Breaking News

ಕಲ್ಯಾಣಸಿರಿ ವಿಶೇಷ

ಕಲ್ಯಾಣ ಕರ್ನಾಟಕ ಉತ್ಸವ: ಇತಿಹಾಸ ಮತ್ತು ಮಹತ್ವ

screenshot 2025 09 17 21 54 58 89 6012fa4d4ddec268fc5c7112cbb265e7.jpg

Kalyana Karnataka Festival: History and Significance ಕೊಟ್ಟೂರು ತಾಲೂಕು ಉಜ್ಜನಿ :-ಕಲ್ಯಾಣ ಕರ್ನಾಟಕ ಉತ್ಸವವು ಕರ್ನಾಟಕದ ಈಶಾನ್ಯ ಭಾಗದ (ಹಿಂದಿನ ಹೈದರಾಬಾದ್ ಕರ್ನಾಟಕ) ಸ್ವಾತಂತ್ರ್ಯ ಹೋರಾಟದ ಸ್ಮರಣಾರ್ಥವಾಗಿ ಆಚರಿಸುವ ವಾರ್ಷಿಕ ದಿನಾಚರಣೆಯಾಗಿದೆ. ಬುಧವಾರದಂದು ಭಾರತದ ಸ್ವಾತಂತ್ರ್ಯದ ನಂತರವೂ ನಿಜಾಮರ ಆಳ್ವಿಕೆಯಿಂದ ಮುಕ್ತರಾಗಲು ನಡೆದ ಹೋರಾಟದ ತ್ಯಾಗ ಮತ್ತು ಬಲಿದಾನಗಳನ್ನು ನೆನಪಿಸುತ್ತದೆ. ಪ್ರತಿ ವರ್ಷ ಸೆಪ್ಟೆಂಬರ್ 17 ರಂದು ಆಚರಿಸಲಾಗುತ್ತದೆ, ಮತ್ತು ಇಂದು (ಸೆಪ್ಟೆಂಬರ್ 17, 2025) ಇದರ 77ನೇ …

Read More »

ಊಟದ ಜೋಳ ಮತ್ತು ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಆಗ್ರಹ

screenshot 2025 09 17 21 50 47 41 6012fa4d4ddec268fc5c7112cbb265e7.jpg

Demand for a purchasing center for table corn and maize ಕೊಟ್ಟೂರು ಸ 16: ಕೊಟ್ಟೂರು ತಾಲೂಕು ಕಾರ್ಯಾಲಯದ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷರಾದ ಎನ್ ಭರಮಣ್ಣನವರು ಊಟದ ಜೋಳ ಮೆಕ್ಕೆಜೋಳ ಖರೀದಿ ಕೇಂದ್ರ ಶೀಘ್ರದಲ್ಲಿ ತೆರೆಯಬೇಕು. ಕೊಟ್ಟೂರು ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಪ್ರಸಕ್ತ 2025-26ನೇ ಸಾಲಿನಲ್ಲಿ ಕೊಟ್ಟೂರು ತಾಲೂಕಿನ ರೈತರು ಊಟದ ಜೋಳ, ಮೆಕ್ಕೆಜೋಳ ಬೆಳೆದಿದ್ದು ಇಂದಿನ …

Read More »

78ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ

e4fcd375 550b 4386 9dc7 9d1d32bcbdf5

78th Kalyana Karnataka Utsav Day: National flag hoisted by District In-charge Minister ಸ್ವಾತಂತ್ರ‍್ಯ ಸೇನಾನಿಗಳನ್ನು ಇಂದು ನಾವು ಸ್ಮರಿಸಬೇಕಿದೆ- ಸಚಿವ ಶಿವರಾಜ ತಂಗಡಗಿ ಕೊಪ್ಪಳ ಸೆಪ್ಟೆಂಬರ್ 17 (ಕರ್ನಾಟಕ ವಾರ್ತೆ): ಹೈದ್ರಾಬಾದ್ ಕರ್ನಾಟಕ ವಿಮೋಚನೆಗಾಗಿ ಹೋರಾಡಿದ ನಮ್ಮ ಭಾಗದ ಹಲವಾರು ಸ್ವಾತಂತ್ರ‍್ಯ ಸೇನಾನಿಗಳನ್ನು ಇಂದು ನಾವು ಸ್ಮರಿಸಬೇಕಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. …

Read More »

ಬಾಲ್ಯವಿವಾಹದಿಂದ ಅಪ್ರಾಪ್ತರು ಹಾಗೂ ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ: ಶಿವಾನಂದ ವ್ಹಿ.ಪಿ

whatsapp image 2025 09 16 at 2.50.58 pm (1)

Child marriage has adverse effects on minors and society: Shivanand VHP ಕೊಪ್ಪಳ ಸೆಪ್ಟೆಂಬರ್ 17, (ಕರ್ನಾಟಕ ವಾರ್ತೆ): ಬಾಲ್ಯವಿವಾಹ ಮಾಡುವುದರಿಂದ ಅಪ್ರಾಪ್ತರ ಆರೋಗ್ಯ ಮತ್ತು ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ ಅವರು ಹೇಳಿದರು.ಮಂಗಳವಾರದAದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಕೊಪ್ಪಳ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ, ಸಾರ್ವಜನಿಕ ಆಸ್ಪತ್ರೆ ಹಾಗೂ ಶ್ರೀ ಎಸ್.ಎ. …

Read More »

ಜಿಲ್ಲೆಗೆ ಸಿಎಂ ಆಗಮಿಸುತ್ತಿರುವ ಹಿನ್ನೆಲೆ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜನೆ ಮಾಡಿ: ಸಚಿವ ಶಿವರಾಜ್ ಎಸ್. ತಂಗಡಗಿ

1000803536

Organize the program in a neat manner in view of the CM’s arrival in the district: Minister Shivraj S. Thangadgi ಕೊಪ್ಪಳ ಸೆಪ್ಟೆಂಬರ್ 17 (ಕರ್ನಾಟಕ ವಾರ್ತೆ): ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಅಕ್ಟೋಬರ್ 6 ರಂದು ಕೊಪ್ಪಳ ಜಿಲ್ಲೆಯ ವಿವಿಧ ಅಭಿವೃದ್ಧಿ ಕೆಲಸ ಮತ್ತು ಕಾಮಗಾರಿಗಳ ಉದ್ಘಾಟನೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜನೆ ಮಾಡಬೇಕೆಂದು ಹಿಂದುಳಿದ ವರ್ಗಗಳ …

Read More »

ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ- ಸಚಿವ ಶಿವರಾಜ ತಂಗಡಗಿ

ಪ್ರವಾಸೋಧ್ಯಮ ಇಲಾಖೆಯ ಸಭೆಯ ಪೋಟೋಗಳು (5)

Greater emphasis on development of historical tourist sites in the district – Minister Shivaraj Thangadgi ಕೊಪ್ಪಳ ಸೆಪ್ಟೆಂಬರ್ 17 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯು ಐತಿಹಾಸಿಕ ಪ್ರವಾಸಿ ತಾಣಗಳನ್ನು ಹೊಂದಿದ್ದು, ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹೆಚ್ಚಿನ ಒತ್ತು ನೀಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ …

Read More »

ಇಂದು ಡಾ.ವಿಷ್ಣುವರ್ಧನ್ ಜಯಂತಿ ನಿಮಿತ್ತ ಸಿನೆಮಾ ಹಾಡುಗಳ ಕರೋಕೆ ಕಾರ್ಯಕ್ರಮ

17 gvt 11

Today is a karaoke program of movie songs on the occasion of Dr. Vishnuvardhan Jayanti. ಗಂಗಾವತಿ: ಕರ್ನಾಟಕ ರತ್ನ ಅಭಿಯನ ಭಾರ್ಗವ ಡಾ.ವಿಷ್ಣುವರ್ಧನ್ ಅವರ ೭೫ ನೇ ಜಯಂತಿ ನಿಮಿತ್ತ ನಗರದಲ್ಲಿ ಗಂಗಾವತಿ ಗೆಳೆಯರ ಬಳಗ ಹಾಗೂ ವಿಎಸ್‌ಎಸ್ ವಿಷ್ಣು ದಾದಾ ಅಭಿಮಾನಿಗಳ ಸಂಘ ವತಿಯಿಂದ ಇಂದು ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ನಗರದ ಶಿವೆ ಟಾಕೀಸ್ ಹತ್ತಿರ ಇರುವ ಡಾ.ವಿಷ್ಣುವರ್ಧನ್ ಸರ್ಕಲ್ ಬಳಿ …

Read More »

ಸೆ.22 ರಿಂದ ಹುಲಿಗೆಮ್ಮ ದೇವಿ ದಸರಾ ಮಹೋತ್ಸವ

Huligemma Devi Dasara Festival from September 22nd ಕೊಪ್ಪಳ ಸೆಪ್ಟೆಂಬರ್ 17 (ಕರ್ನಾಟಕ ವಾರ್ತೆ): ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ `ಶ್ರೀ ಹುಲಿಗೆಮ್ಮದೇವಿ ದಸರಾ ಮಹೋತ್ಸವ-2025′ ಕಾರ್ಯಕ್ರಮವನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಸಮಾರಂಭವು ಸೆ. 22ರ ಸೋಮವಾರದಂದು ಸಂಜೆ 6.30 ಗಂಟೆಗೆ ನಡೆಯಲಿದೆ. ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರು …

Read More »

ಮಾಜಿ ದೇವದಾಸಿ ಮರುಸಮೀಕ್ಷೆ : ಅರ್ಜಿ ಆಹ್ವಾನ

Ex Devadasi Re-Examination : Applications Invited ಕೊಪ್ಪಳ ಸೆಪ್ಟೆಂಬರ್ 17 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನೆಡೆಸಲಾಗುತ್ತಿರುವ ಮಾಜಿ ದೇವದಾಸಿ ಮಹಿಳೆಯರ ಮರುಸಮೀಕ್ಷೆಯಲ್ಲಿ ಭಾಗವಹಿಸಲು ಬಯಸುವ ಮಹಿಳೆಯರು ಮತ್ತು ಕುಟುಂಬಗಳಿಂದ ನಿಗಧಿತ ನಮೂನೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ-2025ಯನ್ನು ಕೈಗೊಂಡಿದ್ದು, ಈಗಾಗಲೇ ಸರ್ಕಾರದಿಂದ 1993-94 ಮತ್ತು 2007-08ನೇ ಸಾಲುಗಳಲ್ಲಿ ನಡೆಸಲಾದ ಸಮೀಕ್ಷೆಯಲ್ಲಿ ಇದ್ದು, ಮರಣ ಹೊಂದಿರುವ …

Read More »

ಕುಕನೂರು ನವೋದಯ: 11ನೇ ತರಗತಿಯ ಖಾಲಿ ಸೀಟುಗಳ ನೇರ ಭರ್ತಿಗೆ ನಿರ್ಧಾರ

Kuknoor Navodaya: Decision to fill vacant seats in class 11 directly ಕೊಪ್ಪಳ ಸೆಪ್ಟೆಂಬರ್ 17 (ಕರ್ನಾಟಕ ವಾರ್ತೆ): ಕುಕನೂರಿನ ಪಿ.ಎಮ್ ಶ್ರೀ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿನಲ್ಲಿ 11ನೇ ತರಗತಿಯ ವಾಣೀಜ್ಯ ವಿಭಾಗದಲ್ಲಿ ಖಾಲಿ ಇರುವ ಸೀಟುಗಳನ್ನು ನೇರವಾಗಿ ಭರ್ತಿ ಮಾಡಲು ನಿರ್ಧರಿಸಲಾಗಿದೆ. ಇದರ ಸದುಪಯೋಗವನ್ನು 2024-25ರಲ್ಲಿ 10ನೇ ತರಗತಿಯಲ್ಲಿ ಉತ್ತೀರ್ಣರಾಗಿ 60% ಅಂಕ ಪಡೆದ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು. ಸೆಪ್ಟೆಂಬರ್ 23 ಕೊನೆಯ ದಿನವಾಗಿದ್ದು, ಆಸಕ್ತರು …

Read More »