Breaking News

ಕಲ್ಯಾಣಸಿರಿ ವಿಶೇಷ

ಅಕಾಲಿಕ ಮಳೆ ಒಣ ದ್ರಾಕ್ಷಿ ಹಾನಿ: ಸ್ಥಳಕ್ಕೆ ತಹಶೀಲ್ದಾರ್ ಬೇಟಿ ಪರಿಶೀಲನೆ

IMG 20250325 WA0077

Untimely rain damages dry grapes: Tahsildar visits the spot to inspect ಸಾವಳಗಿ: ಜೋರು ಗಾಳಿ ಹಾಗೂ ಮಳೆಯು ದ್ರಾಕ್ಷಿ ಬೆಳೆಗಾರರಿಗೆ ಕಹಿ ಉಣಿಸಿದೆ. ಮತ್ತೊಮ್ಮೆ ಪರಿಹಾರಕ್ಕಾಗಿ ಸರ್ಕಾರದ ಎದುರು ಕೈಒಡ್ಡುವಂತೆ ಮಾಡಿದೆ. ಸಾವಳಗಿ ಹೋಬಳಿಯಲ್ಲಿ ಸೋಮವಾರ ಬಿರುಗಾಳಿ, ಹಾಗೂ ಮಳೆಯಿಂದಾಗಿ ಹಾನಿಯಾದ ದ್ರಾಕ್ಷಿಯನ್ನು ತಹಶೀಲ್ದಾರ್ ಸದಾಶಿವ ಮುಕೋಜ್ಜಿ  ಮಂಗಳವಾರ ಭೇಟಿ ಪರೀಶೀಲನೆ ನಡೆಸಿದರು. ಹೋಬಳಿಯಲ್ಲಿ ಹಾನಿಯಾದ ಸ್ಥಳಕ್ಕೆ ಮಂಗಳವಾರ ತೊದಲಬಾಗಿ, ತುಂಗಳ, ಸೇರಿದಂತೆ ಅನೇಕರು ಗ್ರಾಮಗಳಲ್ಲಿ ದ್ರಾಕ್ಷಿಯನ್ನು …

Read More »

ಬೆಲೆ ಏರಿಕೆ ಮಧ್ಯದಲ್ಲಿ ಸರಳ ವಿವಾಹ ಮಾಡುತ್ತಿರುವ ಸಂಘಟನೆಯ ಕಾರ್ಯ ಶ್ಲಾಘನೀಯ : ಮುಂಡ್ರಿಗಿ ನಾಗರಾಜ್

IMG 20250325 WA0006

The work of the organization conducting simple weddings amidst price hike is commendable: Mundrigi Nagaraj ಬಳ್ಳಾರಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆವರಣದ ಹೊಂಗಿರಣ ಸಭಾಂಗಣ ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಜನ ಸೈನ್ಯ ದಶಮಾನೋತ್ಸವದ ಲಾಂಛನ ಮತ್ತು ಉಚಿತ ಸಾಮೂಹಿಕ ವಿವಾಹಗಳ ಬಿತ್ತಿ ಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಮಹಾನಗರ ಪಾಲಿಕೆ ಸಭಾಧ್ಯಕ್ಷರಾದ ಗಾದೆಪ್ಪ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.ನಂತರ …

Read More »

ಕೊಟ್ಟೂರಿನ ಸಿಟಿ ಆಸ್ಪತ್ರೆಯಲ್ಲಿ :ಪ್ರಾಧಿಕಾರಗದಿಂದ ಅನುಮತಿ ಇಲ್ಲದೆ ಅಕ್ರಮ ಕ್ಲಿನಿಕ್

IMG 20250324 WA0123

Illegal clinic at City Hospital in Kotturu without permission from the authorities ಕೊಟ್ಟೂರು ಪಟ್ಟಣದ ಬಸ್ ನಿಲ್ದಾಣದ ಹಿಂಭಾಗದಲ್ಲಿ ಕೊಟ್ಟೂರು ಸಿಟಿ ಆಸ್ಪತ್ರೆಯನ್ನು ಸೂಕ್ತ ಪರವಾನಿಗೆಯನ್ನು ಪಡೆಯದೇ, ಸಂಬಂಧಿಸಿದ ಪ್ರಾಧಿಕಾರಗಳಿಂದ ಅನುಮತಿ ಪಡೆಯದೇ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕರ್ನಾಟಕ ಪ್ರವೇಟ್ ಮೆಡಿಕಲ್ ಎಸ್ಟಾಬ್ಲಿಷ್‌ಮೆಂಟ್ ಅಥಾರಿಟಿಯಿಂದ ನೋಂದಣಿಯಾಗದ ಪ್ರವೇಟ್ ಕ್ಲಿನಿಕ್ ಆಗಿದೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ. ಆಸ್ಪತ್ರೆಗಳಿಗೆ ಬರುವ ರೋಗಿಗಳಿಗೆ ಹೈ ಡೋಸ್ ಔಷಧಿಗಳನ್ನು ಬರೆದು, …

Read More »

ಕಳ್ಳ ಹೊಕ್ಕ ಮನೆ ಉಳಿಯಬಹುದು ಕೊಳ್ಳಿ ಹೊಕ್ಕ ಮನೆ ಉಳಿಯಲಾರದು : ಶರಣಬಸಪ್ಪ ದಾನಕೈ

IMG 20250324 WA0117

A house entered by a thief may survive, but a house entered by a thief cannot survive: Sharanabasappa Danakai ಕುಕನೂರ : ಕಳ್ಳ ಹೊಕ್ಕ ಮನೆ ಉಳಿಯಬಹುದು ಆದರೆ ಕೋಳ್ಳಿ ಹೋಕ್ಕ ಮನೆ ಉಳಿಯಲಾರದು ಸರಾಯಿ ಮದ್ಯ ಇದು ಕೋಳ್ಳಿ ಇದ್ದಂತೆ ಆದ್ದರಿಂದ ಮದ್ಯಪಾನ ಪ್ರೀಯರು ಇದರಿಂದ ದೂರವಿರಬೇಕು ಎಂದು ಅಖಿಲ ಕರ್ನಾಟಕ ಕೊಪ್ಪಳ ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯ ಶರಣಬಸಪ್ಪ ದಾನಕೈ …

Read More »

ಸಾಲಬಾಧೆ ಗೆ ಆತ್ಮಹತ್ಯೆ :  ಮೂವರ ಬಂಧನ

IMG 20250324 WA0089

Suicide due to debt: Three arrested ಕೊಟ್ಟೂರು : ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ  ಬಡ್ಡಿ ಸಾಲ ಕೊಟ್ಟು ಜನರಿಗೆ ಕಿರುಕುಳ ನೀಡಿರುವುದು ಹೆಚ್ಚಾಗಿದ್ದುಹೆಚ್ಚಿನ ಬಡ್ಡಿಗೆ ಹಣ ನೀಡಿ ಜನರ ಜೀವದ ಜೋತೆ ಚೆಲ್ಲಾಟ ಅಡುತ್ತಿದ್ದಾರೆ.ಬಡಪಾಯಿ ಕುಟುಂಬಗಳು ಬಿಂದಿಗೆ ಬಿದ್ದಿರುವ ಘಟನೆ ನಡೆದಿದೆ. ಕೊಟ್ಟೂರು ತಾಲೂಕಿನ ಗೊಲ್ಲರ ಹಳ್ಳಿ ನಿವಾಸಿ ಚಂದ್ರಯ್ಯ (43), ಸೌಮ್ಯ(35), ಭವಾನಿ (12) ಮತ್ತು ಶಿವಕುಮಾರ್ (8) ಎಂಬವರು ವಿಜಯನಗರ ಜಿಲ್ಲಾ ಹಂಪಿಯಲ್ಲಿ ಕ್ರಿಮಿನಾಶಕ ಸೇವಿಸಿದ್ದರು. …

Read More »

ವೆಂಕಟ್ ಸೆಂಟರ್ ಆಫ್ ಎಸ್ತಟಿಕ್ ಹೆಲ್ತ್ನ ಕೇಂದ್ರ ಉದ್ಘಾಟಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

IMG 20250323 WA0137

Deputy Chief Minister D.K. Shivakumar inaugurated the Venkat Center of Aesthetic Health. ಬೆಂಗಳೂರು, ಮಾ, 23; ರಾಜ್ಕುಮಾರ್ ಹೊರ ವರ್ತುಲ ರಸ್ತೆ, ಹೊಸಕೆರೆಹಳ್ಳಿ, ಬನಶಂಕರಿ 3 ನೇ ಹಂತ ಎನ್ಸಿಇಆರ್ಟಿ ಸಮೀಪ ನೂತನವಾಗಿ ಆರಂಭವಾಗುತ್ತಿರುವ ಚರ್ಮ, ಇಎನ್ಟಿ, ಪ್ಲಾಸ್ಟಿಕ್ ಸರ್ಜರಿ ಮತ್ತು ಸೌಂದರ್ಯದ ಆರೋಗ್ಯದ ಹೆಸರಾಂತ ಕೇಂದ್ರ ವೆಂಕಟ್ ಸೆಂಟರ್ ಆಫ್ ಎಸ್ತಟಿಕ್ ಹೆಲ್ತ್ನ ಕೇಂದ್ರವನ್ನು ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಉದ್ಘಾಟಿಸಿದರು.ಸಂಸದ ಡಾ. ಸಿ …

Read More »

ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಸಹಿಸಲಾಗದೆ ಉದ್ದೇಶ ಪೂರ್ವಕವಾಗಿ ಪ್ರತಿಭಟನೆ: ರಂಗಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೊಸಳ್ಳಿ ವಿಶ್ವನಾಥ್.

IMG 20250322 WA00612

Intentional protest as development of the Gram Panchayat could not be tolerated: Rangapur Gram Panchayat President Hosalli Vishwanath. ಸೊಸೈಟಿ ಚುನಾವಣೆಯಲ್ಲಿ ಸೋತವರಿಂದ ಹತಾಶ ಹೇಳಿಕೆ. ಕುಡಿಯುವ ನೀರಿನ ಮೋಟಾರ್ ಪಂಪ್ ಸೆಟ್ ಕಳ್ಳತನ ಆರೋಪ ಪ್ರತಿಭಟನೆ ಸುಳ್ಳು: ಸದಸ್ಯರ ಸ್ಪಷ್ಟನೆ. ಅಧ್ಯಕ್ಷರ ತೇಜೋವಧೆಗೆ ಸದಸ್ಯರ ಆಕ್ರೋಶ. ಗ್ರಾಮ ಪಂಚಾಯಿತಿಯಲ್ಲಿ ಯಾವುದೇ ಹಣ ದುರುಪಯೋಗವಾಗಿಲ್ಲ.ಸತ್ಯ ಸತ್ಯತೆ ಅರಿತು ಮಾತನಾಡಲಿ. ತಿಪಟೂರು: ತಾಲೂಕಿನ ಕಸಬಾ ಹೋಬಳಿಯ …

Read More »

ಹತ್ತನೆ ತರಗತಿ ವಿದ್ಯಾರ್ಥಿಗಳಿಗೆ ಶುಭ ಕೋರಿದ ಕಾಂಗ್ರೆಸ್ ಮುಖಂಡರಾದ ಪೊನ್ನಾಚಿಯ ಉದ್ಯಮಿ ರಂಗಸ್ವಾಮಿ .

IMG 20250321 WA0096

Congress leader Rangaswamy, a businessman from Ponnachi, wished the tenth grade students well. ವರದಿ : ಬಂಗಾರಪ್ಪ .ಸಿ .ಹನೂರು: ವಿದ್ಯಾರ್ಥಿಗಳಿಗೆ ತಮ್ಮ ಜೀವನದ ಅಂತಿಮ ಘಟ್ಟವಾದ ಹತ್ತನೆ ತರಗತಿ ಪರೀಕ್ಷೆಯು ಈಗಾಗಲೇ ಪ್ರಾರಂಭವಾಗಿದ್ದು ಮಾ.21 ರಿಂದ ಏ.04ರವರೆಗೆ ಪರೀಕ್ಷೆ ನಡೆಯಲಿರುವುದರಿಂದ ಎಲ್ಲಾ ಮಕ್ಕಳು ಪರೀಕ್ಷೆಯನ್ನು ಧೈರ್ಯದಿಂದ ಎದುರಿಸುವಂತೆ ಉದ್ಯಮಿ ಪೊನ್ನಾಚಿ ರಂಗಸ್ವಮಿ , ಶುಭ ಹಾರೈಸಿದ್ದಾರೆ.ಪತ್ರಕರ್ತರೊಂದಿಗೆ ಮಾತನಾಡಿದ ಅವರು.ಹತ್ತನೆ ತರಗತಿಯು ಭವಿಷ್ಯದಲ್ಲಿ ಜೀವನದ ದಿಕ್ಕನ್ನೇ …

Read More »

ಲೇಸರ್ ಮೆಡಿಸಿನ್ ವಲಯದ ಹೂಡಿಕೆಗೆ ಸಂಪೂರ್ಣ ಸಹಕಾರ: ಎಂ ಬಿ ಪಾಟೀಲ

IMG 20250321 WA0110

Full cooperation for investment in laser medicine sector: M B Patil ಬೆಂಗಳೂರು: ವೈದ್ಯಕೀಯ ಕ್ಷೇತ್ರದಲ್ಲಿ ಪ್ರಮುಖ ಪಾತ್ರ ವಹಿಸುವಂತಹ 350 ಸಾಧನಗಳು ರಾಜ್ಯದಲ್ಲೇ ತಯಾರಾಗುತ್ತಿವೆ. ಜತೆಗೆ ನವೋದ್ಯಮ ಕ್ಷೇತ್ರದಲ್ಲಿ ವೈದ್ಯಕೀಯ ಮತ್ತು ಔಷಧ ತಯಾರಿಕೆ ವಲಯದ ನೂರಾರು ಕಂಪನಿಗಳು ಕರ್ನಾಟಕದಲ್ಲಿ ನೆಲೆಯೂರಿವೆ. ಚರ್ಮಶಾಸ್ತ್ರ ಮತ್ತು ಸೌಂದರ್ಯವರ್ಧಕ ವೈದ್ಯಕೀಯ ಚಿಕಿತ್ಸಾ ವಲಯದ ಹೂಡಿಕೆದಾರರಿಗೆ ಕ್ವಿನ್ ಸಿಟಿ ಯೋಜನೆ ಸೇರಿದಂತೆ ಹಲವೆಡೆ ಹೇರಳ ಅವಕಾಶಗಳಿವೆ. ಉದ್ಯಮಿಗಳು ನಮ್ಮಲ್ಲಿ ಹೂಡಿಕೆಗೆ …

Read More »

ಹನೂರು ತಾಲ್ಲೊಕಿನ ಕನ್ನಡ ಜಾನಪದ ಪರಿಷತ್ತಿನಸಾರಥಿಯಾದ ಸಿ ಕೆ ಕೃಷ್ಣಕುಮಾರ್

IMG 20250321 WA01092

CK Krishnakumar is the charioteer of Kannada Folk Parishad of Hanur Talok. ವರದಿ : ಬಂಗಾರಪ್ಪ .ಸಿ .ಹನೂರು : ಜಾನಪದ ಕಲೆಗಳ ಉಳಿವಿಗಾಗಿ ರಾಜ್ಯಾದ್ಯಂತ ವ್ಯಾಪಿಸಿರುವ ಕನ್ನಡ ಜಾನಪದ ಪರಿಷತ್ತಿನ ಹನೂರು ತಾಲ್ಲೂಕಿನ ನೂತನ ಸಾರಥಿಯಾಗಿ ಆಯ್ಕೆಯಾದ ಸಿ ಕೆ ಕೃಷ್ಣ ಕುಮಾರ್ ತಿಳಿಸಿದರು .ಹನೂರು ಪಟ್ಟಣದಲ್ಲಿ ಪತ್ರಕರ್ತರ ನ್ನೂದ್ದೇಶಿಸಿ ಮಾತನಾಡಿದ ಅವರು ಕಳೆದ ಬಾರಿಯು ನನ್ನ ತಂಡದವರನ್ನೆ ರಾಜ್ಯಧ್ಯಕ್ಷರಾದ ಡಾ ಎಸ್ ಬಾಲಜಿಯವರು …

Read More »