Breaking News

ಕಲ್ಯಾಣಸಿರಿ ವಿಶೇಷ

ಪಾಕಿಸ್ತಾನ ಮೇಲೆ ಯುದ್ಧಸಾರಲುಪ್ರಧಾನಿಗೆ ಮ್ಯಾಗಳಮನಿ ಒತ್ತಾಯ

IMG 20250427 WA0094

Magalamani urges PM to declare war on Pakistan ಗಂಗಾವತಿ 27:–ಭಾರತವನ್ನು ಸದಾ ದ್ವೇಷದಿಂದ ಕಾಣುತ್ತಿರುವ ಹಾಗೂ ಉಗ್ರರ ಮೂಲಕ ಪದೇ ಪದೇ ದಾಳಿ ಮಾಡಿಸಿ ಭಾರತ ದೇಶದ ತಾಳ್ಮೆ ಪರೀಕ್ಷಿಸುತ್ತಿರುವ ಪಾಕಿಸ್ತಾನದ ಮೇಲೆ ಯುದ್ಧ ಸರಬೇಕೆಂದು ಕೊಪ್ಪಳ ಜಿಲ್ಲಾ ಸರ್ವಾOಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಪ್ರಧಾನಮಂತ್ರಿಗಳನ್ನು ಒತ್ತಾಯಿಸಿದ್ದಾರೆ.ನಮ್ಮ ದೇಶ ಜಗತ್ತಿಗೆ ಶಾಂತಿ ಸಾರಿದ ಮತ್ತು ಶಾಂತಿ ಬಯಸಿದ ದೇಶ ನಮ್ಮದು . …

Read More »

ಬಸವ ಜಯಂತಿ ಗೊಂದಲ ನಿವಾರಿಸಲು ಸಚಿವರಿಗೆ ಮನವಿ

IMG 20250427 WA0077

Appeal to Minister to clear confusion on Basava Jayanti ಬೀದರ್ : ಬಸವ ಜಯಂತಿ ದಿವಸ ಪಂಚಾಚಾರ್ಯ ಯುಗಮಹೋತ್ಸವ್ ಆಚರಿಸಲು ನಿರ್ಧರಿಸಿದ್ದ ವೀರಶೈವ ಮಹಾಸಭಾ ಕಾರ್ಯಕ್ರಮ ವಿರುದ್ಧ ನಿಯೋಗ ಇಂದು ಬೀದರ ಅಂಬೇಡ್ಕರ್ ವೃತ್ತ. ಪ್ರವಾಸಿ ಮಂದಿರರಲ್ಲಿರುವ ಸಚಿವರ ಕಚೇರಿ , ಶ್ರೀ ಈಶ್ವರ ಖಂಡ್ರೆ ಮಾನ್ಯ ಅರಣ್ಯ ಮತ್ತು ಪರಿಸರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಹಾಗು ರಾಷ್ಟ್ರೀಯ ಉಪಾಧ್ಯಕ್ಷ ಅಖಿಲ ಭಾರತ ವೀರಶೈವ ಮಹಾಸಭೆ …

Read More »

ಅರ್ಥಪೂರ್ಣವಾದ ಗುರುವಂದನಾ ಕಾರ್ಯಕ್ರಮ. ಕೊಪ್ಪಳ ಕಲ್ಕೇರಿ ಗ್ರಾಮದ ಭೂ ದಾನಿ ಹುಚ್ಚಮ್ಮ ಚೌದರಿ ಅವರಿಗೆ ಸನ್ಮಾನ

Screenshot 2025 04 27 13 24 53 78 6012fa4d4ddec268fc5c7112cbb265e7

Meaningful Guru Vandana program. Tribute to Huchamma Chaudhary, land donor of Kalkeri village, Koppal ಸಿರುಗುಪ್ಪ… ನಗರದ ಎಸ್ ಇ ಎಸ್ ಶಿಕ್ಷಕರ ತರಬೇತಿ ಕೇಂದ್ರದಲ್ಲಿ 2006 ರಿಂದ 2007ರವರೆಗೆ ತರಬೇತಿ ಪಡೆದ ಪ್ರ ಶಿಕ್ಷಣಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣವಾಗಿ ಜರುಗಿತು. ಸಂಸ್ಥೆಯ ಅಧ್ಯಕ್ಷ ಬಿ ಈ ಅವಿನಾಶ್. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ. ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ ವಾಗುವುದು ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ …

Read More »

ನಾರಾಯಣ ಸೇವಾ ಸಂಸ್ಥಾನದಿಂದ ದಕ್ಷಿಣ ಭಾರತದ 700 ಕ್ಕೂ ಹೆಚ್ಚು ದಿವ್ಯಾಂಗರಿಗೆ ಕೃತಕ ಅಂಗಾಂಗ ಜೋಡಣೆ

Screenshot 2025 04 27 13 18 01 72 6012fa4d4ddec268fc5c7112cbb265e7

Narayana Seva Sansthan provides prosthetic limbs to over 700 differently-abled people in South India ಬೆಂಗಳೂರು, ಏ, 27; ನಾರಾಯಣ ಸೇವಾ ಸಂಸ್ಥಾನದಿಂದ ಬೆಂಗಳೂರಿನಲ್ಲಿ ಉಚಿತ ನಾರಾಯಣ್ ಉಚಿತ ಕೃತಕ ಅಂಗಾಂಗ ಮತ್ತು ಕ್ಯಾಲಿಪರ್ ಜೋಡಣಾ ಶಿಬಿರದಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ 700 ಕ್ಕೂ ಅಧಿಕ ಮಂದಿಗೆ ಕೃತಕ ಅಂಗಾಂಗ ಜೋಡಣೆ ಮಾಡಲಾಯಿತು.ಬಸವನಗುಡಿಯ ಬುಲ್ ಟೆಂಪಲ್ ರಸ್ತೆಯ ಮರಾಠಾ ಹಾಸ್ಟೆಲ್ ಮೈದಾನದಲ್ಲಿ ಮೊದಲೇ ನೋಂದಾಯಿಸಿಕೊಂಡ …

Read More »

ತಿಪಟೂರು ಭಯೋತ್ಪಾದಕರ ಕೃತ್ಯ ಖಂಡಿಸಿ ಆಕ್ರೋಶ.

Screenshot 2025 04 27 09 18 55 39 6012fa4d4ddec268fc5c7112cbb265e7

Outrage condemns the act of Tiptur terrorists. ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕರ ಜೀವಗಳನ್ನು ಬಲಿ ತೆಗೆದುಕೊಂಡ ಭಯೋತ್ಪಾದಕರ ಕೃತ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸಿ ನಗರಸಭಾ ವೃತ್ತದ ಬಳಿ ಮೇಣದ ಬತ್ತಿ ಹಚ್ಚಿ ಮೃತರ ಕುಟುಂಬಕ್ಕೆ ಶ್ರದ್ಧಾಂಜಲಿ ಕೋರಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ತಿಪಟೂರು ಅಧ್ಯಕ್ಷರಾದ ಅಲ್ಲಾಭಕ್ಕಾಶ್ ಪಹಲ್ಗಾಮ್ ಉಗ್ರಗಾಮಿಗಳು ಅಮಾಯಕರನ್ನ ಹತ್ಯೆ ಮಾಡಿರುವುದು ನಾಗರೀಕ ಸಮಾಜ ತಲೆತಗ್ಗಿಸುವ ಕೃತ್ಯವಾಗಿದೆ,ಬಯೋತ್ಪಾದನೆಗೆ ಜಾತಿ ಧರ್ಮ ಇರುವುದಿಲ್ಲ, ದುಷ್ಟತನ, ಹಾಗೂ ಧರ್ಮದ …

Read More »

ಸಾಕಷ್ಟು ಅಭಿವೃದ್ಧಿ ಕೆಲಸವನ್ನು ಮಾಡಿದ ಕಿರ್ತಿ ಅರಟಾಳ ಪಂಚಾಯತಿಗೆ ಸಲ್ಲುತ್ತದೆ

IMG 20250426 WA0054

The credit for doing a lot of development work goes to Aratala Panchayat. ವರದಿ: ರಾಜಕುಮಾರ್ ಮಾಡಗ್ಯಾಳಸಚೀನ ಆರ್ ಜಾಧವಸಾವಳಗಿ-ಅರಟಾಳ: ಗ್ರಾಪಂ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಕೂಲಿ ಕಾರ್ಮಿಕರನ್ನು ಹೊಂದಿರುವ ಗ್ರಾಮ ಪಂಚಾಯತಿ. ಪ್ರತಿ ವರ್ಷವೂ ನರೇಗಾ ಯೋಜನೆಯನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿದೆ. ಸಾಕಷ್ಟು ಅಭಿವೃದ್ಧಿ ಕೆಲಸವನ್ನು ಮಾಡಿದ ಕಿರ್ತಿ ಅರಟಾಳ ಪಂಚಾಯತಿಗೆ ಸಲ್ಲುತ್ತದೆ ಎಂದು ಬೆಳಗಾವಿ ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ ಹೇಳಿದರು. …

Read More »

ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಮೂಲಕ ಮೇಣಬತ್ತಿ ಹಚ್ಚಿ ಶ್ರದ್ಧಾಂಜಲಿ ಸಲ್ಲಿಕೆ

Screenshot 2025 04 25 20 17 18 83 6012fa4d4ddec268fc5c7112cbb265e7

Koppal District Congress pays tribute by lighting candles ಕೊಪ್ಪಳ: ನಗರದ ಕೇಂದ್ರ ಬಸ್ ನಿಲ್ದಾಣದ ಕನಕ ವೃತ್ತದ ಮೂಲಕ ಅಶೋಕ ವೃತ್ತದವರೆಗೆ ಮೆರವಣಿಗೆ ನಡೆಸಿ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಮೂಲಕ ಶೋಕಾಚರಣೆ ಮಾಡಿದರು.ಜಿಲ್ಲಾ ಕಾಂಗ್ರೆಸ್ನ ಅಧ್ಯಕ್ಷರಾದ ಅಮರೇಗೌಡ ಬಯ್ಯಾಪುರ ನೇತೃತ್ವದಲ್ಲಿ ಮೆರವಣಿಗೆ ಮೂಲಕ ದೇಶದ ಐಕ್ಯತೆ ಭ್ರಾತೃತ್ವ ಮತ್ತು ಭಯೋತ್ಪಾದನೆ ನಿರ್ಮೂಲನೆಗೆ ಒತ್ತಾಯಿಸಿ ಘೋಷಣೆ ಕೂಗಿದರು ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ, ಕೇಂದ್ರದಲ್ಲಿ ಇರುವ ಪಕ್ಷ ಲೋಪಗಳನ್ನು …

Read More »

ವಡ್ಡರಹಟ್ಟಿಯಲ್ಲಿ ಪಂಚಾಯತ್ ರಾಜ್ ದಿವಸ್ ಆಚರಣೆ

Screenshot 2025 04 25 19 37 24 91 6012fa4d4ddec268fc5c7112cbb265e7

ಗ್ರಾಮಾಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ ಗ್ರಾಪಂ ಪಿಡಿಓ ಸುರೇಶ ಚಲವಾದಿ ಹೇಳಿಕೆ Panchayat Raj Day celebrated in Vaddarahatti ಗಂಗಾವತಿ : ತಾಲೂಕಿನ ವಡ್ಡರಹಟ್ಟಿ ಗ್ರಾಮ ಪಂಚಾಯತ್ ಕಾರ್ಯಾಲಯ ಬಳಿ ಗುರುವಾರ ಪಂಚಾಯತ್ ರಾಜ್ ದಿವಸ್ ಆಚರಣೆ ಮಾಡಲಾಯಿತು. ಈ ವೇಳೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಚಲವಾದಿ ಅವರು ಮಾತನಾಡಿ,ನಮ್ಮ ಸಂವಿಧಾನದ 73 ಮತ್ತು 74 ನೇ ತಿದ್ದುಪಡಿಗಳು ಪಂಚಾಯತ್ ರಾಜ್ ಮತ್ತು ನಗರಸ್ಥಳೀಯ ಸಂಸ್ಥೆಗಳಿಗೆ ಬಲತುಂಬಿದ್ದು, …

Read More »

ಮಲೇರಿಯಾ ವಿರುದ್ಧದ ಹೋರಾಟಕ್ಕೆಶ್ರಮಿಸೋಣ: ಡಾ.ವಿನೋದ ಕುಮಾರ ಕರೆ

Screenshot 2025 04 25 19 30 35 15 E307a3f9df9f380ebaf106e1dc980bb6

Let’s work hard to fight against malaria: Dr. Vinoda Kumar calls ಗಂಗಾವತಿ: 25 ನಗರದ ಆರೋಗ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಆಚರಣೆ ಮಾಡಲಾಯಿತು.ನಂತರ ಜಾತಕ್ಕೆ ಚಾಲನೆ ನೀಡಿ ಮಾತನಾಡಿದ ವೈದ್ಯರಾದ ಡಾ.ವಿನೋದ ಕುಮಾರ ಮಲೇರಿಯಾ ಎಂದರೇನು? ಮಲೇರಿಯಾವು ಕೆಲವು ಜಾತಿಯ ಸೊಳ್ಳೆಗಳಿಂದ ಮನುಷ್ಯರಿಗೆ ಹರಡುವ ಮಾರಕ ಕಾಯಿಲೆ ಯಾಗಿದೆ. ಇದು ಮುಖ್ಯವಾಗಿ ಉಷ್ಣವಲಯದ ದೇಶಗಳಲ್ಲಿ ಕಂಡು ಬರುತ್ತದೆ. ಇದನ್ನು ತಡೆಗಟ್ಟಬಹುದು ಮತ್ತು ಗುಣಪಡಿಸಬಹುದು. …

Read More »

ಹನೂರು ಪಟ್ಟಣದಲ್ಲಿ ನೂತನವಾಗಿ ಉದ್ಘಾಟನೆಗೊಂಡ ಇಂದಿರ ಕ್ಯಾಂಟಿನ್ ಸಿ ಎಮ್ ಚಾಲನೆ

Screenshot 2025 04 25 19 08 32 46 6012fa4d4ddec268fc5c7112cbb265e7

CM inaugurated the newly inaugurated Indira Canteen in Hanur town. ವರದಿ ; ಬಂಗಾರಪ್ಪ .ಸಿ .ಹನೂರು : ಕಾಂಗ್ರೇಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದಾದ ಇಂದಿರ ಕ್ಯಾಂಟಿನ್ ಗಳನ್ನು ರಾಜ್ಯ ಸರ್ಕಾರವು ಪ್ರತಿ ತಾಲ್ಲೋಕಿಗೊಂದರಂತೆ ಮಾಡಲು ತೀರ್ಮಾನಿಸಿದ್ದು ಅದರಂತೆ ಇಂದು ಉದ್ಘಾಟನಾ ಮಾಡಲಾಯಿತು ಎಂದು ಸಿಎಮ್ ಸಿದ್ದರಾಮಯ್ಯ ತಿಳಿಸಿದರು.ಹನೂರು ಪಟ್ಟಣದ ಹೃದಯ ಭಾಗದಲ್ಲಿ ನಿರ್ಮಿಸಿರುವ ಇಂದಿರ ಕ್ಯಾಂಟಿನ್ ಉದ್ಘಾಟಿಸಿದ ನಂತರ ಮಾತನಾಡಿದ ಅವರು ನಮ್ಮ ಸರ್ಕಾರವು ಬಡವರಿಗಾಗಿ …

Read More »