Breaking News

ಕಲ್ಯಾಣಸಿರಿ ವಿಶೇಷ

ಉತ್ಪನ್ನ ಮಾರಾಟ ಮಾಡುವುದೂ ಕಲೆ: ರೂಪಾ

Screenshot 2025 03 28 19 54 13 37 E307a3f9df9f380ebaf106e1dc980bb6

Selling a product is also an art: Rupa      ಕೊಪ್ಪಳ: ಇಂದು ಮಾರುಕಟ್ಟೆಯಲ್ಲಿ ಉತ್ಪನ್ನವೊಂದನ್ನು ಗ್ರಾಹಕರಿಗೆ ತಲುಪಿಸುವುದು ಸವಾಲಿನ ಕೆಲಸ. ಅದಕ್ಕೂ ಕ್ರಿಯಾಶೀಲತೆ, ಜನರನ್ನು ತಲುಪುವ ಕಲೆ ಗೊತ್ತಿರಬೇಕು ಎಂದು ಮರಿಯಮ್ಮನಹಳ್ಳಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಪ್ರಾಧ್ಯಾಪಕಿ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ.ರೂಪಾ.ಪಿ.ಸಿ ಹೇಳಿದರು.      ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ವಾಣಿಜ್ಯ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸಾ …

Read More »

ಮಹಿಳಾ ದಿನಾಚರಣೆ ಸಮಾರಂಭವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ  ಡಾ. ಶಾಲಿನಿ ರಜನೀಶ್ ಉದ್ಘಾಟಿಸಿದರು

Screenshot 2025 03 28 19 37 04 10 E307a3f9df9f380ebaf106e1dc980bb6

The Women’s Day celebration was inaugurated by Chief Secretary to the Government, Dr. Shalini Rajneesh. ಬೆಂಗಳೂರು, ಇಂದು ನಗರದ ಬಾಲಭವನದಲ್ಲಿ ಇಂದು ನಡೆದ ಅಖಿಲ ಕರ್ನಾಟಕ ರಾಜ್ಯ  ಸರ್ಕಾರಿ ಮಹಿಳಾ ನೌಕರರ ಸಂಘದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭವನ್ನು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ  ಡಾ. ಶಾಲಿನಿ ರಜನೀಶ್ ಉದ್ಘಾಟಿಸಿದರು.  ಈ ಸಮಾರಂಭದಲ್ಲಿ ಶಾಸಕರಾದ ಶರವಣ, ಕನ್ನಡ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ. …

Read More »

ಡಾ. ಬಿ ಆರ್ ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಮ್ ಜಯಂತಿಯನ್ನು ಅದ್ದೂರಿಯಾಗಿಆಚರಿಸಲುತಿರ್ಮಾನಿಸಲಾಯಿತು.

IMG 20250328 WA0119 Scaled

It was decided to celebrate the birth anniversary of Dr. B. R. Ambedkar and Babu Jagjivan Ram in a grand manner. ವರದಿ: ಬಂಗಾರಪ್ಪ .ಸಿ.ಹನೂರು : ದೇಶ‌ಕಂಡ‌ ಅಪರೂಪದ ಗೌರವಾನ್ವಿತ ಮಹಾನ್ ವ್ಯಕ್ತಿಗಳಲ್ಲಿ ಇವರುಗಳು ಮೊದಲಿರುತ್ತಾರೆ ,ಅಂತಹವರ ಜಯಂತಿಯನ್ನು ಸರ್ಕಾರದಿಂದ ಆಚರಿಸಲಾಗುತ್ತದೆ ,ನಾವುಗಳು ಸಹ ಎಲ್ಲಾ ಸಮಾಜ ಜನಾಂಗವು ಸೇರಿ ಸಂಭ್ರಮದಿಂದ ಆಚರಿಸೋಣವೆಂದು ಶಾಸಕರಾದ ಎಂ ಆರ್ ಮಂಜುನಾಥ್ ತಿಳಿಸಿದರು.ಪಟ್ಟಣದ ಲೋಕೋಪಯೋಗಿ …

Read More »

ಅಖಂಡ ಭಾರತ ಖಾದಿ ಮಹಾಸಂಘಟನೆಯಿಂದ ಮೂವರು ಸಾಧಕರಿಗೆ ಪ್ರಶಸ್ತಿ ಪ್ರದಾನ

IMG 20250328 WA0116

All India Khadi Maha Sangha awards three achievers ಬೆಂಗಳೂರು, ಮಾ, 28; ಅಖಂಡ ಭಾರತ ಖಾದಿ ಮಹಾ ಸಂಘಟನೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಬಸವನಗುಡಿಯ ಆಚಾರ್ಯ ಪಾಠಶಾಲಾ ಟ್ರಸ್ಟ್ ಕಚೇರಿಉಲ್ಲಿ ಮನೆಯಂಗಳದಲ್ಲಿ ಪ್ರಶಸ್ತಿ ವಿತರಣೆ ಕಾರ್ಯಕ್ರಮ ನಡೆಯಿತು.ಮೂರು ಪ್ರಮುಖ ಸಾಧಕರನ್ನು ಗುರುತಿಸಿ ಗೌರವಿಸಲಾಯಿತು. “ವಿಶ್ವಗುರು ಬಸವೇಶ್ವರ ಪ್ರಶಸ್ತಿಯನ್ನು” ಆಚಾರ್ಯ ಪಾಠಶಾಲಾ ಕಾಲೇಜು ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಬಹು ಸಮಾಜಮುಖಿ ಚಿಂತಕರಾಗಿರುವಂತಹ ಡಾ. ವಿಷ್ಣು ಭಾರತ್ …

Read More »

ಜಾತಿಜನಗಣತಿ ವರದಿ ಬಿಡುಗಡೆಗಾಗಿ ಕರ್ನಾಟಕ ವಿಶ್ವಕರ್ಮ ಜನಸೇವಾ ಸಂಘದಿಂದ ಏ. 23 ರಂದು ಜಾಗೃತಿ ಸಮಾವೇಶ

IMG 20250328 WA0115

Karnataka Vishwakarma Janaseva Sangh to hold awareness conference on April 23 for release of caste census report ಬೆಂಗಳೂರು, ಮಾ, 28; ಜಾತಿ ಜನಗಣತಿ ವರದಿಯನ್ನು ಶೀಘ್ರದಲ್ಲಿ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಏಪ್ರಿಲ್ 23 ರಂದು ಬೆಂಗಳೂರಿನಲ್ಲಿ ಕರ್ನಾಟಕ ವಿಶ್ವಕರ್ಮ ಜನಸೇವಾ ಸಂಘದಿಂದ “ವಿಶ್ವಕರ್ಮ ಜನಜಾಗೃತಿ ಸಮಾವೇಶ” ಹಮ್ಮಿಕೊಳ್ಳಲಾಗಿದೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ವಿಶ್ವಕರ್ಮ ಜನಸೇವಾ ಸಂಘ ರಾಜ್ಯಾಧ್ಯಕ್ಷ ಎಂ. ಸೋಮಶೇಖರ್, ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ …

Read More »

ಏಕಾಏಕಿ ಧರೆಗುರುಳಿದ ವಿದ್ಯುತ್ ಕಂಬಗಳು: ಯಾವುದೇಅಪಾಯವಿಲ್ಲ.

20250328 185323 COLLAGE Scaled

Electric poles that suddenly fell: No danger. ಕಲ್ಯಾಣ ಸಿರಿ, ಕುಷ್ಟಗಿ: ತಾಲೂಕಿನ ತಾವರಗೇರಾ ಹೋಬಳಿ ಜುಮಲಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡವಿಭಾವಿ ಗ್ರಾಮದಲ್ಲಿ ಏಕಾಏಕಿ ಮೂರು ಕಂಬಗಳು ಧರೆಗುರುಳಿದ ಘಟನೆ ನಡೆದಿದೆ.ಶುಕ್ರವಾರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಗ್ರಾಮದ ಕಲ್ಯಾಣ ಕುಮಾರ್ ಮಾಲಗಿತ್ತಿ ಮನೆಯಿಂದ ಚಿನ್ನಪ್ಪ ನಂದಿಹಾಳ ಮನೆಯವರೆಗೆ ಮೂರು ಕಂಬಗಳು ಧಿಡೀರನೆ ಭೂಮಿಗೆ ಅಪ್ಪಳಿಸಿದ ಕಂಬಗಳು ಬೀಳುತ್ತಿರುವ ದೃಶ್ಯವನ್ನು ಪ್ರತ್ಯಕ್ಷವಾಗಿ ನೋಡಿದ ಕಲ್ಯಾಣ್ ಕುಮಾರ್ ಮಾಲಗಿತ್ತಿ …

Read More »

ಗೌರವ ಡಾಕ್ಟರೇಟ್ ಪದವಿ ಪಡೆದ ಡಾ ದಾಕ್ಷಾಯಣಿ ಎಸ್ ಅಪ್ಪ ಶರಣಬಸವೇಶ್ವರ ಮಹಾದಾಸೋಹ ಮಹಾಮನೆ ಕಲ್ಬುರ್ಗಿ ಅವರಿಗೆಶುಭಾಶಯಗಳು

IMG 20250328 WA0056

Congratulations to Dr. Dakshayani S. Appa Sharanabasaveshwara Mahadasoha Mahamane Kalburgi, who received an honorary doctorate degree. ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದ ಶ್ರೀ ಶರಣಬಸವೇಶ್ವರ ಮಹಾದಾಸೋಹದ ಮಹಾತಾಯಿ, ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ ಡಾ.ದಾಕ್ಷಾಯಿಣಿ ಎಸ್. ಅಪ್ಪ ಅವರ ಜನಸೇವೆ , ಸಮಾಜ ಸೇವೆ, ಶೈಕ್ಷಣಿಕ ಸೇವೆ ಪರಿಗಣಿಸಿ ಅವರಿಗೆ ಈ ಸಾಲಿನ ಗೌರವ ಡಾಕ್ಟರೇಟ್ ಪದವಿ …

Read More »

ಟ್ರಾವೆಲ್ ಏಜೆಂಟ್ಸ್ ಅಸೋಸಿಯೇಷನ್ ಆಫ್ ಇಂಡಿಯಾಗೆ 75 ವರ್ಷ : ಮಹಿಳಾ ದಿನದಂದು 75 ಮಹಿಳೆಯರಿಗೆ ಸನ್ಮಾನ

Travel Agents Association of India turns 75: 75 women honored on Women’s Day ಬೆಂಗಳೂರು, ಮಾ, 28; ಪ್ರವಾಸೋದ್ಯಮ ವಲಯದಲ್ಲಿ ಪ್ರಮುಖ ಹೆಜ್ಜೆಗುರುತುಗಳನ್ನು ಮೂಡಿಸಿರುವ ಟ್ರಾವೆಲ್ ಏಜೆಂಟ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಟಿಎಎಐ) ರಾಜ್ಯ ಪ್ರವಾಸೋದ್ಯಮ ಇಲಾಖೆಯೊಂದಿಗೆ ಸಹಭಾಗಿತ್ವ ಹೊಂದುವ ಮೂಲಕ ಕರ್ನಾಟಕದಲ್ಲಿ ಹೊಸ ಅಧ್ಯಾಯ ಪ್ರಾರಂಭಿಸಿದೆ.“ಅಂತರರಾಷ್ಟ್ರೀಯ ಮಹಿಳಾ ದಿನ”ದ ಸಂದರ್ಭದಲ್ಲಿ ವಾವ್ [WOW] ಅಂದರೆ ವುಮೆನ್ ಆಫ್ ವಂಡರ್ (Women of Wonder) ಸ್ಕ್ರಾಲ್ …

Read More »

ಟಿಪಿಜೆಪಿ ನಡೆ ಹುಬ್ಬಳ್ಳಿ ಕಡೆ ಬಡವರ ಹಣ ಮರುಪಾವತಿಗಾಗಿ ಹೋರಾಟಕ್ಕೆ ಕೈ ಜೋಡಿಸಿ

IMG 20250327 WA0111

ಕಲ್ಯಾಣಸಿರಿ,ಕೊಪ್ಪಳ: ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯವರ ಕಛೆರಿ ಮುಂಭಾಗದಲ್ಲಿ ೨ ತಿಂಗಳ ನಿರಂತವಾಗಿ ಟಿಪಿಜೆಪಿ ಸಂಘಟನೆಯಿಂದ ರಾಜ್ಯದ ಪ್ರತಿಯೊಂದು ಜಿಲ್ಲೇಯ ಅದ್ಯಕ್ಷರು ಹಾಗು ತಾಲೂಕು ಅದ್ಯಕ್ಷರು, ಪದಾಧಿಕಾರಿಗಳು, ರೈತ ಮುಖಂಡರು, ವಿವಿಧ ಜನಪರ ಸಂಘಟನೆಗಳ ಮುಖಂಡರ ಸಮ್ಮುಖದಲ್ಲಿ ಅನಿರ್ದಿಷ್ಟ ಹೋರಾಟವನ್ನು ಮಾಡುವದರ ಜೋತೆಗೆ ನಿರಂತವಾಗಿ ನಮ್ಮ ಸಂಘಟನೆ ೨ ವರ್ಷಗಳಿಂದ ಹೋರಾಟದ ಹಾದಿಯಲ್ಲಿ ಸಾಗಿಬಂದಿದೆ ಬಡವರಿಗೆ ಹಣ ಕೊಡಿಸುವದೆ ನಮ್ಮ ಗುರಿ ಎಂದು ಟಿಪಿಜೆಪಿ ಸಂಘಟನೆಯ ರಾಜ್ಯ ಅದ್ಯಕ್ಷ ಅಪ್ಪಾಸಾಹೇಬ …

Read More »

ಚಿಕ್ಕವಂಕಲಕುಂಟಾದಲ್ಲಿ ಒಣ ಗಾಂಜಾ ಜಪ್ತಿ : ಪ್ರಕರಣ ದಾಖಲು

IMG 20250327 WA0110

Dried ganja seized in Chikkavankalkunta: Case registered ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಕೊಪ್ಪಳ : ಚಿಕ್ಕವಂಕಲಕುಂಟ ಗ್ರಾಮದಲ್ಲಿ ಅಕ್ರಮವಾಗಿ ಮಾರಾಟಕ್ಕಾಗಿ ಸಂಗ್ರಹಿಸಿಟ್ಟಿದ್ದ ಒಣ ಗಾಂಜಾವನ್ನು ಗುರುವಾರ ಅಬಕಾರಿ ಇಲಾಖೆಯ ತಂಡವು ಜಪ್ತಿ ಮಾಡಿ, ಪ್ರಕರಣ ದಾಖಲಿಸಿಕೊಂಡಿದೆ. ಅಬಕಾರಿ ಇಲಾಖೆಯ ಬೆಳಗಾವಿ ಕೇಂದ್ರಸ್ಥಾನ (ಜಾರಿ ಮತ್ತು ತನಿಖೆ) ಅಬಕಾರಿ ಅಪರ ಆಯುಕ್ತರು, ಹೊಸಪೇಟೆ ವಿಭಾಗದ ಅಬಕಾರಿ ಜಂಟಿ ಆಯುಕ್ತರು ಹಾಗೂ ಕೊಪ್ಪಳ ಜಿಲ್ಲೆ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ ಹಾಗೂ ಅಬಕಾರಿ …

Read More »