Breaking News

ಕಲ್ಯಾಣಸಿರಿ ವಿಶೇಷ

ಹೆಚ್ವಿಎಸಿಆರ್ ನ ಭವಿಷ್ಯವನ್ನುರೂಪಿಸಲು ನಾವೀನ್ಯತೆ ಮತ್ತು ಸುಸ್ಥಿರತೆಯ ಮೇಲೆ ಬಲವಾದ ಉದ್ಯಮದ ಗಮನವನ್ನು ಹೊಂದಿದೆ

IMG 20250221 WA0081

A strong industry focus on innovation and sustainability is shaping the future of HVACR ಅಕ್ರೆಕ್ಸ್ ಇಂಡಿಯಾ 2025 ಹೆಚ್ವಿಎಸಿಆರ್ ನ ಭವಿಷ್ಯವನ್ನು ರೂಪಿಸಲು ನಾವೀನ್ಯತೆ ಮತ್ತು ಸುಸ್ಥಿರತೆಯ ಮೇಲೆ ಬಲವಾದ ಉದ್ಯಮದ ಗಮನವನ್ನು ಹೊಂದಿದೆ ಬೆಂಗಳೂರು: ಅಕ್ರೆಕ್ಸ್ ಇಂಡಿಯಾ, ಇತ್ತೀಚಿನ ತಾಂತ್ರಿಕ ಪ್ರಗತಿಗಳು ಮತ್ತು ಹೆಚ್ವಿಎಸಿ ಪೂರೈಕೆ ಸರಪಳಿಯ ನಾವೀನ್ಯತೆಗಳ ಸಮಗ್ರ ಶ್ರೇಣಿಯ ಪ್ರಮುಖ ಪ್ರದರ್ಶನವನ್ನು ಇಂದು ಬೆಂಗಳೂರಿನ ಬೆಂಗಳೂರು ಇಂಟರ್ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ …

Read More »

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ರವರಿಂದ ಡಾ.ಬಿ.ವಿ ನಾರಾಯಣ ಸ್ವಾಮಿಗೆ ಅಭಿನಂದನೆ

Congratulations to Dr. BV Narayan Swamy from Higher Education Minister Dr. MC Sudhakar ಚಿಂತಾಮಣಿ: ಫೆ.20: ಇಂದು ನಡೆದ ದೊಡ್ಡಬೊಮ್ಮನಹಳ್ಳಿಯ ಸರ್ಕಾರಿ ಶಾಲೆಯ ಹೊಸ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಚಿಂತಾಮಣಿ ತಾಲ್ಲೂಕಿನ ಶಾಸಕರು ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ ಸುಧಾಕರ್ ರವರು ಇದೇ ಗ್ರಾಮದಲ್ಲಿ ಹುಟ್ಟಿ ಬೆಳೆದು ಉನ್ನತ ಶಿಕ್ಷಣ ಪಡೆದ ಡಾ.ಬಿ.ವಿ ನಾರಾಯಣ ಸ್ವಾಮಿರವರನ್ನು ಅಭಿನಂದಿಸಿದರು. ಬೆಂಗಳೂರು ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ …

Read More »

ಮಾದಪ್ಪನಆದಾಯದಲ್ಲಿ ಕೋಟಿ ದಾಟಿದರು ಭಕ್ತರು ನೀಡುವ ಶುಲ್ಕದ ದರವನ್ನು ಕಡಿತ ಗೊಳಿಸಿಲ್ಲ

IMG 20250220 WA0286

Madappa’s income has crossed crores and the rate of fee given by the devotees has not been reduced. ವರದಿ : ಬಂಗಾರಪ್ಪ .ಸಿ .ಹನೂರು : ಪ್ರಸಿದ್ದ ಯಾತ್ರ ಸ್ಥಳವಾದಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹುಂಡಿ ಹಣದ ಏಣಿಕೆ ಕಾರ್ಯವು ಈ ದಿನ ಬೆಳಿಗ್ಗೆ 6.30 ಗಂಟೆಯಿಂದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿಗಳು, ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರು ರವರ ದಿವ್ಯಸಾನಿದ್ಯದಲ್ಲಿ …

Read More »

ಬಾಲ್‌ಬಾಕ್ಸ್  ಜೂಜಾಟ ನಿಷೇಧಿಸುವಂತೆ ತಹಶೀಲ್ದಾರ್ ಅವರಿಗೆ ಮನವಿ

IMG 20250220 WA0288

Petition to Tehsildar to Ban Ballbox Gambling ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದಿಂದಶ್ರೀಕ್ಷೇತ್ರ ಕೊಟ್ಟೂರಿನಲ್ಲಿ ಬಾಲ್‌ಬಾಕ್ಸ್  ಜೂಜಾಟ ನಿಷೇಧಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಅಮರೇಶ್ ಜಿಕೆ ಅವರಿಗೆ ಗುರುವಾರ ಮನವಿ ಪತ್ರ ನೀಡಿದರು ವಿಜಯನಗರ ಜಿಲ್ಲೆ ವ್ಯಾಪ್ತಿ ಮತ್ತು ಕೊಟ್ಟೂರು ತಾಲ್ಲೂಕಿನ ಸಾರ್ವಜನಿಕರು ಮತ್ತು ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದ ಈ ಮೂಲಕ ದೂರು ಸಲ್ಲಿಸಲಾಯಿತು ಕೊಟ್ಟೂರು ಪಟ್ಟಣದ ಆರಾಧ್ಯ ದೈವ, ಕ್ಷೇತ್ರನಾಥ ಶ್ರೀ ಗುರುಬಸವೇಶ್ವರ …

Read More »

ತುಂಗಭದ್ರ ಎಡದಂಡೆ ಕಾಲುವೆಯಅನುದಾನದಡಿಯಲ್ಲಿಸಂಗಾಪುರ ಶ್ರೀ ಲಕ್ಷ್ಮಿ ನಾರಾಯಣ ಕೆರೆಯನ್ನುಅಭಿವೃದ್ಧಿಪಡಿಸಲು ರೈತರ ಒತ್ತಾಯ.

WhatsApp Image 2025 02 20 At 10.55.37 AM

Farmers insist on development of Singapore Sri Lakshmi Narayan Lake under Tungabhadra Left Bank Canal grant ಗಂಗಾವತಿ: ತಾಲೂಕಿನ ಸಂಗಾಪುರ ಗ್ರಾಮದ ಪಂಚಾಯತಿ ವ್ಯಾಪ್ತಿಯಲ್ಲಿ ಸರ್ವೇ ನಂ: ೪೮, ವಿಸ್ತೀರ್ಣ ೪೨-೨೧ ಎ-ಗುಂ ವಿಸ್ತೀರ್ಣದ ವಿಜಯನಗರ ಪುರಾತನ ಕಾಲದ ಶ್ರೀ ಲಕ್ಷ್ಮಿ ನಾರಾಯಣ ಕೆರೆಯು ಜಲ ಸಂಪನ್ಮೂಲ ಇಲಾಖೆಗೆ ಸಂಬಂಧಪಡದ ಡಿರುತ್ತದೆ. ಈ ಕೆರೆಯು ಜಲ ಸಂಗ್ರಹವಾಗದೇ ನಮ್ಮ ಹೊಲಗಳಿಗೆ ನೀರು ಸರಿಯಾದ ಪ್ರಮಾಣದಲ್ಲಿ …

Read More »

ಕಾರ್ಮಿಕ ವಿರೋಧಿ ನೀತಿಗಳನ್ನುಹಿಂಪಡೆಯಲುಒತ್ತಾಯಿಸಿಎ.ಐ.ಸಿ.ಸಿ.ಟಿ.ಯು ಧರಣಿ

WhatsApp Image 2025 02 20 At 12.36.12 255486ae

AICCTU strike demanding withdrawal of anti-labour policies ಗಂಗಾವತಿ: ರಾಜ್ಯದಲ್ಲಿ ದಿನ ದಿನಕ್ಕೂ ಕಾರ್ಮಿಕ ವರ್ಗದ ಮೇಲಿನ ದಾಳಿ, ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಕಾರ್ಮಿಕರ ಹೋರಾಟದ ಫಲವಾಗಿ ಅಸ್ತಿತ್ವಕ್ಕೆ ಬಂದ ಕಾರ್ಮಿಕ ಕಾನೂನುಗಳ ಬದಲಾವಣೆಗೆ ಕೇಂದ್ರ ಸರ್ಕಾರ ವಿಭಿನ್ನ ದಾರಿಯಲ್ಲಿ ಹೊರಟಿದೆ. ರಾಜ್ಯ ಸರ್ಕಾರಗಳೂ ಈ ಕಾನೂನು ಬದಲಾವಣೆಯಲ್ಲಿ ತೊಡಗಿವೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯದಲ್ಲಿ ಹಲವಾರು ಕಾನೂನುಗಳನ್ನು ಈಗಾಗಲೇ ಬದಲಾಯಿಸಲಾಗಿದೆ. ಉಳಿದ ರಾಜ್ಯಗಳು ಇದಕ್ಕೆ ಹೊರತಾಗಿಲ್ಲ. ಆತಂಕದ ಸಂಗತಿ ಎಂದರೆ, …

Read More »

ಆಸ್ತಿಗಳ ತೆರಿಗೆ ಪರಿಷ್ಕರಣೆಗೆ ಅಗತ್ಯ ದಾಖಲೆ ಸಲ್ಲಿಸಿ ಪಿಡಿಓ ಸುರೇಶ ಚಲವಾದಿ ಸೂಚನೆ

IMG 20250220 WA0247

PDO Suresh Chalawadi notice to submit necessary document for property tax revision ಗಂಗಾವತಿ : ಆಸ್ತಿಗಳ ತೆರಿಗೆ ಪರಿಷ್ಕರಣೆ ಮಾಡುತ್ತಿದ್ದು, ಮಾಲೀಕರು ಅಗತ್ಯ ದಾಖಲೆಗಳನ್ನುಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಸಲ್ಲಿಸುವಂತೆ ವಡ್ಡರಹಟ್ಟಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಚಲವಾದಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರಕಾರದ ಸುತ್ತೋಲೆ ಅನುಸಾರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿರುವ ಆಸ್ತಿಗಳ ತೆರಿಗೆ ಬೇಡಿಕೆ ವಸೂಲಿ ಮತ್ತು ಬಾಕಿ ನಿರ್ವಹಿಸಲು ನಿಗದಿಪಡಿಸಿರುವ ಪಂಚತಂತ್ರ 2.0 ತಂತ್ರಾಂಶದಲ್ಲಿ …

Read More »

ಪ್ರಿಯಾಂಕ‌ ಖರ್ಗೆ ನೇತೃತ್ವದಲ್ಲಿ ನೇತೃತ್ವದಲ್ಲಿ ಸಚಿವರ ಮಾಧ್ಯಮ ಸಂಯೋಜಕರ ಗೌಪ್ಯ ಸಭೆ

IMG 20250220 WA0244

Priyanka Kharge chaired a confidential meeting of Minister’s media coordinators ಬಿಜೆಪಿ ಆರೋಪಗಳಿಗೆ ಪ್ರತ್ಯುತ್ತರ ನೀಡಲು ಸಚಿವರ ಮಾಧ್ಯಮ ಸಲಹೆಗಾರ  ಗೌಪ್ಯ ಸಭೆ  ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಸಾಲು ಸಾಲು ಆರೋಪಗಳನ್ನು ಮಾಡುತ್ತಿದೆ. ಈ ಆರೋಪಗಳಿಗೆ ಯಾವ ರೀತಿ ಉತ್ತರ ಕೊಡಬೇಕು, ಸರ್ಕಾರದ ಕಾರ್ಯವೈಖರಿಯ ಬಗ್ಗೆ ಹೇಗೆ ಪ್ರಚಾರ ಮಾಡಬೇಕು, ಸರ್ಕಾರದ ಜನೋಪಯೋಗಿ ಕಾರ್ಯಕ್ರಮಗಳನ್ನು ಹೇಗೆ ಜನರಿಗೆ ತಲುಪಿಸಬೇಕು ಎಂಬಿತ್ಯಾದಿ ವಿಚಾರಗಳನ್ನು ಇಟ್ಟುಕೊಂಡು ಸಚಿವ …

Read More »

ಸಮಾನತಾ ಸಮಾವೇಶ ” ಪೂರ್ವಸಿದ್ಧತಾ ಸಭೆ , ಅಧಿಕಾರಿಗಳಿಂದ ಸ್ಥಳ ವೀಕ್ಷಣೆ ಹಾಗೂ ಸಿದ್ಧತೆ ಬಗ್ಗೆ ಚರ್ಚೆ

IMG 20250220 WA0236

Samanta Samavesh” Preparatory meeting, site inspection by officials and discussion about preparation “ಸಮಾನತಾ ಸಮಾವೇಶ ” ಪೂರ್ವಸಿದ್ಧತಾ ಸಭೆ ಇಂದು ದಿನಾಂಕ 19/02/2025ರಂದು ಬಿಜೆಡಿಬಿ ಬಸವಕಲ್ಯಾಣದಲ್ಲಿ ಜರುಗಿತ್ತು, ತಾಲೂಕಾ ಅಧಿಕಾರಿಗಳಿಂದ ಸ್ಥಳ ವೀಕ್ಷಣೆ ಹಾಗೂ ಸಿದ್ಧತೆ ಬಗ್ಗೆ ಚರ್ಚೆ ಮಾಡಿದರು: ದಿನಾಂಕ 21-22-23ರಂದು ಪೂಜ್ಯ ಡಾ ಸಿದ್ದರಾಮ ಶರಣರು ಬೆಲ್ದಾಳ ಅವರ ನೇತೃತ್ವದಲ್ಲಿ ಜರುಗುತ್ತಿರುವ ” ಅನುಭವ ಮಂಟಪ ಸಂಸತ್ತು 7ನೇ ಅಧಿವೇಶನ” ಮತ್ತು ದಿನಾಂಕ …

Read More »

ಯುವ ಕಾಂಗ್ರೆಸ್ ಬಲವರ್ಧನೆಗಾಗಿ ಶ್ರಮಿಸೋಣ : ಸಿ.ಯೋಗೇಂದ್ರ   ಜಿಲ್ಲಾ ಯುವ ಕಾಂಗ್ರೆಸ್ ಪದಾಧಿ ಕಾರಿಗಳ ಪ್ರಥಮ ಸಭೆ, ನೂತನ ಪದಾಧಿ ಕಾರಿಗಳಿಗೆ ಸನ್ಮಾನ

Screenshot 2025 02 19 19 34 35 69 6012fa4d4ddec268fc5c7112cbb265e7

Let’s work hard for the strengthening of Youth Congress: C. Yogendra    The first meeting of the District Youth Congress Infantry Cars, honoring the new Infantry Cars   ಚಾಮರಾಜನಗರ, ಫೆ. 18-ಯುವ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು, ಮುಖಂಡರು ಸಂಘಟಿತರಾಗಿ  ಮುಂಬರುವ ಜಿ.ಪಂ., ತಾ.ಪಂ, ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಶ್ರಮಿಸೋಣ ಎಂದು ಯುವ ಕಾಂಗ್ರೆಸ್ ನೂತನ …

Read More »