Breaking News

ಕಲ್ಯಾಣಸಿರಿ ವಿಶೇಷ

ಶವವಾದ ಲೈನ್ ಮ್ಯಾನ್, ಜೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯ ಆರೋಪ

IMG 20250430 WA0250

Dead lineman, GESCOM officials accused of negligence ಕೊಟ್ಟೂರು ತಾಲೂಕಿನ ದೂಪದಹಳ್ಳಿ ಗ್ರಾಮದಲ್ಲಿ ವಿದ್ಯುತ್ ಕಂಬದಲ್ಲಿ ಲೈನ್ ಬದಲಾವಣೆ ಮಾಡುವ ವೇಳೆ ವಿದ್ಯುತ್‌ ಪ್ರವಹಿಸಿ ಕಂಬದ ಮೇಲೆ ಲೈನ್ ಮ್ಯಾನ್ ಇರುವ ದುರ್ಘಟನೆ ಬುಧವಾರ ನಡೆದಿದೆ. ಮೃತ ದುರ್ದೈವಿ ಲೈನ್ ಮ್ಯಾನ್ ಅಜ್ಜಯ್ಯ(29), ದೂಪದಹಳ್ಳಿ ಗ್ರಾಮದ ಕಂಬಳ ವಿದ್ಯುತ್ ಸಮಸ್ಯೆ ಪರಿಹರಿಸಲು ವಿದ್ಯುತ್ ಮೇಲೇರಿ ಕೆಲಸ ಮಾಡುತ್ತಿದ್ದಾರೆ. ವೇಳೆ ಈ ಘಟನೆ ನಡೆದಿದೆ. ಕೆಲಸಕ್ಕೂ ಮುನ್ನ ಕೊಟ್ಟೂರು ಉಪಕೇಂದ್ರದಿಂದ …

Read More »

ಮಂಗಳೂರಲ್ಲಿ ಸಾಂಸ್ಕೃತಿಕ ನಾಯಕ ಜಗಜ್ಯೋತಿ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Screenshot 2025 04 30 19 56 51 78 6012fa4d4ddec268fc5c7112cbb265e7

Cultural leader Jagajyoti Vishwaguru Basavanna’s birth anniversary celebrated in Mangalore ಕೊಪ್ಪಳ-30 ಜಿಲ್ಲೆಯ ಕುಕನೂರ ತಾಲೂಕಿನ ಮಂಗಳೂರು ಗ್ರಾಮದ ಬುದ್ಧ ಬಸವ ಅಂಬೇಡ್ಕರ್ ಸರ್ಕಲ್ ನಲ್ಲಿ ಸಾಂಸ್ಕೃತಿಕ ನಾಯಕ ಜಗಜ್ಯೋತಿ ವಿಶ್ವಗುರು ಬಸವಣ್ಣನವರ 920ನೇ ಜಯಂತಿ ಅವರ ಭಾವಚಿತ್ರಕ್ಕೆ ವೇದಮೂರ್ತಿ ಶ್ರೀ ರೇವಣಸಿದ್ದಯ್ಯ ಅರಳಲೆಹಿರೇಮಠ ಪೂಜ್ಯರು ಬಸವಣ್ಣನವರ ಭಾವಚಿತ್ರಕ್ಕೆ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ನಂತರ ರವೀಂದ್ರನಾಥ ಕೊಟ್ರಪ್ಪ ತೋಟದ ಪತ್ರಕರ್ತರು ಮಾತನಾಡಿ ವಿಶ್ವಗುರು ಬಸವಣ್ಣ ಅವರ …

Read More »

ಬಸವ ಜಯಂತಿ ನಮ್ಮ ಹೃದಯದಲ್ಲಿ ಭಕ್ತಿ ಮತ್ತು ಪ್ರೀತಿಯ ಕಂಪನಗಳನ್ನು ಹುಟ್ಟಿಸಲಿ

IMG 20250430 WA0155

May Basava Jayanti instill vibrations of devotion and love in our hearts. ಗುರು ಬಸವಣ್ಣನವರ ೮೯೨ನೆಯ ಜಯಂತಿಯ ಶುಭಾಶಯಗಳು –ಸಚ್ಚಿದಾನಂದ ಪ್ರಭು ಚಟ್ನಳ್ಳಿ ,ವಚನ:ಬಯಲ ಮೂರ್ತಿಗೊಳಿಸಿದನೊಬ್ಬ ಶರಣ.ಆ ಮೂರ್ತಿಯಲ್ಲಿ ಭಕ್ತಿ ಸ್ವಾಯತವ ಮಾಡಿದನೊಬ್ಬ ಶರಣ.ಆ ಭಕ್ತಿಯನೆ ಸುಜ್ಞಾನ ಮುಖವ ಮಾಡಿದನೊಬ್ಬ ಶರಣ.ಆ ಸುಜ್ಞಾನವನು ಲಿಂಗಮುಖವಾಗಿ ಧರಿಸಿದನೊಬ್ಬ ಶರಣ.ಆ ಲಿಂಗವನೆ ಸರ್ವಾಂಗದಲ್ಲಿ ವೇಧಿಸಿಕೊಂಡನೊಬ್ಬ ಶರಣ.ಆ ಸರ್ವಾಂಗವನೆ ನಿರ್ವಾಣ ಸಮಾಧಿಯಲ್ಲಿ ನಿಲಿಸಿದನೊಬ್ಬ ಶರಣ.ನಾನು ನಿರ್ವಾಣದಲ್ಲಿ ನಿಂದು ಅಗಮ್ಯನಾದೆನೆಂದಡೆ,ಭಕ್ತಿ ಕಂಪಿತನೆನಿಸಿ …

Read More »

ವಡ್ಡರಹಟ್ಟಿ:ಬಸವ ಜಯಂತಿಯಂದು ಕುಡಿಯುವ ನೀರಿನ ಅರವಟಿಗೆ ಆರಂಭ

IMG 20250430 WA0143

Vaddarahatti: Drinking water distribution begins on Basava Jayanti ಪ್ರಯಾಣಿಕರ ನೀರಿನ ದಾಹ ನೀಗಿಸಲಿ ಗ್ರಾಪಂ ಪಿಡಿಓ ಸುರೇಶ ಚಲವಾದಿ ಹೇಳಿಕೆ ಗಂಗಾವತಿ : ತಾಲೂಕಿನ ವಡ್ಡರಹಟ್ಟಿ ಗ್ರಾಮದ ಬಸ್ ನಿಲ್ದಾಣದ ಬಳಿ ಸಾಂಸ್ಕೃತಿಕ ನಾಯಕ, ಕ್ರಾಂತಿಕಾರಿ, ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿಯಂದು ಗ್ರಾಮ ಪಂಚಾಯತ್ ನಿಂದ ಆರಂಭಿಸಿದ ಕುಡಿವ ನೀರಿನ ಅರವಟಿಗೆಗೆ ಗ್ರಾಪಂ ಉಪಾಧ್ಯಕ್ಷರಾದ ಗೌಸ್ ಸಾಬ್ ತಾಳಕೇರಿ ಅವರು ಚಾಲನೆ ನೀಡಿದರು. ನಂತರ ಗ್ರಾಪಂ ಅಭಿವೃದ್ಧಿ …

Read More »

ರಾಜೂರನಲ್ಲಿಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಡಾ. ಬಾಬುಜಗಜೀವನ್ ರಾಮ್ ಜಯಂತಿ ಆಚರಣೆ.

IMG 20250429 WA0208

Dr. B.R. Ambedkar and Dr. Babu Jagjivan Ram Jayanti celebrations in Rajur. ಮಹಾನ್ ನಾಯಕರನ್ನು ಕೇವಲ ಮೂರ್ತಿಯಾಗಿ ನೋಡದೇ ಸ್ಪೂರ್ತಿಯಾಗಿ ನೋಡಿ : ರವಿಚಂದ್ರ ಮಾಟಲದಿನ್ನಿ ವಕೀಲರು. ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಕುಕನೂರು : ಮಹಾನ್ ನಾಯಕರನ್ನು ಕೇವಲ ಮೂರ್ತಿಗಳಾಗಿ ನೋಡದೇ ಸ್ಪೂರ್ತಿಯಾಗಿಸಿಕೊಂಡು ಅವರ ವಿಚಾರ ಧಾರೆಗಳ ಮಾರ್ಗದಲ್ಲಿ ನಾವು ನೀವೆಲ್ಲರೂ ಸಾಗಬೇಕು ಎಂದು ಮುತ್ತಾಳ ಗ್ರಾಮದ ವಕೀಲರಾದ ರವಿಚಂದ್ರ ಮಾಟಲದಿನ್ನಿ ಅವರು …

Read More »

ಯಾರು ಬಸವಣ್ಣ….?

Screenshot 2025 04 29 10 28 02 82 6012fa4d4ddec268fc5c7112cbb265e7

Who is Basavanna….? ಯಾರು ಬಸವಣ್ಣ….?12ನೇ ಶತಮಾನದಲ್ಲಿ ಕರುನಾಡಿನ ಬಿಜಾಪೂರು ಜಿಲ್ಲೆಯ ಬಾಗೆವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದ ಬ್ರಾಹ್ಮಣ ಕುಲದ ಮಾದರಸ ಮಾದಲಾಂಬಿಕೆ ಇವರ ಉದರದಲ್ಲಿ ಜನಿಸಿದ ಮಾನವ.ಬಸವಣ್ಣ ಯಾರು….?ನಾಲ್ಕು ಕಾಲಿನ, ಒಂದು ಬಾಲದ, ಎರಡು ಕೋಡಿನ, ಗರ್ಭ ಗುಡಿಯ ಎದುರಿಗೆ ಕೂಡಿಸಿದ ನಂದಿ(ಎತ್ತು) ಅಲ್ಲ; ಸರ್ವ ರಂಗದಲ್ಲಿಯೂ ಸಮಾನತೆಯನ್ನು ತಂದು ಮನುಷತ್ವವನ್ನು ಎತ್ತಿ ಹಿಡಿದ ಮಾನವತಾವಾದಿ.ಬಸವಣ್ಣ ಯಾರು….?ಶತ ಶತಮಾನಗಳ ಕಾಲ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ದಾಸ್ಯಕ್ಕೆ ಒಳಗಾಗಿದ್ದ ಮಹಿಳೆಯರಿಗೆ …

Read More »

ಚಿಕ್ಕಪಡಸಲಗಿ ಶ್ರಮಬಿಂದು ಬ್ಯಾರೇಜ್ ಗೆ ನೀರು

Screenshot 2025 04 29 18 27 22 10 6012fa4d4ddec268fc5c7112cbb265e7

Water to Chikkapadasalagi Shramabindu Barrage ಸಾವಳಗಿ: ಹಿಪ್ಪರಗಿ ಜಲಾಶಯದಿಂದ ಹರಿಸಲಾದ ನೀರು ಗ್ರಾಮದ ಶ್ರಮಬಿಂದು ಸಾಗರವರೆಗೆ ಹರಿದು ಬಂದಿದ್ದರಿಂದ ಈ ಭಾಗದ ರೈತರು ಸಂತಸಗೊಂಡಿದ್ದಾರೆ.ಕೃಷ್ಣಾ ನದಿ ತೀರದ ಗ್ರಾಮಗಳ ಜನ ಜಾನುವಾರುಗಳ ಕುಡಿಯುವ ನೀರಿನ ಅನುಕೂಲಕ್ಕಾಗಿ ಹಿಪ್ಪರಗಿ ಜಲಾಶಯದಿಂದ ನೀರು ಬಿಡುವಂತೆ ಕ.ನೀ.ನಿ. ಅಧೀಕ್ಷಕ ಅಭಿಯಂತರರು ಆದೇಶಿಸಿದ್ದರು. ಸೋಮವಾರ ಸಂಜೆ 0.30 ಟಿಎಂಸಿ ನೀರು ಬಿಡಲಾಗಿತ್ತು. ಈ ನೀರು ಮಂಗಳವಾರ ಬೆಳಗ್ಗೆ ಚಿಕ್ಕಪಡಸಲಗಿ ಶ್ರಮಬಿಂದು ಸಾಗರ ತಲುಪಿದ್ದು, ಸುತ್ತಲಿನ …

Read More »

ವಿಷ ಸೇವಿಸಿದ ವೀರಪ್ಪ ತಂದೆ ಹನುಮಪ್ಪ ಹಿರೇ ಕುರುಬರ ಸಾವು ಅಧಿಕಾರಿಗಳ ಭೇಟಿ

IMG 20250429 WA0159

Veerappa’s father Hanumappa Hire, who consumed poison, died, officials meet ಗಂಗಾವತಿ, ತಾಲೂಕಿನಮರಳಿ ಸಮೀಪದ ಆಚಾರ ನರಸಾಪುರ ಗ್ರಾಮದ ಸರ್ವೇ ನಂಬರ್ 69 ರಲ್ಲಿ. ವೈಯುಕ್ತಿಕ ಕಲಹದಿಂದ ಕಳೆದ 19ರಂದು. ವಿಷ ಸೇವಿಸಿದ ವೀರಪ್ಪ ತಂದೆ ಹನುಮಪ್ಪ ಹಿರೇ ಕುರುಬರ ಸಾಕಿನ್ ಆಚಾರ ನರಸಾಪುರ ಅವರು. ನಿಧನಗೊಂಡ ಹಿನ್ನೆಲೆಯಲ್ಲಿ. ಅವರ. ನಿವಾಸಕ್ಕೆ. ತಸಿಲ್ದಾರ್ ಯು ನಾಗರಾಜ್ ಹಾಗೂ. ಅಧಿಕಾರಿ ವರ್ಗದವರು. ಭೇಟಿ ನೀಡಿ ಕುಟುಂಬ ವರ್ಗದವರಿಗೆ . …

Read More »

ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಲು ಬೇಸಿಗೆ ಶಿಬಿರ ಸಹಕಾರಿ ,ಮಂಜುಳಾ ಶಿವಪ್ಪ ಹ್ತತಿಮರದ ಅಭಿಮತ

Screenshot 2025 04 29 15 33 54 07 6012fa4d4ddec268fc5c7112cbb265e7

Summer camps help in engaging in creative activities, says Manjula Shivappa ವಡ್ಡರಹಟ್ಟಿಯಲ್ಲಿ ಚಿಣ್ಣರಿಗಾಗಿ ಬೇಸಿಗೆ ಶಿಬಿರ ಆರಂಭ ಬಲೂನ್ ಉದುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದ ಗ್ರಾಪಂ ಸದಸ್ಯರು, ಅಧಿಕಾರಿಗಳು ಗಂಗಾವತಿ : ವಡ್ಡರಹಟ್ಟಿ ಗ್ರಾಮದಲ್ಲಿ ಮಕ್ಕಳನ್ನು ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಲು ಏ.29 ರಿಂದ ಮೇ 13 ರವರೆಗೆ ಗ್ರಾ.ಪಂ. ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಆಯೋಜಿಸಿದ್ದು, ಪಾಲಕರು ತಮ್ಮ ಮಕ್ಕಳನ್ನು ಶಿಬಿರಕ್ಕೆ ಕಳುಹಿಸಿ …

Read More »

891 ನೇಯ ವಿಶ್ವಗುರು ಬಸವಣ್ಣನವರ ಜಯಂತೋತ್ಸವ

Screenshot 2025 04 29 12 31 49 61 6012fa4d4ddec268fc5c7112cbb265e7

891nd birth anniversary of Vishwaguru Basavanna ಗಂಗಾವತಿ,29: 892 ನೇಯ ವಿಶ್ವಗುರು ಬಸವಣ್ಣನವರ ಜಯಂತೋತ್ಸವ ಕಾರ್ಯಕ್ರಮವನ್ನು ದಿನಾಂಕ 30/4/2025 ರಂದು ಬುಧವಾರದಂದು ಬೆಳಿಗ್ಗೆ 09 ಗಂಟೆಗೆ ನಗರದ ಆನೆಗೊಂದಿ ರಸ್ತೆ ಯಲ್ಲಿರು ಬಸವೇಶ್ವರ ವೃತ್ತ ದಲ್ಲಿ ರಾಷ್ಟ್ರೀಯ ಬಸವದಳ, ತಾಲೂಕು ಆಡಳಿತ, ಶಾಸಕರು, ಊರಿನ ಗಣ್ಯರು, ಬಸವಪರ ಸಂಘಟನೆ, ಎಲ್ಲಾ ಸಂಘಟನೆ ಮುಖಂಡರುಸೇರಿಷಟಸ್ಥಲದ್ವಜಾರೋಹಣ,ಬಸವಣ್ಣನವರ ಭಾವಚಿತ್ರಕ್ಕೆಪೂಜೆಯನ್ನು ನೆರವೇರಿಸಿಕೊಂಡು. ಮೆರವಣಿಗೆ :ಬಸವೇಶ್ವರ ವೃತ್ತ ದಿಂದ ಕ್ರಿಷ್ಣ ದೇವರಾಯ ಸರ್ಕಲ್‌, ಅಂಬೇಡ್ಕರ್ ಸರ್ಕಲ್,ನೀಲಕಂಟೇಶ್ವರ …

Read More »