Breaking News

ಕಲ್ಯಾಣಸಿರಿ ವಿಶೇಷ

ಆನೆ ದಾಳಿಗೆ ಬೆಳೆ ನಾಶ ರೈತ ಸಾಲದ ಸುಳಿಯಲ್ಲಿ

IMG 20250120 WA0304

Crop destruction due to elephant attack in the whirlwind of farmer’s loan. ವರದಿ : ಬಂಗಾರಪ್ಪ .ಸಿ .ಹನೂರು : ನಮ್ಮ ಭೂಮಿಯಲ್ಲಿ ಬೆಳೆದ ಬೆಳೆಯಿಂದ ಮಾಡಿದ ಸಾಲವನ್ನು ತೀರಿಸಲು ಪ್ರಯತ್ನ ಮಾಡುವ ಸಮಯದಲ್ಲಿ ಜಮಿನಿಗೆ ಆನೆ ನುಗ್ಗಿ ಬೆಳೆನಾಶ ಮಾಡಿದೆ ಎಂದು ರೈತರಾದ ಬಸವರಾಜು ಕಾಂಚಳ್ಳಿ ತಿಳಿಸಿದರು.ಹನೂರು ತಾಲೂಕಿನ ಸೂಳೇರಿಪಾಳ್ಯ ಗ್ರಾ. ಪಂ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಬಸವರಾಜು ಜಮೀನಿನಲ್ಲಿ ಬೆಳೆದ ಮೆಕ್ಕೆಜೋಳ, ಬಾಳೆ …

Read More »

ಲಿಂಗಾಯತರು ಮಾಡಬೇಕಾದದ್ದು ಏನು ?

Screenshot 2025 01 09 11 42 28 08 6012fa4d4ddec268fc5c7112cbb265e7

What should Lingayats do? ವೀರಶೈವರಿಗೆ ಪರ್ಯಾಯ ಸಂಘಟನೆಯೊಂದೇ ಪರಿಹಾರವಲ್ಲ . ಅಖಿಲ ಭಾರತ ವೀರಶೈವ ಮಹಾಸಭೆ ಸ್ಥಾಪಿತವಾಗಿ 121 ವರ್ಷಗಳು ಕಳೆದಿವೆ .ಅಂದಿನ ಕಾಲಕ್ಕನುಗುಣವಾಗಿ ವೀರಶೈವ ಲಿಂಗಾಯತ ಒಂದೇ ಎನ್ನುವ ಭಾವವಿತ್ತು ಅಭಿಪ್ರಾಯಗಳು ಒಂದೇ ಇದ್ದವು. ಉತ್ತರ ಕನ್ನಡ ಭಾಷೆಯಲ್ಲಿ ಕೇವಲ ಲಿಂಗಾಯತ ಇತ್ತು 1978 ರ ಈಚೆಗೆ ವೀರಶೈವ ದಕ್ಷಿಣದಿಂದ ಉತ್ತರ ಗಂಡು ಕನ್ನಡಿಗರ ಹೆಗಲ ಮೇಲೇರಿತುಇಂದು ಪರ್ಯಾಯ ಸಂಘಟನೆ ಮಾಡಿ ಸಂಘರ್ಷಕ್ಕಿಲ್ಯುತ್ತೇವೆ ಎಂದೆನ್ನುವುದು ಒಂದು ಭ್ರಾ೦ತಿ …

Read More »

APS ನನ್ನ ಗರ್ವ ಮತ್ತು ಹೆಮ್ಮೆ ಸೂಪರ್ ಸ್ಟಾರ್.ರಜನಿ ಕಾಂತ್

IMG 20250120 WA0174

APS is my pride and pride Super Star.Rajani Kanth APS ಕಾಲೇಜಿನ “MEGA ALUMNI MEET “ ಅನ್ನು ಇದೆ 26 ಜನವರಿ 2025 ರಂದು ನಿಗದಿಪಡಿಸಲಾಗಿದೆ ಎಂದು ಕೇಳಿ ಬಹಳ ಸಂತೋಷವಾಯಿತು. ನಾನು ಚಲನಚಿತ್ರದ ಚಿತ್ರೀಕರಣಕ್ಕಾಗಿ ಬ್ಯಾಂಕಾಕ್‌ನಲ್ಲಿದ್ದೇನೆ, ನಾನು APS ನಲ್ಲಿ ಕಳೆದ ನನ್ನ ಬಾಲ್ಯದ ಸುವರ್ಣ ದಿನಗಳನ್ನು ಜ್ಞಾಪಿಸಿಕೊಳ್ಳಲು ಬಯಸುತ್ತೇನೆ.ನಾನು ಮೊದಲು ಎಪಿಎಸ್ ಹೈಸ್ಕೂಲ್‌ಗೆ ಸೇರಿದಾಗ, ನಾನು ಈ ಹಿಂದೆ ಕನ್ನಡ ಮಾಧ್ಯಮದಲ್ಲಿ ಓದಿದ್ದೆ …

Read More »

ಗಂಗಾವತಿ ರಾಷ್ಟ್ರೀಯ ಬಸವ ದಳಕ್ಕೆ ಅತ್ಯುತ್ತಮ ಕ್ರಿಯಾಶೀಲ ಸೇವಾ ರತ್ನ ಪ್ರಶಸ್ತಿ

IMG 20250119 WA0266

Best Active Seva Ratna Award to Gangavathi Rashtriya Basava Dal ಗಂಗಾವತಿ,19:ಕೂಡಲಸಂಗಮ ದಲ್ಲಿ ೧೨,೧೩,೧೪ ಜರುಗಿದ ಸ್ವಾಭಿಮಾನಿ ಶರಣಮೇಳದಲ್ಲಿ ಗಂಗಾವತಿ ರಾಷ್ಟ್ರೀಯ ಬಸವ ದಳಕ್ಕೆ ಅತ್ಯುತ್ತಮ ಕ್ರಿಯಾಶೀಲ ಸೇವಾ ರತ್ನ ಪ್ರಶಸ್ತಿ ಕೊಡಮಾಡಲಾಯಿತು.ಪ್ರಶಸ್ತಿಗೆ ಮೂಲ ಕರ್ತರಾದ,ಮತ್ತು ಸ್ವಾಭಿಮಾನಿ ಶರಣಮೇಳ ಯಶಸ್ವಿಯಾಗಿ ಕಾರಣ ಕರ್ತರಾದ ಇವರಿಗೆ ಇಂದು ರವಿವಾರ ದಿ,೧೯-೧-೨೦೨೫ ರಂದು ನಗರದ ರಾಷ್ಟ್ರೀಯ ಬಸವದಳದ ಬಸವ ಮಂಟಪದಲ್ಲಿ ಪ್ರತಿ ವಾರದ ಸಾಮೂಹಿಕ ಪ್ರಾರ್ಥನೆ, ಮತ್ತು ಬಸವ ಯೋಗಿ …

Read More »

ಮಹಾಯೋಗಿ ವೇಮನ ಅವರ ಚಿಂತನೆ, ವಿಚಾರಧಾರೆಗಳನ್ನು ಜೀವನದಲ್ಲಿಅಳವಡಿಸಿಕೊಳ್ಳಲು ಸಲಹೆ

IMG 20250119 WA0253

Advice to adopt Mahayogi Vemana’s thoughts and ideas in life ರಾಯಚೂರು ಜ.19, (ಕರ್ನಾಟಕ ವಾರ್ತೆ): ಮಾನವನ ಏಳ್ಗೆಯನ್ನೇ ಮುಖ್ಯ ಗುರಿಯಾಗಿಸಿಕೊಂಡು, ಅಧ್ಯಾತ್ಮಿಕ ಚಿಂತನೆಗಳ ಮೂಲಕ ಸಮಾಜ ಸುಧಾರಣೆಗಾಗಿ ಶ್ರಮಿಸಿದ ಮಹನಿಯರಲ್ಲಿ ಶ್ರೀ ಮಹಾಯೋಗಿ ವೇಮನರು ಸಹ ಪ್ರಮುಖರಾಗಿದ್ದಾರೆ ಎಂದುರಾಯಚೂರು ತಹಸೀಲ್ದಾರ್ ಸುರೇಶ ವರ್ಮಾ ಅವರು ಹೇಳಿದರು.ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ …

Read More »

ಅಮೀತಕುಮಾರ ರೆಡ್ಡಿ ಅವರಸಂಶೋದನೆಗೆಬಳ್ಳಾರಿ ವಿ.ವಿ ಡಾಕ್ಟರೇಟ್

Screenshot 2025 01 18 21 49 40 81 E307a3f9df9f380ebaf106e1dc980bb6

Ameeta Kumara Reddy for research Bellary VV Doctorate ಗಂಗಾವತಿ: ನಗರದ ಸಂಕಲ್ಪ ಕಾಲೇಜಿನ ನಿರ್ದೇಶಕರು ಹಾಗೂ ವಾಣಿಜ್ಯ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಅಮೀತಕುಮಾರ ರೆಡ್ಡಿಯವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯ ಶಾಸ್ತç ವಿಭಾಗದಲ್ಲಿ ವರ್ಚುವಲ್ ಬ್ಯಾಂಕಿಂಗ್ ಪ್ರಾಕ್ಟೀಸ್ ಆಫ್ ಪಬ್ಲಿಕ್ ಆ್ಯಂಡ್ ಪ್ರೈವೇಟ್ ಸೆಕ್ಟರ್ ಬ್ಯಾಂಕ್ಸ್: ಎ ಕೇಸ್ ಸ್ಟಡಿ ಆಫ್ ಬಳ್ಳಾರಿ ಸಿಟಿ ಎಂಬ ವಿಷಯದ ಕುರಿತು ಕೈಗೊಂಡ ಅಧ್ಯಯನದಲ್ಲಿ ಪಿಎಚ್.ಡಿ ಪದವಿಗೆ ಭಾಜನರಾಗಿರುತ್ತಾರೆ.ಇವರ …

Read More »

ಜ.20ರಂದು ರಾಯಚೂರ ಜಿಲ್ಲೆಯಲ್ಲಿ ಸಚಿವರಾದ ಸಂತೋಷ್ ಎಸ್.ಲಾಡ್ ಅವರ ಪ್ರವಾಸ

Screenshot 2025 01 18 20 09 03 11 680d03679600f7af0b4c700c6b270fe7

Minister Santosh S. Lad’s visit to Raichur district on January 20 ರಾಯಚೂರು ಜ.18 (ಕರ್ನಾಟಕ ವಾರ್ತೆ): ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್.ಲಾಡ್ ಅವರು ಜನವರಿ 20ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಜನವರಿ 20ರ ಬೆಳಿಗ್ಗೆ 10 ಗಂಟೆಯಿಂದ 10.30ರವರೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.10.30 ರಿಂದ ನಗರದ ಜಿಲ್ಲಾ …

Read More »

ವಿವಿಧ ಗ್ರಾಮ ಪಂಚಾಯತಿಗಳಿಗೆ ತಾಲೂಕು ಪಂಚಾಯತ್ ಇಓ ಭೇಟಿ

IMG 20250118 WA0302

Taluka Panchayat EO visit to various Gram Panchayats ಶಿಶುಪಾಲನಾ ಕೇಂದ್ರಗಳ ವೀಕ್ಷಣೆ, ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲು ಸೂಚನೆ ರಾಯಚೂರು ಜ.18 (ಕರ್ನಾಟಕ ವಾರ್ತೆ): ತಾಲೂಕಿನ ಕಮಲಾಪೂರು, ಉಡಮಗಲ್ ಗ್ರಾಮ ಪಂಚಾಯತಿಗಳಿಗೆ ರಾಯಚೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ಮಾಡಿದರು.ಕಮಲಾಪೂರು, ಉಡಮಗಲ್, ಮರ್ಚಟ್ಹಾಳ್ ಮತ್ತು ಮಮದಾಪೂರು ಗ್ರಾಮಗಳಲ್ಲಿನ ಕೂಸಿನ ಮನೆ, ಶಿಶುಪಾಲನಾ ಕೇಂದ್ರಕ್ಕೆ ಭೇಟಿ ನೀಡಿ ಆಯಾ ಕೇಂದ್ರಗಳಿಗೆ …

Read More »

ಜಿಲ್ಲಾಡಳಿತದಿಂದ ಶ್ರೀ ಶಿವಯೋಗಿಸಿದ್ಧರಾಮೇಶ್ವರ ಜಯಂತಿ ಆಚರಣೆ

IMG 20250117 WA0285

Sri Shivayogi Siddharameshwar Jayanti Celebration by District Administration ರಾಯಚೂರು; ಜ,17 (ಕ.ವಾ.): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಆಶ್ರಯದಲ್ಲಿ ಜನವರಿ 17ರಂದು ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ ನಡೆಯಿತು.ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿತಹಸೀಲ್ದಾರ ಭೀಮರಾವ್ ಅವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೆ ವೇಳೆ ಶ್ರೀಶಿವಯೋಗಿ ಸಿದ್ಧರಾಮೇಶ್ವರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.ಈ ವೇಳೆ …

Read More »

ರಾಯಚೂರಿನಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರ, ಸುಸಜ್ಜಿತ ತಾರಾಲಯ ನಿರ್ಮಿಸಲು ಕ್ರಮ: ಸಚಿವರಾದ ಎನ್.ಎಸ್.ಬೋಸರಾಜು

IMG 20250117 WA0282

Steps taken to build regional science center, well-equipped planetarium in Raichur: Minister N.S. Bosaraju ರಾಯಚೂರ ಜನವರಿ 17 (ಕ.ವಾ.): ರಾಯಚೂರು ನಗರದಲ್ಲಿ ಆಧುನಿಕ ಪ್ರಾದೇಶಿಕ ವಿಜ್ಞಾನ ಕೇಂದ್ರದ ಜೊತೆಗೆ ಸುಸಜ್ಜಿತ ತಾರಾಲಯ ನಿರ್ಮಾಣಕ್ಕೆ ಅಗತ್ಯ ಪ್ರಸ್ತಾವನೆ ಸಿದ್ದಪಡಿಸಲು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಬೋಸರಾಜು ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.ಜನವರಿ 16ರಂದು ಬೆಂಗಳೂರು ನಗರದ …

Read More »