Breaking News

ಕಲ್ಯಾಣಸಿರಿ ವಿಶೇಷ

ಮಹಿಳೆಯರಿಗೆ ಕಾನೂನುಗಳ ಅರಿವು ಇರಲಿ,ತಾಲೂಕು ವಕೀಲರ ಸಂಘದ ಕಾರ್ಯದರ್ಶಿ ಮಂಜುನಾಥ ಹೇಳಿಕೆ

Screenshot 2025 05 03 19 56 53 81 6012fa4d4ddec268fc5c7112cbb265e7

Taluk Lawyers Association Secretary Manjunath says women should be aware of the laws ವಡ್ಡರಹಟ್ಟಿಯಲ್ಲಿ ಮಹಿಳಾ ಗ್ರಾಮಸಭೆ ಗಂಗಾವತಿ : ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ಕೆಲಸ ನಿರ್ವಹಿಸುತ್ತಾರೆ. ಅವರಿಗಾಗಿ ಇರುವ ಕಾನೂನಿನ ಬಗ್ಗೆ ಅರಿವು ಹೊಂದುವುದು ಬಹಳ ಮುಖ್ಯವಾಗಿದೆ. ಕಾಯ್ದೆಗಳನ್ನು ತಿಳಿದುಕೊಂಡರೆ ಮತ್ತಷ್ಟು ಸದೃಢರಾಗಲು ಸಾಧ್ಯ ಎಂದು ತಾಲೂಕು ವಕೀಲರ ಸಂಘದ ಕಾರ್ಯದರ್ಶಿ ಮಂಜುನಾಥ ಅವರು ಹೇಳಿದರು. ತಾಲೂಕಿನ ವಡ್ಡರಹಟ್ಟಿ ಗ್ರಾಮ ಪಂಚಾಯತ್ ಆವರಣದಲ್ಲಿ ಶನಿವಾರ …

Read More »

ಎಲ್ಲಕ್ಷೇತ್ರಗಳಲ್ಲಿಮಹಿಳೆಯರು ಸಕ್ರಿಯವಾಗಿ ಭಾಗವಹಿಸಲಿ,ತಾಪಂ ಸಹಾಯಕ ನಿರ್ದೇಶಕ ಮಹಾಂತಗೌಡಪಾಟೀಲ್ ಸಲಹೆ

IMG 20250503 WA0075

Women should actively participate in all fields, suggests TAPAM Assistant Director Mahanta Gowda Patil ಗಂಗಾವತಿ : ಮಹಿಳೆಯರು ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಹೆಚ್ಚು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಗ್ರಾಮ ಸಭೆ ನೋಡಲ್ ಅಧಿಕಾರಿಗಳು ಹಾಗೂ ತಾ.ಪಂ. ಸಹಾಯಕ ನಿರ್ದೇಶಕರಾದ (ಗ್ರಾ. ಉ.) ಮಹಾಂತಗೌಡ ಪಾಟೀಲ್ ಅವರು ಹೇಳಿದರು. ತಾಲೂಕಿನ ಜಂಗಮರ ಕಲ್ಗುಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯತ್ ನಿಂದ ಶನಿವಾರ …

Read More »

ವಕ್ಫ್ ಕಾಯ್ದೆ ತಿದ್ದುಪಡಿಗೆ ವಿರೋಧ: ಕೊಪ್ಪಳದಲ್ಲಿ ‌ಮುಸ್ಲಿಮರ ಬೃಹತ್ ಪ್ರತಿಭಟನೆ

Screenshot 2025 05 03 15 06 45 36 6012fa4d4ddec268fc5c7112cbb265e7

Opposition to the amendment of the Waqf Act: Massive protest by Muslims in Koppal ಕೊಪ್ಪಳ: ಕೇಂದ್ರ ಸರ್ಕಾರ ಸಂವಿಧಾನ ವಿರೋಧಿ ವಕ್ಫ್‌ ತಿದ್ದುಪಡಿ ಕಾಯ್ದೆ ಜಾರಿಗೆ ತರಲು ಮುಂದಾಗಿದೆ. ಇದನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶನಿವಾರ ಸಾವಿರಾರು ಸಂಖ್ಯೆಯಲ್ಲಿ ‌ಮುಸ್ಲಿಮರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು‌.ಇಲ್ಲಿನ ಗಡಿಯಾರ ಕಂಬದಿಂದ ಅಶೋಕ …

Read More »

ಡಾ ದಾಮಾ ಮತ್ತು ಪ್ರೊ ಶಾರದಾ ಪಾಟೀಲ ಇವರಿಗೆ ಬಸವಭೂಷಣ ಪ್ರಶಸ್ತಿ

Screenshot 2025 05 03 08 08 31 00 6012fa4d4ddec268fc5c7112cbb265e7

Dr Dama and Prof Sharada Patil to be conferred with Basava Bhushan Award ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ಮತ್ತು ಸಮಸ್ತ ಲಿಂಗಾಯತ ವೆಲ್ಫೇರ್ ಟ್ರಸ್ಟ್ ಪುಣೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಇದೆ ದಿನಾಂಕ 4 ರವಿವಾರದಂದು ಬೆಳಿಗ್ಗೆ 10 ಘಂಟೆಗೆ ಪುಣೆಯ ಅಕ್ರುಡಿಯಲ್ಲಿನ ಗ ಡಿ ಮಡಗುಳಕರ ಸಭಾ ಭವನದಲ್ಲಿ ಬಸವ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು. ಶ್ರೀ ಶಾಂತವೀರ ಸ್ವಾಮಿಗಳು ತೋಂಟದಾರ್ಯ …

Read More »

ಪರಿಶಿಷ್ಟ ಜಾತಿ ಸಮೀಕ್ಷೆಗೆ ಬಂದಾಗ ಬಂಜಾರ (ಲಂಬಾಣಿ) ಎಂದು ಬರೆಯಿಸಿ. ಬಿ ಟಿ.ಕುಮಾರ್

IMG 20250502 WA0100

When it comes to the Scheduled Caste survey, write Banjara (Lambani). B. T. Kumar ಮೇ 5 ರಿಂದ 17ರವರೆಗೆ ಮೂರು ಹಂತದಲ್ಲಿ ಜಾತಿ ಸಮೀಕ್ಷೆ: ಬಿ.ಟಿ. ಕುಮಾರ್. ತಿಪಟೂರು: ತಾಲೂಕಿನ ಲಂಬಾಣಿ ಸಮಾಜದ ಬಂಧುಗಳು, ಒಳ ಮೀಸಲಾತಿ ಸಮೀಕ್ಷೆಗೆ ಮೇ 5 ರಿಂದ 17ರ ವರೆಗೆ ಮೂರು ಹಂತದಲ್ಲಿ ತಮ್ಮಗಳ ತಾಂಡ್ಯ ಮತ್ತು ಊರುಗಳಿಗೆ ಅಧಿಕಾರಿಗಳು ಬಂದಾಗ ಬಂಜಾರ (ಲಂಬಾಣಿ) ಎಂದು ನಮೂದಿಸುವಂತೆ ತಾಲೂಕು …

Read More »

ಉಗ್ರ ಮನಸ್ಥಿತಿಯ ಜೀಹಾದಿಗಳಿಗೆ ಕಠಿಣ ಶಿಕ್ಷೆಯಾಗಲಿ : ಜಗದೀಶ ಸೂಡಿ,,

IMG 20250502 WA0135

Jihadists with violent mindset should be severely punished: Jagadish Soodi ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಕುಕನೂರು : ರಾಜ್ಯದಲ್ಲಿ ತುಘಲಕ್ ದರ್ಬಾರ್ ನಡೆಯುತ್ತಿದ್ದು ಬೆಂಗಳೂರು ಮತ್ತು ಮಲೆನಾಡು ಭಾಗದಲ್ಲಿ ಕಾನೂನು ಸುವ್ಯವಸ್ಥೆಯ ದುರ್ಬಲತೆಯನ್ನು ಬಯಲಿಗೆಳೆದಿದೆ. ಪೊಲೀಸ್ ಇಲಾಖೆಯ ವೈಫಲ್ಯವೂ ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಭಾಜಪ ಮುಖಂಡ ಜಗದೀಶ ಸೂಡಿ ಹೇಳಿದರು. ಶುಕ್ರವಾರದಂದು ಸಾಯಂಕಾಲ ಪಟ್ಟಣದ ವೀರಭದ್ರಪ್ಪ ವೃತ್ತದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಉದ್ದೇಶಿ ಮಾತನಾಡಿದ ಅವರು ದೇಶದ ಗಡಿಯಲ್ಲಿ ಉಗ್ರರ …

Read More »

ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಎನ್. ಮುತ್ತಪ್ಪರೈ ಅವರ ಜನ್ಮದಿನಾರಣೆ ಅಂಗವಾಗಿಅನ್ನಸಂತರ್ಪಣೆ

WhatsApp Image 2025 05 02 At 17.12.44 8defa80d

Food distribution on the occasion of the birth anniversary of N. Muthapparai, the founder president of Jayakarnataka Sangathan ಗಂಗಾವತಿ: ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ದಿ|| ಎನ್.ಮುತ್ತಪ್ಪ ರೈ ಅವರ ಜನ್ಮದಿನದ ಅಂಗವಾಗಿ ನಗರದ ಕಂಪ್ಲಿ ರಸ್ತೆಯಲ್ಲಿರುವ ನವಜೀವನ ವೃದ್ಧಾಶ್ರಮದಲ್ಲಿನ ವೃದ್ಧರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ಕೊಪ್ಪಳ ಜಿಲ್ಲಾಧ್ಯಕ್ಷರಾದ ಶ್ರೀ ಬಳ್ಳಾರಿ ರಾಮಣ್ಣ ನಾಯಕ ಪ್ರಕಟಣೆಯಲ್ಲಿ ತಿಳಿಸಿದರು.ಈ ಸಂದರ್ಭದಲ್ಲಿ ಅವರು ಮಾತನಾಡಿ, …

Read More »

ಮಾನವೀಯತೆಯೇ ಬಸವಧರ್ಮದ ಜೀವಾಳ: ಎಸ್ ದಿವಾಕರ್ ಅಭಿಮತ

IMG 20250502 WA0117

Humanity is the lifeblood of Basava Dharma: S Diwakar’s opinion ದೀನರ, ದು:ಖಿತರ, ನೊಂದವರ, ಪತೀತರ ಸೇವೆಯನ್ನು ಮಾಡಿದ ಬಸವಣ್ಣನವರು ಮಾನವೀಯತೆಯೇ ಧರ್ಮದ ಜೀವಾಳ ಎಂದು ಭಾವಿಸಿದ್ದರು ಎಂದು ನಿವೃತ್ತ ಕೆ ಎ ಎಸ್ ಅಧಿಕಾರಿ ಎಸ್ ದಿವಾಕರ್ ಅಭಿಪ್ರಾಯ ಪಟ್ಟರು. ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಕಲ್ಯಾಣ ಮಹಾಮನೆಯಲ್ಲಿ ಆಯೋಜಿಸಿದ್ದ 892ನೇ ಬಸವಜಯಂತೋತ್ಸವ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದ ಅವರು ಈ ಜಗತ್ತಿನಲ್ಲಿ ಸಾಮಾಜಿಕ, ಧಾರ್ಮಿಕ, ಆಧ್ಯಾತ್ಮಿಕ, …

Read More »

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನೂತನ ರಾಜ್ಯ ಉಪಾಧ್ಯಕ್ಷರಾಗಿ

20250502 092403 COLLAGE Scaled

New State Vice President of All Karnataka Brahmin Mahasabha ಉಪಾಧ್ಯಕ್ಷರಾಗಿ ಕೆ.ಜಿ. ಕುಲಕರ್ಣಿ, ಪ್ರಾಣೇಶ ಮಾದಿನೂರ ನೇಮಕ ಕೊಪ್ಪಳ, 1- ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನೂತನ ರಾಜ್ಯ ಉಪಾಧ್ಯಕ್ಷರಾಗಿ ಸಮಾಜದ ಹಿರಿಯರಾದ ಡಾ. ಕೆ.ಜಿ. ಕುಲಕರ್ಣಿ ಮತ್ತು ಪ್ರಾಣೇಶ ಮಾದಿನೂರು ಅವರನ್ನು ನೇಮಿಸಿ ಮಹಾಸಭಾದ ನೂತನ ರಾಜ್ಯಾಧ್ಯಕ್ಷ ಎಸ್‌. ರಘುನಾಥ್‌ ಆದೇಶ ಹೊರಡಿಸಿದ್ದಾರೆ. ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದ ತನಕ ಅವರ ಅಧಿಕಾರದ …

Read More »

೫೦೧ ವಚನಕಂಠಪಾಠ ಸ್ಪರ್ಧೆಯಲ್ಲಿ ಸಚ್ಚಿದಾನಂದ ಪ್ರಭು ಚಟ್ನಳ್ಳಿಯವರಿಗೆ ಪ್ರಥಮಸ್ಥಾನರೂ,೨೫ಸಾವಿರ ಬಹುಮಾನ

Screenshot 2025 05 02 07 55 02 98 6012fa4d4ddec268fc5c7112cbb265e7

501 First place and Rs. 25,000 prize for Sachidananda Prabhu Chatnalli in the verse memorization competition ಬೆಂಗಳೂರು :ನಗರದ ಬಸವ ನಗರದ ಬಸವ ಸೇವಾ ಸಮಿತಿ ಇವರು ಜಗಜ್ಯೋತಿ ಗುರು ಬಸವಣ್ಣನವರ ೮೯೨ನೆ ಜಯಂತಿಯ ಅಂಗವಾಗಿ ಹಮ್ಮಿಕೊಂಡಿರುವ ವಚನಕಂಠಪಾಠ ಸ್ಪರ್ಧೆಯಲ್ಲಿ ಶರಣ ರತ್ನ ಸಚ್ಚಿದಾನಂದ ಪ್ರಭು ಚಟ್ನಳ್ಳಿಯವರು ಭಾಗವಹಿಸಿ ೫೦೧ ವಚನಗಳನ್ನು ಹೇಳಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಬೆಳಿಗ್ಗೆ ೮ ಘಂಟೆಗೆ ಕೆ.ಆರ್.ಪುರ ದ …

Read More »