Preparations are underway for the Mahadandanayak Memorial Festival to be held on March 22-23. ಸಚಿವ ಡಾ. ಶರಣಪ್ರಕಾಶ ಪಾಟೀಲರಿಂದ ಉದ್ಘಾಟನೆ: ಶ್ರೀಕಾಂತ ಸ್ವಾಮಿ ಬೀದರ: ಬಸವ ತತ್ವವನ್ನು ನಾಡಿನಾದ್ಯಂತ ಪಸರಿಸಿ, ಜನಮನಕ್ಕೆ ತಲುಪಿಸಿದ ವಿಶ್ವದ ಪ್ರಥಮ ಮಹಿಳಾ ಮಹಾಜಗದ್ಗುರು ಬಸವಾತ್ಮಜೆ ಮಾತೆ ಮಹಾದೇವಿಯವರ 6ನೇ ಸಂಸ್ಮರಣೆ ಹಾಗೂ ಲಿಂಗಾನಂದ ಸ್ವಾಮಿಗಳ ಸ್ಮರಣೆ ಪ್ರಯುಕ್ತ ನಗರದಲ್ಲಿ ಆಯೋಜಿಸಿದ ಮಹಾದಂಡನಾಯಕರ ಸ್ಮರಣೋತ್ಸವ ಕಾರ್ಯಕ್ರಮವನ್ನು ವೈದ್ಯಕೀಯ ಸಚಿವ ಡಾ. …
Read More »ನಾಮಕವಾಸ್ಥೆಗೆ ಸೀಮಿತವಾದ ಗ್ರಾಮ ಮಹಿಳ ಒಕ್ಕೂಟಗಳ ಸಂತೆ .
A festival of village women’s unions limited to name-calling. ವರದಿ : ಬಂಗಾರಪ್ಪ .ಸಿ .ಚಾಮರಾಜನಗರ /ಹನೂರು ; ಕೇಂದ್ರ ಸರ್ಕಾರವು ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸಿ ದೇಶದ ಪ್ರತಿಯೋಬ್ಬ ಮಹಿಳೆಯು ಸ್ವಾವಲಂಬಿ ಗಳಾಗಿ ಜೀವನ ಸಾಗಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತಂದೆದೆ ಆದರೆ ಜಿಲ್ಲೆಯಾದ್ಯಂತ ಈ ಯೋಜನೆಗೆ ಸಂಭಂದಿಸಿದ ಅಧಿಕಾರಿಗಳ ಬೇಜಾವ್ಭಾದಿರಿ ತನದಿಂದ ಹಲವಾರು ಲೋಪದೋಷಗಳನ್ನು ಕಾಣಬಹುದು .ಹನೂರು ಪಟ್ಟಣ ಖಾಸಗಿ ಬಸ್ ನಿಲ್ದಾಣದಲ್ಲಿ ಅಯೋಜಿಸಿದ ಮಹಿಳೆಯರೆ …
Read More »ಧೈರ್ಯದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಿ, ಗ್ರಾಪಂ ಪಿಡಿಓ ಸುರೇಶ ಚಲವಾದಿ ಸಲಹೆ
Face the SSLC exam with courage, advises Grama PDO Suresh Chalwadi ಧೈರ್ಯದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಿ ವಡ್ಡರಹಟ್ಟಿ ಗ್ರಾಪಂ ಪಿಡಿಓ ಸುರೇಶ ಚಲವಾದಿ ಸಲಹೆ ಎಸ್ಸೆಸ್ಸೆಲ್ಸಿ ಪರೀಕ್ಷೆ: ಗುಲಾಬಿ, ಹೂ ನೀಡಿ ಸ್ವಾಗತ ಗಂಗಾವತಿ : ತಾಲೂಕಿನ ಆರ್ಹಾಳ ಗ್ರಾಮದ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಶುಕ್ರವಾರದಿಂದ ಆರಂಭವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತಿ ಅಧಿಕಾರಿಗಳು, ಸದಸ್ಯರು, ಶಿಕ್ಷಣ ಇಲಾಖೆಯವರು ಸಿಹಿ, ಗುಲಾಬಿ …
Read More »ಜೇವರ್ಗಿಯ ೧೭ ಜನ ಪೌರಕಾರ್ಮಿಕರ ಹೋರಾಟಕ್ಕೆ ಬೆಂಬಲಿಸಿ ಮನವಿ.
Appeal in support of the struggle of 17 civil servants from Jewargi. ತಿರುಚಿದ ವಿಡಿಯೋ ದುರ್ಬಳಕೆ ಮಾಡಿ, ಸುಳ್ಳು ಪ್ರಕರಣವನ್ನು ದಾಖಲಿಸಿ, ಹೋರಾಟಗಾರರ ತೇಜೋವದಧೆಗೆ ಪ್ರಯತ್ನಿಸುತ್ತಿರುವ, ಪೊಲೀಸರ ಭ್ರಷ್ಟ ಅಧಿಕಾರಿಗಳ ಹಾಗೂ ರಾಜಕೀಯ ಷಡ್ಯಂತ್ರವನ್ನು ಖಂಡಿಸಿ, ಅಮಾನುಷ ಪ್ರಯತ್ನಗಳನ್ನು ಕೂಡಲೇ ನಿಲ್ಲಿಸಬೇಕೆಂದು ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ ಶುಕ್ರವಾರ ಮಾನ್ಯ ಮುಖ್ಯಮಂತ್ರಿಗಳಿಗೆ ಕೊಟ್ಟೂರು ತಹಶೀಲ್ದಾರರ ಮುಖಾಂತರ ಮನವಿ ಸಲ್ಲಿಸಿತು. ಎಐಡಿಆರ್ಎಂ ಆಗ್ರಹಿಸಿ ತಮಗಾದ ಅನ್ಯಾಯಕ್ಕೆ …
Read More »ತುಬಚಿ-ಬಬಲೇಶ್ವರ ಏತನೀರಾವರಿ ನೀರೆತ್ತದಂತೆ ರೈತರ ಪ್ರತಿಭಟನೆ, ಪೊಲೀಸರ ಬಂದೋಬಸ್ತ್
Farmers protest against pumping water from Tubachi-Babaleshwar lift irrigation system, police deployed ಸಾವಳಗಿ: ತುಬಚಿ- ಬಬಲೇಶ್ವರ ಏತ ನೀರಾವರಿ ಪಂಪ್ಹೌಸ್ನ್ನು ಇಂದು ಮುಂಜಾನೆ ಪ್ರಾರಂಭಿಸಿದ ಹಿನ್ನಲೆ ರೈತರು ಆಕ್ರೋಶದಿಂದ ಪ್ರತಿಭಟನೆ ನಡೆಸಿದರು. ಇದರಿಂದ ಸುಮಾರು 10 ಜನ ರೈತರನ್ನು ಸಾವಳಗಿ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಕೃಷ್ಣಾ ನದಿಯಿಂದ 0.25 ಟಿಎಂಸಿ ನೀರೆತ್ತಲು,ಬೆಳಗಾವಿಯ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣ್ಣವರ ಬುಧವಾರ ಆದೇಶ ನೀಡಿದ್ದು. ಗೊಂದಲದ ವಾತಾವರಣ …
Read More »ಶಾಸಕರ ವೇತನ ಆಯೋಗ ಇಲ್ಲಾ, ವೇತನ ಯೋಗವಿದೆ.. ಮ್ಯಾಗಳಮನಿ.
There is no MLA pay commission, there is salary yoga.. Magalamani. ಗಂಗಾವತಿ -120–ಶಾಸಕರು ತಮ್ಮ ವೇತನ ಡಬಲ್ ಹೆಚ್ಚಿಗೆ ಮಾಡಿಕೊಂಡಿರುವದನ್ನು ಕೊಪ್ಪಳ ಜಿಲ್ಲಾ ಸರ್ವಾOಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ತೀವ್ರವಾಗಿ ಖಂಡಿಸಿದ್ದಾರೆ. ದುಡಿಯುವ ವರ್ಗಗಳಾದ, ಕಾರ್ಮಿಕರು, ಅಡುಗೆ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತರು, ಪೌರ ಕಾರ್ಮಿಕರು ಇತರರಿಗೆ ಕೂಲಿ ಮತ್ತು ಸಂಭಾವನೆ ಹೆಚ್ಚು ಮಾಡುವಂತೆ ಹೋರಾಟ ಮಾಡಿದರೂ ಅವರ ದುಡಿಮೆಗೆ …
Read More »ಕೊಪ್ಪಳದ ಹುಲಿಕೆರೆಯ ಚಾರಿತ್ರಿಕ ಅಧ್ಯಯನ
Historical study of Hulikere in Koppal “ಕೆರೆಯಂಕಟ್ಟಿಸು, ಬಾವಿಯಂ ಸವೆಸು, ದೇವಾಗಾರಮಂ ಮಾಡಿಸಜ್ಜರೆಯೊಳ್ ಸಿಲ್ಕಿದನಾಥರಂ ಬಿಡಿಸು, ಮಿತ್ರರ್ಗಿಂಬುಕೆಯ್ ನಂಬಿದರ್ಗೆರೆವಟ್ಟಾಗಿರು, ಶಿಷ್ಟರಂ ಪೊರೆ ಎನುತ್ತಿಂತೆಲ್ಲಮಂ ಪಿಂತೆ ತಾನೆರೆದಳ್ ಪಾಲೆರೆವೆಂದುತೊಟ್ಟು ಕಿವಿಯೊಳ್ ಲಕ್ಷ್ಮೀಧರಾಮಾತ್ಯನಾ” ಎಂದು ಕ್ರಿ.ಶ 1411ರ ವಿಜಯನಗರದ ಪ್ರೌಢದೇವರಾಯನ ಮಂತ್ರಿ ಲಕ್ಷ್ಮೀಧರಮಾತ್ಯನ ಶಾಸನದಲ್ಲಿ ಬರೆಯಲಾಗಿದೆ. ಅಂದರೆ “ಕೆರೆಯನ್ನುಕಟ್ಟಿಸು, ಬಾವಿಯನ್ನು ತೋಡಿಸು, ದೇವಾಲಯಗಳನ್ನು ನಿರ್ಮಿಸು, ಬಂಧನದಲ್ಲಿದ್ದ ಅನಾಥರನ್ನು ಬಿಡಿಸು, ಸ್ನೇಹಿತರಿಗೆ ಸಹಾಯಮಾಡು, ನಂಬಿದವರಿಗೆ ಆಶ್ರಯದಾತನಾಗು, ಸತ್ಪುಷರನ್ನು ರಕ್ಷಿಸು” ಎಂದು ತನ್ನ ತಾಯಿ …
Read More »ನ್ಯಾಯಾಲಯಗಳಲ್ಲಿ ಕನ್ನಡ ಭಾಷಾ ಅನುಷ್ಠಾನ ರಾಜ್ಯ ಸಮಿತಿ ಉದ್ಘಾಟನಾ ಸಮಾರಂಭ.
Inaugural ceremony of the State Committee for Implementation of Kannada Language in Courts. ಬೆಂಗಳೂರು ಮಾರ್ಚ್ 18; ಭಾರತೀಯ ಭಾಷಾ ಅಭಿಯಾನ, ಕರ್ನಾಟಕ ವತಿಯಿಂದ ರಾಜ್ಯದ ನ್ಯಾಯಾಂಗದಲ್ಲಿ ನ್ಯಾಯಾಲಯಗಳಲ್ಲಿ ಕನ್ನಡ ಭಾಷಾ ಅನುಷ್ಠಾನಕ್ಕಾಗಿ ರಾಜ್ಯ ಸಮಿತಿ ಉದ್ಘಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ, ಹೈಕೋರ್ಟ್ ನ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಮಾತನಾಡಿ,ರಾಜ್ಯದ ಹೈಕೋರ್ಟ್ ಸೇರಿದಂತೆ ಬೇರೆ ನ್ಯಾಯಾಲಯಗಳಲ್ಲಿ 17ಸಾವಿರ ಪ್ರಕರಣಗಳು ಆನ್ ಲೈನ್ ಮೂಲಕ …
Read More »ಸರಕಾರ ನದಾಫ್/ಪಿಂಜಾರ ಸಂಘಕ್ಕೆ ಅನುದಾನ ನೀಡಲಿ
The government should provide funding to the Nadaf/Pinjara Association. ಯಲಬುರ್ಗಾ.ಮಾ.17.: ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ ಅಭಿವೃದ್ಧಿ ನಿಗಮ ಮಂಡಳಿ ಇದ್ದರು ರಾಜ್ಯ ಸರಕಾರ ಇದುವರೆಗೂ ಅನುದಾನ ನೀಡಿಲ್ಲ ನದಾಫ್/ಪಿಂಜಾರ ಸಮಾಜವು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿದ್ದು ಈ ಸಮಾಜದ ಅಭಿವೃದ್ಧಿಗೆ ರಾಜ್ಯ ಸರಕಾರ ಅನುದಾನ ನೀಡಬೇಕು ಎಂದು ಯಲಬುರ್ಗಾ ತಾಲೂಕ ನದಾಫ್/ಪಿಂಜಾರ ಸಂಘದ ಅಧ್ಯಕ್ಷರಾದ ಖಾದರಸಾಬ ತೋಳಗಲ್ ಹೇಳಿದರು. ಯಲಬುರ್ಗಾ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ …
Read More »ಪುರುಷೋತ್ತಮ ದಾಸ್ ಹೆಗ್ಗಡೆ ಅವರ “ಯಯಾತಿ” ಕಾದಂಬರಿ ಬಿಡುಗಡೆ
Purushottam Das Heggade’s novel “Yayati” released ಅತಿ ಕಾಮ ಅತಿರೇಖವಾದ್ದು, ಮನಷ್ಯನ ಶ್ರೇಯಸ್ಸಿಗೆ ಪೂರಕವಲ್ಲ ; ಸಂಸ್ಕೃತಿ ಚಿಂತಕ ಬಂಜಗೆರೆ ಜಯಪ್ರಕಾಶ್ ಬೆಂಗಳೂರು; ಯಯಾತಿ ಎಲ್ಲಾ ಕಾಲಕ್ಕೂ ಸರ್ವಶ್ರೇಷ್ಠ ವಸ್ತುವಾಗಿದ್ದು, ಎಲ್ಲಾ ಕಾಲಘಟ್ಟದಲ್ಲೂ ಯಯಾತಿ ಪಾತ್ರಧಾರಿಗಳನ್ನು ಕಾಣಬಹುದು. ಕಾಮ ಎನ್ನುವುದು ಚಿವಿಂಗ್ ಗಮ್ ರೀತಿ. ಮೊದಲು ಜಿಗಿಯುವಾಗ ಚೆನ್ನಾಗಿರುತ್ತದೆ. ಅದೇ ರೀತಿ ಅತಿ ಕಾಮ ಅತಿರೇಖವಾದ್ದು, ಇದು ಮನಷ್ಯನ ಶ್ರೇಯಸ್ಸಿಗೆ ಪೂರಕವಲ್ಲ ಎಂದು ಲೇಖಕ, ಸಂಸ್ಕೃತಿ ಚಿಂತಕ ಬಂಜಗೆರೆ …
Read More »