Application Invitation for Ophthalmic Assistant Posts ರಾಯಚೂರು ಜ.21,(ಕರ್ನಾಟಕ ವಾರ್ತೆ): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟೀಯ ಆರೋಗ್ಯ ಅಭಿಯಾನದಡಿ ರಾಷ್ಟೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಹಾಗೂ ಆಯುಷ್ ವಿಭಾಗದಡಿಯಲ್ಲಿ 2024-25ನೇ ಸಾಲಿಗೆ ಮಂಜೂರಾಗಿ ಖಾಲಿ ಇರುವ ಹುದ್ದೆಗಳನ್ನು ರಾಷ್ಟೀಯ ಆರೋಗ್ಯ ಅಭಿಯಾನದ ನಿಯಮಾನುಸಾರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಹುದ್ದೆಗಳ ವಿವರ ; ನೇತ್ರ ಸಹಾಯಕರು …
Read More »ತರಬೇತಿ ಶಿಬಿರಗಳಿಗೆ ಅರ್ಜಿ ಆಹ್ವಾನ
Application Invitation for Training Camps ರಾಯಚೂರು ಜ.21,(ಕರ್ನಾಟಕ ವಾರ್ತೆ): ಇಲ್ಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರಿಗೆ ತರಬೇತಿ ಶಿಬಿರಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.15 ದಿನಗಳ ಜಿಮ್/ ಪಿಟ್ನೆಸ್ ತರಬೇತಿ ಶಿಬಿರವು 27.01.2025 ರಿಂದ 10.02.2025ರವರೆಗೆ ನಡೆಯಲಿದ್ದು, ದ್ವಿತೀಯ ಪಿ.ಯು.ಸಿ ಪಾಸ್ ಅಥವಾ ಫೇಲ್ ಆದ ಕನಿಷ್ಟ 16 ವರ್ಷ ಗರಿಷ್ಟ 40 ವರ್ಷದ ಅಭ್ಯರ್ಥಿಗಳಿಗೆ ಬೆಂಗಳೂರಿನ …
Read More »ಅಂಬಿಗರ ಚೌಡಯ್ಯನವರ ವಚನಗಳು ದಾರಿದೀಪ; ಜಿಲ್ಲಾಧಿಕಾರಿ ನಿತೀಶ್ ಕೆ.
Ambigar Choudaiya’s words are a beacon; District Collector Nitish K. ರಾಯಚೂರು ಜ.21,(ಕರ್ನಾಟಕ ವಾರ್ತೆ): ನಿಜಶರಣ ಅಂಬಿಗರ ಚೌಡಯ್ಯನವರ ವಚನಗಳು ನಮಗೆ ದಾರಿದೀಪವಾಗಿದ್ದು, ಅವರಆದರ್ಶಗಳನ್ನು ಪಾಲಿಸಿ ಸನ್ಮಾರ್ಗದಲ್ಲಿ ನಡೆಯೋಣ ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಹೇಳಿದರು.ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜನವರಿ 21ರ ಮಂಗಳವಾರ ಹಮ್ಮಿಕೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯ …
Read More »ಗಾಂಧಿ ಭಾರತ ಮರು ನಿರ್ಮಾಣ ಪ್ರಕಟಣೆಗಳ ಬಿಡುಗಡೆ
Release of Gandhi Bharat Rebuilding Publications ಬೆಳಗಾವಿ (ಕರ್ನಾಟಕ ವಾರ್ತೆ) ಜ.21: 1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳು,ಅಧ್ಯಕ್ಷೀಯ ಭಾಷಣ ಮತ್ತಿತರ ಮಾಹಿತಿಗಳು ಹಾಗೂ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿರುವ “ಗಾಂಧಿ ಭಾರತ ಮರು ನಿರ್ಮಾಣ” ಹಾಗೂ Reclaiming Gandhi Bharath ಕನ್ನಡ ಹಾಗೂ ಆಂಗ್ಲ ಪುಸ್ತಕಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ,ರಾಜ್ಯಸಭೆ ವಿರೋಧ …
Read More »ಸುವರ್ಣ ವಿಧಾನಸೌಧ ಆವರಣದಲ್ಲಿ ಮಹಾತ್ಮಾ ಗಾಂಧೀಜಿ ಬೃಹತ್ ಪುತ್ಥಳಿಅನಾವರಣ”ಗಾಂಧೀ ಭಾರತ ನಿರ್ಮಾಣದ ಕನಸು”
Mahatma Gandhi statue unveiled at Suvarna Vidhana Soudha premises “Gandhi’s Dream of Building India” ಬೆಳಗಾವಿ, ಜ.21(ಕರ್ನಾಟಕ ವಾರ್ತೆ): ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮಾ ಗಾಂಧೀಜಿಯವರ ಬೃಹತ್ ಪುತ್ಥಳಿಯನ್ನು ಚರಕವನ್ಮು ತಿರುಗಿಸುವ ಮೂಲಕ ಮಂಗಳವಾರ (ಜ.21) ಅನಾವರಣಗೊಳಿಸಿದರು.ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದ …
Read More »ಕಾಯಕಯೋಗಿ, ತ್ರಿವಿಧ ದಾಸೋಹಿ ಡಾ||ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆದಾಸೋಹ ದಿನ ಅಚರಣೆ
Kayakayogi, Trividha Dasohi Dr||Shivakumar Swamiji Punyasmarane Dasoha Day Celebration ರಾಜಾಜಿನಗರ: ರಾಜಾಜಿನಗರ ಪ್ರವೇಶ ದ್ವಾರ ಬಳಿ ಡಾ||ಶಿವಕುಮಾರಸ್ವಾಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕರ್ನಾಟಕ ರತ್ನ, ಪದ್ಮಭೂಷಣ, ತ್ರಿವಿಧ ದಾಸೋಹಿ ಡಾ||ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 6ನೇ ವರ್ಷದ ಸಂಸ್ಕರಣೋತ್ಸವ ಮತ್ತು ದಾಸೋಹ ದಿನ ಅಚರಣೆ. ಡಾ.ಶಿವಕುಮಾರ ಮಹಾಸ್ವಾಮೀಜಿರವರು ಪುತ್ಥಳಿಗೆ ಮೋಟಗಿ ಮಠದ ಪ್ರಭುಚನ್ನಬಸವ ಮಹಾಸ್ವಾಮಿಗಳು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಜ್ಯ ಘಟಕ ಅಧ್ಯಕ್ಷರಾದ …
Read More »ವ್ಯಕ್ತಿ ಕಾಣೆ: ಪತ್ತೆಗೆ ಮನವಿ
Missing person: appeal for tracing ಕೊಟ್ಟೂರು:- ತಾಲೂಕಿನ ತಿಪ್ಪೇಸ್ವಾಮಿ ಡಿ.ಎನ್. ಎಂಬವವರ ಮಗನಾದ ಮೂಗಪ್ಪ ಡಿ.ಎನ್. ದಿನಾಂಕ 22.12.2024 ರ ಬೆಳಗ್ಗೆ 3.00 ಗಂಟೆಗೆ ಮನೆಯಿಂದ ಹೋದವನು ಪತ್ತೆಯಾಗಿಲ್ಲ. ನೆಂಟರಿಷ್ಟರ ಮನೆ ಹಾಗೂ ಸ್ನೇಹಿತರ ಮನೆಯಲ್ಲಿ ಆತನಿಗಾಗಿ ಹುಡುಕಾಟ ನಡೆಸುವುದರ ಜತೆಗೆ ಉಳಿದ ಕಡೆ ಹುಡುಕಾಟ ನಡೆಸಿದರೂ ಪ್ರಯೋಜನವಾಗದೆ, ಕಾಣೆಯಾಗಿರುವ ಬಗ್ಗೆ ಆತನ ತಂದೆ ತಿಪ್ಪೇಸ್ವಾಮಿ ಡಿ ಎನ್ ಅವರು ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ …
Read More »ಅಂಜನಾದ್ರಿ ಬೆಟ್ಟ ಹುಂಡಿಯಲ್ಲಿ ರೂ 61,64,760/- ಸಂಗ್ರಹ
61,64,760/- collected in Anjanadri Betta Hundi ಗಂಗಾವತಿ, ತಾಲುಕಿನ ಆನೆಗುಂದಿ ಸಮೀಪದ ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟದಲ್ಲಿಇಂದು ದಿ. 20/01/2025 ರಂದು ಎಂ ಹೆಚ್ ಪ್ರಕಾಶ ರಾವ್ ಕಾರ್ಯನಿರ್ವಾಹಣಾಧಿಕಾರಿಗಳು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಅಂಜನಾದ್ರಿ ಇವರ ಆದೇಶದ ಪ್ರಕಾರ ಹಾಗೂ ಅವರ ಉಪಸ್ಥಿತಿಯಲ್ಲಿ ಶ್ರೀ ಆಂಜನೆಯ ದೇವಸ್ಥಾನ ಚಿಕ್ಕರಾಂಪೂರ ಅಂಜನಾದ್ರಿ ಬೆಟ್ಟದಲ್ಲಿ ಹುಂಡಿ ತೆರೆಯಲಾಗಿದ್ದು. (ದಿ.02-12-2024 ರಿಂದ 20-01-2025 ರವರೆಗೆ ಒಟ್ಟು 50 ದಿನಗಳ ಅವಧಿಯಲ್ಲಿ) …
Read More »ಸರ್ಕಾರವು ‘ ಹಬ್ ಅಂಡ್ ಸ್ಪೋಕ್ ‘ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವದು ಖಂಡನೆ
The government is going to close down government schools in the name of ‘hub and spoke’ ಕೊಪ್ಪಳ: ರಾಜ್ಯದ ಕಾಂಗ್ರೆಸ್ ಸರ್ಕಾರವು ‘ ಹಬ್ ಅಂಡ್ ಸ್ಪೋಕ್ ‘ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಕಡಿಮೆ ಹಾಜರಾತಿ ಇರುವ ಶಾಲೆಗಳನ್ನು ಇತರ ಶಾಲೆಗಳೊಂದಿಗೆ ಸಂಯೋಜನೆಗೊಳಿಸುವುದಾಗಿ ಸರ್ಕಾರವು ತಿಳಿಸಿದೆ. ಈ ಮೂಲಕ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜ್ಯದ ಬಡಜನರ ಮಕ್ಕಳ ಶಿಕ್ಷಣದ ಆಶಾಕಿರಣವಾಗಿರುವ …
Read More »ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆಸಾರ್ವಜನಿಕರ ಸಹಕಾರ ಅಗತ್ಯ: ಸಂತೋಷ ಲಾಡ್
Public’s cooperation is needed to eradicate child labour: Santosh Lad ರಾಯಚೂರು ಜ.20 (ಕರ್ನಾಟಕ ವಾರ್ತೆ): ಗ್ರಾಮೀಣ ಭಾಗದ ಹಲವೆಡೆ ಇನ್ನು ಜೀವಂತವಾಗಿದೆ ಎನ್ನಲಾಗುವ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸಾರ್ವಜನಿಕರ ಸಹಕಾರ ಅಗತ್ಯವಿದೆ. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆಯಿದೆ ಎಂದು ಕಾರ್ಮಿಕ ಇಲಾಖೆಯ ಸಚಿವರಾದ ಸಂತೋಷ ಎಸ್. ಲಾಡ್ ಅವರು ಹೇಳಿದರು.ಜನವರಿ 20ರಂದು, ಸೋಮವಾರ, ನಗರದ ಜಿಲ್ಲಾ ಪಂಚಾಯತ್ ಕಚೇರಿ …
Read More »