The much-discussed research book “Satya Sharanaru Satya Shodha” was released by the Basava Committee. ಬೆಂಗಳೂರು: ಜಸ್ಟೀಸ್ ಸನ್ಮಾನ್ಯ ಶ್ರೀ ಶಿವರಾಜ ಪಾಟೀಲ ಭಾರತ ದೇಶದ ಉಚ್ಚ ನ್ಯಾಯಾಲಯ ಗೌರವಾನ್ವಿತ ವಿಶ್ರಾಂತ ನ್ಯಾಯಾಧೀಶರು ಅಮೃತ ಹಸ್ತದಿಂದ ಬಿಡುಗಡೆಗೊಂಡಿತ್ತು. ಬಿಡುಗಡೆ ಗೊಳಿಸಿ ಮಾತನಾಡಿದ ಜಸ್ಟೀಸ್ ಶಿವರಾಜ ಪಾಟೀಲರು, ಈ ಸಂಶೋಧನಾ ಗ್ರಂಥ ಪೂಜ್ಯ ಬೆಲ್ದಾಳ ಶರಣರು ಒಂಬತ್ತು ವರ್ಷಗಳ ಶ್ರಮ ವಹಿಸಿದ ತಪಶ್ಚರ್ಯ ಗ್ರಂಥ, ಇಂತಹ ಗ್ರಂಥ …
Read More »ಬಿಜೆಪಿ ಕಾರ್ಯಕರ್ತನಿಗೆ ಗೆ ಹಾವು ಕಚ್ಚಿದ ಕಾರಣ ನಿಕಟಪೂರ್ವ ಶಾಸಕ ಪರಣ್ಣ ಮುನವಳ್ಳಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಯುವಕನ ಆರೋಗ್ಯವಿಚಾರಿಸಿದರು
Former MLA Paranna Munavalli visited the hospital to inquire about the health of a BJP worker who was bitten by a snake. ಗಂಗಾವತಿ: ವಿಧಾನಸಭಾ ಕ್ಷೇತ್ರದ ಮಲ್ಲಾಪುರ ಗ್ರಾಮದ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತ ವೆಂಕಟೇಶ್ ಗೊಲ್ಲರ್ ಅವರಿಗೆ ಅವರ ಹೊಲದಲ್ಲಿ ಹಾವು ಕಚ್ಚಿದ ಕಾರಣ ಗಂಗಾವತಿ ನಿಕಟಪೂರ್ವ ಶಾಸಕರಾದ ಪರಣ್ಣ ಮುನವಳ್ಳಿ ಅವರು ಸಾರ್ವಜನಿಕ ಆಸ್ಪತ್ರೆಗೆ ಇಂದು ಭೇಟಿ ನೀಡಿ …
Read More »ಹಿರಿಯ ಪತ್ರಕರ್ತ ವೀರಾಪುರ ಕೃಷ್ಣಾವರಿಗೆ ಅಭಿನಂದನೆ.
Congratulations to senior journalist Veerapur Krishna. ಗಂಗಾವತಿ:ಕರ್ನಾಟಕ ಕಾರ್ಯನಿರತರ ಸಂಘದಿಂದ ನೀಡುವ ರಾಜ್ಯಮಟ್ಟದ ಈ ವರ್ಷದ ವಿಶೇಷ ಪ್ರಶಸ್ತಿಗೆ ಹಿರಿಯ ಪತ್ರಕರ್ತ ವೀರಾಪುರ ಕೃಷ್ಣ ಅವರು ಆಯ್ಕೆಗೊಂಡಿದ್ದಕ್ಕೆ ಕಲ್ಯಾಣಸಿರಿ ಪತ್ರಿಕಾ ಬಳಗ ಮತ್ತು ತಾಲೂಕ ಕರ್ನಾಟಕ ಪತ್ರಕರ್ತರ ಸಂಘ ಅಭಿನಂದನೆ ಸಲ್ಲಿಸಿದ್ದಾರೆ
Read More »ಅಂಜನಾದ್ರಿ ಬೆಟ್ಟದ ಹುಂಡಿ 28,35,647/- ರೂ ಸಂಗ್ರಹ
Anjanadri Hill Hundi collection of Rs. 28,35,647/- ಗಂಗಾವತಿ, ತಾಲೂಕಿನ ಆನೆಗುಂದಿ ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ ದಲ್ಲಿಇಂದು ದಿ,07/03/2025 ರಂದು ಎಂ ಹೆಚ್ ಪ್ರಕಾಶ ರಾವ್ ಕಾರ್ಯನಿರ್ವಾಹಣಾಧಿಕಾರಿಗಳು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಅಂಜನಾದ್ರಿ ಇವರ ಆದೇಶದ ಪ್ರಕಾರ ಹಾಗೂ ಅವರ ಉಪಸ್ಥಿತಿಯಲ್ಲಿ ಶ್ರೀ ಆಂಜನೆಯ ದೇವಸ್ಥಾನ ಚಿಕ್ಕರಾಂಪೂರ ಅಂಜನಾದ್ರಿ ಬೆಟ್ಟದಲ್ಲಿ ಹುಂಡಿ ತೆರೆಯಲಾಗಿದ್ದು. (ದಿ.20-01-2025 ರಿಂದ 07-03-2025 ರವರೆಗೆ ಒಟ್ಟು 46 ದಿನಗಳ ಅವಧಿಯಲ್ಲಿ) …
Read More »ಗಂಗಾವತಿ ತಾ.ಪಂ. ಇಓ ರಾಮರೆಡ್ಡಿ ಪಾಟೀಲ್ ಅಧಿಕಾರ ಸ್ವೀಕಾರ
Gangavati T.Pt. EO Ramreddy Patil assumed charge ಗಂಗಾವತಿ : ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ರಾಮರೆಡ್ಡಿ ಪಾಟೀಲ್ ಅವರು ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿಕೊಂಡರು. ಗಂಗಾವತಿ ತಾಲೂಕು ಪಂಚಾಯತ್ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಮೂಲ ತಾಲೂಕು ಪಂಚಾಯತ್ ಕಾರಟಗಿಯಲ್ಲಿ ಮುಂದುವರಿದಿದ್ದಾರೆ. ಸದರಿ ಹುದ್ದೆಗೆ ಗಂಗಾವತಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ರಾಮರೆಡ್ಡಿ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡರು.
Read More »ಮೂಲ ಸೌಕರ್ಯ ಕಲ್ಪಿಸಲು : ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ ಸಂಘಟನೆಯವಿಜಯನಗರ ಜಿಲ್ಲಾಧ್ಯಕ್ಷ ಕೆ.ಕೊಟ್ರೇಶ್ ಆಗ್ರಹ
To provide basic facilities: All India Dalit Rights Movement Vijayanagar District President K. Kotresh demands ಕೊಟ್ಟೂರು: ಪಟ್ಟಣದಲ್ಲಿ ಕೆಲವು ಬಡಾವಣೆಗಳು ಮೂಲ ಸೌಕರ್ಯಗಳಿಂದ ಬಳಲುತ್ತಿದ್ದು ಕೂಡಲೇ ಸ್ಥಳೀಯ ಆಡಳಿತ ಸೌಕರ್ಯ ಕಲ್ಪಿಸಲು ಮುಂದಾಗಬೇಕೆಂದು ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ ಸಂಘಟನೆಯ ವಿಜಯನಗರ ಜಿಲ್ಲಾಧ್ಯಕ್ಷ ಕೆ.ಕೊಟ್ರೇಶ್ ಆಗ್ರಹಿಸಿದರು. ಪಟ್ಟಣದ ಪಟ್ಟಣ ಪಂಚಾಯ್ತಿ ಕಚೇರಿಯಲ್ಲಿ ಮುಖ್ಯಾಧಿಕಾರಿ ಎ.ನಸರುಲ್ಲಾ ಇವರಿಗೆ ಗುರುವಾರ ಮನವಿ ಸಲ್ಲಿಸಿ ಮಾತನಾಡಿ ಪಟ್ಟಣದ …
Read More »ಪಿಡಿಓ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಜರುಗಿಸಿ ಕ್ಷೇಮಾಭಿವೃದ್ಧಿ ಸಂಘ ಒತ್ತಾಯ
Welfare association demands strict action against those who attacked PDO ಗಂಗಾವತಿ : ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಪಂ ಪಿಡಿಓ ರತ್ನಮ್ಮ ಗುಂಡಣ್ಣನವರ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವವರ ವಿರುದ್ಧ ಸೂಕ್ತ ಕ್ರಮಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಘಟಕ ಹಾಗೂ ತಾಲೂಕು ನೌಕರರ ಸಂಘದವರು ತಹಸೀಲ್ದಾರ್ ಕಚೇರಿ ಹಾಗೂತಾ.ಪಂ. ಸಹಾಯಕ ನಿರ್ದೇಶಕರಾದ ಮಹಾಂತಗೌಡ ಪಾಟೀಲ್ ಅವರ ಮೂಲಕ …
Read More »ಬಜೆಟ್ ನಲ್ಲಿ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ,ಗ್ರಾಪಂ ಅಧ್ಯಕ್ಷರಾದ ಮಂಜುಳಾ ಶಿವಪ್ಪ ಹತ್ತಿಮರದ ಮಾಹಿತಿ
Emphasis on all-round development in the budget, Manjula Shivappa Khattimara, president of the village ವಡ್ಡರಹಟ್ಟಿಯಲ್ಲಿ 2025-26ನೇ ಸಾಲಿನ ಆಯ್ಯವ್ಯಯ ಮಂಡನೆ ಗಂಗಾವತಿ : ತಾಲೂಕಿನ ವಡ್ಡರಹಟ್ಟಿ ಗ್ರಾಮ ಪಂಚಾಯತ್ ನಲ್ಲಿ ಬುಧವಾರ ನಡೆದ 2025-26ನೇ ಸಾಲಿನ ಆಯ್ಯವ್ಯಯ ಮಂಡನೆ ಮತ್ತು ಅನುಮೋಧನೆ ಸಭೆಯಲ್ಲಿ ಗ್ರಾಪಂ ಅಧ್ಯಕ್ಷರಾದ ಮಂಜುಳಾ ಶಿವಪ್ಪ ಹತ್ತಿಮರದ ಅವರು ಒಟ್ಟು 8 ಕೋಟಿ 90 ಲಕ್ಷ ರೂ. ಬಜೆಟ್ ಮಂಡನೆ ಮಾಡಿದರು. …
Read More »ಕಲ್ಪತರು ರತ್ನ ಡಾ.ಜಿ.ಎಸ್.ಶ್ರೀಧರ್ ರವರ 51ನೇ ಹುಟ್ಟು ಹಬ್ಬ ಆಚರಣೆ.
Kalpataru Ratna Dr. GS Sridhar’s 51st birthday celebration. ತನ್ನ ಪ್ರಾಣವನ್ನು ಲೆಕ್ಕಿಸದೆ ಕೋವಿಡ್ ಸಮಯದಲ್ಲಿ ನೀಡಿದ ಸೇವೆ ಅವಿಸ್ಮರಣೆಯ. ತಿಪಟೂರು: ಕೋವಿಡ್ ಸಮಯದಲ್ಲಿ ತನ್ನ ಪ್ರಾಣವನ್ನು ಲೆಕ್ಕಿಸದೆ ನೀಡಿದ ಸೇವೆ ಅವಿಸ್ಮರಣೆಯವಾದದ್ದು. ಸಮಾಜ ಸೇವೆ ಮೂಲಕ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಡಾ.ಜಿ.ಎಸ್.ಶ್ರೀಧರ್ ರವರು ಇನ್ನು ಹೆಚ್ಚಿನ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ದೇವರು ಕುಟುಂಬ ವರ್ಗಕ್ಕೆ ಆಯುರ್ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ನೀಡಲಿ ಎಂದು ಸರ್ಕಾರಿ ಪ್ರಥಮ …
Read More »ರಾಗಿ ಬೆಂಬಲ ಬೆಲೆ ಖರೀದಿ ಕೇಂದ್ರ ಉದ್ಘಾಟನೆ
Inauguration of Millet Support Price Purchase Centre ಕೊಟ್ಟೂರು : ಪ್ರಸಕ್ತ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಗುಣಮಟ್ಟದ ರಾಗಿ ಖರೀದಿಸಲು ಬೆಂಬಲ ಬೆಲೆ ನಿಗದಿ ಪಡಿಸಲಾಗಿದೆ . ನೊಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ವಹಿಸಬೇಕು ಎಂದು ಬಿಡಿಸಿಸಿ ಬ್ಯಾಂಕ್ ಉಪಾದ್ಯಕ್ಷ ಐ ದಾರುಕೇಶ್ ಹೇಳಿದರು.ಮಂಗಳವಾರ ಎಪಿಎಂಸಿ ಯಲ್ಲಿ ಸರ್ಕಾರಿ ಬೆಂಬಲ ಬೆಲೆಯಲ್ಲಿ ರಾಗಿ ಕೇಂದ್ರದಲ್ಲಿ ರೈತರಿಂದ ಖರೀದಿ ಕೇಂದ್ರ ಉದ್ಘಾಟನೆ ಮಾಡಿ …
Read More »