Breaking News

ಕಲ್ಯಾಣಸಿರಿ ವಿಶೇಷ

“ಪ್ರೊ|| ಮಹಾಂತ ದೇವರುನಂಜುಂಡಸ್ವಾಮಿ (ಎಂಡಿಎನ್) ಯವರ ಸ್ಮರಣೆ…”-ಅಗ್ರಹಾರ ಕೃಷ್ಣಮೂರ್ತಿ

Remembrance of Prof. Mahantha Deva Nanjundaswamy (MDN)…” -Agrahara Krishnamurthy ಫೆಬ್ರವರಿ 13, ಕರ್ನಾಟಕದ ಸಮಾಜವಾದಿ ಚಳವಳಿಯ ರೂವಾರಿ ಪ್ರೊಫೆಸರ್ ಎಂ ಡಿ ನಂಜುಂಡಸ್ವಾಮಿಯವರ ಜನ್ಮದಿನ.ಕನ್ನಡ ನಾಡು ಮಾತ್ರವಲ್ಲದೆ ಇಡೀ ಪ್ರಪಂಚವೇ ಅವರನ್ನು ಸ್ಮರಿಸಬೇಕಾದ ದಿನ.. ತಮ್ಮ ಕೊನೆಯ ಉಸಿರಿರುವರೆಗೂ ನಮ್ಮ ನಾಡಿನ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿಯೂ ಅಪಾಯಕಾರಿಯಾಗಿ ಹಬ್ಬಿರುವ ಕ್ಯಾನ್ಸರಿಗೆ ಅವರು ಚಿಕಿತ್ಸೆ ನೀಡುತ್ತಿದ್ದರು. ಶೈಕ್ಷಣಿಕ ಕ್ಯಾನ್ಸರ್, ಆರ್ಥಿಕ ಕ್ಯಾನ್ಸರ್, ಸಾಂಸ್ಕೃತಿಕ, ಧಾರ್ಮಿಕ, ಕೃಷಿ ಅಥವಾ ಸಾಮಾಜಿಕ …

Read More »

ದೇವಘಾಟ್‌ಗೆ ಹೋಗುವ ರಸ್ತೆಯಲ್ಲಿ ದುರ್ನಾಥ

IMG 20250212 WA0137

Durnath on the road to Devghat ಗಂಗಾವತಿ: ನಗರದಿಂದ ದೇವಘಾಟ್‌ಗೆ ಹೋಗುವ ರಸ್ತೆಯ ಅಕ್ಕಪಕ್ಕದಲ್ಲಿ ತ್ಯಾಜ್ಯಗಳನ್ನು ಬಿಸಾಡುವುದು ಹಾಗೂ ಮಲಮೂತ್ರ ವಿಸರ್ಜನೆ ಮಾಡುತ್ತಿದ್ದು, ಇದರಿಂದ ಈ ರಸ್ತೆಯಲ್ಲಿ ಸಂಚರಿಸುವುದು ದುಸ್ತರವಾಗಿದೆ. ನಗರಸಭೆಯೂ ಕಂಡೂ ಕಾಣದಂತೆ ಮೌನವಹಿಸಿದೆ.ಈ ರಸ್ತೆಯು ಅಮೃತೇಶ್ವರ ದೇವಸ್ಥಾನದ ಭಕ್ತಾದಿಗಳು ಹಾಗೂ ಇನ್ನಿತರ ಪ್ರವಾಸಿಗಳು ಸಂಚರಿಸುವ ರಸ್ತೆಯಾಗಿದ್ದು, ಪ್ರತಿದಿನ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಸಂಚರಿಸುತ್ತಿದ್ದು, ಆದರೆ ಈ ದುರ್ವಾಸನೆಯಿಂದ ಜನರು ಬೇಸತ್ತಿದ್ದಾರೆ. ನಗರಸಭೆಯ ಕಾರ್ಮಿಕರೂ ಕೂಡಾ …

Read More »

ತಿಪಟೂರುನಗರಸಭೆಯಲ್ಲಿ ನಕಲಿ ಖಾತೆ ಸೃಷ್ಟಿಸಿ, ಖಾತೆ ಬದಲಾವಣೆ ಮಾಡಿ ನಗರಸಭೆಗೆ ಮತ್ತು ಸರ್ಕಾರಕ್ಕೆ ವಂಚನೆ ಆರೋಪ.

Screenshot 2025 02 12 16 35 25 65 6012fa4d4ddec268fc5c7112cbb265e7

He created a fake account in Tipatur Municipal Council, changed the account and accused the Municipal Council and the government of fraud. ತಿಪಟೂರು ನಗರಸಭಾ ಉಪಾಧ್ಯಕ್ಷೆ ಮೇಘಶ್ರೀ ಕೆ.ಎಸ್.ಭೂಷಣ್ ಸೇರಿದಂತೆ ನಗರಸಭೆ ಅಧಿಕಾರಿಗಳು ಶಾಮೀಲಾಗಿ,ಕೋಟ್ಯಾಂತರ ಆಸ್ತಿ ಗುಳುಂ:ಲೋಕಾಯುಕ್ತಕ್ಕೆ ದೂರು. ನಗರಸಭೆ ಉಪಾಧ್ಯಕ್ಷೆ ಮೇಘಶ್ರೀ ಪತಿ ಸುಜಿತ್ ಭೂಷಣ್ ಅಧಿಕಾರದಲ್ಲಿ ಹಸ್ತಕ್ಷೇಪ.ನಗರಸಭಾ ಉಪಾಧ್ಯಕ್ಷ ಮತ್ತು ಸದಸ್ಯತ್ವದಿಂದ ವಜಾ ಮತ್ತು ರದ್ದು ಮಾಡುವಂತೆ ಹಾಗೂ …

Read More »

ತಿಪಟೂರು ಡಿ ವೈ ಎಸ್ಪಿ ವಿರುದ್ಧ ಭೀಮ್ ಆರ್ಮಿ ಸಂಘಟನೆಮುಖಂಡರಿಂದತಾಲ್ಲೂಕುದಂಡಾಧಿಕಾರಿಗಳ ಮೂಲಕ ಗೃಹ ಸಚಿವರಿಗೆ ಮನವಿ

IMG 20250212 WA0276

Petition to Home Minister by Bhim Army organization leader through Taluk Magistrate against Tipaturu DY SP ತಿಪಟೂರು ಉಪ ಪೊಲೀಸ್ ಅದೀಕ್ಷಕರ ವಿರುದ್ಧ ಭೀಮ್ ಆರ್ಮಿ ಸಂಘಟನೆ ಕಾರ್ಯಕರ್ತರು ಆಡಳಿತ ಸೌದ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ತಿಪಟೂರು ನಗರದ ದೊಡ್ಡಯ್ಯನಪಾಳ್ಯ ಗ್ರಾಮದ ದಲಿತ ಮಹಿಳೆ ಮೇಲೆ ದೌರ್ಜನ್ಯವಾಗಿದ್ದು ನೊಂದವರ ಪರ ಕೆಲಸ ಮಾಡಬೇಕಾದ ಪೊಲೀಸ್ ಇಲಾಖೆ ದೌರ್ಜನ್ಯ ನಡೆಸಿದ ವ್ಯಕ್ತಿಗಳ ಪರ …

Read More »

ಸಾರ್ವಜನಿಕರ ಮನವಿ, ಕೋತಿಗಳ ಹಾವಳಿಗೆ ಸ್ಪಂದಿಸಿದ ಪಟ್ಟಣ ಪಂಚಾಯತಿಅಧಿಕಾರಿಗಳು

IMG 20250212 WA0119

The town panchayat officials responded to the public’s appeal and the menace of monkeys *ಹುಚ್ಚು ಹಿಡಿದ ಕೋತಿಯನ್ನು ಸೆರೆಹಿಡಿದ : ಬೈರ ದೇವರಗುಡ್ಡದ ನಾಗೇಂದ್ರಪ್ಪ ಕಾರ್ಯಕ್ಕೆ ಮೆಚ್ಚಿಗೆ ವ್ಯಕ್ತ ಕೊಟ್ಟೂರಿನಲ್ಲಿ ಕೋತಿ ಗಳಿಂದ ಬೆಚ್ಚಿದ ಜನತೆಗೆ, ಸ್ಥಳೀಯ ಪಟ್ಟಣ ಪಂಚಾಯತಿ ವತಿಯಿಂದ ಕೋತಿಗಳನ್ನು ಸೆರೆ ಹಿಡಿದು ಅರಣ್ಯ ಅರಣ್ಯ ಇಲಾಖೆ ಸಿಬ್ಬಂದಿಯವರಿಗೆ ಒಪ್ಪಿಸಲಾಯಿತು. ಕೊಟ್ಟೂರಿನ ಬಸ್ ನಿಲ್ದಾಣ, ಕರಿಬಸವೇಶ್ವರ ಶಾಲೆ, ಮುಖ್ಯ ರಸ್ತೆ ಹೀಗೆ …

Read More »

ಉಜ್ಜಯಿನಿ ಭಾರತ ಹುಣ್ಣಿಮೆ ಹಬ್ಬವನ್ನು ವಿಶಿಷ್ಠವಾಗಿ ಆಚರಣೆ

IMG 20250211 WA0305

Ujjain is a special celebration of India’s full moon festival ಕೊಟ್ಟೂರು: ಉಜ್ಜಯಿನಿ ಸದ್ಧರ್ಮ ಪೀಠದ ಆಚರಣೆಯಲ್ಲಿ ಭಾರತ ಹುಣ್ಣಿಮೆಯ ಮಹತ್ವಪಂಚಪೀಠಗಳಲ್ಲಿ ಒಂದಾದ ಉಜ್ಜಯಿನಿ ಸದ್ಧರ್ಮ ಪೀಠವು ಅನೇಕ ಧಾರ್ಮಿಕ ಆಚರಣೆಗಳನ್ನು ನಡೆಸುತ್ತಿದ್ದು ಅದರಲ್ಲೂ ಭಾರತ ಹುಣ್ಣಿಮೆ ಹಬ್ಬವನ್ನು ವಿಶಿಷ್ಠವಾಗಿ ಆಚರಿಸಲಾಗುತ್ತದೆ.ರಾಜಯೋಗದಲ್ಲಿ ಪ್ರಥಮವಾಗಿ ದಾರುಕ ಜಯಂತಿಯಾದರೆ ಕೊನೆಯದಾಗಿ ರಾಜಯೋಗದಲ್ಲಿ ವೀರಶೈವರನ್ನು ನೆಲೆಗೊಳಿಸಲು ಪೂರ್ವಚಾರ್ಯರು ಕೈಗೊಂಡ ಧರ್ಮ ದಿಗ್ವಿಜಯ ದ್ಯೋತಕವಾಗಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಭಾರತ ಹುಣ್ಣಿಮೆಗೆ ೯ …

Read More »

ಬೆಂಗಳೂರು ವಿವಿ: ಚಲಪತಿ ಕೆ. ಅವರಿಗೆ ಪಿಎಚ್‌.ಡಿ ಪ್ರದಾನ

IMG 20250211 WA0223

Bangalore University: Chalapati K. He was awarded Ph.D ಬೆಂಗಳೂರು: ಫೆ.11: ಬೆಂಗಳೂರು ವಿಶ್ವವಿದ್ಯಾಲಯದ ಯುನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್”ನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿರುವ ಚಲಪತಿ ಕೆ. ಅವರಿಗೆ ಪಿಎಚ್.ಡಿ ಪ್ರದಾನ ಮಾಡಲಾಗಿದೆ. ಬೆಂಗಳೂರು ವಿವಿಯ “ಯುನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್”ನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿ ಚಲಪತಿ ಕೆ. ಅವರು ಯುವಿಸಿಇ, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ಇನಾಯತುಲ್ಲಾ …

Read More »

“ಕೊಟ್ಟೂರಿನಲ್ಲಿ ಫಾರಂ 3 ಮೇಳ “

IMG 20250211 WA0293

“Koṭṭūrinalli phāraṁ 3 mēḷa” “Form 3 Mela at Kottoor” ಕೊಟ್ಟೂರು : ಮಾನ್ಯ ಜಿಲ್ಲಾಧಿಕಾರಿಗಳ ಹಾಗೂ ಮಾನ್ಯ ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ದಿ  ಕೋಶ  ಇವರ ಆದೇಶದ ಮೇರೆಗೆ ಮಂಗಳವಾರದಂದು  ಪಟ್ಟಣದ ಗಚ್ಚಿನಮಠದ ಮುಂಭಾಗದಲ್ಲಿ  ಪಟ್ಟಣ ಪಂಚಾಯತಿ  ಫಾರಂ 3 ಮೇಳವನ್ನು ಹಮ್ಮಿಕೊಳ್ಳಲಾಗಿತ್ತು. ಈ ಫಾರಂ 3 ಮೇಳವನ್ನು ಕುರಿತು ಪಟ್ಟಡ ಪಂಚಾಯಿತಿ ಮುಖ್ಯಧಿಕಾರಿ   ಎ ನಸ್ರುಲ್ ಅವರು ಮಾತನಾಡಿದರು  ಜಿಲ್ಲಾಧಿಕಾರಿಗಳ ಆದೇಶ ಮನೆ ಬಾಗಿಲಿಗೆ   ಫಾರಂ …

Read More »

ಕೊಟ್ಟೂರು ಪಟ್ಟಣ ಪಂಚಾಯಿತಿಗೆ ಹೊಸ ಜೆ.ಸಿ.ಬಿ. ಯಂತ್ರ : ಅಧ್ಯಕ್ಷರಾದ ರೇಖಾ ಬದ್ದಿ ರಮೇಶ್ ರವರಿಂದ ಉದ್ಘಾಟನೆ

Screenshot 2025 02 11 19 55 11 57 6012fa4d4ddec268fc5c7112cbb265e7

New JCB for Kottoor Town Panchayat. Yantra: Inauguration by President Rekha Baddi Ramesh ಕೊಟ್ಟೂರು ಪಟ್ಟಣದ ಪಟ್ಟಣ ಪಂಚಾಯಿತಿ ವತಿಯಿಂದ ಹೊಸದಾಗಿ ಜೆ.ಸಿ.ಬಿ. ಯಂತ್ರವನ್ನು ಖರೀದಿ ಮಾಡಿ ಮಂಗಳವಾರ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ರೇಖಾ ಬದ್ದಿ ರಮೇಶ್ ರವರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಾಧಿಕಾರಿ ನಸುರುಲ್ಲಾ ಈ ಜೆ.ಸಿ.ಬಿ. ಯಂತ್ರವನ್ನು ಪಟ್ಟಣದ ಸಾರ್ವಜನಿಕರಿಗೆ ಶವ ಸಂಸ್ಕಾರ ಮಾಡಲು ಗುಂಡಿ ತೆಗೆಯುವ ಸಲುವಾಗಿ ಉಪಯೋಗಿಸಲಾಗುತ್ತದೆ …

Read More »

ಚಿನ್ಮಯಜ್ಞಾನಿ.ಗುರು.ಚೆನ್ನ ಬಸವಣ್ಣನವರ ಸಂಸ್ಮರಣೆ

IMG 20250211 WA0291

Commemoration of Chinmayajnani.Guru.Chenna Basavanna ಗಂಗಾವತಿ, ನಗರದ ಸರೋಜಾ ನಗರದಲ್ಲಿರುವ ವಿಶ್ವಗುರು ಬಸವ ಮಂಟಪದಲ್ಲಿ ದಿ,೧೨-೨-೨೦೨೫ ರಂದು ಸಂಜೆ ೬.30ಕ್ಕೆ ಚಿನ್ಮಯ ಜ್ಞಾನಿ.ಗುರು.ಚೆನ್ನ ಬಸವಣ್ಣನವರ ಸಂಸ್ಮರಣೆ ಮತ್ತು ಚನ್ನ ಹುಣ್ಣಿಮೆ, ಗುರು ಪೂಜೆ, ಪ್ರಾರ್ಥನೆ ಪ್ರಸಾದ ವ್ಯವಸ್ಥೆ ಇರುತ್ತದೆ. ಸರ್ವರಿಗೂ ಸುಸ್ವಾಗತ.. ರಾಷ್ಟ್ರೀಯ ಬಸವದಳ ಗಂಗಾವತಿ,ಲಿಂಗಾಯತ ಧರ್ಮ ಮಹಾಸಭಾ,ಕ್ರಾಂತಿ ಗಂಗೋತ್ರಿ ಅಕ್ಕ ನಾಗಲಾಂಬಿಕ ಮಹಿಳಾ ಗಣದ ಪದಾದಿಕಾರಿಗಳು ಕೋರಿದ್ದಾರೆ.

Read More »