Breaking News

ಕಲ್ಯಾಣಸಿರಿ ವಿಶೇಷ

ದಿವ್ಯಾಂಗರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಡುವಲ್ಲಿ ಖಾಸಗಿ ಸಂಸ್ಥೆಗಳ ಪಾತ್ರ ಅನನ್ಯ– ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

IMG 20250202 WA0261 Scaled

The role of private organizations in providing independent life to the disabled is unique – Health Minister Dinesh Gundu Rao ಬೆಂಗಳೂರು, ಫೆ, 2: ಉದಯಪುರದ ನಾರಾಯಣ ಸೇವಾ ಸಂಸ್ಥಾನದ ಆಶ್ರಯದಲ್ಲಿ ಭಾನುವಾರ ಬೆಂಗಳೂರಿನ ಜಯನಗರದ ಚಂದ್ರಸಾಗರ ಕಲ್ಯಾಣ ಮಂಟಪದಲ್ಲಿ ನಾರಾಯಣ್ ಅಂಗಾಂಗ ಮತ್ತು ಕ್ಯಾಲಿಪರ್ಸ್ ಮಾಪನ ಮತ್ತು ಶಸ್ತ್ರ ಚಿಕಿತ್ಸೆಗಾಗಿ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಗಿತ್ತು. ರಾಜ್ಯವಷ್ಟೇ ಅಲ್ಲದೇ ದಕ್ಷಿಣ ಭಾರತದಿಂದ …

Read More »

ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಕನಕಗಿರಿ ತಾಲ್ಲೂಕು ಘಟಕದ ಅಧ್ಯಕ್ಷ ಶಂಕರಗೌಡ ಪಾಟೀಲ ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ‌ ತಂಗಡಗಿ ಅವರಿಗೆ‌ ಮನವಿ ಸಲ್ಲಿಸಿದರು

IMG 20250201 WA0353

ಚುನಾವಣಾ ಪ್ರಣಾಳಿಕೆ‌ ಈಡೇರಿಸಲು ಒತ್ತಾಯ ಕನಕಗಿರಿ: 2023ರ‌ ವಿಧಾನಸಭಾ ಚುನಾವಣೆಯಲ್ಲಿ ಭರವಸೆ‌ ನೀಡಿದಂತೆ‌ ಎನ್ ಪಿಎಸ್ (ನೂತನ‌ ಪಿಂಚಣಿ ಯೋಜನೆ) ರದ್ದು ಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ‌ ತರಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಎನ್‌ಪಿಎಸ್ ನೌಕರರ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ‌ ತಂಗಡಗಿ ಅವರಿಗೆ ಮನವಿ ಸಲ್ಲಿಸಿದರು.ತಾಲ್ಲೂಕು ಘಟಕದ ಅಧ್ಯಕ್ಷ ಶಂಕರಗೌಡ ಪಾಟೀಲ ಮಾತನಾಡಿ 2006ರ ಎಪ್ರಿಲ್ 1ರ ನಂತರ ನೇಮಕಗೊಂಡ ರಾಜ್ಯ …

Read More »

ನಿಯಮಬಾಹಿರವಾಗಿ ಸಾಲ ವಸೂಲಾತಿಗೆ ಮುಂದಾದರೆ ಕಠಿಣ ಕ್ರಮ: ಡಿ.ಸಿ ನಿತೀಶ್ ಕೆ ಎಚ್ಚರಿಕೆ

IMG 20250201 WA0356

D.C. Nitish K warns of strict action if illegal loan recovery proceeds ಮೈಕ್ರೋಫೈನಾನ್ಸ್ ಪ್ರತಿನಿಧಿಗಳು, ಬ್ಯಾಂಕಿನ ಅಧಿಕಾರಿಗಳೊಂದಿಗೆ ಸಭೆ ರಾಯಚೂರು ಫೆ.01 (ಕರ್ನಾಟಕ ವಾರ್ತೆ): ಮೈಕ್ರೋಫೈನಾನ್ಸಗಳಿಂದ ಜಿಲ್ಲೆಯಲ್ಲಿ ನಿಯಮ ಬಾಹಿರವಾಗಿ ಸಾಲ ವಸೂಲಾತಿಗೆ ಮುಂದಾದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದುಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಎಚ್ಚರಿಕೆ ನೀಡಿದರು.ಫೆ.01ರ ಶನಿವಾರ, ನಗರದ ಜಿಲ್ಲಾ ಪಂಚಾಯತ್ ಕಚೇರಿಯ ಜಲ ನಿಮರ್ಲ ಸಭಾಂಗಣದಲ್ಲಿ ಮೈಕ್ರೋಫೈನಾನ್ಸ್ ಪ್ರತಿನಿಧಿಗಳು, ಬ್ಯಾಂಕಿನ ಅಧಿಕಾರಿಗಳೊಂದಿಗೆ ನಡೆದ …

Read More »

ಹುತಾತ್ಮರ ದಿನಾಚರಣೆ’ಶಾಂತಿ ಎಂಬ ಅಸ್ತ್ರದಿಂದಲೇ ಭಾರತಕ್ಕೆ ಸ್ವಾಂತಂತ್ರ್ಯ: ಬಂಜಾರ್ ನಾಗರಾಜ್

IMG 20250201 WA0310

Martyrs’ Day Independence for India through the weapon of peace: Banjar Nagaraj ಕೊಟ್ಟೂರು :ಪಟ್ಟಣದ ಹಳೆ ಕೊಟ್ಟೂರು ಸೇವಾ ಟ್ರಸ್ಟ್ (ರಿ ) ಹಾಗೂ ಎಸ್ ಜಿ ಕೆ  ಡಿಫೆನ್ಸ್  ಅಕಾಡೆಮಿ ಸಹಯೋಗದಲ್ಲಿ ಹುತಾತ್ಮರ ದಿನಾಚರಣೆ ಗುರುವಾರ ಆಚರಿಸಲಾಯಿತು. ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ದೇವಸ್ಥಾನದಿಂದ ಕ್ಯಾಂಡಲ್ ದೀಪವನ್ನು  ಹಚ್ಚಿಕೊಂಡು ದೇಶದ ಘೋಷಣೆ ಕೂಗುತ್ತಾ ಕಾಲ್ನಡಿಗೆ  ಮೂಲಕ ಮಹಾತ್ಮ ಗಾಂಧೀಜಿ ವೃತ್ತದ  ವರೆಗೆ ನಡೆಸಲಾಯಿತು. ನಂತರ ಮಹಾತ್ಮ ಗಾಂಧೀಜಿ ರವರ …

Read More »

ತ್ಯಾಗ, ಬಲಿದಾನದ ಇತಿಹಾಸವೇ ಭೀಮಾ ಕೋರೆಗಾಂವ್ ವಿಜಯೋತ್ಸವ : ಕಳಕಪ್ಪ ಕಂಬಳಿ,,

IMG 20250201 WA0274

Bhima Koregaon victory is the history of sacrifice and sacrifice: Kalakappa Kambali, ವರದಿ : ಪಂಚಯ್ಯ ಹಿರೇಮಠ ಕೊಪ್ಪಳ.ಕುಕನೂರು : ಹಿರಿಯರ ತ್ಯಾಗ, ಬಲಿದಾನ, ಶೌರ್ಯದ ಇತಿಹಾಸವೇ ಭೀಮಾ ಕೋರೆಗಾಂವ್ ವಿಜಯೋತ್ಸವ ಎಂದು ತಾಲೂಕ ಪಂಚಾಯತಿ ಮಾಜಿ ಉಪಾಧ್ಯಕ್ಷ ಕಳಕಪ್ಪ ಕಂಬಳಿ ಸ್ಮರಿಸಿದರು. ಅವರು ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಏರ್ಪಡಿಸಿದ್ದ ಭೀಮಾ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸ್ವಾತಂತ್ರ್ಯ, ಸಮಾನತೆ, ಸಹೋದರತೆ, ಸ್ವಾಭಿಮಾನಕ್ಕಾಗಿ …

Read More »

ಹೊಸನಗರ: ಫೆ.1, 2ರಂದು ವಿಶೇಷ ಕಾರ್ಯಾಗಾರ

IMG 20250201 WA0000

Hosanagar: Special workshop on 1st and 2nd Feb ಹೊಸನಗರ: 10, 12ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಕುರಿತು ಫೆ.1, 2ರಂದು ಬಟ್ಟೆಮಲ್ಲಪ್ಪದ ಶ್ರೀಬಸವನ ಬ್ಯಾಣದ ಅಯ್ಯಪ್ಪ ಮೆಮೋರಿಯಲ್ ಟ್ರಸ್ಟ್ ಹಾಗೂ ಶ್ರೀ ವ್ಯಾಸ ಮಹರ್ಷಿ ಗುರುಕುಲ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಹೊಸನಗರ ಸಹಯೋಗದಲ್ಲಿ ಆಯೋಜಿಸಲಾಗಿದೆ ಎಂದು ಗುರುಕುಲ ಸಂಸ್ಥಾಪಕ ಅಧ್ಯಕ್ಷ ಮಂಜುನಾಥ್ ಎಸ್. ಬ್ಯಾಣದ ತಿಳಿಸಿದ್ದಾರೆ. ಫೆ.1ರಂದು ಬಟ್ಟೆಮಲ್ಲಪ್ಪದ ಸಾರ ಕೇಂದ್ರದ ಸಭಾಂಗಣದಲ್ಲಿ …

Read More »

ನಾರಾಯಣ ಸೇವಾ ಸಂಸ್ಥಾನದಿಂದ ಫೆ,2 ರಂದುಉಚಿತಅಂಗಾಂಗ ಜೋಡಣೆಗಾಗಿ ಅಂಗಮಾಪನ ಶಿಬಿರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

IMG 20250131 WA0355

From Narayana Seva Sansthan on 2nd Feb Body measurement camp for free organ transplant: Launched by Health Minister Dinesh Gundurao ಬೆಂಗಳೂರು, ಜ,31: ಮಾನವೀಯ ಸೇವೆ ಮತ್ತು ಅಂಗವೈಕಲ್ಯ ವಲಯದಲ್ಲಿನ ಗಣನೀಯ ಕೊಡುಗೆಗಳಿಗಾಗಿ ರಾಷ್ಟ್ರೀಯ ಪ್ರಶಸ್ತಿ ಪಡೆದ ನಾರಾಯಣ ಸೇವಾ ಸಂಸ್ಥಾನ, ಕರ್ನಾಟಕದ ವಿಕಲಚೇತನ ವ್ಯಕ್ತಿಗಳಿಗೆ ಹೊಸ ಜೀವನ ಮತ್ತು ಆಶಾ ಕಿರಣ ಮೂಡಿಸಲು ಭಾನುವಾರ [ಫೆ,2] ಬೆಂಗಳೂರಿನ ಜಯನಗರದ 2 ನೇ …

Read More »

ಮೈಕ್ರೋ ಫೈನಾನ್ಸ್‌ಗಳ ಹಾವಳಿಗೆ ಕಡಿವಾಣ ಹಾಕುವ ಸಂಬಂಧ ಇಂದು ಕೃಷ್ಣಾದಲ್ಲಿ ನಡೆದ ಉನ್ನತ ಮಟ್ಟದ ಸಭೆ

Screenshot 2025 01 31 07 24 42 59 6012fa4d4ddec268fc5c7112cbb265e7

A high-level meeting was held in Krishna today to curb the menace of micro-finance ಬೆಂಗಳೂರು, ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ನಿವಾರಣೆ ಹಾಗೂ ಮೈಕ್ರೋ ಫೈನಾನ್ಸ್‌ಗಳ ಹಾವಳಿಗೆ ಕಡಿವಾಣ ಹಾಕುವ ಸಂಬಂಧ ಇಂದು ಕೃಷ್ಣಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯ ಮುಖ್ಯಾಂಶಗಳು:ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಿ, ಬಲಿಷ್ಠ ಕಾಯ್ದೆಯನ್ನು ಆದಷ್ಟು ಬೇಗನೆ …

Read More »

ನಕಲಿ ಕಾಯಕ ಮಿತ್ರ ಕಟ್ಟಡ ಕಾರ್ಮಿಕರ ಸಂಘದ ರದ್ದತಿಗೆ ಮನವಿ

20250130 213814 COLLAGE Scaled

Petition for cancellation of fake Kayaka Mitra Building Workers Union ನವಲಿ : ಸ್ಥಳಿಯವಾಗಿ ಇತಿಚಿಗೆ ಹಮಾಲರೇಲ್ಲರೂ ಸೇರಿ ರಚಿಸಿಕೊಂಡಿದ್ದ ಕಾಯಕ ಮಿತ್ರ ಕಟ್ಟಡ ಮತ್ತು ಇತರೆ ನಿಮಾರ್ಣ ಕೂಲಿ ಕಾರ್ಮಿಕರ ಸಂಘ ನೋಂದಣಿ ಸಂಖ್ಯೆ ಪಿ-61001857 ಸಂಘವು ನಕಲಿಯಾಗಿದ್ದು ಇದನ್ನು ರದ್ದುಪಡಿಸುವಂತೆ ಸಹಾಯಕ ಕಾರ್ಮಿಕ ಆಯುಕ್ತರು ಕಲಬುರಗಿ ವಿಭಾಗದ ಅಧಿಕಾರಿಗಳಾದ ಮೊಹಮ್ಮದ್ ಅನ್ಸಾರಿ ರವರು ಕೊಪ್ಪಳಕ್ಕೆ ಆಗಮಿಸಿದ್ದ ಸಂದರ್ಬದಲ್ಲಿ ಹಮಾಲರ ಸಂಘದ ಅಧ್ಯಕ್ಷರಾದ ಮುದಿಯಪ್ಪ ಕುದರಿ …

Read More »

ಇಂದು ಬೆಂಗಳೂರು ವಿವಿ:ಹಿರಿಯಪ್ರಾಧ್ಯಾಪಕ, ಕೊಪ್ಪಳ ವಿವಿ ಕುಲಪತಿ ಪ್ರೊ. ಬಿ.ಕೆ ರವಿ ರವರ ಬೀಳ್ಕೊಡುಗೆ ಸಮಾರಂಭ‌

IMG 20250130 WA0363

Indu Bangalore University: Senior Professor, Koppal University Chancellor Prof. Farewell ceremony of B.K Ravi ಬೆಂಗಳೂರು, ಜನವರಿ 30: ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ ಹಿರಿಯ ಪ್ರಾಧ್ಯಾಪಕರು, ಪ್ರಸ್ತುತ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಸೇವೆ ಸಲ್ಲಿಸುತ್ತಿರುವ ಪ್ರೊ. ಬಿ.ಕೆ.ರವಿ ರವರು 2025ರ ಜನವರಿ 31ರಂದು ವಯೋ ನಿವೃತ್ತಿ ಹೊಂದುತ್ತಿರುವ ಅಂಗವಾಗಿ ವಿದ್ಯಾರ್ಥಿಗಳ ನೆಚ್ಚಿನ ರವಿ ಮೇಷ್ಟ್ರುಗೆ ಬೆಂಗಳೂರು ವಿವಿಯ ಸಂವಹನ ವಿಭಾಗದ ಅಧ್ಯಾಪಕರ ವೃಂದ, ಸಂಶೋಧನಾರ್ಥಿಗಳು …

Read More »