಗಂಗಾವತಿ: ನೂರಾರು ದಾಸರು ಕನ್ನಡ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ್ದಲ್ಲದೆ ಜನಸಾಮಾನ್ಯರಲ್ಲಿಗೆ ತೆರಳಿ ತಮ್ಮ ಹಾಡು ಕೀರ್ತನೆಗಳಿಂದ ನೈತಿಕತೆ ಬಿಂಬಿಸಿ ಜೀವನ ಮೌಲ್ಯ ಎತ್ತಿ ಹಿಡಿದಿದ್ದು ಶ್ರೀ ಜಗನ್ನಾಥ ದಾಸರು ಚಲನಚಿತ್ರ ಕನ್ನಡ ಚಿತ್ರರಂಗದ ಮೈಲುಗಲ್ಲಾಗಲಿದೆ ಎಂದು ಗಂಗಾವತಿ ಆರ್ಯ ವೈಶ್ಯ ಸಮಾಜದ ಅಧ್ಯಕ್ಷರಾದ …

Read More »

ಮಹಿಳೆಯರು ತಮ್ಮ ಕುಟುಂಬದ ಪೋಷಣೆಯೊಂದಿಗೆ ತಮ್ಮ ಆರೋಗ್ಯಕ್ಕೂ ಆದ್ಯತೆ ನೀಡಬೇಕು: ಡಿಎಚ್‌ಒ ಡಾ.ಲಿಂಗರಾಜು

Screenshot 2025 09 24 18 52 26 40 E307a3f9df9f380ebaf106e1dc980bb6

Women should prioritize their health along with nurturing their family: DHO Dr. Lingaraju ಕೊಪ್ಪಳ ಸೆಪ್ಟೆಂಬರ್ 24 (ಕರ್ನಾಟಕ ವಾರ್ತೆ): ಮಹಿಳೆಯರು ತಮ್ಮ ಕುಟುಂಬದ ಪೋಷಣೆಗೆ ಹೆಚ್ಚಿನ ಒತ್ತು ನೀಡುತ್ತಾರೆ. ಆದರೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡುವುದಿಲ್ಲ. ಆದ್ದರಿಂದ ಕುಟುಂಬದ ಪೋಷಣೆಯೊಂದಿಗೆ ತಮ್ಮ ಆರೋಗ್ಯಕ್ಕೂ ಆದ್ಯತೆ ನೀಡಿದರೆ ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಲಿಂಗರಾಜು …

Read More »

ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಸಮಾರಂಭ-೨೦೨೫

Screenshot 2025 09 24 18 45 13 09 E307a3f9df9f380ebaf106e1dc980bb6

Lions Club celebrates Teachers' Day and Best Teacher Award Ceremony-2025 ಗಂಗಾವತಿ: ಲಯನ್ಸ್ ಕ್ಲಬ್ ಗಂಗಾವತಿ, ಲಯನ್ಸ್ ಚಾರಿಟೇಬಲ್ ಟ್ರಸ್ಟ್, ಲಯನ್ಸ್ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್-೨೨ ಸೋಮವಾರ ಐ.ಎಂ.ಎ ಹಾಲ್‌ನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಲಯನ್ಸ್ ಕ್ಲಬ್ ಸದಸ್ಯರು ಹಾಗೂ ಖ್ಯಾತ ವೈದ್ಯರಾದ ಡಾ,ಜಿ ಚಂದ್ರಪ್ಪ ಸರ್ ಇವರು ವಹಿಸಿಕೊಂಡಿದ್ದರು. ಮುಖ್ಯ …

Read More »

ಐವರಿಗೆ ಚುಂಚಶ್ರೀ ಪ್ರಶಸ್ತಿ ಪ್ರಧಾನ: ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿಗಳ ಸಾನಿಧ್ಯ.‌

Screenshot 2025 09 24 18 30 19 23 6012fa4d4ddec268fc5c7112cbb265e7

Five people were awarded the Chunchashree Award: In the presence of Shri Nirmalananda Nath Swamiji. ವರದಿ: ಬಂಗಾರಪ್ಪ .ಸಿ‌. ನಾಗಮಂಗಲ : ಸೆ :- 24. ಕನ್ನಡ ನಾಡಿನ ಜಾನಪದ ಕಲೆಗಳ ಬೃಹತ್ ಅನಾವರಣವು ಶ್ರೀ ಕ್ಷೇತ್ರದಲ್ಲಿ ಹಬ್ಬದ ವಾತಾವರಣವನ್ನು ನಿರ್ಮಿಸಿದೆ ಎಂದು ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅಭಿಪ್ರಾಯ ಪಟ್ಟರು. ಅವರು ಇಂದು ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ …

Read More »

ರಾಜ್ಯ ಸಮಿತಿ ಸದಸ್ಯ ಶ್ರೀ ಹೆಚ್. ಮಲ್ಲಿಕಾರ್ಜುನ, ಹೊಸಕೇರಾ ಇವರಿಗೆ ವಿಶೇಷ ಸನ್ಮಾ

Screenshot 2025 09 23 17 27 17 59 6012fa4d4ddec268fc5c7112cbb265e7

Special felicitation to State Committee Member Shri H. Mallikarjuna, Hosakera ಗಂಗಾವತಿ:ದಿ,22-9-2025 ಸೋಮವಾರ ನಗರದ ಐಎಂಎ ಭವನದಲ್ಲಿ ನಡೆದ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ವತಿಯಿಂದ ವಿಶ್ವ ಪತ್ರಿಕಾ ದಿನಾಚರಣೆ ಆಚರಣೆ ಹಾಗು ತಾಲುಕು ಘಟಕ ಪದಗ್ರಹಣ ಸಮಾರಂಭ ದ ಕಾರ್ಯಕ್ರಮ ದಲ್ಲಿ ರಾಜ್ಯ ಸಮಿತಿ ಸದಸ್ಯ ಶ್ರೀ ಹೆಚ್. ಮಲ್ಲಿಕಾರ್ಜುನ, ಹೊಸಕೇರಾಇವರಿಗೆವಿಶೇಷಸನ್ಮಾಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ. ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ …

Read More »

ಕಾರಟಗಿ ಕೇಂಬ್ರಿಜ್ ಪಬ್ಲಿಕ್ ಶಾಲೆಯಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ

Screenshot 2025 09 23 19 58 56 81 6012fa4d4ddec268fc5c7112cbb265e7

Honorary program for civic workers at Cambridge Public School, Karatagi ಕಾರಟಗಿ:23: ಇಂದು ಪೌರ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಕೇಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ ನಲ್ಲಿ ಪುರಸಭೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು 30ಕ್ಕೂ ಹೆಚ್ಚು ಪೌರಕಾರ್ಮಿಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು ಎಲ್ಲರಿಗೂ ಶಾಲೆಯಿಂದ ಪ್ರೀತಿಯ ಉಡುಗೊರೆಗಳನ್ನು ನೀಡಿ ಅವರ ಕಾರ್ಯವನ್ನು ಸ್ಮರಿಸಿ ಗೌರವ ಸಮರ್ಪಿಸಲಾಯಿತು. ಕಾರ್ಯಕ್ರಮದಲ್ಲಿ ಕೇಂಬ್ರಿಡ್ಜ್ ಪಬ್ಲಿಕ್ ಶಾಲೆಯ ಸಂಸ್ಥಾಪಕ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ …

Read More »

ಮನೆಯಲ್ಲಿ ಕಲ್ಯಾಣ ಕ್ರಾಂತಿಯ ಕಾರ್ಯಕ್ರಮ ಬಡೇಸಾಬ ಬಿಸನಳ್ಳಿ ಯವರ ಮನೆಯಲ್ಲಿ ಉದ್ಘಾಟನೆ

Screenshot 2025 09 23 19 40 02 45 6012fa4d4ddec268fc5c7112cbb265e7

Kalyan Kranti program at home inaugurated at Badesaba Bisanalli's house ಗಂಗಾವತಿ: ಸೋಮವಾರ 22-9-2025 ಸಾಯಂಕಾಲ. ಹೀರೆಜಂತಕಲ್ ನ ಬಡೇಸಾಬ ಬಿಸನಳ್ಳಿ ಇವರ ಮನೆಯಲ್ಲಿ ಕಲ್ಯಾಣ ಕ್ರಾಂತಿಯ ಕಾರ್ಯಕ್ರಮ ಉದ್ಘಾಟನೆ ಯೊಂದಿಗೆ ಮನೆಯಲ್ಲಿ ಕಲ್ಯಾಣ ಕ್ರಾಂತಿಯ ಕಾರ್ಯಕ್ರಮ ಪ್ರಾರಂಭನಾಯಿತುಎಮದು ರಾಷ್ಟ್ರೀಯ ಬಸವಳ ಅಧ್ಯಕ್ಷ ದಿಲೀಪ್ ಕುಮಾರ್ ಪ್ರಕಟಣೆಯ ಮುಲಕ ತಿಳಿಸಿದ್ದಾರೆ. ಈಕಾರ್ಯದಲ್ಲಿ ಮಾತನಾಡಿ ನಿನ್ನೆ ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವನ್ನು ಬಾನು ಮುಷ್ತಾಕ್ ಉದ್ಘಾಟನೆ ಮಾಡಿದರು. ಮನೆಯಲ್ಲಿ …

Read More »