Breaking News

ಕಲ್ಯಾಣಸಿರಿ ವಿಶೇಷ

ಕುಡಿಯುವ ನೀರಿಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

IMG 20250402 WA0046 Scaled

Drinking water is top priority: DCM D.K. Shivakumar ಬೆಂಗಳೂರು, ಏ.02‘: “ಬೇಸಿಗೆ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಪ್ರತಿನಿಧಿಗಳ ನಿಯೋಗವು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಬುಧವಾರ ಭೇಟಿ …

Read More »

ಮಲ್ಲಾಪುರ ಗ್ರಾಮದ ಸ.ಹಿ.ಪ್ರಾ ಶಾಲೆಯ ನೂತನ ಎಸ್.ಡಿ.ಎಂ.ಸಿ ರಚನೆ

Screenshot 2025 04 01 20 52 15 04 E307a3f9df9f380ebaf106e1dc980bb6

New SDMC formed for S.H.P.R.A. School in Mallapur village ಗಂಗಾವತಿ: ತಾಲೂಕಿನ ಮಲ್ಲಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಎಸ್.ಡಿ.ಎಂ.ಸಿ ಯನ್ನು ಮಾರ್ಚ್-೩೧ ಸೋಮವಾರ ರಚನೆ ಮಾಡಲಾಯಿತು.ನೂತನ ಎಸ್.ಡಿ.ಎಂ.ಸಿ ಯ ಅಧ್ಯಕ್ಷರಾಗಿ ಶ್ರೀಮತಿ ಬಸಮ್ಮ ಗಂ. ಹನುಮಂತಪ್ಪ ನಾಯಕ, ಉಪಾಧ್ಯಕ್ಷರಾಗಿ ಲಕ್ಷö್ಮಣ ತಂ. ಅಂಜಿನಪ್ಪ ಅವರು ಅವಿರೋಧವಾಗಿ ಆಯ್ಕೆಯಾದರು. ಸದಸ್ಯರಾಗಿ ನೀಲಪ್ಪ ತಂ. ರಾಮಪ್ಪ, ಶ್ರೀಮತಿ ಮರಿಯಮ್ಮ ಗಂ. ಬೀರಪ್ಪ, ಶ್ರೀಮತಿ ದೇವಮ್ಮ ಗಂ. …

Read More »

ನಡೆದಾಡುವ ದೇವರು. ಶ್ರೀ ಶಿವಕುಮಾರ್ ಮಹಾಸ್ವಾಮಿಗಳ. 118ನೇಜಯಂತೋತ್ಸವ

IMG 20250401 WA0059

The Walking God. Sri Shivakumar Mahaswamy. 118th Birth Anniversary. ಗಂಗಾವತಿ: ಇಂದು ಮಂಗಳವಾರ ಸಾಯಂಕಾಲ 6-30ಕ್ಕೆ ನಗರದ ಶ್ರೀ ಕೊಟ್ಟೂ ಬಸವೇಶ್ವರ ದೇವಸ್ಥಾನ ಅವರದಲ್ಲಿ ನಡೆದಾಡುವ ದೇವರು. ಶ್ರೀ ಶಿವಕುಮಾರ್ ಮಹಾಸ್ವಾಮಿಗಳ. 118ನೇಜಯಂತೋತ್ಸವ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮ ದಲ್ಲಿ ಹಲವಾರು ಮಟಠದ ಹಳೇ ವಿದ್ಯಾರ್ಥಿಗಳು, ಮತ್ತು ಸ್ವಾಮಿಗಳ ಭಕ್ತರು ಮಾತನಾಡುತ್ತಾ. ಅನಾಥ ಬಡ ಮಕ್ಕಳಿಗೆ. ಗುಣಮಟ್ಟದ ಶಿಕ್ಷಣವನ್ನು ಕಲ್ಪಿಸುವುದರ ಮೂಲಕ. ಅಲ್ಲಿನ ವಿದ್ಯಾರ್ಥಿಗಳು ದೇಶ ವಿದೇಶದಲ್ಲಿ. ಉನ್ನತ …

Read More »

ಭದ್ರಯನಹಳ್ಳಿ ಗ್ರಾಮದ ಪ್ರಾ ಕೃ ಪ ಸಹಕಾರ ಸಂಘದ ಅಧ್ಯಕ್ಷರಾಗಿ ಶಿವರುದ್ರ ಮತ್ತು ಉಪಾಧ್ಯಕ್ಷರಾಗಿ ಎಸ್ ಆರ್ ರಂಗಸ್ವಾಮಿ ಆಯ್ಕೆಯಾದರು .

Shivarudra was elected as the president and S.R. Rangaswamy as the vice-president of the Prakripa Cooperative Society of Bhadrayanahalli village. ವರದಿ: ಬಂಗಾರಪ್ಪ .ಸಿ ಹನೂರು: ತಾಲೂಕಿನ ಭದ್ರಯ್ಯನಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಶಿವರುದ್ರ.(ಶಿವಣ್ಣ) . ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ನ ಎಸ್ ಆರ್ ರಂಗಸ್ವಾಮಿ ಅವಿರೋಧವಾಗಿ ಆಯ್ಕೆಯಾದರು. ಹನೂರು ತಾಲೂಕಿನ ಕೌದಳ್ಳಿ ಜಿಲ್ಲಾ …

Read More »

ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಗಳ ೧೧೮ನೇ ಜನ್ಮದಿನದ ಅಂಗವಾಗಿಏರ್ಪಡಿಸಲಾಗಿದ್ದ ರಕ್ತದಾನ ಶಿಬಿರ

IMG 20250401 WA0050

Blood donation camp organized as part of the 118th birth anniversary of Shri Shivakumara Swami of Siddaganga Mutt ಶಶಿಕುಮಾರ್ ಎಸ್ (ಜೆ ಎಸ್ ಬಿ): ಕೊಳ್ಳೇಗಾಲ, ಏ ೧:ರಕ್ತದಾನದಿಂದ ರಕ್ತದೊತ್ತಡ, ಮಧುಮೇಹದಂತಹ ರೋಗಗಳು ನಿಯಂತ್ರಣಕ್ಕೆ ಬರುವುದರ ಜತೆಗೆ ಆತ್ಮತೃಪ್ತಿ ಸಿಗುತ್ತದೆ ಎಂದು ಚಾಮರಾಜನಗರ ಜಿಲ್ಲಾಸ್ಪತ್ರೆ ರಕ್ತನಿಧಿ ಘಟಕದ ಹಿರಿಯ ತಂತ್ರಜ್ಞ ಸತ್ಯಣ್ಣ ತಿಳಿಸಿದರು.ಜೆ ಎಸ್ ಬಿ ಪ್ರತಿಷ್ಠಾನದ ವತಿಯಿಂದ ಪಟ್ಟಣದ ಶ್ರೀ ಶಿವಕುಮಾರ …

Read More »

ಅದ್ದೂರಿಯಾಗಿಜರುಗಿದ ಶ್ರೀ ಮಾರುತೇಶ್ವರ ರಥೋತ್ಸವ,,

IMG 20250331 WA0073

The grand Sri Maruteshwara Rathtsava festival ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ ವಾರ್ತೆ ಕೊಪ್ಪಳ. ಕೊಪ್ಪಳ : ತಾಲೂಕಿನ ಇರಕಲ್ ಗಡ ಗ್ರಾಮದಲ್ಲಿ ಸೋಮವಾರದಂದು ಸಾಯಂಕಾಲ ಶ್ರೀ ಮಾರುತೇಶ್ವರನ ಮಹಾರಥೋತ್ಸವವು ಸಹಸ್ರಾರು ಭಕ್ತಾಧಿಗಳ ಜಯಘೋಷದೊಂದಿಗೆ ವಿಜೃಂಭಣೆಯಿಂದ ಜರಗಿತು. ಗ್ರಾಮದ ಶ್ರೀ ಮಾರುತೇಶ್ವರನ ಮಹಾ ರಥೋತ್ಸವಕ್ಕೆ ಕೊಪ್ಪಳ ಸಂಸ್ಥಾನ ಗವಿ ಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ಕುದರಿಮೋತಿ ಸಂಸ್ಥಾನ ಮಠದ ವಿಜಯ ಮಹಾಂತೇಶ್ವರ ಮಹಾಸ್ವಾಮಿಗಳು ಹಾಗೂ ಕುಕನೂರು ಪಟ್ಟಣದ …

Read More »

ಇಸ್ಲಾಂಪುರದ ಅಲಿ ಟ್ರಾವೆಲ್ಸ್ವತಿಯಿಂದ ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ

WhatsApp Image 2025 03 30 At 6.12.01 PM

Ali Travelswati in Islampur distributes buttermilk to the public ಗಂಗಾವತಿ: ಗಂಗಾವತಿಯ ಇಸ್ಲಾಂಪುರದಲ್ಲಿ ಅಲಿ ಟ್ರಾವೆಲ್ಸ್ ಇಸ್ಲಾಂಪುರ ಇವರ ವತಿಯಿಂದ ಯುಗಾದಿ ಹಬ್ಬದ ಅಂಗವಾಗಿ ಸಾರ್ವಜನಿಕರಿಗೆ ಮಜ್ಜಿಗೆಯನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಇದೇ ರೀತಿ ನಿರಂತರವಾಗಿ ನಡೆಯುವ ಕುಡಿಯುವ ನೀರಿನ ಅರವಟ್ಟಿಗೆಯನ್ನು ನಗರಸಭೆಯ ಮಾಜಿ ಸದಸ್ಯರಾದ ದಿವಂಗತ ಮೆಹಬೂಬುಸಾಬ್ ಅವರ ಪುತ್ರರಾದ ಬೇವಿನಗಿಡದ ಮುನ್ನ ಅವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಅವರ ಸ್ನೇಹಿತರು, ಬಂಧುಬಳಗದವರು, ಹಿತೈಷಿಗಳು ಉಪಸ್ಥಿತರಿದ್ದರು.

Read More »

ಅದ್ದೂರಿಯಾಗಿ ಜರುಗಿದ ಮಾದಪ್ಪನ ಯುಗಾದಿ ಜಾತ್ರೆ

IMG 20250331 WA0069

Madappa’s Ugadi fair was held in grand style. ವರದಿ : ಬಂಗಾರಪ್ಪ .ಸಿ .ಹನೂರು : ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲ ಭಾನುವಾರ 8-9 ರವರೆಗಿನ ಶುಭ ಲಗ್ನದಲ್ಲಿ ಯುಗಾದಿ ರಥೋತ್ಸವ ನೆರವೇರಿತು. ಯುಗಾದಿ ರಥೋತ್ಸವಕ್ಕೆ ರಾಜ್ಯ ಅಷ್ಟೇ ಅಲ್ಲದೆ ತಮಿಳುನಾಡನಿಂದಲೂ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ, ಹರಕೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು. ಯುಗಾದಿ ರಥೋತ್ಸವ …

Read More »

ಪವಿತ್ರ ರಂಜಾನ್ ಹಬ್ಬವನ್ನು ಮುಸ್ಲಿಂ ಭಾಂದವರು ಸಡಗರ ಸಂಭ್ರಮಗಳೊಂದಿಗೆ ಆಚರಿಸಿದರು.

IMG 20250331 WA0044

The holy festival of Ramadan was celebrated with great enthusiasm by the Muslim community. ಕೊಟ್ಟೂರು ಪವಿತ್ರ ರಂಜಾನ್ ಹಬ್ಬವನ್ನು ಪಟ್ಟಣದ ಮುಸ್ಲಿಂ ಭಾಂದವರು ಸೋಮವಾರ ಸಡಗರ ಸಂಭ್ರಮಗಳೊಂದಿಗೆ ಆಚರಿಸಿದರು, ಇಲ್ಲಿನ ಪ್ರಮುಖ ಮಸೀದಿಗಳಲ್ಲಿ ಹಬ್ಬದ ನಿಮಿತ್ತವಾಗಿ ಮುಸ್ಲಿಂ ಆರಾಧ್ಯ ದೈವ ಅಲ್ಲಾಹುವಿನ ನಾಮಸ್ಮರಣೆ ಬೆಳೆಗ್ಗೆ ೯ ರಿಂದಲೇ ಮಾರ್ದನಿಸಿದವು. ಪಟ್ಟಣದ ಬಿಲಾಲ್, ಉಸ್ಮಾನಿಯ, ಜಾಮೀಯ, ಮುಬಾರಕ್, ಇಲಾಹಿ,ತೌಹಿದ್ ಮಸೀದಿಗಳಿಂದ ಮುಸ್ಲಿಂ ಜನಾಂಗದವರು ನೂರಾರು ಸಂಖ್ಯೆಯಲ್ಲಿ …

Read More »

ಹೆಡ್ ಕಾನ್ ಸ್ಟೇಬಲ್ ಕೊಟ್ರೇಶ್ ಚಿಮ್ಮನಹಳ್ಳಿ ಅವರಿಗೆ 2024 ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರದಾನ ಮಾಡಲು ಆದೇಶ

Screenshot 2025 03 31 17 43 18 18 6012fa4d4ddec268fc5c7112cbb265e7

Order to award Chief Minister’s Medal for the year 2024 to Head Constable Kotresh Chimmanahalli ಕೊಟ್ಟೂರು : ತಾಲೂಕಿನ  ಬೋರನಹಳ್ಳಿ ಗ್ರಾಮದ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಕೊಟ್ರೇಶ್ ಚಿಮ್ಮನಹಳ್ಳಿ ಅವರಿಗೆ 2024 ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರದಾನ ಮಾಡಲು 02.04.2025 ಆರಕ್ಷಕ ಮಹಾ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಕೊಟ್ರೇಶ್ ಅವರು 2005 ರಿಂದ ಪೊಲೀಸ್ ಇಲಾಖೆಯಲ್ಲಿ   ಕಾರ್ಯ ಸುಮಾರು 20 ವರ್ಷಗಳಿಂದ   …

Read More »