Breaking News

ಕಲ್ಯಾಣಸಿರಿ ವಿಶೇಷ

ಎಲ್ ಐ ಸಿ ಪ್ರತಿನಿಧಿಗಳ ಬೇಡಿಕೆ ಈಡೇರಿಸುವಂತೆ ಲಿಖೈಸಂಘದಕಾರ್ಯಕರ್ತರಿಂದ ಪೋಸ್ಟರ್ ಪ್ರದರ್ಶಿಸಿ ಪ್ರತಿಭಟನೆ

Likhai Sangh activists displayed posters and protested to fulfill the demand of LIC representatives . ಗಂಗಾವತಿ: ಭಾರತೀಯ ಜೀವ ವಿಮಾ ಪ್ರತಿನಿಧಿಗಳ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಎಲ್ ಐ ಸಿ ಪ್ರತಿನಿಧಿಗಳ ಸಂಘದ(ಲಿಖೈ) ಕಾರ್ಯಕರ್ತರು ಗುರುವಾರ ದೇಶವ್ಯಾಪಿ ಎಲ್ಐಸಿ ಕಚೇರಿಯ ಎದುರು ಪೋಸ್ಟರ್ ಪ್ರದರ್ಶಿಸಿ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಗಮನ ಸೆಳೆದರು.ಈ ಸಂದರ್ಭದಲ್ಲಿ ಲಿಖೈ ಸಂಘಟನೆಯ ವಿಭಾಗೀಯ ಮುಖಂಡರಾದ …

Read More »

ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಕೊಪ್ಪಳ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ

Necessary preparation in Koppal district for Grilahakshmi Yojana registration process ಕೊಪ್ಪಳ ಜುಲೈ 19 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯಾದ ಹಾಗೂ ಸ್ತ್ರೀ ಸ್ವಾವಲಂಬನೆಯ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಜಿಲ್ಲಾಧಿಕಾರಿಗಳ ಸೂಚನೆಯಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕೊಪ್ಪಳ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಜುಲೈ 19ರಂದು ಈ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಬಿಪಿಎಲ್, ಎಪಿಎಲ್ ಅಥವಾ ಅಂತ್ಯೋದಯ …

Read More »

ಹನೂರು ಪಟ್ಟಣದಲ್ಲಿ ಒಕ್ಕಲಿಗ ಸಮುದಾಯದವರಿಂದ ಕೆಂಪೇಗೌಡರ ಜಯಂತಿ ಆಚರಣೆ

Celebration of Kempegowda Jayanti by Okkaliga community in Hanur town .ವರದಿ : ಬಂಗಾರಪ್ಪ ಸಿ ಹನೂರು .ಹನೂರು : ಪಟ್ಟಣದಲ್ಲಿ ಶ್ರೀ ನಾಡಪ್ರಭು ಕೆಂಪೇಗೌಡರ ಐನೂರ ಹದಿನಾಲ್ಕನೆ ಜಯಂತಿ ಪ್ರಯುಕ್ತ ತಾಲ್ಲೋಕಿನ ಎಲ್ಲಾ ಕುಲಭಾಂದವರು ವಿಜೃಂಭಣೆಯಿಂದ ಆಚರಿಸಲು ತಿರ್ಮಾನಿಸಿದ್ದೆವೆ, ಅದ್ದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಕೆಂಪೇಗೌಡ ಅಭಿಮಾನಿಗಳು ಹೆಚ್ಚಿನ ಸಂಖ್ಯೇಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕಾಗಿದೆ ಎಂದು ಹನೂರು ಪಟ್ಟಣದ ಒಕ್ಕಲಿಗ ಸಮುದಾಯದ ಮುಖಂಡರು ತಿಳಿಸಿದರು .

Read More »

ಗಂಗಾವತಿ ತಾಲೂಕಿನ ಬಸವನದುರ್ಗಗ್ರಾಮದ ಸ.ಹಿ.ಪ್ರಾ ಶಾಲೆಯಲ್ಲಿ ಸ್ಮಾರ್ಟ್ಕ್ಲಾಸ್‌ಉದ್ಘಾಟನೆ

Inauguration of Smart Class in S.H.P. School, Basavandurgagram, Gangavati Taluk ಗಂಗಾವತಿ: ಇಂದು ದಿನಾಂಕ ೩೦.೦೬.೨೦೨೩ ರಂದು ತಾಲೂಕಿನಬಸವನದುರ್ಗ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕಶಾಲೆಗೆ ಶಾಸಕರು ಭೇಟಿ ನೀಡಿ, ಶಾಲೆಯ ಸ್ಮಾರ್ಟ್ಕ್ಲಾಸ್ ಉದ್ಘಾಟನೆಮಾಡಿದರು.ಗೋವಿನ ಹಾಡು ವೀಕ್ಷಿಸಿ ತಮ್ಮ ಬಾಲ್ಯದ ದಿನಗಳನ್ನುಮೆಲುಕು ಹಾಕಿದರು. ಸದರಿ ಸ್ಮಾರ್ಟ್ಕ್ಲಾಸ್‌ಗೆ ಟಿ.ವ್ಹಿದೇಣಿಗೆಯನ್ನು ಗಂಗಾವತಿಯ ಶ್ರೀ ವೇಣು ಹಿಂದುಸ್ತಾನ್‌ಹೋಮ್‌ನೀಡ್ಸ್ರವರು ನೀಡಿದ್ದು, ದಿ|| ಶ್ರೀ ಬಸಯ್ಯ ಸಂಗಯ್ಯತಾವರಗೇರಾ, ನಿವೃತ್ತ ಶಿಕ್ಷಕರು ಹುನಗುಂದ ಇವರಮಗನಾದ ಶ್ರೀ ರವೀಂದ್ರಯ್ಯ …

Read More »

ವಿದ್ಯಾರ್ಥಿಗಳಿಗೆ ಪ್ತಜಾಪ್ರಭುತ್ವದ ಅರಿವು ಮೂಡಿಸಿದ ಶಾಲಾ ಸಂಸತ್ತು

School Parliament made the students aware of Ptajaprabhutva ಗಂಗಾವತಿ  : ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದ ಭವಿಷ್ಯದ ಮತದಾರರಿಗೆ ವಿದ್ಯಾರ್ಥಿ ಜೀವನದಲ್ಲಿಯೇ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಿ ಸಕ್ರಿಯವಾಗಿ ದೇಶದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಸೂಕ್ತ ಮಾಹಿತಿಯೊಂದಿಗೆ ಶಾಲಾ ಸಂಸತ್ತಿನ ಚುನಾವಣೆ ಶ್ರೀ ಕೆಂಧೋಳೆ ರಾಮಣ್ಣ ಕನ್ನಡ ಮಾಧ್ಯಮ ಶಾಲೆಯಲ್ಲಿ ಶನಿವಾರದಂದು ನಡೆಯಿತು.  ಚುನಾವಣಾ ಪ್ರಕ್ರಿಯೆಗಳ ಪ್ರಾಯೋಗಿಕ ಕಲ್ಪನೆಯಲ್ಲಿ ಮುಖ್ಯ ಚುನಾವಣಾಧಿಕಾರಿಗಳಿಂದ ಚುನಾವಣಾ ಅಧಿಸೂಚನೆ, ಮತದಾರರ …

Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಆನೆಗುಂದಿ ಸಿಂಗಾಕುಂಟೆ ಕೆರೆ ಪುನರ್ಶ್ವೇತನ

Anegundi Singakunte lake reclamation by Dharmasthala Village Development Corporation ಕೆರೆಯ ಸದುಪಯೋಗ ಪಡೆದುಕೊಳ್ಳುವುದರ ಜೊತೆಗೆ ನೀರಿನ ಸ್ವಚ್ಛತೆ ಕಾಪಾಡಿಕೊಳ್ಳಿ-ಸದನಾಂದ ಬಂಗೇರ ಗಂಗಾವತಿ:  ಡಾ ವಿರೇಂದ್ರ ಹೆಗ್ಗಡೆ ಪರಿಕಲ್ಪನೆಯಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಕರೆಗಳನ್ನು ಹೊಳೆತ್ತುವ ಮೂಲಕ ಅಂತರ್ಜಲಮಟ್ಟ ಹೆಚ್ಚಿಸುವ ಕಾರ್ಯಕೈಗೋಳ್ಳಲು ಮುಂದಾಗಿರುವುದು ರೈತರಿಗೆ & ಗ್ರಾಮಾದವರಿಗೆ ಸಂತಸ ತಂದಿದೆ. ಆನೆಗುಂದಿ ಸಿಂಗಾರ ಕುಂಟೆ ಕೆರೆಯನ್ನು ಪುನರ್ಶ್ವೇತನಗೊಳಿಸಿ ಒಡಂಬಡಿಕೆ ಪತ್ರ ಗ್ರಾ.ಪಂಚಾಯಿತಿಗೆ ನೀಡುದುವುದರ ಮೂಲಕ & ಸಿಗಾರ ಕುಂಟೆ ಕೆರೆ ನಾಮಫಲಕ ಉದ್ಥಾಟನೆ ಮುಖಂತರ ಕಾರ್ಯಕ್ರಮವನ್ನು ಚಾಲನೆ ನೀಡಿದರು. ಆನೆಗುಂದಿ ಗ್ರಾಮದಲ್ಲಿ ಸಿಂಗಾರ ಕುಂಟೆ  ಕೆರೆ ದಶಕಗಳಿಂದ ಕಸ ಕಡ್ಡಿ, ಕೆಲವು ತ್ಯಾಜ್ಯದಿಂದ ಗಬ್ಬುನಾರುತ್ತಿತ್ತು. ಗಿಡ ಗಂಟೆಗಳಿಂದ ಅಸ್ತಿತ್ವ ಕಳೆದುಕೊಂಡು ಹೂಳು ತುಂಬಿ ಹೋಗಿತ್ತು. ಅಂತಹ ಕರೆಗೆ  ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ  ಆರ್ಥಿಕ ಸಹಾಯದೊಂದಿಗೆ ಮತ್ತು ಸ್ಥಳಿಯ ಸಹಕಾರದೊಂದಿಗೆ ತಿಂಗಳು ಕಾಲ ಶ್ರಮದಾನ ನಡೆಸಿ ಶುದ್ದಗೊಂಡು ಸಿಂಗಾರಕುಂಟೆ ಸ್ವಚ್ಛಗೊಳಿಸಿದ್ದರು. ಕೆರೆಯ ಸದುಪಯೋಗ ಪಡೆದುಕೊಳ್ಳುವುದರ ಜೊತೆಗೆ ನೀರಿನ ಸ್ವಚ್ಛತೆ ಕಾಪಾಡಿಕೊಳ್ಳಬೇಕೆಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಕೊಪ್ಪಳ ನಿರ್ದೇಶಕರಾದ ಸದಾನಂದ ಬಂಗೇರ ತಿಳಿಸಿದರು. ಪರಿಸರವನ್ನು ನಾವು ಸ್ವಚ್ಛತೆಯನ್ನು ಕಾಪಾಡಿದ್ದಲ್ಲಿ ಆರೋಗ್ಯ ಸಮೃದ್ಧಿಯಾಗುತ್ತದೆ. ಈ ಕಾರ್ಯಕ್ರಮದಲ್ಲಿ ಕೆರೆ ಸಮಿತಿ ಅಧ್ಯಕ್ಷರು ಸಂತೋಷ, ಗ್ರಾ.ಪಂ ಪಿಡಿಓ ಕೃಷ್ಣಪ್ಪ, ಗ್ರಾ.ಪಂ ಅಧ್ಯಕ್ಷರು ತಿಮ್ಮಪ್ಪ ಬಾಳಿಕಾಯಿ, ಗ್ರಾ.ಪಂ ಸದಸ್ಯರು ಮಲ್ಲಿಕಾರ್ಜುನ ಹೆಚ್. ಎಂ, ಹಾಗೂ ವೆಂಕಟೇಶ ಬಾಬು ಗ್ರಾಪಂ ಸದಸ್ಯರು, ಧ.ಗ್ರಾ ಯೋಜನೆ ಜಿಲ್ಲಾನಿರ್ದೇಶಕರಾದ ಸದಾನಂದ ಬಂಗೇರ,  ಗಂಗಾವತಿ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಹಿರಿಂಜ, ಕೃಷಿಧಿಕಾರಿ ದಿನೇಶ ಕುಮಾರ, ಕೊಪ್ಪಳ ಪ್ರಾದೇಶಿಕ ವ್ಯಾಪ್ತಿಯ ಅಭಿಯಂತರರು ನಾಗೇಶ, ಮೇಲ್ಚಿಚಾರಕರಾದ ನೀಲರಾಜ & ಸೇವಾಪ್ರತಿನಿಧಿಗಳು, ಸಂಘದ ಒಕ್ಕೂಟ ಪದಾಧಿಕಾರಿಗಳು, ಸಂಘದ ಸದಸ್ಯರು ಭಾಗವಹಿಸಿದರು.

Read More »

ಕುಡಿಯುವ ನೀರಿನ ಪೂರೈಕೆಗಾಗಿ ಮೊಲದ್ ಆದ್ಯತೆ:ನಾಗೇಶ

Molad preference for drinking water supply: Nagesh ಪಪಂ ಮುಖ್ಯಾಧಿಕಾರಿಯಾಗಿ ನಾಗೇಶ ಅಧಿಕಾರ ಸ್ವೀಕಾರ. ಯಲಬುರ್ಗಾ: ಪಟ್ಟಣ ಪಂಚಾಯಿತಿ ರೂಪಿಸಲು ಶ್ರಮಿಸಲಾಗುವುದು. ಕುಡಿವ ನೀರು, ಶೌಚಾಲಯ ನಿರ್ಮಾಣ, ಚರಂಡಿ ಸ್ವಚ್ಛತೆ ಸೇರಿದಂತೆ ಇನ್ನಿತರ ಸಮಸ್ಯೆಗಳ ಕುರಿತು ಹೆಚ್ಚಿನ ಆದ್ಯತೆ ವಹಿಸಿ, ಶಾಶ್ವತ ಪರಿಹಾರಕ್ಕೆ ಯತ್ನಿಸುವುದಾಗಿ ಪಪಂ ಮುಖ್ಯಾಧಿಕಾರಿ ನಾಗೇಶ ಹೇಳಿದರು. ಪಪಂ ಸಿಬ್ಬಂದಿಗಳು ಸನ್ಮಾನಿಸಿ ಬರಮಾಡಿಕೊಂಡರು. ಅಧಿಕಾರ ಸ್ವೀಕರಿಸಿ ಪಪಂ ಮುಖ್ಯಾಧಿಕಾರಿ ನಾಗೇಶ ಸುದ್ದಿಗಾರರೊಂದಿಗೆ ಅವರು ಮಾತನಾಡಿ  ಕಾರ್ಯನಿರ್ವಹಿಸುವ …

Read More »

ಜನಪ್ರತಿನಿಧಿಗಳ ಆಮೀಷಕ್ಕೆಆಟೋನಗರ ಬಲಿತುಚ್ಛವಾಗಿ ಕಾಣುವ ಪೌರಾಯಕ್ತರ ವಿರುದ್ಧಉಗ್ರಹೋರಾಟ: ಜೆ. ಭಾರದ್ವಜ್

Autonagar has fallen victim tothelureofpublicrepresentativesFierce struggle against poor-looking citizens: J. Bharadwaj ಗಂಗಾವತಿ: ದಶಕಗಳಿಂದಲೂ ನೆನೆಗುದಿಗೆ ಬಿದ್ದಿರುವ ಆಟೋ ನಗರದ ವಿನ್ಯಾಸ ಬದಲಾಯಿಸಿ ಪೌರಾಯುಕ್ತ ವಿರುಪಾಕ್ಷ ಮೂರ್ತಿ ೩೦ಕ್ಕು ಹೆಚ್ಚು ಮೂಲ ನಿವಾಸಿಗಳನ್ನು ಒಕ್ಕಲೆಬ್ಬಿಸುವ ಇರಾದೆ ಹೊಂದಿದ್ದಾರೆ ಎಂದು ಕಾರ್ಮಿಕ ಮುಖಂಡ ಜೆ.ಭಾರಧ್ವಜ್ ಅಕ್ರೋಶ ವ್ಯಕ್ತಪಡಿಸಿದರು.ಅವರು ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ೨೦೧೪ ರಲ್ಲಿದ್ದ ಡಿಸಿ ಮೋಹನ್ ಆದೇಶ ದಿಕ್ಕರಿಸಿ, ಮತ್ತೆ ಇತ್ತೀಚಿಗೆ ನ್ಯಾಯಾಲಯದ ನೀಡಿದ ನಿರ್ದೇಶನವನ್ನು …

Read More »

ಅಧಿಕ ಶ್ರಾವಣ ಮಾಸದ ಪ್ರಯುಕ್ತ ವಾಸವಿ ಮಹಿಳಾಮಂಡಳಿಯಿಂದಕಾಮಧೇನುಗೋಪೂಜೆ

Kamadhengopooja by Vasavi Mahilamandali on the occasion of Adhik Shravana month ಗಂಗಾವತಿ 18 ಗಂಗಾವತಿ ಆರ್ಯವೈಶ್ಯ ಸಮಾಜದ ವಾಸವಿ ಮಹಿಳಾ ಮಂಡಳಿಯ ನೇತೃತ್ವದಲ್ಲಿ ಮಂಗಳವಾರದಂದು ಶ್ರೀ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಅಧಿಕ ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಗೋಪೂಜೆ ಹಾಗೂ ಕಾಮಧೇನು ಪೂಜೆಯನ್ನು ಸುಮಾರು 75 ಅಧಿಕ ಮಹಿಳೆಯರಿಂದ ಶ್ರದ್ಧೆ ಭಕ್ತಿಯಿಂದ ಆಚರಿಸಲಾಯಿತು, ಬೆಂಗಳೂರಿನ ಗುರುರಾಜ್ ಆಚಾರ್ ದಾಸರು ಗೋ ಹಾಗೂ ಕಾಮಧೇನು ಪೂಜಾ ಕಾರ್ಯಕ್ರಮಗಳನ್ನು …

Read More »

ಇಂದರಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಅವಿರೋಧ ಆಯ್ಕೆ

Indaragi Gram Panchayat President and Vice President elected unopposed ಗಂಗಾವತಿ.18 ಗಂಗಾವತಿ ವಿಧಾನ ಸಭಾ ಕ್ಷೇತ್ರ ಇಂದರಗಿ ಗ್ರಾಪಂಗೆ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾದ ವರದಮ್ಮ ಎನ್.ಎಮ್ಮಿ ಉಪಾಧ್ಯಕ್ಷೆ ಅಂಬರೀಶ್ ಕೊಪ್ಪಳ ಗ್ರಾಮದ ಗುರು ಹಿರಿಯರು ನೇತ್ರತ್ವದಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಕೆ.ಆರ್.ಪಿ.ಪಕ್ಷದಿಂದ ಕೊಪ್ಪಳ ಜಿಲ್ಲೆ ಗಂಗಾವತಿ ವಿಧಾನ ಸಭಾ ಕ್ಷೇತ್ರ ಇಂದರಗಿ ಗ್ರಾಮದಲ್ಲಿ ಅವಿರೋಧವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆಯಾಗಿ ಎಂದು ಕೆ.ಆರ್.ಪಿ.ಪಿ.ತಾಲೂಕು ಗ್ರಾಮೀಣ ಘಟಕ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.