Breaking News

ಕಲ್ಯಾಣಸಿರಿ ವಿಶೇಷ

ಪ್ರಜಾಪಿತಬ್ರಹ್ಮಕುಮಾರಿ ಈಶ್ವರಿಯವಿಶ್ವವಿದ್ಯಾಲಯ ವತಿಯಿಂದ ಮಹಾಶಿವರಾತ್ರಿ ಪ್ರಯುಕ್ತ ಪರಿಸರ ಸಂರಕ್ಷಣಾ ಮಹೋತ್ಸವ

Screenshot 2025 02 28 18 28 53 34 E307a3f9df9f380ebaf106e1dc980bb6

Environment Conservation Festival on Mahashivratri by Prajapit Brahma Kumari Eishwari University ಕೊಪ್ಪಳ, ಪ್ರಜಾ ಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ವತಿಯಿಂದ ಮಹಾಶಿವರಾತ್ರಿ ಪ್ರಯುಕ್ತ ಪರಿಸರ ಸಂರಕ್ಷಣಾ ಮಹೋತ್ಸವ ಕಾರ್ಯಕ್ರಮ ಈಶ್ವರಗುಡಿ ಆವರಣದಲ್ಲಿ ಯಶಸ್ವಿಯಾಗಿ ನೆರವೇರಿತು ಗಿಡಕ್ಕೆ ನೀರು ಹಾಕುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ ಗುಪ್ತ ಮಾತನಾಡುತ್ತಾ ಪರಿಸರ ಸಂರಕ್ಷಣಾ ಮಹೋತ್ಸವದಡಿಯಲ್ಲಿ ನಗರದ ಪೌರಕಾರ್ಮಿಕರಿಗೆ ಈಶ್ವರಿಯ ಸನ್ಮಾನ ಕಾರ್ಯಕ್ರಮ ಏರ್ಪಡಿಸಿರುವುದು ಇದೊಂದು …

Read More »

ಮಲ್ಲಮ್ಮನದೇವಸ್ಥಾನದ ಅಭಿವೃದ್ಧಿ ಶ್ಲಾಘನೀಯ : ಸಂಗಣ್ಣ ಕರಡಿ

WhatsApp Image 2025 02 22 At 18.54.35 7268af06 Scaled

The development of Mallamma’s temple is commendable : Sanganna Kardi ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಕೊಪ್ಪಳ : ನಗರದ ಕಿನ್ನಾಳ ರಸ್ತೆಯಲ್ಲಿರುವ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಶ್ಲಾಘನೀಯ ಎಂದು ಮಾಜಿ ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ. ನಗರದ ಕಿನ್ನಾಳ ರಸ್ತೆಯಲ್ಲಿರುವ ಶ್ರೀ ಶಿವಶರಣೇ ಹೇಮರಡ್ಡಿ ಮಲ್ಲಮ್ಮದೇವಸ್ಥಾನದ ವತಿಯಿಂದ ಮಹಾಶಿವರಾತ್ರಿ ನಿಮಿತ್ಯ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ …

Read More »

ರಾಷ್ಟ್ರೀಯ ವಿಜ್ಞಾನ ದಿನಾಚರಣೆ : ಪ್ರತಿಜ್ಞಾ ವಿಧಿ ಸ್ವೀಕಾರ,,

IMG 20250228 WA0063

National Science Day: Taking the Pledge ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಕೊಪ್ಪಳ : ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್ ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ಜಿಲ್ಲಾಧಿಕಾರಿ …

Read More »

ಬಸವಕಲ್ಯಾಣ ತಾಲೂಕಿನ ನಾಡ ಕಛೇರಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ ಆರಿಸಲಾಯಿತು

IMG 20250228 WA0051

National Science Day was chosen at the Nada office of Basavakalyana taluk ಇಂದು ಬಸವಕಲ್ಯಾಣ ತಾಲೂಕಿನ ನಾಡ ಕಛೇರಿ ರಾಜೇಶ್ವರದಲ್ಲಿ ಸರ್ಕಾರದ ಸುತ್ತೋಲೆಯಂತೆ ರಾಷ್ಟ್ರೀಯ ವಿಜ್ಞಾನ ದಿನವನ್ನು ಪ್ರತಿಜ್ಞ ಮೂಲಕ ಆಚರಿಸಲಾಯಿತು ಭಾರತೀಯ ಸಂವಿಧಾನ 51 A, H ,ಪ್ರಕಾರ ಮೂಡನಂಬಿಕೆ ಅಂಧಕಾರ ನಿರ್ಮೂಲನೆ ಮಾಡುತ್ತೇವೆ ಎಂದು ಪ್ರತಿಜ್ಞೆ ಮಾಡಲಾಯಿತು. ಈ ಸಂಧರ್ಭದಲ್ಲಿ ಉಪ ತಸೀಲ್ದಾರ್ ರಾಜೇಶ್ವರ ಸುನೀಲ ಕುಮಾರ.ಕಂದಾಯ ನೀರಿಕ್ಷಕರು ರಾಜೇಶ್ವರ ಉಮೇಶ್ ಬುಜ್ಜಿಉಳಿದ …

Read More »

ವ್ಯಸನಿಗಳಿಗೊಂದು ನಶೇಮುಕ್ತಿ ಕೇಂದ್ರ -ಹೆಬ್ಬಾಳ. ಶ್ರೀಗಳು

IMG 20250228 WA0011

A de-addiction center for addicts – Hebbala. Mr ಗಂಗಾವತಿ ತಾಲೂಕಿನ ಢಣಾಪೂರ ಗ್ರಾಮದ ನವೋದಯ ಸಮಗ್ರ ಗ್ರಾಮೀಣ ಅಭಿವೃದ್ಧಿ ಮತ್ತು ಶೈಕ್ಷಣಿಕ ಸಂಸ್ಥೆ ಯು ಸುಮಾರು ವರ್ಷಗಳಿಂದ ವಿವಿಧ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಮಾಡುತ್ತ್ತ ಬಂದಿದ್ದು..ಪ್ರಸ್ತುತ ಸಮಾಜದಲ್ಲಿ ಅದು ನಮ್ಮ ಭಾಗದಲ್ಲಿ ಮಧ್ಯಪಾನ ,ಧೂಮಪಾನ ಹಾಗೂ ಇನ್ನಿತರೆ ದುಶ್ಚಟಗಳಿಗೆ ಸಾರ್ವಜನಿಕರು ದಾಸರಾಗಿ ತಾವು ತಮ್ಮ ಕುಟುಂಬದ ಅರಿವಿಲ್ಲದೆ ವ್ಯಸನಿಗಳಾಗಿದ್ದಾರೆ ಇದರಿಂದ ಅನೇಕ ಕುಟುಂಬಗಳು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆಆದ್ದರಿಂದ ನಮ್ಮ …

Read More »

ಅಪರಿಚಿತ ವ್ಯಕ್ತಿ ಶವವಾಗಿ ಪತ್ತೆ,,!

IMG 20250228 WA0002

An unknown person was found dead. ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಕೊಪ್ಪಳ : ಅಪರಿಚಿತ ವ್ಯಕ್ತಿಯ ಶವ ಪತ್ತೆ ದಿ.27.02 ರಂದು ಬೆಳಗಿನ ಜಾವ 2ಗಂಟೆಯಿಂದ ಬೆಳಿಗ್ಗೆ 6 ಗಂಟೆಯ ಮಧ್ಯದ ಅವಧಿಯಲ್ಲಿ ಸ್ನಾನ್ ಇಸ್ಮಾತ ಪ್ರಾಕ್ಟರಿಯ ಗೇಟ ಮುಂಭಾಗದ ತೆಗ್ಗಿನಲ್ಲಿ ಸುಮಾರು 25 ರಿಂದ 30 ವಯಸ್ಸಿನ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ. ಯಾರೋ ದುಷ್ಕರ್ಮಿಗಳು ಕಲ್ಲಿನಿಂದ ಹೊಡೆದು ಕೊಲೆ ಮಾಡಿ ಸಾಕ್ಷ ನಾಶ ಪಡಿಸುವ ಉದ್ದೇಶದಿಂದ ಮೃತ …

Read More »

ರಾಜ್ಯದವಿಕಲಚೇತನರಿಗೆ ರಾಜ್ಯಾದ್ಯಂತ ಸರ್ಕಾರಿ ಬಸ್‌ ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸಲು ಮಾಚ್-2025ರಬಜೆಟ್‌ ನಲ್ಲಿಅನೋಮದಿನೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ಮನವಿ

IMG 20250227 WA0147

Request to the government to make provision in the March-2025 budget to provide free travel facility in government buses across the state to the differently-abled persons of the state. ಕರ್ನಾಟಕ ರಾಜ್ಯದ ವಿಕಲಚೇತನರಿಗೆ ರಾಜ್ಯಾದ್ಯಂತ ಸರ್ಕಾರಿ ಬಸ್‌ ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸಲು ಮಾಚ್-2025ರ ಬಜೆಟ್ ನಲ್ಲಿ ಅನೋಮದಿನೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದರು.. ವಿಕಲಚೇತನರಿಗೆ ತಿಂಗಳಿಗೆ …

Read More »

ರವಿವಾರ ಕೊಪ್ಪಳಕ್ಕೆ ಎಚ್ ಡಿ ಕೆ

Screenshot 2025 02 27 19 37 19 86 680d03679600f7af0b4c700c6b270fe7

HD K to Koppal on Sunday ಕೊಪ್ಪಳ: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ರವಿವಾರ ಕೊಪ್ಪಳಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ 9:30ಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸುವ ಅವರು ಶ್ರೀ ಮಹಾವೀರ ಸಮುದಾಯ ಭವನದಲ್ಲಿ ನಡೆಯಲಿರುವ ಪಕ್ಷದ ಜಿಲ್ಲಾಧ್ಯಕ್ಷರಾದ ಸುರೇಶ್ ಭೂಮರೆಡ್ಡಿ ಅವರ ಮಗನ ಮದುವೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಶ್ರೀ ಗವಿಮಠಕ್ಕೆ ಭೇಟಿ ನೀಡಿ ಗದ್ದುಗೆ ದರ್ಶನ ಪಡೆದು ಗವಿಸಿದ್ದೇಶ್ವರ …

Read More »

ಯೂಲು ಡೆಲಿವರಿ ರೈಡರ್ಗಳಿಗಾಗಿ ಭಾರತದ ಮೊದಲ ವಾಟ್ಸಾಪ್ ಆಧಾರಿತ ರಸ್ತೆ ಸುರಕ್ಷತಾ ಕಲಿಕಾ ಉಪಕ್ರಮ ಪ್ರಾರಂಭ

IMG 20250227 WA0116

Launch of India’s first WhatsApp based road safety learning initiative for Yulu delivery riders ಬೆಂಗಳೂರು, ಫೆ, 27; ಕಂಪನಿಯ ಉದ್ಯೋಗಿಯಲ್ಲದ, ಸ್ವತಂತ್ರವಾಗಿ ಹಾಗೂ ಒಪ್ಪಂದದ ಮೇಲೆ ಕೆಲಸ ಮಾಡುವವರಿಗಾಗಿ ಯುಲುಕಂಪೆನಿಯು ದೇಶದಲ್ಲೇ ಮೊದಲ ಬಾರಿ ವಾಟ್ಸಾಪ್ ಆಧಾರಿತ ರಸ್ತೆ ಸುರಕ್ಷತಾ ಕಲಿಕಾ ಮಾದರಿಯನ್ನು ಬಿಡುಗಡೆ ಮಾಡಿದೆ.ಸಂಸ್ಥೆಯ ಮಾಹಿತಿ ಪ್ರಕಾರ 3600 ಯೂಲು ಚಾಲಕರು ಈಗಾಗಲೇ ಅಭಿಯಾನದ ಮೊದಲ ಹಂತದಲ್ಲಿ ರಸ್ತೆ ಸುರಕ್ಷತೆ ಶಿಕ್ಷಣ ಹಾಗೂ …

Read More »

ಮಾದಪ್ಪ ಸನ್ನಿಧಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಮಾರ್ಗದರ್ಶನ ನೀಡಿದ : ಎಮ್ ಆರ್ ಮಂಜುನಾಥ್ .

IMG 20250227 WA0101

Gave guidance on various development works in Madappa Sannidhi: MR Manjunath. ವರದಿ : ಬಂಗಾರಪ್ಪ ಸಿ .ಹನೂರು : ಶ್ರೀ ಮಲೈ ಮಹದೇಶ್ವರ ಸ್ವಾಮಿ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮಾಸ್ಟರ್ ಪ್ಲಾನ್ ಕುರಿತು ಶಾಸಕ ಎಮ್‌ ಆರ್ ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.ದೇವಾಲಯದ ಆವರಣದಲ್ಲಿ ಒತ್ತುವರಿ ಕುರಿತು ಮಲೆ ಮಾದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಈಗಾಗಲೇಕ್ಷೇತ್ರ …

Read More »