Breaking News

ಕಲ್ಯಾಣಸಿರಿ ವಿಶೇಷ

ನಗರದಲ್ಲಿಅದ್ದೂರಿಯಾಗಿ ಜರುಗಿದ ಶಿವಶರಣೆ ಹೇಮರೆಡ್ಡಿಮಲ್ಲಮ್ಮನವರ ಜಯಂತಿ ಆಚರಣೆ.

Screenshot 2025 05 10 19 31 14 51 6012fa4d4ddec268fc5c7112cbb265e7

The birth anniversary of Shivasharane Hemareddi Mallamma was celebrated with great pomp in the city. ಗಂಗಾವತಿ. ಗಂಗಾವತಿ ನಗರದಲ್ಲಿ ತಾಲೂಕ್ ಆಡಳಿತ ಹಾಗೂ ರೆಡ್ಡಿ ಸಮಾಜದ ವತಿಯಿಂದ ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿಯನ್ನು ಹೇಮರೆಡ್ಡಿ ಮಲ್ಲಮ್ಮನವರ ವೃತ್ತದಲ್ಲಿ ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಅದ್ದೂರಿಯಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷರಾದ ಜಗದೀಶಪ್ಪ ಸಿಂಗನಾಳ ತಾಲೂಕ ಅಧ್ಯಕ್ಷ ಆರ್ ಪಿ …

Read More »

AIADMK’ ಅಖಿಕ ಭಾರತ ಸಾರ್ವತ್ರಿಕ ಮುಷ್ಕರದಪೂರ್ವಭಾವಿ ಸಭೆ

Screenshot 2025 05 10 16 55 54 16 E307a3f9df9f380ebaf106e1dc980bb6

AIADMK’s All India General Strike Preparatory Meeting ಗಂಗಾವತಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ, ರೈತ ವಿರೋಧಿ, ಜನ ವಿರೋಧಿ ನೀತಿಗಳ ವಿರುದ್ಧ ರೈತ ಮತ್ತು ಕಾರ್ಮಿಕ ವಿರೋಧಿ ಕಾನೂನುಗಳ ರದ್ದತಿಗಾಗಿ, ದುಡಿಯುವ ಜನರ ಹಕ್ಕುಗಳಿಗಾಗಿ ಎಅಖಿU ಕರೆಯ ಮೇರೆಗೆ ೨೦.೦೫.೨೦೨೫ ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಸಲಾಗುತ್ತಿದೆ. ಅದರ ಭಾಗವಾಗಿ ಮೇ-೦೯ ಶುಕ್ರವಾರ ಗಂಗಾವತಿ ನಗರದ ತುಳಸಪ್ಪ ಛತ್ರದ ಹತ್ತಿರ ಪೂರ್ವಭಾವಿ ಸಭೆ …

Read More »

ಕೌಶಲ್ಯಯುತ ನೈತಿಕ ಶಿಕ್ಷಣ ನೀಡುವುದು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿ:ನ್ಯಾಯಮೂರ್ತಿ ಇಂದ್ರೇಶ್

Screenshot 2025 05 10 15 46 29 94 6012fa4d4ddec268fc5c7112cbb265e7

Educational institutions are responsible for providing skillful moral education: Justice Indresh ಬೆಂಗಳೂರು, ಮೇ, 10; ಭವ್ಯ ಭಾರತ ನಿರ್ಮಾಣದಲ್ಲಿ ಕೌಶಲ್ಯಯುತ ಶಿಕ್ಷಣದ ಜೊತೆಗೆ ನೈತಿಕ ಶಿಕ್ಷಣ ನೀಡುವುದು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿ ಎಂದು ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಇಂದ್ರೇಶ್ ಹೇಳಿದ್ದಾರೆ.ಎಪಿಎಸ್ ಇಂಜಿನಿಯರಿಂಗ್ ಕಾಲೇಜಿನ ಜ್ಞಾನ ಗಂಗೋತ್ರಿ ಕ್ಯಾಂಪಸ್ ನಲ್ಲಿ ಎಪಿಎಸ್ ಪ್ರವೇಶ ದ್ವಾರ, ಎಪಿಎಸ್ ಫಿಟ್ನೆಸ್ ಸೆಂಟರ್, ಮತ್ತು ಎಪಿಎಸ್ ಓಪನ್ ಆಡಿಯೊಟೋರಿಯಂ ಉದ್ಘಾಟಿಸಿ ಮಾತನಾಡಿದ …

Read More »

ಈಶ್ವರಗೌಡ್ರ ಅವರನ್ನು ರಾಜ್ಯ ಸಮಿತಿ ಗೆ ಸೇರಿಸುವಂತೆ ಬಿ.ಜೆ.ಪಿ ಕಾರ್ಯಕರ್ತರು ಆಗ್ರಹ

Screenshot 2025 05 10 15 40 13 61 6012fa4d4ddec268fc5c7112cbb265e7

BJP workers demand inclusion of Eshwar Gowdra in the state committee ಕೊಟ್ಟೂರು ತಾಲ್ಲೂಕು ಹಾಗೂ ಸುತ್ತಮುತ್ತಲಿನ ಬಿ.ಜೆ.ಪಿ. ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಜಿಲ್ಲಾಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು. ಶ್ರೀಯುತ ಕೆ.ಎಸ್. ಈಶ್ವರಗೌಡ್ರು ನಮ್ಮೆಲ್ಲರ ನೆಚ್ಚಿನ ನಾಯಕರಾಗಿ ಸದಾ ಕಾರ್ಯಕರ್ತರಿಗೆ ಸ್ಪಂದಿಸುತ್ತ ಕೊಟ್ಟೂರು ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ 4 ದಶಕಗಳಿಂದ ಬಿ.ಜೆ.ಪಿ. ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದು. ತಮ್ಮ 10ನೇ ವಯಸ್ಸಿನಲ್ಲಿ ಆರ್.ಎಸ್.ಎಸ್. ಗೆ ಪಾದಾರ್ಪಣೆ ಮಾಡಿ ಅನೇಕ ಆರ್.ಎಸ್.ಎಸ್. ನ …

Read More »

ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಹೋರಾಡುತ್ತಿರುವಾಗ ನನ್ನ ಜನ್ಮದಿನಾಚರಣೆ ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

Screenshot 2025 05 10 11 52 59 16 680d03679600f7af0b4c700c6b270fe7 1

ಸಂಭ್ರಮಾಚರಣೆ, ಫ್ಲೆಕ್ಸ್, ಬ್ಯಾನರ್ ಕಟ್ಟೋದು ಬೇಡ: ಅಭಿಮಾನಿಗಳು, ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶ Don’t celebrate my birthday while our soldiers are fighting against terrorism: DCM D.K. Shivakumar appeals ಬೆಂಗಳೂರು, ಮೇ 10: “ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15 ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು …

Read More »

ರಾಯಚೂರಿನಲ್ಲಿ ಮಾಕ್‌ ಡ್ರಿಲ್: ಸೈರನ್ ಮೊಳಗಿಸಿ ಜನಜಾಗೃತಿ

20250509 200300 COLLAGE Scaled

Mock drill in Raichur: Siren sounds to create awareness ಆಪರೇಷನ್ ಅಭ್ಯಾಸ್ ಯಶಸ್ವಿ ಶಾಸಕರು, ಡಿಸಿ., ಸಿಇಓ, ಎಸ್ಪಿ ಭಾಗಿ ರಾಯಚೂರು, ಮೇ. 09 (ಕರ್ನಾಟಕ ವಾರ್ತೆ): ಕೇಂದ್ರ ಗೃಹ ಸಚಿವಾಲಯದ ಸೂಚನೆ ಮೇರೆಗೆ ರಾಯಚೂರಿನ ಶಕ್ತಿನಗರದಲ್ಲಿ‌ ಮೇ 9ರಂದು ಶುಕ್ರವಾರ ಸಂಜೆ 4.34 ರಿಂದ 4.39ರವರೆಗೆ ತುರ್ತು ಪರಿಸ್ಥಿತಿ ಎಚ್ಚರಿಕೆಯ ಸೈರನ್ ಮೊಳಗಿಸಲಾಯಿತು.ಶಕ್ತಿನಗರದ ವಿದ್ಯುತ್ ಶಾಖೋತ್ಪನ್ನ ಕೇಂದ್ರದ ಹೆಲಿಪ್ಯಾಡ್ ಕೇಂದ್ರ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ …

Read More »

ಡಾ.  ಅಂಬೇಡ್ಕರ್ 134 ನೇ ಜನ್ಮದಿನೋತ್ಸವ 

Screenshot 2025 05 09 19 38 41 80 E307a3f9df9f380ebaf106e1dc980bb6

Dr. Ambedkar’s 134th Birth Anniversary ಬೆಂಗಳೂರು: ಶ್ರೀ ನುಲಿಯ ಚಂದಯ್ಯ ರಾಜ್ಯ ಕೊರಮ ಜನಾಂಗದ ಅಂಬೇಡ್ಕರ್ ಸಿದ್ದಂತ ವೇದಿಕೆಯ ಮೊದಲನೇ ವರ್ಷದ ವಾರ್ಷಿಕೋತ್ಸವ ಹಾಗೂ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ 134 ನೇ ಜನ್ಮದಿನೋತ್ಸವ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ದಲಿತ ಸೇನೆ ಹಾಗು ಎಲ್.ಜೆ.ಪಿ ಪಕ್ಷದ ರಾಜ್ಯಾಧ್ಯಕ್ಷರಾದ ಎಂ.ಎಸ್. ಜಗನ್ನಾಥ್, ಸಂಘದ ಸಂಸ್ಥಾಪಕರಾದ ಎಂ. ಶ್ರೀನಿವಾಸ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾಂಪೋಸ್ಟ್ ಅಭಿವೃದ್ಧಿ ನಿಗಮದ …

Read More »

ಕೊಟಯ್ಯ ಕ್ಯಾಂಪ್ ನಲ್ಲಿ ಜಾಗೃತಿ ಕಾರ್ಯಕ್ರಮ

IMG 20250509 WA0113

ದುಡಿಯೋಣ ಬಾ & ಸ್ತ್ರೀ ಚೇತನ ಅಭಿಯಾನದ ಲಾಭ ಪಡೆಯಿರಿ,ತಾ.ಪಂ. ಐಇಸಿ ಸಂಯೋಜಕರಾದ ಬಾಳಪ್ಪ ತಾಳಕೇರಿ ಮಾಹಿತಿ Awareness program at Kotaiya Camp ಗಂಗಾವತಿ : ತಾಲೂಕಿನ ಹೊಸ್ಕೇರಾ ಗ್ರಾಮದ ಆಂಜನೇಯ ದೇವಸ್ಥಾಳ ಬಳಿ ಹಾಗೂ ಕೊಟಯ್ಯ ಕ್ಯಾಂಪ್ ನಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ದುಡಿಯೋಣ ಬಾ ಹಾಗೂ ಸ್ತ್ರೀ ಚೇತನ ಅಭಿಯಾನ ನಡೆಸಿ ಶುಕ್ರವಾರ ಕೂಲಿಕಾರರಿಗೆ ನರೇಗಾ ಜಾಗೃತಿ ಕರಪತ್ರ ವಿತರಿಸಿ ಮಾಹಿತಿ ನೀಡಲಾಯಿತು. ಈ ವೇಳೆ, …

Read More »

ಜಾತಿ ಗಣತಿಯಲ್ಲಿ ಜಾತಿಯನ್ನು ಮುಕ್ತವಾಗಿ ಹೇಳಿಮೂಲಜಾತಿಯನ್ನು ನಮೂದಿಸಲು ಕೃಷ್ಣಪ್ಪ ಇಟ್ಟಂಗಿಮನವಿ.

IMG 20250509 WA0002

Krishnappa Ittangi urged people to openly state their caste and mention their original caste in the caste census. ಗಂಗಾವತಿ : ಸರ್ವೋಚ್ಚ ನ್ಯಾಯಾಲಯದ ತೀರ್ಪಿನಂತೆ ಈಗಾಗಲೇ ಕರ್ನಾಟಕ ಸರ್ಕಾರವು ಒಳ ಮೀಸಲಾತಿ ಜಾರಿಗೊಳಿಸಲು ಕಾರ್ಯ ಪ್ರವೃತ್ತವಾಗಿದ್ದು ಅದರಂತೆ ಒಳ ಮೀಸಲಾತಿ ಹಂಚಿಕೆ ವಿಚಾರವಾಗಿ ಸರಿಯಾದ ಅಂಕಿ ಅಂಶಗಳನ್ನು ಕಲೆ ಹಾಕಲು ಮತ್ತು ಹಲವು ಸಮಸ್ಯೆಗಳು ಉಂಟಾದ ಉಂಟಾಗಿರುವುದರಿಂದ ದಲಿತ ಸಮುದಾಯದಲ್ಲಿ ಬಿಕ್ಕಟ್ಟನ್ನು ಬಗೆಹರಿಸಲು …

Read More »

ಅಕ್ಕಮಹಾದೇವಿ ಮಹಿಳಾವಿಶ್ವವಿದ್ಯಾಲಯದಲ್ಲಿನ ಅರೆಬೆತ್ತಲೆ ಅಕ್ಕ ಮಹಾದೇವಿಯ ಪ್ರತಿಮೆ ತೆರುವುಗೊಳಿಸಿ ಶ್ವೇತ ವಸ್ತ್ರಧಾರಿ ಪ್ರತಿಮೆ ಸ್ಥಾಪಿಸಲು ಮನವಿ

Screenshot 2025 05 08 08 35 46 61 680d03679600f7af0b4c700c6b270fe7

Appeal to remove the half-naked statue of Akka Mahadevi at Akka Mahadevi Women’s University and install a white-clad statue ವಿಜಯಪುರ: ಸನ್ಮಾನ್ಯ ಶ್ರೀ ಎಂ ಬಿ ಪಾಟೀಲರುಸಚಿವರು ಕರ್ನಾಟಕ ಸರಕಾರ ಜಿಲ್ಲಾ ಉಸ್ತುವಾರಿ ಮಂತ್ರಿಗಳು ತಾವು ಲಿಂಗಾಯತ ಧರ್ಮ ಮಾನ್ಯತೆ ಅಲ್ಪ ಸಂಖ್ಯಾತ ಸ್ಥಾನಮಾನ ಬೇಡಿಕೆ ಹೋರಾಟದಲ್ಲಿ ಅಗ್ರ ಪಾತ್ರ ವಹಿಸಿದವರು. ಶರಣ ತತ್ವ ಮತ್ತು ಸಾಂಸ್ಕ್ರುತಿಕ ಚಿಂತನೆಯ ಬಗ್ಗೆ ಕಾಳಜಿ ಹೊಂದಿದವರು. …

Read More »