Breaking News

ಕಲ್ಯಾಣಸಿರಿ ವಿಶೇಷ

ಬೆಂಗಳೂರು: ತಿರುಮಲ ವಾರ್ಷಿಕ ಬ್ರಹ್ಮೋತ್ಸವಕ್ಕೆ ಸಕಲ ಸಿದ್ಧತೆ: ಸೆಪ್ಟೆಂಬರ್‌ 24 ರಿಂದ ಅಕ್ಟೊಬರ್‌ ರ ವರೆಗೆ ಬ್ರಹ್ಮೋತ್ಸವ

Screenshot 2025 09 20 13 44 55 41 965bbf4d18d205f782c6b8409c5773a4

Bengaluru: All preparations for Tirumala annual Brahmotsava: Brahmotsava from September 24 to October ಬೆಳಗಾವಿಯಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ: ಟಿಟಿಡಿ ಸದಸ್ಯ ಎಸ್‌ ನರೇಶ್‌ಕುಮಾರ್‌ -ಬೆಳಗಾವಿಯಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ – ಉತ್ತರ ಕರ್ನಾಟಕ, ಗೋವಾ ಹಾಗೂ ಮಹರಾಷ್ಟ್ರ ರಾಜ್ಯದ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶ *ಬೆಂಗಳೂರು, ಸೆಪ್ಟೆಂಬರ್ 20*: ಉತ್ತರ ಕರ್ನಾಟಕ, ಗೋವಾ ಹಾಗೂ ಮಹರಾಷ್ಟ್ರ …

Read More »

ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ ಆದಾಯ ಹೆಚ್ಚಿಸಿಕೊಳ್ಳಿ – ಸಂಸದ ಕೆ.ರಾಜಶೇಖರ ಹಿಟ್ನಾಳ

img 9314

Increase income by adding value to agricultural products – MP K. Rajashekar Hitnal ಕೊಪ್ಪಳ ಸೆಪ್ಟೆಂಬರ್ 18 (ಕರ್ನಾಟಕ ವಾರ್ತೆ): ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (ಪಿಎಂಎಫ್‌ಎಂಇ) ಯೋಜನೆಯಡಿ ಸೌಲಭ್ಯ ಪಡೆದು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ ರೈತರು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಬೇಕೆಂದು ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಹೇಳಿದರು.ಅವರು ಗುರುವಾರ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಜಿಲ್ಲಾಡಳಿತ, …

Read More »

ಸೆ. 20 ರಂದು ಕೊಪ್ಪಳದಲ್ಲಿ ಸಾರಿಗೆ ಅದಾಲತ್

Transport court in Koppal on Sept. 20 ಕೊಪ್ಪಳ ಸೆಪ್ಟೆಂಬರ್ 18 (ಕರ್ನಾಟಕ ವಾರ್ತೆ): ಸಾರಿಗೆ ಇಲಾಖೆಗೆ ಸಂಬAಧಿಸಿದ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕರಿಸಲು ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಎಸ್.ಕೆ. ಪಾಟೀಲ್ ಬಡಾವಣೆಯಲ್ಲಿರುವ ಆರ್.ಟಿ.ಓ ಕಚೇರಿಯಲ್ಲಿ ಸೆಪ್ಟೆಂಬರ್ 20 ರಂದು ಸಂಜೆ 4 ಗಂಟೆಗೆ ಸಾರಿಗೆ ಅದಾಲತ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Read More »

ಶ್ರೀ ವಿಶ್ವಕರ್ಮ ಜಯಂತಿ:ಕಲೆ ಮತ್ತು ವಾಸ್ತುಶಿಲ್ಪಕ್ಕೆ ವಿಶ್ವಕರ್ಮರ ಕೊಡುಗೆ ಅಪಾರ: ಅಮ್ಜದ್ ಪಟೇಲ್

1000199896

Shri Vishwakarma Jayanti: Vishwakarma’s contribution to art and architecture is immense: Amjad Patel ಕೊಪ್ಪಳ ಸೆಪ್ಟೆಂಬರ್ 18 (ಕರ್ನಾಟಕ ವಾರ್ತೆ): ಇಡಿ ವಿಶ್ವವನ್ನೆ ಸೃಷ್ಟಿ ಮಾಡಿದ್ದು ಈಶ್ವರ ಆದರೆ ದೇವಲೊಕದಲ್ಲಿ ಸ್ವರ್ಗವನ್ನು ಸೃಷ್ಟಿ ಮಾಡಿದ್ದು ವಿಶ್ವಕರ್ಮ. ಹಾಗಾಗಿ ಪುರಾಣ ಕಾಲದಿಂದಲು ಕಲೆ ಮತ್ತು ವಾಸ್ತುಶಿಲ್ಪಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ ಎಂದು ಕೊಪ್ಪಳ ನಗರ ಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಹೇಳಿದರು. ಅವರು ಗುರುವಾರ ಕೊಪ್ಪಳ ನಗರದ ಸಾಹಿತ್ಯ …

Read More »

ಸೃಷ್ಠಿಕರ್ತ ದೇವಶಿಲ್ಪಿ ವಿಶ್ವಕರ್ಮ ಜಯಂತಿ ಪೂಜಾ ಕಾರ್ಯಕ್ರಮ

whatsapp image 2025 09 19 at 12.34.39 pm(1)

Srishtikarta Devashilpi Vishwakarma Jayanti Puja Program ಗಂಗಾವತಿ: ತಾಲೂಕಿನ ಜಂಗಮರ ಕಲ್ಗುಡಿಯಲ್ಲಿ ಸೆಪ್ಟೆಂಬರ್-೧೭ ರಂದು ಸೃಷ್ಠಿಕರ್ತ ವಿಶ್ವಕರ್ಮನ ಜಯಂತಿಯ ಪೂಜಾಮಹೋತ್ಸವದ ಕಾರ್ಯಕ್ರಮವನ್ನು ಶ್ರೀ ಬೆಟ್ಟದೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ನೆರವೇರಿಸಲಾಯಿತು. ಸಾನಿಧ್ಯವನ್ನು ಶ್ರೀ ಆನೆಗೊಂದಿ ಮಹಾರಾಜರ ಆಸ್ಥಾನ ಪೂಜಿತ ಶ್ರೀ ಶ್ರೀ ಸರಸ್ವತಿ ಶ್ರೀ ವಿಶ್ವಬ್ರಹ್ಮ ವಿಶ್ವಕರ್ಮ ವಿಶ್ವಬ್ರಾಹ್ಮಣ ವಂಶ ಪರಂಪರೆಯ ಆನೆಗೊಂದಿ ಗೊಂದಿಹೊಸಳ್ಳಿ ತುಂಗಭದ್ರಾ ಲೀನಮಾರ್ಗ ಜಂಗಮರ ಕಲ್ಗುಡಿ ಪುರಾತನ ಪಾರಂಪರೆಯ ಹಾದಿಯಲ್ಲಿ ಸಾಗುತ್ತಿರುವ ಡಾ. ಗಣೇಶ್ವರ ಸ್ವಾಮಿಗಳು …

Read More »

ಬಿಡಲು ಸಾರ್ವಜನಿಕರಿಗೆ ಪೌರಾಯುಕ್ತರ ಸೂಚನೆ

cmc comi

Municipal Commissioner’s notice to the public to leave ಗಂಗಾವತಿ.:ನಗರದ ಸಮಸ್ಥ ಸಾರ್ವಜನಿಕರ ಆರೋಗ್ಯದ ‘ಹಿತದೃಷ್ಟಿಯಿಂದ ಕರ್ನಾಟಕ ನಗರ ನೀರು ಸರಬಾರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ನಗರದ ೦೧ ರಿಂದ ೩೫ ರವರಗಿನ ವಾರ್ಡಗಳಲ್ಲಿ ನಿರ್ಮಿಸಿರುವ ಒಳಚರಂಡಿ ವ್ಯವಸ್ಥೆಯ ಸಂಪರ್ಕ ಉಪಯೋಗವನ್ನು ಪಡೆದುಕೊಳ್ಳಬೇಕು. ಪ್ರತಿಯೊಂದು ಮನೆಯ ಶೌಚಾಲಯದ ತ್ಯಾಜ್ಯ, ಸ್ನಾನದ, ಅಡುಗಡೆ ಮನೆಯ ನೀರನ್ನು ತಮ್ಮ ಮನೆಯಿಂದ ನೇರವಾಗಿ ಒಳಚರಂಡಿಗೆ ಬಿಡುವ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ನಗರಸಭೆ …

Read More »

ರೋಟರಿ ಕ್ಲಬ್ ರೈಸ್ ಬೌಲ್ ಸೇವಾ ಕಾರ್ಯ ಶ್ಲಾಘನೀಯ: ರೋಟರಿ ಗೌರ್ನರ್ ಎನ್.ಕೆ.ರವೀದ್ರ

imp 19 gvt 01

Rotary Club Rice Bowl service work commendable: Rotary Governor N.K. Raveedra ಗಂಗಾವತಿ: ರೋಟರಿ ಕ್ಲಬ್ ರೈಸ್ ಬೌಲ್ ನ ಮಹಿಳಾ ಪದಾಧಿಕಾರಿಗಳು ಮತ್ತು ಸದಸ್ಯರು ಒಂದು ವರ್ಷದ ಅವಧಿಯಲ್ಲಿ ಸಾಕಷ್ಟು ಸಾಮಾಜಿಕ ಶೈಕ್ಷಣಿಕ ಹಾಗೂ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳುವ ಮೂಲಕ ಉತ್ತಮ ಕಾರ್ಯಗಳನ್ನು ಮಾಡಿದ್ದಾರೆ ಎಂದು ರೋಟರಿಯ ಜಿಲ್ಲಾ ಗವರ್ನರ್ ಎನ್ ಕೆ ರವೀಂದ್ರ ಹೇಳಿದರು.ಅವರು ನಗರದ ವಾರ್ಷಿಕ ವರದಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. …

Read More »

ನಮ್ಮಸಂಘದಿಂದ ಪತ್ರಿಕಾಗೋಷ್ಠಿಗಳನ್ನು ನಡೆಸಲು ಭವನ ಕಲ್ಪಿಸಿಕೊಡಲು ಶಾಸಕರಿಗೆ ಮನವಿ

screenshot 2025 09 18 14 07 35 48 e307a3f9df9f380ebaf106e1dc980bb6.jpg

Appeal to MLAs to provide a venue for our association to hold press conferences ಕಲ್ಯಾಣ ಸಿರಿ ಸುದ್ದಿ ಗಂಗಾವತಿ: ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘಕ್ಕೆ ಕೂಡಲೇ ಪತ್ರಿಕಾ ಭವನದ ವ್ಯವಸ್ಥೆ ಕಲ್ಪಿಸಿಕೊಡಬೇ ಕೆಂದು ಒತ್ತಾಯಿಸಿ ಶಾಸಕ ಗಾಲಿ ಜನಾರ್ದನರೆಡ್ಡಿ ಯವರಿಗೆ ಮನವಿ ಸಲ್ಲಿಸಲಾಯಿತು. ಸಂಘವು ಇತ್ತೀಚೆಗೆ ರಾಜ್ಯ ಮಟ್ಟದಲ್ಲಿ ರಚನೆಯಾಗಿ ಉದ್ಘಾಟನೆ ಗೊಂಡು, ಈ ಸಂಘದ ಅಂಗಸಂಸ್ಥೆಗಳಾಗಿ ಹಲವು ಜಿಲ್ಲಾ ಸಮಿತಿಗಳು ಹಾಗೂ ತಾಲ್ಲೂಕು …

Read More »