Breaking News

ಕಲ್ಯಾಣಸಿರಿ ವಿಶೇಷ

ಬಾಣಂತಿಯರ ಸಾವು ಪ್ರಕರಣಗಳನ್ನು ಶೂನ್ಯಕ್ಕಿಳಿಸಲು ಕ್ರಮ: ಸಚಿವರಾದ ದಿನೇಶ್ ಗುಂಡೂರಾವ್ ಅಭಯ

IMG 20250122 WA0283

Action to reduce the death cases of barantis to zero: Minister Dinesh Gundurao Abhay ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಚಾಲನೆ ಗ್ರಾಮೀಣಮಟ್ಟದ ಆಸ್ಪತ್ರೆಗಳನ್ನು ಬಲಪಡಿಸಲು ಒತ್ತುಆರೋಗ್ಯ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ * ರಾಯಚೂರು ಜಿಲ್ಲೆಗೆ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳು ರಾಯಚೂರು ಜ.22,(ಕರ್ನಾಟಕ ವಾರ್ತೆ): ಬಾಣಂತಿಯರ ಸಾವು ಪ್ರಕರಣಗಳನ್ನು ರಾಜ್ಯ ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಇನ್ಮುಂದೆ ನಿಯಮಿತವಾಗಿಆರೋಗ್ಯ ತಪಾಸಣೆ, ಸಕಾಲಕ್ಕೆ ಚಿಕಿತ್ಸೆ ಮತ್ತು …

Read More »

ನವದೆಹಲಿಗಣರಾಜ್ಯೋತ್ಸವ ಪೆರೇಡ್ ವೀಕ್ಷಿಸಲು ವಿಶೇಷ ಅತಿಥಿಯಾಗಿ ಪಶು ಸಖಿ : ತಾ.ಪಂ. ಇಓ.

IMG 20250122 WA0280

Pashu Sakhi as special guest to watch New Delhi Republic Day Parade : Tel. EO. ಗಂಗಾವತಿ: ಸಂಜೀವಿನಿ -ಕೆ.ಎಸ್.ಆರ್.ಎಲ್.ಪಿ.ಎಸ್ ನ ಡೇ ಎನ್. ಆರ್. ಎಲ್. ಎಮ್ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ ಪಶು ಸಖಿ ಶ್ರೀಮತಿ ಸುಶೀಲಾ ಗಂ. ಮಲ್ಲಿಕಾರ್ಜುನ, ನಿಸರ್ಗ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದಡಿಯಲ್ಲಿ ಪಶು ಇಲಾಖೆಯ ಉತ್ತಮ ಪ್ಯಾರಾ ಪಶು ವಿಸ್ತರಣಾ ಕಾರ್ಯಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದು. ಇವರು …

Read More »

ಶ್ರೀಸಿದ್ದಗಂಗಾಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೆ

IMG 20250122 WA0199

Pious memory of Sri Siddaganga Shivakumar Swamiji ತಿಪಟೂರು: ಪದ್ಮಭೂಷಣ ಕರ್ನಾಟಕ ರತ್ನ ತ್ರಿವಿಧ ದಾಸೋಹಿಗಳಾದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಆರನೇ ವರ್ಷದ ಪುಣ್ಯ ಸ್ಮರಣೆಯನ್ನು ಅರಳಿ ಕಟ್ಟೆಯ ,ಹೂವು ಹಣ್ಣು ತರಕಾರಿ ಮಾರುಕಟ್ಟೆ, ದೊಡ್ಡಪೇಟೆ, ಅರಳಿ ಕಟ್ಟೆಯ ಸುತ್ತಮುತ್ತಲಿನ ವ್ಯಾಪಾರಸ್ಥರು, ಹಾಗೂ ಜೆಮ್ಸ್ ಫೌಂಡೇಶನ್ ತಿಪಟೂರು, ಮತ್ತು ತರಕಾರಿ ಗಂಗಾಧರ್ ಸ್ನೇಹ ವೃಂದದ ವತಿಯಿಂದ ,ಪುಣ್ಯ ಸ್ಮರಣೆಯನ್ನು ಸಂಪ್ರದಾಯದಂತೆ ಪೂಜಾ ಮಾಡುವ ಮುಖಾಂತರ ಪೂಜ್ಯರಿಗೆ …

Read More »

ಶೃಂಗೇರಿಯ ಕಿರಿಯ ಜಗದ್ಗುರುಗಳು ಪುರ ಪ್ರವೇಶ

IMG 20250121 WA0432

Junior Jagadgurus of Sringeri entered the city ಗಂಗಾವತಿ.. ಶೃಂಗೇರಿಯ ಜಗದ್ಗುರುಗಳಾದ. ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ. ಸುವರ್ಣ ಮಹೋತ್ಸವ ಸಂಭ್ರಮ ಆಚರಣೆ ಪ್ರಯುಕ್ತ. ಕಿರಿಯ ಸ್ವಾಮೀಜಿಗಳಾದ. ಶ್ರೀ ವಿದುಶೇಖರ ಮಹಾಸ್ವಾಮಿಗಳ ವಿಜಯ ಯಾತ್ರೆ ಪ್ರಯುಕ್ತ. ಪುರ ಪ್ರವೇಶ ಮಾಡುವುದರ ಮೂಲಕ. ಸರ್ವ ಭಕ್ತಾದಿಗಳು. ಸಕಲ ವಾದ್ಯ ವೈಭವದೊಂದಿಗೆ. ವಿವಿಧ ಮಹಿಳಾ ಬಜನಾ ಮಂಡಳಿಯವರ.. ಸೊಗಸಾದ ಕೋಲಾಟ. ಭಜನೆ. ಋ ತಿಜ್ವರ . ವೇದ ಮಂತ್ರ ಘೋಷದೊಂದಿಗೆ. ಪೂರ್ಣ …

Read More »

ವಿವಿಧ ಅಭಿವೃದ್ಧಿ ಕಾಮಗಾರಿಗೆಶಂಕುಸ್ಥಾಪನೆ- ಉದ್ಘಾಟನೆ

IMG 20250121 WA0389 Scaled

Foundation-Laying- Inauguration of various development works ಯಲಬುರ್ಗಾ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಒತ್ತು : ಶಾಸಕ ರಾಯರೆಡ್ಡಿ ಹೇಳಿಕೆ ಯಲಬುರ್ಗಾ ಪಟ್ಟಣದ ನೂತನ ಸರ್ಕಾರಿ ಉರ್ದು ಪ್ರೌಢ ಕಟ್ಟಡ ಹಾಗೂ ಪಶುಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ನಿರ್ಮಾಣಗೊಂಡಿರುವ ವಸತಿ ನಿಲಯ ಕಟ್ಟಡವನ್ನು ಸಿಎಂ ಆರ್ಥಿಕ ಸಲಹೆಗಾರ ಹಾಗೂ ಶಾಸಕರಾದ ಶ್ರೀ ಬಸವರಾಜ ರಾಯರೆಡ್ಡಿ ಅವರು ಉದ್ಘಾಟಿಸಿದರು. ಬಳಕ ಶಾಸಕರು ಮಾತನಾಡಿ, ನನ್ನ ಅವಧಿಯಲ್ಲಿ ಯಲಬುರ್ಗಾ ಕ್ಷೇತ್ರದ …

Read More »

ಒಳಮೀಸಲು ವಿರುದ್ಧ ಭೋವಿ ಗುರುಪೀಠದ ಸ್ವಾಮಿಜಿಗಳಿಂದ ಆಕ್ಷೇಪಣೆ

IMG 20250121 WA0340

Objection by Swamiji of Bhovi Gurupeeth against inner reservation ಬೆಂಗಳೂರು: ಒಳಮೀಸಲಾತಿ ಕೂಗು ಪರಿಶಿಷ್ಟ ಜಾತಿಗಳಲ್ಲಿಯೇ ಇರುವ ಕೆಲ ಸಮುದಾಯಗಳಿಗೆ ಮಾಡುತ್ತಿರುವ ಅನ್ಯಾಯವಾಗಿದೆ. ಕರ್ನಾಟಕ ಸರ್ಕಾರವು ತನ್ನ ಅಧಿಕೃತ ಜ್ಞಾಪನ ಪತ್ರ ಸಂಖ್ಯೆ ಸಸಂಸ 5 ಸಿ,ಎಸ್ ಸಿ 2022 : ದಿನಾಂಕ 13.12.202202  ಸಚಿವರಾದ ಶ್ರೀ.ಜೆ.ಸಿ.ಮಾಧುಸ್ವಾಮಿ ರವರ ಅಧ್ಯಕ್ಷತೆಯಲ್ಲಿ ವಿವಿಧ ಪರಿಶಿಷ್ಟ ಜಾತಿಗಳಿಗೆ ಸಂಬಂಧಿಸಿದಂತೆ ಒಳಮೀಸಲಾತಿಗೆ ಸಚಿವ ಸಂಪುಟದ ಉಪಸಮಿತಿ ರಚಿಸಿದ್ದು, 2011ರ ಜನಗಣತಿಯನ್ನು ಆಧರಿಸಿ …

Read More »

ರೈತರು ಯಾರು ಬಡವರಲ್ಲಾ : ಕಳಕಪ್ಪ ಕಂಬಳಿ,,

IMG 20250121 WA0344

Farmers are not poor: Kalakappa Kambali ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಕುಕನೂರು : ಅನ್ನ ನೀಡುವ ರೈತರು ಯಾರು ಬಡವರಲ್ಲಾ, ಮುಂದೊಂದು ದಿನ ರೈತನ ಬೆಲೆ ಜಗತ್ತಿಗೆ ತಿಳಿಯುತ್ತದೆ. ರೈತರು ಕೇವಲ ವ್ಯವಸಾಯ ಒಂದನ್ನೇ ಅವಲಂಬಿಸದೇ ಎಲ್ಲಾ ರಂಗಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡು ಮುಂದೆ ಬರಬೇಕು ಎಂದು ಮಾಜಿ ತಾಲೂಕ ಪಂಚಾಯತ್ ಉಪಾಧ್ಯಕ್ಷ ಕಳಕಪ್ಪ ಕಂಬಳಿ ಕರೆ ನೀಡಿದರು. ಮಂಗಳವಾರದಂದು ಪಟ್ಟಣದ ಅನ್ನದಾನೀಶ್ವರ ಶಾಖಾಮಠದಲ್ಲಿ ಭಾರತೀಯ …

Read More »

ಅಂಬಿಗರ ಚೌಡಯ್ಯ ನಿಷ್ಠೂರವಾದಿ ಶರಣ

21 Gvt01

Ambigar Choudaiah is a hardline surrenderer ಗಂಗಾವತಿ: ಪ್ರಾಪಂಚಿಕ ಡಂಬಾರಚಾರಗಳನ್ನು ಕಟುವಾಗಿ ಖಂಡಿಸುತ್ತಿದ್ದ ನಿಜ ಶರಣ ಅಂಬಿಗರ ಚೌಡಯ್ಯ ನಿಷ್ಠೂರವಾದಿ ಶರಣ ಎಂದುನಗರ ಘಟಕ ಅಧ್ಯಕ್ಷ ಹನುಮೇಶ್ ಕುರುಬರು ಹೇಳಿದರು.ಅವರು ಶ್ರೀ ದುರ್ಗಾದೇವಿ ದೇವಸ್ಥಾನದ ಬಳಿಯ ಶ್ರೀ ಅಂಬಿಗರ ಚೌಡಯ್ಯ ವೃತ್ತದಲ್ಲಿನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದರು.ಸಾಮಾನ್ಯ ಜನರಲ್ಲಿದ್ದ ಮೇಲು ಕೀಳು ಮುಂತಾದ ವಿಷಯಗಳನ್ನು ತಮ್ಮದೇ ಆದ ಶೈಲಿಯಲ್ಲಿ ಮುಖಕ್ಕೆ ಹೊಡೆದಂತೆ ಹೇಳುತ್ತಿದ್ದ ಶರಣ, ಜಗತ್ತಿನ ಅಂಕುಡೊAಕು …

Read More »

ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥ್ಮೆಟಿಕ್ ಸ್ಪರ್ಧೆಯ ಫಲಿತಾಂಶ

IMG 20250121 WA0342

National Level Abacus and Mental Arithmetic Competition Result ಗಂಗಾವತಿ: ಇತ್ತೀಚೆಗೆ ಕಲಬುರ್ಗಿಯಲ್ಲಿ ೬ನೇ ರಾಷ್ಟ್ರಮಟ್ಟದ ಅಬಾಕಸ್ & ಮೆಂಟಲ್ ಅರ್ಥಮೆಟಿಕ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯಗಳಿಂದ ಸುಮಾರು ೧೨೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅದರಲ್ಲಿ ಗಂಗಾವತಿ ನಗರದ ಜೀನಿಯಸ್ ಅಬಾಕಸ್ ಸೆಂಟರ್‌ನ ೪೫ ವಿದ್ಯಾರ್ಥಿಗಳು ಭಾಗವಹಿಸಿದ್ದು, ೧೦ ವಿದ್ಯಾರ್ಥಿಗಳು ಸೂಪರ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಕುಶಿತ್ ಆರಾಧ್ಯ ಯು., ಪ್ರಥಮ್, ಆಯುಷ್ ಎನ್., ಫಾತಿಮ …

Read More »

ಜ.27ರಂದು ನಿಧಿ ಆಪ್ಕೆ ನಿಕತ್ ಕಾರ್ಯಕ್ರಮ

Nidhi Apke Nikat program on 27th Jan ರಾಯಚೂರು ಜ.21,(ಕರ್ನಾಟಕ ವಾರ್ತೆ): ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ ವತಿಯಿಂದ ನಿಧಿ ಆಪ್ಕೆ ನಿಕತ್2.0 ಕಾರ್ಯಕ್ರಮವು ಜ.27ರಂದು ನಗರದ ಮುನ್ನಾರ್ ಕಾಪು ಶಿಕ್ಷಣ ಸಂಸ್ಥೆ ಶಾಲೆಯಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಪಿಂಚಣಿದಾರರು, ಇಪಿಎಫ್ ಚಂದಾದಾರರು ಮತ್ತು ಉದ್ಯೋಗದಾತರು ಈ ಅವಕಾಶವನ್ನು ಪಡೆಯಬಹುದಾಗಿದೆ.ನಿಧಿ ಆಪ್ಕೆ ನಿಕತ್ ಎಂಬುದು ಇಪಿಎಫ್ ಮತ್ತು ಎಂಪಿ ಕಾಯ್ದೆ, 1952ರ ನಿಬಂಧನೆಗಳನ್ನು ಉತ್ತಮವಾಗಿ ಅರ್ಥಮಾಡಿಕೊಳ್ಳಲು ಮಧ್ಯಸ್ಥಗಾರರು, ಸದಸ್ಯರು ಮತ್ತು …

Read More »