All Karnataka. Brahmin Mahasabha. State President and District. Representatives. Election.. ಕೊಪ್ಪಳ:. ನಗರದ ಕಿನ್ನಾಳ ರಸ್ತೆಯಲ್ಲಿರುವ ನಮ್ಮ ಸದಾಚಾರ ಸದನ. ಭವನದಲ್ಲಿ. ರವಿವಾರದಂದು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷರ. ಹಾಗೂ ಜಿಲ್ಲಾ. ಪ್ರತಿನಿಧಿಗಳ ಆಯ್ಕೆಗಾಗಿ. ಚುನಾವಣೆ. ಜರುಗಿತು. ಕರ್ನಾಟಕ ರಾಜ್ಯದ್ಯಂತ. ಏಕಕಾಲಕ್ಕೆ ಜಿಲ್ಲಾ ಕೇಂದ್ರಗಳಲ್ಲಿ ನಡೆದ. ಚುನಾವಣೆಗೆ. ಮಹಾಸಭಾ ಸದಸ್ಯತ್ವ ಪಡೆದ. ಜಿಲ್ಲೆಯ .1,600 ಮತದಾರರು ತಮ್ಮ ಮತದಾರರ ಹಕ್ಕನ್ನು ಚಲಾಯಿಸಿದರು.. ಈ ಸಂದರ್ಭದಲ್ಲಿ. ವಿಪ್ರ …
Read More »ಶ್ರೀ ಶಂಕರ ಬಿದರಿ ರಾಜ್ಯಾಧ್ಯಕ್ಷ ಅಭಾವಿಲಿಮಹಾಸಭಾ ಬಸವ ಜಯಂತಿ ಆಚರಣೆ ಆದೇಶ ಗೊಂದಲ ಬಗ್ಗೆ:
Regarding confusion regarding the order of celebration of Basava Jayanti by Shri Shankar Bidari, State President of Abhavilimahasabha: ಸನ್ಮಾನ್ಯ ಶ್ರೀ ಶಂಕರ ಬಿದರಿ ಅವರು ಅಭಾವಿಲಿ ಮಹಾಸಭಾ ಆದೇಶ ಹೊರಡಿಸಿ ತಮ್ಮ ಸಂಘಟನೆಯ ತಾಲೂಕಾ ಜಿಲ್ಲಾ ಘಟಕಗಳಿಗೆ ಬಸವ ಜಯಂತಿ ನಿರ್ದೇಶನ ಕೊಟ್ಟಿದ್ದಾರೆ, ಅದರಂತೆ ಬಸವ ಜಯಂತಿ ದಿವಸ 770 ಅಮರಗಣಾಂಗಗಳ ಜೊತೆಗೆ ಜಗದ್ಗುರು ರೇಣುಕಾಚಾರ್ಯರ ಕೂಡಿಸಿ 771 ಶರಣರ ಜಯಂತಿ ನೆರವೇರಿಸಬೇಕು …
Read More »ಜಂಬೂರ್ ಬಸಮ್ಮನವರಿಗೆ ಶತಮಾನೋತ್ಸವದ ಸಂಭ್ರಮ
Centenary celebrations for Jambur Bassam ಕೊಟ್ಟರು,: ಇತ್ತೀಚೆಗೆ ಮನುಷ್ಯನ ಒತ್ತಡದ ಕಾರಣಕ್ಕಾಗಿ ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಈಗ ಇದ್ದವರು ಇನ್ನೊಂದು ಸಮಯಕ್ಕೆ ಇಲ್ಲವಾಗುತ್ತಿದ್ದಾರೆ. ಇದಕ್ಕೆ ವ್ಯತಿರಿಕ್ತ ಎಂಬಂತೆ ಕೊಟ್ಟೂರಿನ ಜಂಬೂರ್ ಬಸಮ್ಮನವರು ಶತಮಾನೋತ್ಸವ ಸಂಭ್ರಮದ ಹೊಸ್ತಿಲಲ್ಲಿದ್ದಾರೆ. ಕೊಟ್ಟೂರಿನ ಜಂಬೂರ್ ಬಸಮ್ಮನವರಿಗೆ ಈಗ ೧೦೦ ವರ್ಷ. ಮನುಷ್ಯ ಒಂದು ನೂರು ವರ್ಷ ಬದುಕುತ್ತಾನಾ? ಎಂಬ ಪ್ರಶ್ನೆಗೆ ಉತ್ತರವಾಗಿ ನಿಂತಿದ್ದಾರೆ. ಅವರ ಶತಮಾನೋತ್ಸವ ಸಂಭ್ರಮವನ್ನು ಅವರ ಕುಟುಂಬಸ್ತರು ಭಾನುವಾರ ಸಿದ್ದಲಿಂಗೇಶ್ವರ …
Read More »134 ನೇ ಅಂಬೇಡ್ಕರ್ ಜಯಂತಿ ಅದ್ದೂರಿ ಆಚರಣೆ
134th Ambedkar Jayanti celebrated in grand style ಗಂಗಾವತಿ: ನಗರದ ವಾರ್ಡ್ 31ರ ಮಾದಿಗ ಸಮಾಜದವರು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನಾಮಫಲಕೆ ಅದ್ದೂರಿಯಿಂದ ದೊಡ್ಡದಾದ ಹೂವಿನ ಹಾರ ಹಾಕಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಮಹಿಳೆಯರು ಕಳಸ ಹಿಡಿಡು ಡೊಳ್ಳು ವಾದ್ಯಗಳೊಂದಿಗೆ ತೆರಳಿ ಕೋರ್ಟ್ ಮುಂಭಾಗ ಇರುವ ಅಂಬೇಡ್ಕರ್ ಪುತ್ತಳಿಗೆ ದೊಡ್ಡ ಹಾರ ಹಾಕುವುದರ ಮೂಲಕ ಅಂಬೇಡ್ಕರ್ ಅವರ 134 ನೇ ಜಯಂತಿಯನ್ನು ಆಚರಣೆ ಮಾಡಿದರು. …
Read More »ಕೆಇಎ ನೀಡುವ ಪ್ರತಿಷ್ಠಿತ ಛಾಯಾ ಸಾದಕ ಪ್ರಶಸ್ತಿಯನ್ನು ಸ್ವೀಕರಿಸಿದ ಪತ್ರಕರ್ತರಾದ ಕಾಂಚಳ್ಳಿ ಬಸವರಾಜು
Journalist Kanchalli Basavaraju received the prestigious KEA Photojournalist Award. ವರದಿ : ಬಂಗಾರಪ್ಪ .ಸಿಬೆಂಗಳೂರು :ಪ್ರತಿವರ್ಷವು ರಾಜ್ಯಮಟ್ಟದಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘವು ಕೊಡ ಮಾಡುವ ಅತ್ಯುತ್ತಮ ಪ್ರಶಸ್ತಿಯನ್ನು ಛಾಯ ಗ್ರಾಹಕರಿಗೆ ನೀಡುತ್ತ ಬಂದಿದೆ ಈ ವರ್ಷದ ಪ್ರಶಸ್ತಿಯನ್ನು ಪತ್ರಕರ್ತರಾದ ಶ್ರೀ ಯುತ ಕಾಂಚಳ್ಳಿ ಬಸವರಾಜು ರವರಿಗೆ ನೀಡಿರುವುದು ನಮ್ಮ ಹೆಮ್ಮೆಯ ವಿಷಯ ಎಂದು ಕರ್ನಾಟಕ ಪತ್ರಕರ್ತರ ಸಂಘದ ಹನೂರು ಘಟಕದ ಅಧ್ಯಕ್ಷರಾದ ಬಂಗಾರಪ್ಪ .ಸಿ ತಿಳಿಸಿದರು. ನಂತರ …
Read More »ಕರ್ನಾಟಕದ ಗಡಿ ಭಾಗಕ್ಕೂ ತಟ್ಟಿದ ಲಾರಿ ಮುಸ್ಕರದ ಬಿಸಿ
The lorry that hit the Karnataka border is a hot mess. ಬಂಗಾರಪ್ಪ .ಸಿ .ಹನೂರು :ತಮ್ಮ ಬೇಡಿಕೆಗಳ ಸರ್ಕಾರವು ಈಡೇರಿಸುವಲ್ಲಿ ವಿಫಲವಾಯಿತು ಎಂದು ಲಾರಿ ಸಂಘಟನೆಗಳುಕರ್ನಾಟಕದಲ್ಲಿ ಮುಷ್ಕರ ಆರಂಭಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಲಾರಿ ಮಾಲೀಕರ ಸಂಘವು ಕರ್ನಾಟಕ ಗಡಿಭಾಗದ ಚಾಮರಾಜನಗರ ಜಿಲ್ಲೆಯ ರಾಮಾಪುರ ರಸ್ತೆಯಲ್ಲಿ ಸಂಚರಿಸುವ ಸರಕು ಸಾಗಣೆ ಲಾರಿಗಳನ್ನು ತಡೆಹಿಡಿದು ಬಂದ್ ಗೆ ಉತ್ತಮ ಸ್ಪಂದನೆ ಸಿಗುವಂತೆ ಸಂಘಟನೆಗಳು ಮಾಡಿವೆ ಎಂದು ಸಂಘಟನೆಯ ಮುಖ್ಯಸ್ಥರು …
Read More »ಬೆಂಗಳೂರಲ್ಲಿ ದೇಶದಲ್ಲೇ ಅತಿ ಎತ್ತರದ ಅಂಬೇಡ್ಕರ್ ಪ್ರತಿಮೆ ಶ್ಲಾಘನೀಯ-ರುದ್ರಮುನಿ ಶ್ರೀ.
The tallest Ambedkar statue in the country in Bengaluru is commendable – Rudramuni ಬೆಂಗಳೂರು ನಗರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮ್ಯೂಸಿಯಂ ಹಾಗೂ ದೇಶದಲ್ಲೇ ಎತ್ತರವಾದ ಅಂಬೇ ಡ್ಕರ್ ಪ್ರತಿಮೆಯನ್ನು ಸ್ಥಾಪನೆ ಮಾಡಲಾಗು ವುದು ಎಂದು ಮುಖ್ಯಮಂತ್ರಿ ಸಿದ್ದ ರಾಮಯ್ಯ ಘೋಷಿಸಿರುವುದರಿಂದ ಸ್ವಾಗತರ್ಹ ಎಂದು ಕಾಂಚಘಟ್ಟ ಮಠದ ಶ್ರೀ ರುದ್ರಮುನಿ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದರು. ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರುಮೈಸೂರು ವಿಶ್ವವಿದ್ಯಾ ಲಯದಲ್ಲಿ ಸಂವಿಧಾನ …
Read More »ದೇಶ ಕಂಡ ಅಪ್ರತಿಮ ಮಹಾನ್ ನಾಯಕ ಡಾ.ಬಿ.ಆರ್.ಅಂಬೇಡ್ಕರ್ : ರಾಯರಡ್ಡಿ,,
Dr. B.R. Ambedkar, the greatest leader of the country: Rayardi ವರದಿ : ಪಂಚಯ್ಯ ಹಿರೇಮಠ. ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಯಲಬುರ್ಗಾ : ದೇಶದಲ್ಲಿ ಜಾತಿ ವ್ಯವಸ್ಥೆ ತಾಂಡವಾಡುತ್ತಿರುವಾಗಲೇ, ಸ್ವತಃ ಅಂಬೇಡ್ಕರ್ ಅವರು ಅಸ್ಪೃಷ್ಯತೆ ಅನುಭವಿಸಿ ಛಲದಿಂದ ಅಧ್ಯಯನ ನಡೆಸಿ ಸಂವಿಧಾನ ರಚಿಸುವ ಮೂಲಕ ದೇಶದಲ್ಲಿ ಸಮಾನತೆಗೆ ಬಲ ನೀಡಲು ಹೋರಾಡಿದ ದೇಶ ಕಂಡ ಅಪ್ರತಿಮ ಮಹಾನ್ ನಾಯಕರು ಅಂಬೇಡ್ಕರವರು ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ …
Read More »ಡಾ ಬಿ ಆರ್ ಅಂಬೇಡ್ಕರ್ ಅವರ ಹಾಗೂ ಡಾ ಬಾಬು ಜಗಜೀವನ್ ರಾಮ್ ಜಯಂತಿಯನ್ನು ತಾಲ್ಲೂಕು ಆಡಳಿತ ವತಿಯಿಂದ ಆಚರಣೆ ಮಾಡಲಾಯಿತು.
The taluk administration celebrated the birth anniversary of Dr. B. R. Ambedkar and Dr. Babu Jagjivan Ram. ತಿಪಟೂರು ನಗರದ ಶ್ರೀ ಕೆಂಪಮ್ಮ ದೇವಿ ದೇವಾಲಯದ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ//ಬಿ.ಆರ್ ಅಂಬೇಡ್ಕರ್ ಹಾಗೂ ಭಾರತದ ಉಪಪ್ರಧಾನಿ,ಹಸಿರುಕ್ರಾಂತಿ ಹರಿಕಾರ ಡಾ//ಜಗಜೀವನ್ ರಾಮ್ ಜಯಂತಿ ಅಂಗವಾಗಿ ನಡೆದ ಅದ್ದೂರಿ ಮೆರವಣಿಗೆಗೆ ಶಾಸಕರು ಕೆ.ಷಡಕ್ಷರಿ ರವರು ಸಂವಿಧಾನ ಶಿಲ್ಪಿ ಡಾ//ಬಿ.ಆರ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ …
Read More »ಕನ್ನಡಿಗರಿಗೆ ಅನ್ಯಾಯವಾದರೆ ಹೋರಾಟಕ್ಕೆ ಶತಸಿದ್ಧ :ಅಮೃತ್ ಪಾಟೀಲ್
Ready to fight if injustice is done to Kannadigas: Amrit Patil ಕೊಪ್ಪಳ. ೧೨ : ಕರ್ನಾಟಕಕ್ಕೆ ಮತ್ತು ಕಲ್ಯಾಣ ಕರ್ನಾಟಕದ ಜನರಿಗೆ ಅನ್ಯಾಯವಾದರೆ ಯಾವ ಹೋರಾಟಕ್ಕಾದರು ಶತಸಿದ್ಧ ಎಂದು ವೀರ ಕನ್ನಡಿಗರ ಸೇನೆಯ ರಾಜ್ಯಾಧ್ಯಕ್ಷರಾದ ಅಮೃತ ಪಾಟೀಲ್ ಹೇಳಿದರು.ಅವರು ಕೊಪ್ಪಳ ತಾಲೂಕ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ವೀರ ಕನ್ನಡಿಗರ ಸೇನೆಯ ಜಿಲ್ಲಾ ಘಟಕದ ಉದ್ಘಾಟನೆ ಸಮಾರಂಭವನ್ನು ನೆರವೇರಿಸಿ ಮಾತನಾಡಿದರು.ಗಡಿ ವಿಷಯಗಳಲ್ಲಿ ಮಹಾರಾಷ್ಟç, ಗೋವಾ, ತಮಿಳುನಾಡು, ಆಂಧ್ರ …
Read More »