Breaking News

ಕಲ್ಯಾಣಸಿರಿ ವಿಶೇಷ

ನಿವೃತ್ತಸೈನಿಕರಮಗ,ಕನ್ನಡಮಾಧ್ಯಮದಮಂಜುನಾಥ ಸಿ.ಎ.ಪರೀಕ್ಷೆಯಲ್ಲಿ ಉತ್ತೀರ್ಣ.

Son of a retired soldier, Manjunath of Kannada medium passed the CA exam. ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ನಿವಾಸಿಗಳಾದ ನಿವೃತ್ತ ಸೈನಿಕರು ಮತ್ತು ನಿವೃತ್ತ ಶಿಕ್ಷಕರಾದ ಚಂದ್ರಶೇಖರ್.ಎಂ.ಮಠದ ಮತ್ತು ನಿವೃತ್ತ ಶಿರಸ್ತೆದಾರರಾದ ಕೊಟ್ರಮ್ಮ ಕೆ.ಎಮ್.ಇವರ ಪುತ್ರ ಮಂಜುನಾಥ ಸಿ.ಮಠದ, ಸಿ.ಎ.ಪರೀಕ್ಷೆಯಲ್ಲಿ ಉತ್ತೀರಣರಾಗಿದ್ದಾರೆ. ಅಭಿನಂದನಾರ್ಹರಾದ ಮಂಜುನಾಥ ತಮ್ಮ ಪ್ರಾಥಮಿಕ ಮತ್ತು ಪ್ರೌಡ ಶಾಲಾ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲಿ ಮುಗಿಸಿದ್ದಾರೆಂಬುದು ವಿಷೇಶ. 1 ರಿಂದ 7 ನೇ …

Read More »

ಕೃಷಿ ಕೂಲಿಕಾರರ ಸಮಸ್ಯೆ ಪರಿಹಾರಕ್ಕೆ ಒತ್ತಾಯ-ಯು ಬಸವರಾಜ್

Urge to solve the problem of agricultural laborers-U Basavaraj ಗಂಗಾವತಿ, ಪಿ ಪಿ ಎಂ ಪಕ್ಷ ವತಿಯಿಂದ ತಾಲೂಕಿನ ಹೇಮಗುಡ್ಡ ದಲ್ಲಿ ಹಮ್ಮಿಕೊಂಡಿದ್ದ ವಿಭಾಗೀಯ ಮಟ್ಟದ ಅಧ್ಯಯನ ಶಿಬಿರವನ್ನು ಉದ್ಘಾಟಿಸಿ ರಾಜ್ಯ ಕಾರ್ಯದರ್ಶಿ ಯು. ಬಸವರಾಜ ಮಾತನಾಡಿದರು ಬಾಗ್ಯ ಜ್ಯೋತಿ ಹೊಂದಿದ ರೈತರಿಗೆ 75% ರಷ್ಟು ಯುನಿಟ್ ಕೊಡಲು ಸರಕಾರ ಮುಂದಾಗಿದ್ದು. ಇದು ಸರಿಯಾದ ಬೆಳವಣಿಗೆ ಅಲ್ಲ.ಎಲ್ಲಾರಿಗೂ 200 ಯುನಿಟ್ ವಿದ್ಯುತ್ ಕೊಡಬೇಕೆಂದರು. ಬಡ ಜನರಿಗೆ ಕಾಂಗ್ರೆಸ್ …

Read More »

ಸರ್ಕಾರಿ ಶಾಲೆಗಳಿಗೆ ಅನ್ಯಾಯ ಮಾಡಿ, ಖಾಸಗಿ ಕಂಪನಿಗಳಿಗೆ ಮಾತ್ರನ್ಯಾಯಕೊಟ್ಟಿರುವುದು ದಾಂಡೇಲಿ ಅರಣ್ಯ ಇಲಾಖೆ ಅಧಿಕಾರಿಗಳು ನಡೆ ಸರಿಯಿಲ್ಲ : ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜುಆರೋಪ !

Dandeli forest department officials have done injustice to government schools and given justice only to private companies: Journalist and activist Basavaraju alleges...! ದಾಂಡೇಲಿ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲ್ಲೂಕಿನ ಭರ್ಚಿ ಅರಣ್ಯ ಪ್ರದೇಶದ ವಲಯದ ವ್ಯಾಪ್ತಿಯಲ್ಲಿ ಬರುವ ನಾಗರಗೊಳ, ಗೋಬ್ರಾಳ ಸೇರಿದಂತೆ ಬಹುತೇಕ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಗಳು ಕಾಂಪೌಂಡ್ ನಿರ್ಮಿಸಿಕೊಳ್ಳಲು ಪ್ರಯತ್ನ ಪಟ್ಟರೇ ಸಾಕು ಅರಣ್ಯ …

Read More »

ಲಕ್ಷ್ಮೀ ಕ್ಯಾಂಪನಲ್ಲಿ ವಿಶ್ವ ಜನಸಂಖ್ಯೆ ದಿನಾಚರಣೆ ಅಜಾದಿ ಕಾ ಅಮೃತ ಮಹೋತ್ಸವದಅಂಗವಾಗಿಕಾರ್ಯಕ್ರಮಕ್ಕೆಚಾಲನೆ

World Population Day celebrations at Lakshmi Camp as part of Azadi Ka Amrita Mahotsav program ಗಂಗಾವತಿ: ನಗರದಲ್ಲಿ 24 ನೇ ವಾರ್ಡ್ ಲಕ್ಷ್ಮೀ ಕ್ಯಾಂಪನಲ್ಲಿ ವಿಶ್ವ ಜನಸಂಖ್ಯೆ ದಿನಾಚರಣೆ ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತುನಂತರ ಉದ್ಘಾಟಿಸಿ ಮಾತನಾಡಿ ನಗರಸಭೆ ಸದಸ್ಯ ನವೀನಕುಮಾರ ಪಾಟೀಲ್ ಇವರು ವಿಶ್ವ ಜನಸಂಖ್ಯೆ ಸುಮಾರು 500,ಕೋಟಿಗೆ ತಲುಪಿದ ದಿನದಂದು ಅಂದಿನಿಂದ ಜನಸಂಖ್ಯೆ ಹೆಚ್ಚಳದಿಂದ ಉಂಟಾಗುವ …

Read More »

ಜೈನ ಮುನಿಗಳ ಹತ್ಯೆ ಹಾಗೂ ಗ್ರಹ ಇಲಾಖೆ ನಿರ್ಲಕ್ಷ ಧೋರಣೆಯನ್ನು ಖಂಡಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚ ದಿಂದ ಬೃಹತ್ ಪ್ರತಿಭಟನೆ

Massive protest by BJP Zilla Yuva Morcha condemning the killing of Jain sages and the neglectful attitude of the Planetary Department. ಗಂಗಾವತಿ,,15 ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕಾನೂನು ವ್ಯವಸ್ಥೆಯನ್ನು ರಕ್ಷಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು ಇತ್ತೀಚಿಗೆ ಜರುಗಿದ ಜೈನ ಮುನಿಗಳ ಹತ್ಯೆ ಬಿ ಗ್ರೇಡ್ ಮುಖಂಡ ವೇಣುಗೋಪಾಲ್ ಹತ್ಯೆ ಸೇರಿದಂತೆ ರಾಜ್ಯದಲ್ಲಿಅ ರಾಜಕಥೆ ತಾಂಡವಾಡುತ್ತಿದ್ದು, ಖಂಡಿಸಿ ಭಾರತೀಯ ಜನತಾ ಪಕ್ಷ …

Read More »

ಶೈಕ್ಷಣಿಕಪ್ರಗತಿಪರಿವರ್ತನಾ ಕಾರ್ಯಕ್ರಮ

Educational Progress Transition Program ತಿಪಟೂರು : ನವೀನ ಜಾಗೃತಿ ಕಲಾ ಸಂಸ್ಥೆ, ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಕಿಬ್ಬನಹಳ್ಳಿ ಹೋಬಳಿ ಘಟಕದ ವತಿಯಿಂದ ” ಶಿಕ್ಷಣ ಸಂಪನ್ಮೂಲ ತಜ್ಞ” ನವೀನ್ ಕಿಲಾರ್ಲಹಳ್ಳಿ (ಪಾವಗಡ) ರವರಿಂದ ಗ್ರಾಮೀಣ ಶಾಲಾ ಮಕ್ಕಳಿಗೆ ನೈತಿಕ ಶಿಕ್ಷಣ ಹಾಗೂ ಸಾಮಾಜಿಕ ಕಳಕಳಿಯ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮವನ್ನು ಕಿಬ್ಬನಹಳ್ಳಿ ಹೋಬಳಿ, ಕುಪ್ಪಾಳಿನ ಶ್ರೀ ಮಲ್ಲಿಕಾರ್ಜುನ ಸಂಯುಕ್ತ ಪದವಿಪೂರ್ವ ಕಾಲೇಜಿನಲ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಗಡಿನಾಡ ಪ್ರತಿಭೆ, …

Read More »

ಜೈನ ಮುನಿ ಶ್ರೀ ಮುನಿವರ್ಯರನ್ನು ಭೇಟಿ ಮಾಡಿದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್.‌ ಅಶ್ವತ್ಥ್‌ ನಾರಾಯಣ್‌

Former Deputy Chief Minister Dr. Jain Muni Shri Munivarya met. CN Ashwath Narayan Former Deputy Chief Minister Dr. Jain Muni Shri Munivarya met. CN Ashwath Narayan ಬೆಂಗಳೂರು; ಚತುರ್ಮಾಸ ಪೂಜೆಗಾಗಿ ನಗರಕ್ಕೆ ಆಗಮಿಸಿರುವ ಜೈನ ಮುನಿ ಶ್ರೀ ಮುನಿರಾಜ್‌ ಪದಮ್‌ ಸಾಗರ್‌ ಮತ್ತು ಮುನಿ ಸಾರಾಮನ್‌ ಪದಮ್‌ ಸಾಗರ್‌ ಅವರು ಶ್ರೀರಾಮಪುರದ ಶ್ರೀ ಶಾಂತಿನಾಥ ದೇವಾಲಯದಲ್ಲಿ ಪ್ರವಚನ ಆರಂಭಿಸಿದ್ದಾರೆ. ಮಾಜಿ …

Read More »

ಪೌರ ಕಾರ್ಮಿಕರನ್ನು ಖಾಯಂಗೊಳಸಿ: ಮೈಸೂರು ನಾರಾಯಣ ಅವರನ್ನುವಿಧಾನಪರಿಷತ್ತಿಗೆ ನಾಮಕರಣ ಮಾಡಿ – ಪೌರಕಾರ್ಮಿಕರ ಮಹಾ ಸಂಘ ಆಗ್ರಹ

Make Civil Workers Permanent: Nominate Mysore Narayan to Legislative Council - Civil Workers Maha Sangh Demands ಬೆಂಗಳೂರು, ಜು, 13; ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂಗೊಳಿಸುವ ಕುರಿತು ರಾಜ್ಯ ಬೆಜಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, …

Read More »

ಜು. 16 ರಂದು ಉಚಿತ ಕೃತಕ ಅಂಗಾಂಗ ಜೋಡಣಾ ಶಿಬಿರ

Ju. Free Prosthesis Camp on 16th ಬೆಂಗಳೂರು; ನಾರಾಯಣ್‌ ಸೇವಾ ಸಂಸ್ಥಾನ್‌ ಸೇವಾ ಸಂಸ್ಥೆ ಯಿಂದ ಜುಲೈ 16 ರಂದು ಬೆಂಗಳೂರಿನಲ್ಲಿ ದಿವ್ಯಾಂಗರಿಗೆ ಹೊಂದಿಕೆಯಾಗುವಂತೆ ಅಂಗಾಂಗ ಜೋಡಣೆಗಾಗಿ ಅಂಗಾಂಗ ಮಾಪನ ಶಿಬಿರ ಆಯೋಜಿಸಲಾಗಿದೆ. ವಿಶೇಷವಾಗಿ ಕರ್ನಾಟಕದ ಜನರಿಗಾಗಿ ಈ ಬೃಹತ್‌ ಶಿಬಿರ ಏರ್ಪಡಿಸಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉದಯ್‌ ಪುರನ ಪ್ರತಿಷ್ಠಿತ ರಾಷ್ಟ್ರೀಯ ಮಟ್ಟದ ಸ್ವಯಂ ಸೇವಾ ಸಂಸ್ಥೆ ನಾರಾಯಣ್‌ ಸೇವಾ ಸಂಸ್ಥಾನದ ಸಾರ್ವಜನಿಕ ಸಂಪರ್ಕಾಧಿಕಾರಿ …

Read More »

ಶಾಸಕರಸ್ವಗ್ರಾಮದಲ್ಲಿರುವಸಣ್ಣ ನೀರಾವರಿ ಇಲಾಖೆಯ ಬ್ರಿಡ್ಜ್ ಕಮ್ ಬ್ಯಾರೇಜ್ ನ ಮಣ್ಣಿನ ಹೂಳೆತ್ತದಅಧಿಕಾರಿಗಳು

Officials dredging the soil of Bridge Cum Barrage of Minor Irrigation Department at Mladaraswagram. ನೇಗಿನಹಾಳ : ಬೆಳಗಾವಿ ಜಿಲ್ಲೆಯ ಕಿತ್ತೂರು ವಿಧಾನಸಭಾ ಕ್ಷೇತ್ರದ ಬೈಲಹೊಂಗಲ ತಾಲ್ಲೂಕಿನ ನೇಗಿನಹಾಳ ಗ್ರಾಮದ ಪ್ರಮುಖ ರಸ್ತೆಯ ಪಕ್ಕದಲ್ಲೇ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಬ್ರಿಡ್ಜ್ ಕಮ್ ಬ್ಯಾರೇಜ್ ನ ವ್ಯಾಪ್ತಿಯಲ್ಲಿ ಮಣ್ಣಿನ ಹೂಳು ಸೇರಿದಂತೆ ಗಿಡ ಗಂಟೆಗಳು ಸಂಪೂರ್ಣವಾಗಿ ಬೆಳೆದಿದ್ದು ನೀರು ಸರಾಗವಾಗಿ ಹರಿಯುವುದಕ್ಕೆ ಆಗದೇ ಕೇವಲ 3 …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.