Breaking News

ಕಲ್ಯಾಣಸಿರಿ ವಿಶೇಷ

ಮಹಾದೇವಸ್ವಾಮೀಜಿ ಗಳುನಿತ್ಯಕಾಯಕಯೋಗಿಗಳು:ಶ್ರೀಶಾಂತಮಲ್ಲಿಕಾರ್ಜುನಸ್ವಾಮೀಜಿಗಳು ಬಣ್ಣನೆ .

IMG 20250130 WA0357

Mahadevaswamijis are regular Kayakayogis: Sri Shantamallikarjuna Swamijis are like. ವರದಿ: ಬಂಗಾರಪ್ಪ .ಸಿ .ಹನೂರು : ನಿತ್ಯ ಅಕ್ಷರ ಜ್ಞಾನಿ ,ಅನ್ನ ದಾಸೋಹ ಮಾಡಿ ನಮ್ಮೇಲ್ಲರಿಗೂ ಮಾರ್ಗದರ್ಶನ ನೀಡಿದ ಹಾಗೂ ಶ್ರೀ ಮಲೆಮಹದೇಶ್ವರ ಸ್ವಾಮಿ ಕೃಪಾ ವಿದ್ಯಾಸಂಸ್ಥೆಗಳ ಅಭಿವೃದ್ಧಿಗೆ ಪಣತೋಟ್ಟು ಲಿಂಗೈಕ್ಯರಾದ ಶ್ರೀ ಪಟ್ಟದ ಮಹದೇವಸ್ವಾಮೀಜಿಗಳ ಕೊಡುಗೆ ಅಪಾರವಾದದ್ದು ಎಂದು ಶ್ರೀ ಶ್ರೀ ಸಾಲೂರು ಬೃಹ್ನಮಠದ ಪೀಠಾಧಿಪತಿಗಳಾದ ಡಾ.ಶ್ರೀ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳು ತಿಳಿಸಿದರು.ಹನೂರು ಕ್ಷೇತ್ರ …

Read More »

ವಿಶ್ವ ಕುಷ್ಠ ರೋಗದ ದಿನದ ಅಂಗವಾಗಿ ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲಿ ಜನ ಜಾಗೃತಿ

IMG 20250130 WA0360

Public awareness at ESI Hospital, Rajajinagar as part of World Leprosy Day ಬೆಂಗಳೂರು, ಜ. 30: ವಿಶ್ವ ಕುಷ್ಠ ರೋಗದ ದಿನದ ಅಂಗವಾಗಿ ರಾಜಾಜಿನಗರದ ಇಎಸ್ಐ ಮಾದರಿ ಆಸ್ಪತ್ರೆಯಲ್ಲಿ ಜನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.“ಒಟ್ಟಾಗಿ, ಕಾರ್ಯನಿರ್ವಹಿಸಿ, ನಿರ್ಮೂಲನೆ ಮಾಡಿ” ಎಂಬುದು ಈ ವರ್ಷದ ಘೋಷವಾಕ್ಯವಾಗಿದೆ.ಡೀನ್ ಡಾ ಸಂಧ್ಯಾ ಆರ್ ಜಾಥಗೆ ಚಾಲನೆ ನೀಡಿದರು. ಪ್ರಭಾರಿ ವೈದ್ಯಕೀಯ ಅಧೀಕ್ಷಕರು ಡಾ ಯೋಗಾನಂದನ್ ಕೆ. ಎಸ್, ಚರ್ಮರೋಗ ವಿಭಾಗದ …

Read More »

ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್ : ಆನ್‌ಲೈನ್ ಅರ್ಜಿ ಆಹ್ವಾನ

IMG 20250128 WA0271

District Bus Pass for Rural Journalists : Online Application Invitation ವರದಿ : ಪಂಚಯ್ಯ ಹಿರೇಮಠ. ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಕೊಪ್ಪಳ : ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು.ವಾರ್ತಾ …

Read More »

ಬೀದಿನಾಯಿಗಳ ಹಾವಳಿಗೆ ಕಡಿವಾಣದ ಕ್ರಮ : ಮುಖ್ಯಾಧಿಕಾರಿ ನಸ್ರುಲ್ಲಾ

IMG 20250128 WA0214

Measures to curb the menace of stray dogs: Chief Nasrullah ಕೊಟ್ಟೂರು ಪಟ್ಟಣದಲ್ಲಿ ಇತ್ತೀಚೆಗೆ ನಾಯಿಗಳ ಹಾವಳಿ ಮಿತಿಮೀರಿದ್ದು, ವಯೋವೃದ್ಧರ, ಮಕ್ಕಳ ಓಡಾಟಕ್ಕೆ ನಾಯಿಗಳು ವಿಪರೀತ ತೊಂದರೆ ಕೊಡುತ್ತಿದ್ದ ಹಿನ್ನೆಲೆಯಲ್ಲಿ, ಪತ್ರಿಕಾ ವರದಿಗಳಿಂದ ಎಚ್ಚೆತ್ತ ಪಟ್ಟಣ ಪಂಚಾಯಿತಿ ಪಟ್ಟಣದ ಸಾರ್ವಜನಿಕರ ಹಾಗೂ ಸಮಾಜದ ಮುಖಂಡರ ಮನವಿ ಮೇರೆಗೆ ಮುಖ್ಯಾಧಿಕಾರಿ ನಸ್ರುಲ್ಲಾ ರವರು ಬೀದಿನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿದ್ದಾರೆ. ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಬೀದಿನಾಯಿಗಳಿಗೆ ಈಗಾಗಲೇ ಲಸಿಕೆ …

Read More »

ಸಂಧ್ಯಾ ಹೇರೂರಗೆ ಉತ್ತಮ ಮಹಿಳಾ ಉದ್ಯಮಿ ಪ್ರಶಸ್ತಿ.

IMG 20250127 WA0283

Best Woman Entrepreneur Award for Sandhya Heroor. ಗಂಗಾವತಿ: ಕಲ್ಯಾಣ ಕರ್ನಾಟಕ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆ ಕಲಬುರ್ಗಿ ಈ ಸಂಸ್ಥೆಯಿಂದ ಕೊಡ ಮಾಡುವ ಉತ್ತಮ ಮಹಿಳಾ ಉದ್ಯಮಿ ಪ್ರಶಸ್ತಿ, ಇಲ್ಲಿನ ನಗರದ ಸಗಟು ಔಷಧ ಮಾರಾಟಗಾರರಾದ ಶ್ರೀಮತಿ ಸಂಧ್ಯಾ ಪಾರ್ವತಿ ಹೇರೂರ ಅವರಿಗೆ ಲಭಿಸಿದೆ.ಇವರೊಂದಿಗೆ ಶ್ರೀಮತಿ ನಮ್ರತಾ ಪಟಾಟೆ, ಶೀತಲ ಗಿಲ್ಡಾ, ಕುಮಾರಿ ನಂದಿನಿ ರಘೊಜಿ ಇವರುಗಳಿಗೂ ಗಣರಾಜ್ಯೊತ್ಸವ ದಿನವಾದ ಜನವರಿ-29 ರಂದು ಈ ಕಲಬುರ್ಗಿಯ ಎಮ್.ಆರ್.ಎಮ್.ಸಿ. …

Read More »

ಲಿಂಗಾಯತ ಧರ್ಮದಲ್ಲಿ ಶಿವನಿಲ್ಲ ಆರಾಧನೆಯಿಲ್ಲ

Screenshot 2025 01 09 11 42 28 08 6012fa4d4ddec268fc5c7112cbb265e7

In Lingayatism there is no worship without Shiva ಡಾ.ಶಶಿಕಾಂತ.ಪಟ್ಟಣ ಪುಣೆ ಶಿವ ಎಂದೆನ್ನುವುದು ಒಂದು ತತ್ವ ಹಾಗು ಪ್ರಜ್ಞೆ ಶಿವ ಮಂಗಳಮಯ ಕಲ್ಯಾಣವೂ ಹೌದು.ಸಿದ್ಧರಾಮರು ಶಿವನನ್ನು ಹೆಡ್ಡ ದಡ್ಡ ಕೈಲಾಸವೆಂಬುದು ಹಾಳು ಕೊಂಪೆ ಎಂದೆಲ್ಲ ಟೀಕಿಸಿದ್ದಾರೆ. ಶರಣರ ಮಾರ್ಗದಲ್ಲಿ ದೇವರನು ಹೊರಗೆ ಹುಡುಕುವ ಹಾಗಿಲ್ಲ ದೇವರು ನಮ್ಮೊಳಗೇ ಇದ್ದಾನೆ. ಆ ಚೈತನ್ಯದ ನಿರಂತರ ಶೋಧನೆಯೇ ಅಂಗ ಲಿಂಗದ ಯೋಗ . ಇದು ಭ್ರಮಾಂಡ ಮತ್ತು ಪಿಂಡಾಂಡಗಳ ಮಧ್ಯೆ …

Read More »

ಭ್ರಷ್ಟಾಚಾರ ರಹಿತ ಸಮಾಜ ನಿರ್ಮಿಸಲು ಶಿಕ್ಷಕರು ಮಹತ್ವದ ಪಾತ್ರ ನಿರ್ವಹಿಸಬೇಕು ; ಜಸ್ಟಿಸ್ ಸಂತೋಷ್ ಹೆಗ್ಡೆ

Screenshot 2025 01 26 15 56 07 03 6012fa4d4ddec268fc5c7112cbb265e7

Teachers should play an important role to build a corruption free society; Justice Santosh Hegde ಬೆಂಗಳೂರು, ಜ 26: ಬಸವೇಶ್ವರ ಶಿಕ್ಷಣ ಸಂಸ್ಥೆಯ 24ನೇ ವರ್ಷದ ಶಾಲಾ ವಾರ್ಷಿಕೋತ್ಸವಕ್ಕೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮತ್ತು ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಚಾಲನೆ ನೀಡಿದರು. ಮೇಡ ಪ್ರತಿಷ್ಠಾನದ ಟ್ರಸ್ಟಿ ರಮೇಶ್ ಕೆ ಮೇಡ, ಕಾರ್ಯಕಾರಿ ಸಮಿತಿ ಸದಸ್ಯ ವೆಂಕಟರಾಮೇಗೌಡ, ಕಾಪ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ನ ವ್ಯವಸ್ಥಾಪಕ …

Read More »

ಅನಧಿಕೃತ ರಾಪಿಡೋ, ಓಲಾ, ಉಬರ್, ಗೂಡ್ಸ್ ಪೋರ್ಟಲ್ ಗಳವಿರುದ್ಧ ಚಾಲಕ ಸಂಘಟನೆಗಳ ಆಕ್ರೋಶ : ಖಾಲಿ ತಪ್ಪಲೆ, ತಟ್ಟೆಗಳನ್ನು ಹಿಡಿದುವಿನೂತನಪ್ರತಿಭಟನೆ

IMG 20250125 WA0376 Scaled

Driver organizations protest against unauthorized Rapido, Ola, Uber, goods portals: innovative protest with empty plates, plates ಬೆಂಗಳೂರು, ಜ, 25; ಅನಧಿಕೃತವಾಗಿ ನಡೆಯುತ್ತಿರುವ ರಾಪಿಡೋ, , ಓಲಾ, ಉಬರ್, ಹಾಗೂ ಗೂಡ್ಸ್ ಪೋರ್ಟರ್ ನಂತಹ ಆನ್ಲೈನ್ ಸಂಸ್ಥೆಗಳು ವಿರುದ್ಧ ಹಾಗೂ ಇಂತಹ ಕಾನೂನುಬಾಹಿರ ಸಂಸ್ಥೆಗಳನ್ನು ಪೋಷಿಸುತ್ತಿರುವ ಸಾರಿಗೆ ಅಧಿಕಾರಿಗಳ ಧೋರಣೆ ಪ್ರತಿಭಟಿಸಿ ಇಂಡಿಯನ್ ವೆಹಿಕಲ್ ಡ್ರೈವರ್ಸ್ ಟ್ರೇಡ್ ಯೂನಿಯನ್ ಹಾಗೂ ಸ್ನೇಹಜೀವಿ ಚಾಲಕರ ಟ್ರೇಡ್ …

Read More »

ಗಂಗಾವತಿ ತಾಲೂಕ ಆರಾಳ ಗ್ರಾಮದಲ್ಲಿ ಎರಡು ಪ್ರತ್ಯೇಕ ಕಳ್ಳತನ,,ಹಣ ಮತ್ತು ಒಡವೆ ದೋಚಿದ ಕಳ್ಳರು

IMG 20250124 WA0237

Two separate thefts in Arala village of Gangavati taluk. Thieves who stole money and goods ವರದಿ : ಪಂಚಯ್ಯ ಹಿರೇಮಠ.ಗಂಗಾವತಿ : ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿದ ಕಳ್ಳರು ಮನೆ ಬೀಗಿ ಮುರಿದು ಅಲಮಾರದಲ್ಲಿದ್ದ 2.15 ಲಕ್ಷ ರೂಪಾಯಿ ಮತ್ತು 3.45 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ತಾಲೂಕಿನ ಆರಾಳ ಗ್ರಾಮದಲ್ಲಿ ಬುಧವಾರ ನಡೆದಿದೆ. ಗ್ರಾಮದ ವೀರೇಶ ಅಡಿವೆಪ್ಪ ಪಟ್ಟಣ ಶೆಟ್ಟಿ …

Read More »

ನಾಯಿ ಹಾವಳಿಗೆ ವಯೋ ವೃದ್ಧರು ರಸ್ತೆಗಳಲ್ಲಿಓಡಾಡುವಾಗ ಜೀವ ಕೈಯಲ್ಲಿ ಹಿಡಿದು ಓಡಾಡುವಂತಹ ಸ್ಥಿತಿ ನಿರ್ಮಾಣ”

IMG 20250124 WA0151

ಪಟ್ಟಣದಲ್ಲಿ ಎಲ್ಲೆಡೆ ಸ್ವಾನಗಳ. ಹಾವಳಿ ,ಅಧಿಕಾರಿಗಳು ಜಾಣ ಕುರುಡು ಪ್ರದರ್ಶನ ಕೊಟ್ಟೂರು ಪಟ್ಟಣದ ವಿಚಾರಕ್ಕೆ ಬಂದರೆ ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ ಸ್ನಾನಗಳ ಹಾವಳಿ ಹೆಚ್ಚಾಗುತ್ತಿದೆ ಆದರೆ ಪಟ್ಟಣ ಪಂಚಾಯಿತಿ ಯಿಂದ ಜಾಣ ಕುರುಡು ಪ್ರದರ್ಶನ ಮುಂದುವರಿದಿದೆ. ಮುಖ್ಯವಾಗಿ ಪುಟ್ಟರಾಜು ಬಡಾವಣೆ, ಲಾಲ್ ಬಹದ್ದೂರ್ ಶಾಸ್ತ್ರಿ ಬಡಾವಣೆ, ಬಸವೇಶ್ವರ ಬಡಾವಣೆ, ಮುದುಕನ ಕಟ್ಟೆ, ಕೆಳಗೇರಿ ರಾಜೀವ ನಗರ ನಾಯಿ ಗಳ ಹಾವಳಿ ಬಹಳವಾಗಿದೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. ಪಟ್ಟಣದ ಎಲ್ಲಾ ಬಡಾವಣೆಗಳಲ್ಲಿ …

Read More »