Breaking News

ಕಲ್ಯಾಣಸಿರಿ ವಿಶೇಷ

ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ರಸ್ತೆ ಸುರಕ್ಷತಾ ಕಾಲ್ನಡಿಗೆ ಜಾಥಾ

IMG 20250217 WA0221

Road Safety Walking Procession by Regional Transport Department ರಾಯಚೂರು ಫೆ 17 (ಕರ್ನಾಟಕ ವಾರ್ತೆ): ರಾಷ್ಟೀಯ ರಸ್ತೆ ಸುರಕ್ಷತಾ ಕಾರ್ಯಕ್ರಮದ ಅಂಗವಾಗಿ ರಾಯಚೂರಿನ ಪ್ರಾದೇಶಿಕ ಸಾರಿಗೆ ಇಲಾಖೆಯು ಫೆ.17ರಂದು ಹಮ್ಮಿಕೊಂಡ ರಸ್ತೆ ಸುರಕ್ಷತಾ ಕಾಲ್ನಡಿಗೆ ಜಾಥಾಕ್ಕೆ ಗೌರವಾನ್ವಿತ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರು ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿಗಳಾದ ಸಿದ್ದರಾಮಪ್ಪ ಕಲ್ಯಾಣರಾವ್ ಅವರು ಹಾಗೂ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಚಾಲನೆ ನೀಡಿದರು.ಈ ವೇಳೆ ಗೌರವಾನ್ವಿತ ನ್ಯಾ.ಸಿದ್ದರಾಮಪ್ಪ …

Read More »

ಸಂಶೋಧಕರು ನೈಸರ್ಗಿಕ, ಸಾವಯವ ಕೃಷಿಯ ಮೌಲ್ಯಮಾಪನ ಮಾಡಲಿ: ಕುಲಪತಿ ಡಾ.ಎಂ. ಹನುಮಂತಪ್ಪ

IMG 20250217 WA0229

Let researchers evaluate natural, organic farming: Chancellor Dr.M. Hanumanthappa ರಾಯಚೂರು ಫೆ 17, (ಕರ್ನಾಟಕ ವಾರ್ತೆ): ನೈಸರ್ಗಿಕ ಮತ್ತು ಸಾವಯವ ಕೃಷಿಯನ್ನು ಎಲ್ಲಿ ಅಳವಡಿಸಬೇಕು ಎಂಬುದನ್ನು ಸಂಶೋಧಕರು ವಿಮರ್ಶಾತ್ಮಕವಾಗಿ ಮೌಲ್ಯಮಾಪನ ಮಾಡಬೇಕು. ಅಲ್ಲದೆ ಸುಸ್ಥಿರ ಕೃಷಿ ಪದ್ಧತಿಗಳ ಕುರಿತು ಸಾರ್ವಜನಿಕರಿಗೆ ತಿಳಿಹೇಳಬೇಕೆಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಎಂ.ಹನುಮಂತಪ್ಪ ಅವರು ಹೇಳಿದರು.ಫೆ.17ರ ಸೋಮವಾರ ದಂದು ನಗರದ ಕೃಷಿ ವಿವಿಯ ಸಾವಯವ ಕೃಷಿ ಸಂಶೋಧನಾ ಸಂಸ್ಥೆಯ ಸಮ್ಮೇಳನ ಸಭಾಂಗಣದಲ್ಲಿ …

Read More »

ದಾವಣಗೆರೆ ಮತ್ತು ಬೆಂಗಳೂರು ರೇಲ್ವೆ ಸೌಲಭ್ಯಕ್ಕಾಗಿ ಸಂಸದರಲ್ಲಿ ಮನವಿ.

IMG 20250217 WA0213

Appeal to MP for Davangere and Bangalore railway facility. ಕೊಪ್ಪಳ : ವಿವಿಧ ರೇಲ್ವೆ ಸೌಲಭ್ಯಗಳನ್ನು ಒದಗಿಸುವಂತೆಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯಿಂದ ಕೊಪ್ಪಳ ಸಂಸದರಿಗೆ ಮನವಿ ಮಾಡಲಾಗಿದೆ. ದಾವಣಗೆರೆ-ಹೊಸಪೇಟೆ ರೇಲ್ವೆ ಸಂಖ್ಯೆ: 07395 ಮತ್ತು 07396 ಅಥವಾ ಹರಿಹರ-ಹೊಸಪೇಟೆ ರೇಲ್ವೆ ಸಂಖ್ಯೆ:56529 ಮತ್ತು 56530 ಹಾಗೂ ಬೆಂಗಳೂರು-ಹೊಸಪೇಟೆ ರೇಲ್ವೆ ಸಂಖ್ಯೆ 06243 ಮತ್ತು 06244 ಅಥವಾ ಯಶವಂತಪುರ-ಹೊಸಪೇಟೆ ರೇಲ್ವೆ ಸಂಖ್ಯೆ:56519 ಮತ್ತು 56520 ಈ …

Read More »

ಪೂಜ್ಯ ಡಾ ಮಾತೆ ಮಹಾದೇವಿ ಪ್ರಥಮ ಮಹಿಳಾ ಜಗದ್ಗುರು ” ಲಿಂಗಾಯತ ಧರ್ಮ ಮಹದಂಡನಾಯಕ ಸಂಸ್ಮರಣಾವಾರ್ಷಿಕೋತ್ಸವ” ಆಚರಣೆ, ದಿ, 22-23ಮಾರ್ಚ್2025ರಂದು ಬೀದರನಗರದಲ್ಲಿನೆರವೇರಿಸಲು ನಿರ್ಧಾರ

Screenshot 2025 02 17 19 18 51 62 680d03679600f7af0b4c700c6b270fe7

Pujya Dr Mate Mahadevi First Female Jagadguru “Lingayat Dharma Mahadandanayaka Commemoration Anniversary Celebration” has been decided to be held at Bidarnagar on 22-23 March 2025. ಪೂಜ್ಯ ಡಾ ಮಾತೆ ಮಹಾದೇವಿ ಪ್ರಥಮ ಮಹಿಳಾ ಜಗದ್ಗುರು ” ಲಿಂಗಾಯತ ಧರ್ಮ ಮಹದಂಡನಾಯಕ ಸಂಸ್ಮರಣಾ ವಾರ್ಷಿಕೋತ್ಸವ” ಆಚರಣೆ, ದಿನಾಂಕ 22-23 ಮಾರ್ಚ್ 2025ರಂದು ಬೀದರ ನಗರದಲ್ಲಿ ನೆರವೇರಿಸಲು ನಿರ್ಧರಿಸಲಾಗಿದೆ: ಸ್ವಾಗತ ಸಮಿತಿ: ಗೌರವ …

Read More »

ಮಕ್ಕಳ ಆರೋಗ್ಯ ಮತ್ತು ಶಿಕ್ಷಣದಲ್ಲಿ ಪೋಷಕರ ಪಾತ್ರ” ಅಪಾರ.

IMG 20250217 WA0014

“Parents’ role in children’s health and education” is immense. ತಿಪಟೂರು : ಶಿಕ್ಷಕರು ಸುಪ್ತ ಮಾರ್ಗದರ್ಶಿಗಳಾಗಿ, ಪೋಷಕರು ಲುಪ್ತ ವ್ಯವಸ್ಥಾಪಕರಾಗಿ, ವಿದ್ಯಾರ್ಥಿಗಳು ಮುಕ್ತ ಕಲಿಕಾಸಕ್ತರಾದಾಗ ಮಾತ್ರ ಶಿಕ್ಷಣದಲ್ಲಿ ಏಳಿಗೆ ಸಾಧ್ಯ ಎಂದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ತಿಪಟೂರು ತಾಲ್ಲೂಕು ಅಧ್ಯಕ್ಷೆ ಲತಾಮಣಿ ಎಂ.ಕೆ. ತುರುವೇಕೆರೆ ಅಭಿಪ್ರಾಯಪಟ್ಟರು. ಅವರು ಪಟ್ಟಣದ ಹಾಸನ ಸರ್ಕಲ್ ಅನ್ನಪೂರ್ಣ ಬೇಕರಿ ಹಿಂಭಾಗ ಇರುವ ಟ್ಯೂಷನ್ ಕೇಂದ್ರದಲ್ಲಿ ತಿಪಟೂರು ತಾಲ್ಲೂಕು ಕೇಂದ್ರ ಕನ್ನಡ …

Read More »

ಗುರುಗಳಮಾರ್ಗದರ್ಶನ ಸದೃಢ ಸಮಾಜ ನಿರ್ಮಾಣ ಸಾಧ್ಯ : ಪಿ.ಎಚ್.ದೊಡ್ಡರಾಮಣ್ಣ

IMG 20250217 WA0153

A strong society can be built under the guidance of Guru : P. H. Doddaramanna ಗುರುಗಳ ಮಾರ್ಗದರ್ಶನದಲ್ಲಿ ನಾವು ವಿದ್ಯಾ ಹಾಗೂ ಸಂಸ್ಕಾರವನ್ನು ಕಲಿತು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಿರುವುದರಿಂದ ಸಮಾಜದಲ್ಲಿ ಉತ್ತಮ ಸ್ಥಾನ ಗಳಿಸಲು ಸಾಧ್ಯವಾಯಿತು ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಪಿ.ಎಚ್.ದೊಡ್ಡರಾಮಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಟ್ಟೂರು :  ಪಾಠ ಹೇಳಿ,  ಜ್ಞಾನಾರ್ಜನೆ ಮಾಡಿಸಿ ಬದುಕಿಗೆ ಬೆಳಕಾದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಎಂದಿಗೂ …

Read More »

ಲಕ್ಕಮ್ಮ ನಾಯ್ಕ ತಗಡಿಮನೆ ನಿಧನ

IMG 20250216 WA0225

Lakkamma Nayka Tagadimane passed away ಗಂಗಾವತಿ ನಗರಸಭೆ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರು ಶ್ರೀ ರಾಮಾನಾಯ್ಕ ಅವರ ತಾಯಿಯಾದದಿ. ಲಕ್ಕಮ್ಮ ಗಂಡ ಲಕ್ಷ್ಮಪ್ಪ ನಾಯ್ಕ ತಗಡಿಮನೆ ಇವರುದಿನಾಂಕ:- 16-02-2025 ಭಾನುವಾರ ಬೆಳಗ್ಗೆ ನಿಧಾನರಾದರೆಂದು ತಿಳಿಸಲು ವಿಷಾದಿಸುತ್ತೇನೆ.ಇವರ ಅಂತಿಕ್ರಿಯೆಯನ್ನುದಿನಾಂಕ 17-02-202 ಸೋಮವಾರ ಬೆಳಗ್ಗೆ 09-00 ಗಂಟೆಗೆ ವಿರುಪಾಪುರ ತಾಂಡಾದ ಬಂಜಾರ ಸಮಾಜದ ರುದ್ರ ಭೂಮಿಯಲ್ಲಿನೆರವೇರಿಸಲಾಗುವುದು ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.

Read More »

ಸೂರ್ಯನಾಯಕನತಾಂಡದಲ್ಲಿಪ್ರಥಮಬಾರಿಗೆಸಂತ ಸೇವಾಲಾಲ್ ರವರ ೨೮೬ನೇ ಜಯಂತಿ ಅದ್ಧೂರಿ ಆಚರಣೆ

For the first time in the Suryanayak team Grand celebration of 286th Jayanti of Saint Sewalal ಗಂಗಾವತಿ: ನಗರದ ಹೊರವಲಯದ ಸೂರ್ಯನಾಯಕನತಾಂಡದಲ್ಲಿ ಇದೇ ಪ್ರಥಮ ಬಾರಿಗೆ ಬಂಜಾರ ಸಮಾಜದಿಂದ ಸಂತ ಸೇವಾಲಾಲ್ ರವರ ೨೮೬ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.ಜಯಂತಿಯ ನಿಮಿತ್ಯ ಸಂತ ಸೇವಾಲಾಲ್ ಭಾವಚಿತ್ರದೊಂದಿಗೆ ತಾಂಡಾದಲ್ಲಿ ಕುಂಭ ಹೊತ್ತ ಮಹಿಳೆಯರೊಂದಿಗೆ ವಾದ್ಯಮೇಳದೊಂದಿಗೆ ಮೆರವಣಿಗೆ ನಡೆಸಿ ಸಂತ ಸೇವಾಲಾಲ್ ಮತ್ತು ಮರಿಯಮ್ಮ ದೇವಸ್ಥಾನದ ಹತ್ತಿರದಲ್ಲಿರುವ ಬಂಜಾರ …

Read More »

ವಿಶ್ವವಿದ್ಯಾಲಯಗಳನ್ನು ಮುಚ್ಚುವ ತೀರ್ಮಾನ ದುರದೃಷ್ಟಕರ: ಬಿಜೆಪಿ ಮುಖಂಡ ಹೆಚ್.ಎಂ. ಸಿದ್ದರಾಮಸ್ವಾಮಿ ಆಕ್ರೋಶ

Screenshot 2025 02 16 17 55 36 80 E307a3f9df9f380ebaf106e1dc980bb6

Decision to close universities unfortunate: BJP leader H.M. Siddaramaswamy outraged ಗಂಗಾವತಿ: ರಾಜ್ಯಸರ್ಕಾರದಲ್ಲಿ ಇತ್ತೀಚೆಗೆ ನಡೆದ ಸಚಿವಸಂಪುಟದ ಉಪಸಮಿತಿಯು ಕೊಪ್ಪಳ ವಿಶ್ವವಿದ್ಯಾಲಯವನ್ನು ಒಳಗೊಂಡAತೆ ರಾಜ್ಯದಲ್ಲಿ ಒಂಭತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನ ತೆಗೆದುಕೊಂಡಿರುವುದು ದುರದೃಷ್ಟ ಸಂಗತಿ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರು ಮತ್ತು ಎಂ.ಎಸ್.ಎA.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರಾದ ಹೆಚ್.ಎಂ. ಸಿದ್ರಾಮಸ್ವಾಮಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ನಗರದಲ್ಲಿ ಸುದ್ದಿದಾರರೊಂದಿಗೆ ಮಾತನಾಡಿದ ಅವರು ಈಗಾಗಲೇ …

Read More »

ಒಕ್ಕಲಿಗರ ಮೀಸಲಾತಿ ಸಮಸ್ಯೆಬಗೆಹರಿಸುವಂತೆ ಒತ್ತಾಯಿಸಿ ಮಾ. 16 ರಂದು ಬೆಳ್ಳೂರು ಕ್ರಾಸ್ ನಿಂದಆದಿಚುಂಚನಗಿರಿವರೆಗೆ ಬೃಹತ್ ದಯಾ ಪತ್ರೆ

Demand to solve the reservation problem of Okkaliga. 16th Big hike from Bellur Cross to Adi Chunchanagiri ಬೆಂಗಳೂರು, ಫೆ, 15; ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಲು “ಒಕ್ಕಲಿಗರ ಮೀಸಲಾತಿಗಾಗಿ ಸರ್ಕಾರ ಉನ್ನತಾಧಿಕಾರಿ ಸಮಿತಿ” ರಚಿಸಿ ಸರಿಪಡಿಸಬೇಕು ಎಂದು ಒತ್ತಾಯಿಸಿ ಮಾರ್ಚ್ 16 ರಂದು ಬೆಳ್ಳೂರು ಕ್ರಾಸ್ ನಿಂದ ಆದಿ ಚುಂಚನಗಿರಿ ಮಠದವರೆಗೆ ಬೃಹತ್ ಪಾದಯಾತ್ರೆ ನಡೆಸುವುದಾಗಿ ರಾಜ್ಯ ಒಕ್ಕಲಿಗ ಸಮುದಾಯದ ಮೀಸಲಾತಿ ಅಧ್ಯಯನ …

Read More »