Breaking News

ಕಲ್ಯಾಣಸಿರಿ ವಿಶೇಷ

ಸಚಿವ ಸಂಪುಟದ ನಡೆಯುವ ಸ್ಥಳ ವೀಕ್ಷಣೆ ಮಾಡಿದ ಶಾಸಕ ಎಮ್ ಆರ್ ಮಂಜುನಾಥ್ ಮತ್ತು ಅಧಿಕಾರಿಗಳು

Screenshot 2025 04 18 19 00 25 21 6012fa4d4ddec268fc5c7112cbb265e7

MLA MR Manjunath and officials inspected the venue of the cabinet meeting. ವರದಿ:ಬಂಗಾರಪ್ಪ .ಸಿ .ಹನೂರು : ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀಮಾದಪ್ಪನ ಸನ್ನಿಧಿಯಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ಸಂತೋಷದ ವಿಚಾರ ಮುಖ್ಯಮಂತ್ರಿಗಳು ಸೇರಿದಂತೆ ಸಚಿವರುಗಳು ಮತ್ತು ಶಾಸಕರು ಹಿರಿಯ ಅಧಿಕಾರಿಗಳು ಭಾಗವಹಿಸುವುದರಿಂದ ಕ್ಷೇತ್ರದ ಅಭಿವೃದ್ಧಿಗೆ ನೀಲಾ ನಕ್ಷ ತಯಾರಿಸಿ ಅನುಮೋದನೆಗೆ ನೀಡಲಾಗಿದೆ ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು. ಹನೂರು ತಾಲೂಕಿನ ಮಲೆ …

Read More »

ಹರಮುಡಿ : ಹಠಯೋಗಿ ಹುಚ್ಚಿರಪ್ಪಜ್ಜನವರ ರಥೋತ್ಸವ, ಅಂಗವಾಗಿ ಸಾಮೂಹಿಕ ವಿವಾಹ

Screenshot 2025 04 18 18 52 52 26 6012fa4d4ddec268fc5c7112cbb265e7

Haramudi: A mass wedding as part of the chariot festival of the great yogi Hucchirappajjan ವರದಿ: ಶರಣಬಸಪ್ಪ ದಾನಕೈ ಯಲಬುರ್ಗಾ ಬಡವರ ಪಾಲಿಗೆ ಸಾಮೂಹಿಕ ವಿವಾಹಗಳು ವರದಾನವಾಗಿವೆ : ಶ್ರೀಗಳು ಯಲಬುರ್ಗಾ: ಬಡವರ ಪಾಲಿಗೆ ಸಾಮೂಹಿಕ ವಿವಾಹಗಳು ವರದಾನವಾಗಿವೆ,ಇದರಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಸಾಧ್ಯವಾಗಿದೆ ಎಂದು ಬಸವಲಿಂಗೇಶ್ವರ ಸ್ವಾಮೀಜಿ ಅವರು ತಾಲೂಕಿನ ಕರಮುಡಿ ಗ್ರಾಮದ ಹಠಯೋಗಿ ಕೋಡಿಕೊಪ್ಪದ ಶ್ರೀ ಹುಚ್ಚಿರಪ್ಪಜ್ಜನವರ ರಥೋತ್ಸವ, ಶ್ರೀ ಭೀಮಾಂಬಿಕಾದೇವಿಯ …

Read More »

ಬಸವನದುರ್ಗಾ ಗ್ರಾಮದ ಬಸ್ ನಿಲ್ದಾಣದಲ್ಲಿ ಪುಸ್ತಕ ಗೂಡು ಆರಂಭ

IMG 20250418 WA0057

Book stall opens at Basavandurga village bus stand ಜ್ಞಾನ ವೃದ್ಧಿಗಾಗಿ ಪುಸ್ತಕ ಗೂಡು ತಾಪಂ ಇಓ ರಾಮರೆಡ್ಡಿ ಪಾಟೀಲ್ ಮಾಹಿತಿ ಗಂಗಾವತಿ : ಸಾರ್ವಜನಿಕರು ಬಸ್ಸಿಗಾಗಿ ಕಾಯುವ ಸಮಯದಲ್ಲಿ ಸಮಯ ಹಾಳು ಮಾಡದೆ ಪುಸ್ತಕ ಓದಲಿ ಎನ್ನುವ ಯೋಚನೆಯಿಂದ ಗ್ರಾ,ಪಂ. ಅಧ್ಯಕ್ಷರು ಮತ್ತು ಚುನಾಯಿತ ಪ್ರತಿನಿಧಿಗಳು ಪುಸ್ತಕ ಗೂಡು ಪ್ರಾರಂಭಿಸಿರುವುದು ಎಲ್ಲರಿಗೂ ಪ್ರೇರಣೆಯಾಗಿದೆ ಎಂದು ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಮರೆಡ್ಡಿ ಪಾಟೀಲ್ ಹೇಳಿದರು. ತಾಲೂಕಿನ ಆನೆಗೊಂದಿ …

Read More »

ಆನೆಗುಂದಿ ಗ್ರಾಮ ಪಂಚಾಯತಿಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿಪರಿಶೀಲನೆ

Screenshot 2025 04 18 15 31 46 72 6012fa4d4ddec268fc5c7112cbb265e7

Progress review of guarantee schemes in Anegundi Gram Panchayat ಗಂಗಾವತಿ: ಸರ್ಕಾರದ ಆದೇಶದಂತೆ ಗ್ಯಾರಂಟಿ ಸಮಿತಿಗಳ ನಡೆ ಗ್ರಾಮ ಪಂಚಾಯತಿ ಕಡೆ ಎಂಬ ಆದೇಶದಂತೆ ಇಂದು ಆನೆಗುಂದಿ ಗ್ರಾಮ ಪಂಚಾಯತಿಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿಪರಿಶೀಲನೆ ನಡೆಸಲಾಯಿತು.ಗಂಗಾವತಿ ತಾಲೂಕಿನಲ್ಲಿ 56045 ಜನ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆ ಅಡಿ ಮಾಸಿಕ 2000/- ರೂಪಾಯಿ ತಲುಪಿಸಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ 33202 ಫಲಾನುಭವಿಗಳಿಗೆ ತಲುಪುತ್ತಿದೆ.ಅನ್ನಭಾಗ್ಯ: ಯೋಜನೆ ಅಡಿ ತಾಲೂಕಿನಲ್ಲಿ ಸುಮಾರು 2 ಲಕ್ಷ …

Read More »

ಕರ್ನಾಟಕ ಪ್ರಗತಿಪರ ಪೌರಕಾರ್ಮಿಕರ ಸಂಘದನೂತನ ಗಂಗಾವತಿ ತಾಲೂಕು ಸಮಿತಿ ರಚನೆ

Screenshot 2025 04 17 19 44 17 83 E307a3f9df9f380ebaf106e1dc980bb6

New Gangavathi Taluk Committee of Karnataka Progressive Civil Servants Association formed ಗಂಗಾವತಿ: ಏಪ್ರಿಲ್-೧೭ ಗುರುವಾರ ಗಂಗಾವತಿ ನಗರದ ಬಸ್‌ಸ್ಟಾö್ಯಂಡ್ ಹತ್ತಿರ ಇರುವ ತುಳಸಪ್ಪ ಛತ್ರದ ಬಯಲಲ್ಲಿ ಕರ್ನಾಟಕ ಪ್ರಗತಿಪರ ಪೌರಕಾರ್ಮಿಕರ ಸಂಘಟನೆಯ ಸಭೆ ಸೇರಿ ನೂತನ ಗಂಗಾವತಿ ತಾಲೂಕು ಸಮಿತಿಯನ್ನು ರಚಿಸಲಾಯಿತು ಎಂದು ಎಐಸಿಸಿಟಿಯು ಜಿಲ್ಲಾ ಅಧ್ಯಕ್ಷರಾದ ವಿಜಯ ದೊರೆರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸಂಘದ ನೂತನ ತಾಲೂಕ ಗೌರವ ಅಧ್ಯಕ್ಷರಾಗಿ ಡಬ್‌ಡಬ್ ಹನುಮಂತಪ್ಪ, ಅಧ್ಯಕ್ಷರಾಗಿ ಮಾಯಮ್ಮ, ಉಪಾಧ್ಯಕ್ಷರಾಗಿ …

Read More »

ಕುರಟ್ಟಿ ಹೋಸೂರು ಗ್ರಾಮದಲ್ಲಿ ಶ್ರೀ (ಕರ್ತ) ಕರಿ ತಿಮ್ಮರಾಯಸ್ವಾಮಿ, ಮಹದೇಶ್ವರ ದೇವಸ್ಥಾನ ಉದ್ಘಾಟನೆ.

Screenshot 2025 04 17 19 09 02 07 6012fa4d4ddec268fc5c7112cbb265e7

Inauguration of Sri (Lord) Kari Thimmarayaswamy, Mahadeshwara Temple in Kuratti Hosur village. ವರದಿ : ಬಂಗಾರಪ್ಪ .ಸಿ .ಹನೂರು:ಸಾಲೂರು ಮಠಕ್ಕೂ ಕುರಟ್ಟಿ ಹೊಸೂರು ಸುತ್ತಮುತ್ತಲಿನ ಜನಾಂಗಕ್ಕೂ ಮತ್ತು ವಿದ್ಯಾರ್ಥಿಗಳಿಗೂ ಅವಿನಾಭಾವ ಸಂಬಂಧವಿದೆ ಅದನ್ನು ಎಂದಿಗೂ ಮರೆಯಲು ಸಾದ್ಯವಿಲ್ಲ ನನಗಿಂತ ಹಿರಿಯ ವಿದ್ಯಾರ್ಥಿಗಳು ಮಠಕ್ಕೆ ತಮ್ಮದೆ ಆದ ರೀತಿಯಲ್ಲಿ ಕೊಡುಗೆ ನೀಡಿದ್ದಾರೆ ಈ ಭಾಗದಲ್ಲಿ ಯಾವುದೇ ಧಾರ್ಮಿಕ ಕಾರ್ಯ ಮಾಡಿದರು ಸಹ ಅದು ಶ್ರೀ ಮಠದಲ್ಲಿ ಮಾಡಿದಂತೆಯೆ …

Read More »

ಇಎಸ್ಐ ಆಸ್ಪತ್ರೆಯ ಚರ್ಮರೋಗ ವಿಭಾಗದ ಮುಖ್ಯಸ್ಥ ಡಾ ಗಿರೀಶ್ ಅವರಿಗೆಡಾಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿ

IMG 20250417 WA0083

Dr Girish, Head of Dermatology Department, ESI Hospital, receives Dr Ambedkar National Award ಬೆಂಗಳೂರು, ಏ, 16; ನವದೆಹಲಿಯ ನಾಗರಿ ಲಿಪಿ ಪರಿಷದ್ ನ ತಮಿಳುನಾಡು ಘಟಕದಿಂದ ದೆಹಲಿಯಲ್ಲಿ ಡಾ ಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.ಡಾ ಅಂಬೇಡ್ಕರ್ ಅವರ 134 ಜಯಂತಿ ಹಿನ್ನೆಲೆಯಲ್ಲಿ ಕರ್ನಾಟಕ, ಗುಜರಾತ್, ಮಧ್ಯ ಪ್ರದೇಶ, ಗೋವಾ, ಮಹಾರಾಷ್ಟ್ರ, ದೆಹಲಿ, ತಮಿಳುನಾಡು, ತೆಲಂಗಾಣ, ಹಾಗೂ ನಾರ್ವೆ ವಿದೇಶದಿಂದ ಕೂಡ ಗಣ್ಯರು ಭಾಗವಹಿಸಿದ್ದರು.ಬೆಂಗಳೂರಿನ …

Read More »

ಹಂಪಸದುರ್ಗಾ ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲನೆ

IMG 20250417 WA0079

Inspection of Hampasadurga lake dredging work ಕೂಲಿಕಾರರು ಮೇಜರ್ ಮೆಂಟ್ ಪ್ರಕಾರ ಕೆಲಸ ನಿರ್ವಹಿಸಲಿ ತಾ.ಪಂ. ಸಹಾಯಕ ನಿರ್ದೇಶಕರಾದ ಮಹಾಂತಗೌಡ ಪಾಟೀಲ್ ಹೇಳಿಕೆ ಗಂಗಾವತಿ : ತಾಲೂಕಿನ ಮರಳಿ ಗ್ರಾ.ಪಂ. ವ್ಯಾಪ್ತಿಯ ನರೇಗಾ ಕೂಲಿಕಾರರು ನಿರ್ವಹಿಸುತ್ತಿರುವ ಹಂಪಸದುರ್ಗಾ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ತಾ.ಪಂ. ಸಹಾಯಕ ನಿರ್ದೇಶಕರಾದ ಮಹಾಂತಗೌಡ ಪಾಟೀಲ್ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಅವರು ಮಾತನಾಡಿ,’ ಕೂಲಿಕಾರರು ಮೇಜರ್ ಮೆಂಟ್ ಪ್ರಕಾರ …

Read More »

ತಾಪಮಾನದ ಏರಿಕೆಗೆ ಜನತೆ ಹೈರಾಣ | ಗಗನಕ್ಕೇರುತ್ತಿದೆ ತಂಪು ಪಾನೀಯಗಳ ಬೆಲೆ

IMG 20250417 WA0024

People are suffering due to rising temperatures | Prices of soft drinks are skyrocketing ಸಚೀನ ಆರ್ ಜಾಧವಸಾವಳಗಿ: ಬಾಗಲಕೋಟೆ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬೇಸಿಗೆ ಬಿಸಿ ಏರುತ್ತಿದ್ದು, ಜನತೆ ತಾಪ ತಾಳಲಾರದೆ ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಬೆಳಗ್ಗೆ 9.30ರಿಂದ ಆರಂಭವಾಗುವ ಬಿಸಿಲಿನ ಪ್ರಖರತೆಗೆ ಜನತೆ ರೋಸಿ ಹೋಗಿದ್ದಾರೆ. ಕಲ್ಲಂಗಡಿ, ದ್ರಾಕ್ಷಿ, ಮೋಸಂಬಿ, ಎಳನೀರು, ಮಜ್ಜಿಗಿ ಮತ್ತಿತರ ತಂಪು ಪಾನೀಯಗಳಿಗೆ ಬೇಡಿಕೆ ಅಧಿಕವಾಗುತ್ತಿದೆ. ಗಗನಕ್ಕೇರಿದ …

Read More »

ಹೊನ್ನಾವರಕಾಸರಕೋಡದ ಖಾಸಗಿ ವಾಣಿಜ್ಯ ಬಂದರುಯೋಜನೆಯನ್ನು ಕೈಬಿಡುವಂತೆ ಮುಖ್ಯಮಂತ್ರಿಗೆರಾಷ್ಟ್ರೀಯ ಮೀನುಗಾರರ ಸಂಘಟನೆಗಳ ಒತ್ತಾಯ

Screenshot 2025 04 15 20 34 55 46 6012fa4d4ddec268fc5c7112cbb265e7

National fishermen organizations urge Chief Minister to abandon private commercial port project in Honnavar, Kasaragod ಬೆಂಗಳೂರು, ಏ, 15; ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕದ ಉದ್ದೇಶಿತ ಖಾಸಗಿ ವಾಣಿಜ್ಯ ಬಂದರು ಯೋಜನೆಯನ್ನು ಕೈಬಿಡುವಂತೆ ರಾಷ್ಟ್ರೀಯ ಮೀನುಗಾರರ ಸಂಘಟನೆಗಳ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.ಈ ಯೋಜನೆಗಾಗಿ ಪರಿಸರ ಸೂಕ್ಷ್ಮ ಕಡಲತೀರದ 5 ಕಿಲೋಮೀಟರ್ ಉದ್ದದ ಮೀನುಗಾರರ ವಸತಿ ನೆಲೆಯಲ್ಲಿ ಚತುಷ್ಪತ …

Read More »