On the occasion of Makar Sankranti: Soap, shampoo, and kadlehitti bags distributed for bathing ಗಂಗಾವತಿ:ನರ್ಮಲ ತುಂಗಭದ್ರ ಅಭಿಯಾನದ ಮುಂದುವರಿದ ಭಾಗವಾಗಿ ಮಕರ ಸಂಕ್ರಾಂತಿ ನಿಮಿತ್ಯ ವರದಶ್ರೀ ಪೌಂಢೇಶನ್, ಗ್ರಾಮೀಣ ಭಾರತಿ ೯೦.೪ಎಫ್ ಎಂ ರೇಡಿಯೋ, ನರ್ಮಲ ತುಂಗಭದ್ರಾ ಅಭಿಯಾನ ಬಳಗ , ಚಾರಣ ಬಳಗ, ರೋಟರಿ ಕ್ಲಬ್ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸರ್ವನಿಕರಲ್ಲಿ ಇಂದು ಜಾಗೃತಿ ಮೂಡಿಸಲಾಯಿತು.ಸೋಪು, ಶಾಂಪೂ ಬಿಡಿ ಕಡ್ಲೆಹಿಟ್ಟು ಬಳಸಿ …
Read More »ರಾಜ್ಯ ಅನುದಾನಕ್ಕೆ ಕೊಪ್ಪಳ ಶಾಸಕರಿಗೆ ಸಂಸದರ ಮನವಿ
MPs’ appeal to Koppal MLA for state grants. ಗಂಗಾವತಿ: ಕೊಪ್ಪಳ ಕ್ಷೇತ್ರದ ಶಾಸಕ ರಾಘವೇಂದ್ರ ಹಿಟ್ಣಾಳ ಅವರನ್ನು ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಭೇಟಿಯಾಗಿ ಸನ್ಮಾನಿಸಿದರು. ಈ ಸಂಧರ್ಭದಲ್ಲಿ ಕೊಪ್ಪಳ ಕ್ಷೇತ್ರದ ಲೋಕಸಭಾ ಸದಸ್ಯ ರಾಜಶೇಖರ ಹಿಟ್ನಾಳ,ದರೋಜಿ-ಗಂಗಾವತಿ ಹಾಗೂ ಗಂಗಾವತಿ-ಬಾಗಲಕೋಟ್ ನೂತನ ಬ್ರಾಡಗೇಜ್ ರೇಲ್ವೆ ಲೈನ್ ಕಾಮಗಾರಿ ಆರಂಭಿಸಲು ರಾಜ್ಯದ ಅನುದಾನವನ್ನು ಬಿಡುಗಡೆ ಮಾಡಿಸಬೇಕೆಂದು ಶಾಸಕ ರಾಘವೇಂದ್ರ ಹಿಟ್ನಾಳ ಅವರನ್ನು …
Read More »ಗಂಗಾವತಿ-ದರೋಜಿ-ಬಾಗಲಕೋಟ ರೇಲ್ವೆ ಲೈನ್ ನಿರ್ಮಾಣಕ್ಕೆ ಮನವಿ ಸಲ್ಲಿಕೆ.
Petition submitted for construction of Gangavathi-Daroji-Bagalkot railway line ಗಂಗಾವತಿ:ದರೋಜಿ-ಗಂಗಾವತಿ ಮತ್ತು ಗಂಗಾವತಿ ಬಾಗಲಕೋಟ ಬ್ರಾಡಗೇಜ್ ರೇಲ್ವೆ ಲೈನ್ ಕಾಮಗಾರಿ ಆರಂಭಿಸಲು ಒತ್ತಾಯಿಸಿ ಕೊಪ್ಪಳ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಸಂಸ್ಥೆಯಿಂದ ರೇಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣನವರಿಗೆ ಕೊಪ್ಪಳದಲ್ಲಿ ಮಂಗಳವಾರ ಮನವಿ ಸಲ್ಲಿಸಲಾಯಿತು. ಕೊಪ್ಪಳದ ಕುಷ್ಟಗಿ ರಸ್ತೆಯ ರೇಲ್ವೆ ಮೇಲ್ಸೇತುವೆಯನ್ನು ಮಂಗಳವಾರ ಉದ್ಘಾಟಿಸಲು ಆಗಮಿಸಿದ್ದ ಸಚಿವ ವಿ.ಸೋಮಣ್ಣ ,ಮನವಿಗೆ ಸ್ಪಂದಿಸಿ ದರೋಜಿ-ಗಂಗಾವತಿ ಮತ್ತು ಗಂಗಾವತಿ-ಬಾಗಲಕೋಟ್ ಈ ಎರಡು …
Read More »ಶ್ರೀರಾಮನಗರದ ಸ್ವಾಮಿ ವಿವೇಕಾನಂದ ಪಬ್ಲಿಕ್ ಸ್ಕೂಲ್ ನ 31 ನೇ ವಾರ್ಷಿಕೋತ್ಸ
31st Anniversary of Swami Vivekananda Public School, Sri Ramanagara ಶ್ರೀರಾಮನಗರದ ಸ್ವಾಮಿ ವಿವೇಕಾನಂದ ಪಬ್ಲಿಕ್ ಸ್ಕೂಲ್ ನ 31 ನೇ ವಾರ್ಷಿಕೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥ ಅವರು ಹಾಗೂ ಶಾಲೆ ಹಳೆಯ ವಿದ್ಯಾರ್ಥಿನಿ ವೈದ್ಯರಾದ ಡಾಕ್ಟರ್. ವರಲಕ್ಷ್ಮಿ ಅವರು ನೆರವೇರಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ. ಪಾರ್ಥಸಾರಥಿಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪರಿಸರಪ್ರೇಮಿ, ಸಮಾಜ ಸೇವಕ ಮಹ್ಮದ್ ರಫಿ,ಶಾಲೆಯ ಉಪಾಧ್ಯಕ್ಷೆ ಪ್ರಿಯಾಕುಮಾರಿ, ಕಾರ್ಯದರ್ಶಿ ಜಗನ್ನಾಥ ಅಲಂಪಲ್ಲಿ,ಖಜಾಂಚಿ …
Read More »ಹಲವು ಕಾಮಗಾರಿಗಳಿಗೆ ಗುದ್ದಲಿಪೂಜೆನೆರೆವೆರಿಸಿದ ಶಾಸಕ ಎಮ್ ಆರ್ ಮಂಜುನಾಥ್
MLA MR Manjunath performed Guddali Puja for many works. ವರದಿ: ಬಂಗಾರಪ್ಪ .ಸಿ .ಹನೂರು: ಕ್ಷೇತ್ರ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳಲ್ಲಿ ರಸ್ತೆ ಡಾಂಬರಿಕರಣ ಸೇರಿದಂತೆ ಹಲವು ಕಾಮಗಾರಿಗೆ ಅಂದಾಜು ವೆಚ್ಚ 17 ಕೋಟಿ ರೂಗಳಿಗೆ ಶಾಸಕರಾದ ಎಮ್ ಆರ್ ಮಂಜುನಾಥ್ ಗುದ್ದಲಿ ಪೂಜೆ ನೆರವೆರಿಸಿದರು .ಹನೂರು ವಿಧಾನಸಭಾ ಕ್ಷೇತ್ರದ ಹುತ್ತುರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನ ಒಡೆಯರ್ ಪಾಳ್ಯದ ಟಿಬೇಟಿಯನ್ ಕಾಲೋನಿಯ ಕೊರಮನಕತ್ರಿ ಗ್ರಾಮದಿಂದ ಎಸ್ ಬಿ …
Read More »ದೇವದುರ್ಗ ತಾಲೂಕಿನಲ್ಲಿ ಮಕ್ಕಳ ರಕ್ಷಣೆ ಕಾರ್ಯಾಚರಣೆ ಬಿರುಸು: ಮತ್ತೆ 22 ಮಕ್ಕಳ ರಕ್ಷಣೆ, ಹೊಲದ ಮಾಲೀಕರ ವಿರುದ್ಧ ಪ್ರಕರಣ ದಾಖಲು
Child protection operation in Devadurga taluk: Rescue of 22 more children, case filed against farm owner ರಾಯಚೂರ ಜನವರಿ 13 (ಕ.ವಾ.): ಶಾಲೆ ಬಿಡಿಸಿ ಹೊಲಕ್ಕೆ ಕರೆದೊಯ್ಯುವ ಮಕ್ಕಳನ್ನು ರಕ್ಷಿಸುವ ಕಾರ್ಯಾಚರಣೆಯು ದೇವದುರ್ಗ ತಾಲೂಕಿನಲ್ಲಿ ಬಿರುಸುಗೊಂಡಿದ್ದು, ಜನವರಿ 13ರಂದು ಮತ್ತೆ 22 ಮಕ್ಕಳನ್ನು ರಕ್ಷಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಮಂಜುನಾಥ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ದೇವದುರ್ಗ ತಾಲೂಕಿನ …
Read More »ಮಹಾನ್ ಕಿಡ್ಸ್ ಶಾಲೆಯಲ್ಲಿ ಮಕ್ಕಳು ಹಾಗೂ ಪಾಲಕರಿಗೆ ಕಬ್ಬು ನೀಡುವ ಮೂಲಕಮಕರ ಸಂಕ್ರಾಸಂತಿ ಆಚರಣೆ
Makara Sankranti celebration by giving sugarcane to children and parents at Mahan Kids School ಗಂಗಾವತಿ: ಇಂದು ಮಹಾನ್ ಕಿಡ್ಸ್ ಶಾಲೆಯಲ್ಲಿ ಸಂಕ್ರಾಂತ ಹಬ್ಬದ ನಿಮಿತ್ಯ ಎಲ್ಲಾ ಮಕ್ಕಳಿಗೆ ಹಾಗೂ ಪಾಲಕರಿಗೆ ಕಬ್ಬನ್ನು ನೀಡುವ ಮೂಲಕ ಸಂಕ್ರಾಂತ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು.ಈ ಸಮಯದಲ್ಲಿ ಶಾಲೆಯ ಅಧ್ಯಕ್ಷರಾದ ಶ್ರೀ ನೇತ್ರಾಜ್ ಗುರುವಿನ ಮಠ್ ಮಾತನಾಡಿ ಈಗಿನ ಮಕ್ಕಳಿಗೆ ಕಬ್ಬನ್ನು ತಿನ್ನುವುದು ಗೊತ್ತಿಲ್ಲ. ಪಾಲಕರು ಕೂಡ ಆ ಪ್ರಯತ್ನವನ್ನು …
Read More »ಪೂಜ್ಯ ಡಾ ಸಿದ್ದರಾಮ ಶರಣರು ಬೆಲ್ದಾಳ ಅವರು ಅಖಿಲ ಭಾರತ ವಚನ ಸಾಹಿತ್ಯ ಪರಿಷತ್ತು ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಿದಕ್ಕೆ ಸನ್ಮಾನ ಮಾಡಿ ಶುಭಾಶಯ ಕೋರಲಾಗಿತ್ತು:
Venerable Dr. Siddarama Sharanu Beldala honored and congratulated him on his election as the President of Akhil Bharat Vachana Sahitya Parishad Conference: ಹತ್ತು ವರ್ಷದ ನಂತರ ಕರ್ನಾಟಕ ರಾಜ್ಯದ ಚಿತ್ರದುರ್ಗದಲ್ಲಿ ಜನೆವರಿ 18-19 ರಂದು ಸಮ್ಮೇಳನ ಜರುಗುತ್ತಿದೆ , ಇಂತಹ ಮಹತ್ವದ ವಚನ ಸಾಹಿತ್ಯ ಪರಿಷತ್ತು ಸಮ್ಮೇಳನದ ಸರ್ವಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ.ಬೆಲ್ದಾಳ ಶರಣರು ವಚನ ಸಾಹಿತ್ಯಗಾಗಿ ತಮ್ಮ ಜೀವನ ಮೂಡುಪಾಗಿ ಇಟ್ಟಿದ್ದಾರೆ, …
Read More »ಜಿಲ್ಲಾ ಪಂಚಾಯತಿ ಮಾಜಿಸದಸ್ಯಅರವಿಂದಗೌಡಅಭಿಮಾನಿಗಳಿಂದ,,! ಮಾರುತೇಶ್ವರನಿಗೆ ವಿಷೇಶ ಪೂಜೆ,,,
From the fans of Aravind Gowda, former member of Zilla Panchayat,! Special Puja to Maruteshwar ವರದಿ : ಪಂಚಯ್ಯ ಹಿರೇಮಠ ಯಲಬುರ್ಗಾ : ನಮ್ಮ ತಂದೆಯವರು ಯಲಬುರ್ಗಾ ಕ್ಷೇತ್ರದ ಮಾಜಿ ಶಾಸಕರಾಗಿದ್ದು, ಸಾರ್ವಜನಿಕ ವಲಯದಲ್ಲಿ ಯಾವದೇ ಪಕ್ಷವಿರಲಿ ಪಂಗಡವಿರಲಿ, ಪಕ್ಷ ಪಂಗಡ ಬೇಧ ಮರೆತು ಎಲ್ಲರೊಂದಿಗೆ ಉತ್ತಮ ಭಾಂದವ್ಯ ಹೊಂದಿದವರಾಗಿದ್ದೇವೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅರವಿಂದಗೌಡ …
Read More »ರಾಯಚೂರ ಜಿಲ್ಲೆಯಲ್ಲಿ ನಗರಾಭಿವೃದ್ಧಿ ಸಚಿವರ ಪ್ರವಾಸ ಕಾರ್ಯಕ್ರಮ
Urban Development Minister’s tour program in Raichur district ರಾಯಚೂರು ಜನವರಿ 11 (ಕ.ವಾ.): ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್.ಸುರೇಶ ಅವರು ಜನವರಿ 12ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಅಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ವಾಯುಮಾರ್ಗವಾಗಿ ಹೊರಟು ಬೆಳಗ್ಗೆ 11.30ಕ್ಕೆ ರಾಯಚೂರ ತಾಲೂಕಿನ ಮಾಸದೊಡ್ಡಿ ಗ್ರಾಮಕ್ಕೆ ಆಗಮಿಸಿ ಭಕ್ತ ಕನಕದಾಸರ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಮಧ್ಯಾಹ್ನ 1 ಗಂಟೆಗೆ ಮಾಸದೊಡ್ಡಿಯಿಂದ ನಿರ್ಗಮಿಸಿ ದೇವದುರ್ಗ …
Read More »