Huligemma Devi Dasara Festival from September 22nd ಕೊಪ್ಪಳ ಸೆಪ್ಟೆಂಬರ್ 17 (ಕರ್ನಾಟಕ ವಾರ್ತೆ): ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ `ಶ್ರೀ ಹುಲಿಗೆಮ್ಮದೇವಿ ದಸರಾ ಮಹೋತ್ಸವ-2025′ ಕಾರ್ಯಕ್ರಮವನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಸಮಾರಂಭವು ಸೆ. 22ರ ಸೋಮವಾರದಂದು ಸಂಜೆ 6.30 ಗಂಟೆಗೆ ನಡೆಯಲಿದೆ. ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರು …
Read More »ಮಾಜಿ ದೇವದಾಸಿ ಮರುಸಮೀಕ್ಷೆ : ಅರ್ಜಿ ಆಹ್ವಾನ
Ex Devadasi Re-Examination : Applications Invited ಕೊಪ್ಪಳ ಸೆಪ್ಟೆಂಬರ್ 17 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನೆಡೆಸಲಾಗುತ್ತಿರುವ ಮಾಜಿ ದೇವದಾಸಿ ಮಹಿಳೆಯರ ಮರುಸಮೀಕ್ಷೆಯಲ್ಲಿ ಭಾಗವಹಿಸಲು ಬಯಸುವ ಮಹಿಳೆಯರು ಮತ್ತು ಕುಟುಂಬಗಳಿಂದ ನಿಗಧಿತ ನಮೂನೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ-2025ಯನ್ನು ಕೈಗೊಂಡಿದ್ದು, ಈಗಾಗಲೇ ಸರ್ಕಾರದಿಂದ 1993-94 ಮತ್ತು 2007-08ನೇ ಸಾಲುಗಳಲ್ಲಿ ನಡೆಸಲಾದ ಸಮೀಕ್ಷೆಯಲ್ಲಿ ಇದ್ದು, ಮರಣ ಹೊಂದಿರುವ …
Read More »ಕುಕನೂರು ನವೋದಯ: 11ನೇ ತರಗತಿಯ ಖಾಲಿ ಸೀಟುಗಳ ನೇರ ಭರ್ತಿಗೆ ನಿರ್ಧಾರ
Kuknoor Navodaya: Decision to fill vacant seats in class 11 directly ಕೊಪ್ಪಳ ಸೆಪ್ಟೆಂಬರ್ 17 (ಕರ್ನಾಟಕ ವಾರ್ತೆ): ಕುಕನೂರಿನ ಪಿ.ಎಮ್ ಶ್ರೀ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿನಲ್ಲಿ 11ನೇ ತರಗತಿಯ ವಾಣೀಜ್ಯ ವಿಭಾಗದಲ್ಲಿ ಖಾಲಿ ಇರುವ ಸೀಟುಗಳನ್ನು ನೇರವಾಗಿ ಭರ್ತಿ ಮಾಡಲು ನಿರ್ಧರಿಸಲಾಗಿದೆ. ಇದರ ಸದುಪಯೋಗವನ್ನು 2024-25ರಲ್ಲಿ 10ನೇ ತರಗತಿಯಲ್ಲಿ ಉತ್ತೀರ್ಣರಾಗಿ 60% ಅಂಕ ಪಡೆದ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು. ಸೆಪ್ಟೆಂಬರ್ 23 ಕೊನೆಯ ದಿನವಾಗಿದ್ದು, ಆಸಕ್ತರು …
Read More »ಸರ್ಕಾರದ ಸಹಾಯಧನದಡಿ ತುಂತುರು ನೀರಾವರಿ ಘಟಕ ಪಡೆಯಲು ಅರ್ಜಿ ಆಹ್ವಾನ
Applications invited for sprinkler irrigation units under government subsidy ಕೊಪ್ಪಳ ಸೆಪ್ಟೆಂಬರ್ 17 (ಕರ್ನಾಟಕ ವಾರ್ತೆ): ಕೃಷಿ ಇಲಾಖೆಯಿಂದ 2025-26ನೇ ಸಾಲಿನ ಪಿಎಂ – ಆರ್.ಕೆ.ವಿ.ವೈ – ಪಿಡಿಎಂಸಿ ಯೋಜನೆಯ ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕವನ್ನು ಸರ್ಕಾರದ ಸಹಾಯಧನದಡಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹಾತ್ವಕಾಂಶಿ ಯೋಜನೆಯಲ್ಲೊಂದಾದ ಪಿಎಂ – ಆರ್.ಕೆ.ವಿ.ವೈ – ಪಿಡಿಎಂಸಿ ಯೋಜನೆಯ ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು …
Read More »ದೇವದಾಸಿ ಮಹಿಳೆಯರನ್ನು ಅವಮಾನಿಸಿದ ಸಿ ಡಿ ಪಿ ಒ ಅಧಿಕಾರಿ ಕ್ರಮಕ್ಕೆ ಒತ್ತಾಯ
Demand for action against CDPO officer who insulted Devadasi women ಗಂಗಾವತಿ: ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನ ಸಂಘ ಹಾಗೂ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ಮಕ್ಕಳ ಸಮಿತಿಯಿಂದ ದೇವದಾಸಿ ಮಹಿಳೆಯರು ಸಿ ಡಿ ಪಿ ಒ ಕಚೇರಿಗೆ ಹೋದಂತಹ ಸಂದರ್ಭದಲ್ಲಿ ದೇವದಾಸಿ ಮಹಿಳೆಯರನ್ನು ಚಪ್ಪಲಿ ಬಿಡುವ ಜಾಗದಲ್ಲಿ ಕೂರಿಸಿದಂತ ಘಟನೆ ಗಂಗಾವತಿ ನಗರದಲ್ಲಿ ನಡೆದಿದೆ. ಇದನ್ನು ಖಂಡಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನ …
Read More »ಬೆಂಗಳೂರಿನಲ್ಲಿ ಜಾಗತಿಕ ಸಾಮರ್ಥ್ಯ ಕೇಂದ್ರ ‘ತಾರಾ’ ಆರಂಭ: ಪ್ರತಿಷ್ಠಿತ ಕಾನ್ಸಿಲಿಯೋ ಘೋಷಣೆ
Global Competence Center 'Tara' inaugurated in Bengaluru: Prestigious Consilio announces – ಸ್ಥಳೀಯ ನಾವೀನ್ಯತೆ, ಅವಿಷ್ಕಾರಕ್ಕೆ ನೂತನ ಕೇಂದ್ರವು ಕಂಪನಿಯ ಬದ್ದತೆಯ ಪ್ರತೀಕ-ಕಾನ್ಸಿಲಿಯೋ ಬೆಂಗಳೂರು, ಸೆಪ್ಟೆಂಬರ್ 16, 2025: ಜಾಗತಿಕ ಮಟ್ಟದಲ್ಲಿ ಕಾನೂನು ತಂತ್ರಜ್ಞಾನ ಪರಿಹಾರ ಮತ್ತು ಉದ್ಯಮ ಸ್ನೇಹಿ ಕಾನೂನು ಸೇವೆಗಳ ಪ್ರಮುಖ ಸಂಸ್ಥೆಯಾಗಿರುವ ಕಾನ್ಸಿಲಿಯೊ ಭಾರತದ ಮುಂಚೂಣಿ ನಗರಗಳಲ್ಲಿ ಒಂದಾದ ಬೆಂಗಳೂರಿನಲ್ಲಿ ಪ್ರತಿಭೆ, ವ್ಯಾವಹಾರಿಕ ಬೆಳವಣಿಗೆಗಳಿಗೆ ಪೂರಕವಾಗಿ ತಾರಾ (ನಕ್ಷತ್ರ) ಸಂಸ್ಥೆಯನ್ನು ಸ್ಥಾಪಿಸುವುದಾಗಿ ಘೋಷಿಸಿದೆ. …
Read More »ರಾಷ್ಟ್ರಪತಿ ಪದಕ ವಿಜೇತ ಡಿವೈಎಸ್ಪಿ ಸಿದ್ದಲಿಂಗಪ್ಪ ಗೌಡರಿಗೆ ಯೋಗ ಸಂಸ್ಥೆಗಳಿಂದ ಗೌರವ
President's Medal winner DySP Siddalingappa Gowda honored by yoga organizations ಗಂಗಾವತಿ ಸೆಪ್ಟೆಂಬರ್ ೧೪, ೨೦೨೫: “ಪೊಲೀಸ್ ಇಲಾಖೆಯಂಥ ಕಷ್ಟದ ಕೆಲಸದಲ್ಲಿ ಪ್ರಾಮಾಣಿಕತೆ ಮತ್ತು ದಕ್ಷತೆ ಬಹಳ ಮುಖ್ಯ. ಅಂತಹ ಇಲಾಖೆಯಲ್ಲಿ ಸೇವೆ ಸಲ್ಲಿಸಿ ರಾಷ್ಟ್ರಪ್ರಶಸ್ತಿ ತಂದ ಡಿವೈಎಸ್ಪಿರನ್ನು ಗೌರವಿಸುವುದು ಕರ್ತವ್ಯ. ಅವರ ಕರ್ತವ್ಯ ನಿಷ್ಠೆ ಮೆಚ್ಚುವಂತಹದು. ಮುಂದಿನ ದಿನಗಳಲ್ಲಿ ಡಿವೈಎಸ್ಪಿರಿಗೆ ಇನ್ನೂ ಉನ್ನತ ಪ್ರಶಸ್ತಿಗಳು ಮತ್ತು ಇಲಾಖೆಯಲ್ಲಿ ಮುಂಬಡ್ತಿ ಮನ್ನಣೆ ದೊರಕಲಿ ಎಂದು ಗಂಗಾವತಿಯ ನಿಕಟಪೂರ್ವ …
Read More »ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ:ಅಕ್ಷರ ಪಬ್ಲಿಕ್ ಶಾಲೆಯ ನಾಲ್ಕು ವಿದ್ಯಾರ್ಥಿಗಳು ಪ್ರಥಮ ಸ್ಥಾನ
District level karate competition: Four students of Akshara Public School win first place ಕೊಪ್ಪಳ: ದಿನಾಂಕ.11-9-2025 ರಂದು ಜಿಲ್ಲಾ ಕ್ರೀಡಾಂಗಣ ಕೊಪ್ಪಳದಲ್ಲಿ ನಡೆದ ಜಿಲ್ಲಾ ಪಂಚಾಯತ್ ಕೊಪ್ಪಳ ಶಾಲಾ ಶಿಕ್ಷಣ ಇಲಾಖೆ ಕೊಪ್ಪಳ ಹಾಗೂ ನ್ಯಾಷನಲ್ ಸ್ಟ್ರೀಟ್ ಕರಾಟೆ ಅಕಾಡೆಮಿ ಕೊಪ್ಪಳ ಇವರ ಸಂಯೋಗದಲ್ಲಿ ಕೊಪ್ಪಳ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳ ಕರಾಟೆ ಸ್ಪರ್ಧೆಯಲ್ಲಿ ಗಂಗಾವತಿ ನಗರದ ಅಕ್ಷರ ಪಬ್ಲಿಕ್ ಸ್ಕೂಲ್ ಬಾಲಕರ …
Read More »ದೇವಸ್ಥಾನಗಳ ಅಭಿವೃದ್ದಿಗೆ ಹಣ ನೀಡುವುದು ಶ್ಲಾಘನಿಯ ವಾದ ಕಾರ್ಯ
Giving money for the development of temples is a commendable act. ವರದಿ : ಬಂಗಾರಪ್ಪ .ಸಿ. ಹನೂರು:ಕ್ಷೇತ್ರ ವ್ಯಾಪ್ತಿಯಲ್ಲಿನ ಉದ್ದನೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರು ತಮ್ಮ ಬೋನಸ್ನ ಒಂದು ಭಾಗವನ್ನು ಸಮಾಜಮುಖಿ ಕಾರ್ಯಕ್ಕಾಗಿ ಮೀಸಲಿಟ್ಟು, ಗ್ರಾಮದ ದಂಡಿನ ಮಾರಮ್ಮ ಮತ್ತು ಚೌಡಿ ಮಾರಮ್ಮ ದೇವಾಲಯಗಳ ಅಭಿವೃದ್ಧಿಗೆ ₹1 ಲಕ್ಷ ನೀಡಲು ತೀರ್ಮಾನಿಸಿದ್ದಾರೆ. ಉದ್ದನೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಸರ್ವ …
Read More »ಮಹಾನ್ ಕಿಡ್ಸ್ ಶಾಲೆಯಲ್ಲಿ ಇಂಜಿನಿಯರ್ ದಿನಾಚರಣೆ.
Engineer Day Celebration at Mahan Kids School. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವುದೇ ದಿನಾಚರಣೆಯ ಮೂಲ ಉದ್ದೇಶ… ನೇತ್ರಾಜ ಗುರುವಿನ ಮಠ. ಗಂಗಾವತಿ. ಭಾರತ ರತ್ನ ಸಿವಿಲ್ ಇಂಜಿನಿಯರ್ ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮ ದಿನಾಚರಣೆಯನ್ನು ದೇಶಾದ್ಯಂತ ಸಪ್ಟೆಂಬರ್ 15ರಂದು ಆಚರಿಸಲಾಗುತ್ತಿದ್ದು ಇದರ ಮೂಲ ಉದ್ದೇಶ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಹಾಗೂ ಸಂಶೋಧನೆ ಬೆಳೆಸು ಉದ್ದೇಶ ಹೊಂದಿದೆ ಎಂದು ಮಹಾನ್ ಕಿಡ್ಸ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ನೇತ್ರಾಜ …
Read More »