Breaking News

ಕಲ್ಯಾಣಸಿರಿ ವಿಶೇಷ

ಸಿಂಧನೂರ,ರಾಯಚೂರು ತಾಲೂಕಿನಲ್ಲಿ ಲಿಂಗತ್ವಅಲ್ಪಸಂಖ್ಯಾತರಿಗೆ ಭೂಮಿ ಗುರುತಿಸಿ ನಿವೇಶನ ಒದಗಿಸಲು ಸೂಚನೆ

IMG 20250110 WA0431

Notice to identify land and provide settlement to gender minorities in Sindhanur, Raichur taluk ರಾಯಚೂರು ಜ.10 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ರಾಯಚೂರು ಮತ್ತು ಸಿಂಧನೂರ ತಾಲೂಕುಗಳಲ್ಲಿನ ಅರ್ಹ ಲಿಂಗತ್ವ ಅಲ್ಪಸಂಖ್ಯಾತರಿಗೆ ಭೂಮಿಯನ್ನು ಗುರುತಿಸಿ ಅವರಿಗೆ ನಿವೇಶನ ಮಂಜೂರಿ ಮಾಡಲು ಸೂಕ್ತ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನವರಿ 9ರಂದು …

Read More »

ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ. ವಾರ್ಷಿಕೋತ್ಸವ ಪ್ರಯುಕ್ತ.ರಾಷ್ಟ್ರೀಯ ಯುವ ದಿನಾಚರಣೆ ಹಿನ್ನೆಲೆಯಲ್ಲಿ. ಬೃಹತ್ ಜಾಗೃತಿ ಜಾತ.

IMG 20250110 WA0439

Swami Vivekananda High School. For the anniversary. On the occasion of National Youth Day. Massive awareness caste. ಗಂಗಾವತಿ. ಸಮೀಪದ ಶ್ರೀ ರಾಮನಗರದ. ಶ್ರೀ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ. ಶಾಲೆಯಲ್ಲಿ. ಶುಕ್ರವಾರದಂದು. ಶಾಲೆಯ ೩೧ನೆಯ ವಾರ್ಷಿಕೋತ್ಸವ ಹಾಗೂ. ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಯುವ ರಕ್ಷಣೆ ರಾಷ್ಟ್ರೀಯ ರಕ್ಷಣೆ ಎಂಬ ನಾಮದ ಅಡಿಯಲ್ಲಿ. ಶಾಲೆಯ ಸಾವಿರಾರು ವಿದ್ಯಾರ್ಥಿಗಳು. ಜಾಗೃತಿ ಜಾತವನ್ನು. ನಡೆಸಿದರುಶಾಲೆಯ ಆವರಣದಿಂದ. …

Read More »

ಮಾದಿಗರಒಳಮೀಸಲಾತಿಜಾರಿಗಾಗಿಫೆಬ್ರವರಿಯಲ್ಲಿ ಬೃಹತ್ ಜಾಗೃತಿ ಸಮಾವೇಶ ‌ ‌‌

IMG 20250110 WA0420

A massive awareness conference in February for the implementation of internal reservation for Madig ‌‌ ಬೆಂಗಳೂರು, ಜ, 10: ಕರ್ನಾಟಕ ಆದಿಜಾಂಬವ, ಮಾದಿಗ ಮತ್ತು ಪೌರಕಾರ್ಮಿಕರ ಒಕ್ಕೂಟದಿಂದ ಫೆಬ್ರವರಿಯಲ್ಲಿ ನಡೆಯಲಿರುವ ಸಂವಿಧಾನ ಜಾಗೃತ ಸಮಾವೇಶಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಇದರ ಪೂರ್ವಭಾವಿ ಸಭೆಯನ್ನು ನಗರದ ಲಿಡ್ಕರ್ ಭವನದ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು. ಮಾಜಿ ಸಚಿವ ಆಲ್ಕೋಡ್ ಹನುಮಂತಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಒಕ್ಕೂಟದ ಕಾರ್ಯಾಧ್ಯಕ್ಷ ಜಂಬೂದ್ವೀಪ …

Read More »

ಗುರುಶಿಷ್ಯಪರಂಪರೆಯಲ್ಲಿಗುರುಕಳೆಯಮಹತ್ವ

IMG 20241224 WA0197

In the tradition of gurus, the importance of the guru is reflected in the divinity of the devotees. ಗುರುಕಳೆಯಿಲ್ಲದೆ ವಾದಿಪೆನೆ ಸಿಂಹ ಶರಣನೊಂದಿಗೆ?ಗುರುಕಳೆ ಬಸವನೆಂಬ ಗಜದಲ್ಲಿ ಸೇರಿದ ಕಾರಣಲಿಂಗದೇವನ ಶರಣನೆಂಬ ಸಿಂಹದೊಂದಿಗೆ ವಾದದ ಭರವು ಕೇಳಾ.-ಗುರು ಬಸವಣ್ಣನರು ಭಾರತ ದೇಶದ ಪ್ರಾಗೈತಿಹಾಸಿಕ ಕಾಲದಿಂದಲೂ ಇಲ್ಲಿ ಗುರು ಶಿಷ್ಯ ಪರಂಪರೆ ಅತ್ಯಂತ ಪವಿತ್ರ ಮತ್ತು ಪ್ರಬಲವಾಗಿದೆ. ಈ ಗುರು ಶಿಷ್ಯ ಪರಂಪರೆ ಪ್ರಬಲವಾಗಿರುವುದರಿಂದಲೇ, ಭಕ್ತಿಯೋಗ, …

Read More »

ದಾನವೀರ ಶರಣ ಶ್ರೀ ಶಿರಸಂಗಿ ಲಿಂಗರಾಜ ದೇಸಾಯಿ

IMG 20250110 WA0007

Danaveera Sharan Sri Shirasangi Lingaraja Desai ಈ ನಾಡು ಕಂಡ ಅಪ್ರತಿಮ ದಾನವೀರ ಶಿರಸಂಗಿ ಲಿಂಗರಾಜ ದೇಸಾಯಿಯವರ ತ್ಯಾಗ ಮತ್ತು ಉದಾರ ಮನೋಭಾವ ಸದಾ ಸ್ಮರಣೀಯವಾದದ್ದು.ಕನ್ನಡ ನಾಡಿಗೆ ಮತ್ತು ಲಿಂಗಾಯತ ಸಮಾಜಕ್ಕೆ ಅಪಾರ ಸೇವೆ ಸಲ್ಲಿಸಿ, ತಮ್ಮ ಜೀವನವನ್ನೇ ತ್ಯಾಗ ಮಾಡಿದ ದೇಸಾಯಿಯವರ ಸಂಪೂರ್ಣ ಪರಿಚಯ ನಮ್ಮ ನಾಡಿಗೆ ಆಗಬೇಕಿದೆ. ಜನವರಿ ೧೦, ೧೮೬೧ ರಂದು ಬೆಳಗಾವಿ ಜಿಲ್ಲೆಯ ಶಿರಸಂಗಿ ಗ್ರಾಮದಲ್ಲಿ ಜನಿಸಿದರು.ಅವರ ಹುಟ್ಟಿದಾಗಿನಿಂದ ಕರೆದ ಹೆಸರು ರಾಮಪ್ಪ. …

Read More »

ಶ್ರೀ ಆದಿ ಜಗದ್ಗುರು ಪಂಚಾಚಾರ್ಯರ ಯುಗಮಾನೋತ್ಸವ ಹಾಗೂ ಷಷ್ಟಿ ಸಂಭ್ರಮದ ಪೂರ್ವಾಭಾವಿ ಸಭೆ

IMG 20250109 WA0215

Yugamanotsava and Shashti Celebration of Shri Adi Jagadguru Panchacharya Preliminary Meeting ಕೊಟ್ಟೂರು : ಪಟ್ಟಣದ ಶ್ರೀ ಡೋಣೂರು ಚಾನೂಕೋಟಿ ಮಠದ ಸಭಾಂಗಣದಲ್ಲಿ ಅಯೋಜಿಸಲಾಗಿದ್ದ ಶ್ರೀ ಆದಿ ಜಗದ್ಗುರು ಪಂಚಾಚಾರ್ಯರ ಯುಗಮಾನೋತ್ಸವ ಹಾಗೂ ಷ||ಬ್ರ||ಶ್ರೀ ಡಾ. ಸಿದಲಿಂಗ ಶಿವಾಚಾರ್ಯ ಸ್ವಾಮಿಗಳವರ ಷಷ್ಟಿ ಸಂಭ್ರಮ ಪೂರ್ವಾಭಾವಿ sಸಭೆಯಲ್ಲಿ ಪೋಸ್ಟರ್, ಬ್ಯಾನರ್, ಅಹ್ವಾನ ಪತ್ರಿಕೆಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರುಜಗದ್ಗುರುಗಳ ಯುಗಮಾನೋತ್ಸವ ಕಾರ್ಯಕ್ರಮವನ್ನು ಇತಿಹಾಸ ಸೃಷ್ಟಿಸೋಣ ಪ್ರಾಚೀನ ವೀರಶೈವ ಧರ್ಮದ ಸಂಸ್ಥಾಪನಾಚಾರ್ಯರು ಆದಿ …

Read More »

ಜಿಪಂ ಸಿಇಓ ಅವರಿಂದ ಜಲಜೀವನ್ ಮಿಷನ್ ಯೋಜನೆಯ ಬಹುಗ್ರಾಮ ಕುಡಿವ ನೀರಿನ ಕಾಮಗಾರಿಗಳ ಕ್ಷೇತ್ರ ಭೇಟಿ; ಪರಿಶೀಲನೆ

IMG 20250109 WA0180

Jaljeevan Mission Project field visit to multi-village drinking water works by GPAM CEO; Verification ರಾಯಚೂರು ಜ.09 (ಕರ್ನಾಟಕ ವಾರ್ತೆ):- ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಅನುಷ್ಠಾನಗೊಳಿಸುತ್ತಿರುವ ಡಿಬಿಟಿಎಮ್‌ವಿಎಸ್ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿಗಳ ಭೌತಿಕ ಪ್ರಗತಿಯನ್ನು ರಾಯಚೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಾಮ ಪಾಂಡ್ವೆ ಅವರು ಜನವರಿ 8ರಂದು ನಾರಾಯಣಪುರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ಜಲ …

Read More »

ಭೂ-ದಾಖಲೆಗಳ ಡಿಜಿಟಲೀಕರಣಕ್ಕೆ ಚಾಲನೆ : ಮಾನ್ಯ ಶಾಸಕರು ಕೆ ನೇಮಿರಾಜ ನಾಯ್ಕ

IMG 20250109 WA0174

Drive for Digitization of Land Records : Honorable MLA K Nemiraja Nayka ಕೊಟ್ಟೂರು ತಾಲೂಕು ಕಛೇರಿಯಲ್ಲಿ “ಭೂ-ಸುರಕ್ಷಾ ಯೋಜನೆ” ಕಾರ್ಯದ ಉದ್ಘಾಟನೆಯನ್ನು ಸನ್ಮಾನ್ಯ ಶ್ರೀ ನೇಮಿರಾಜ ನಾಯ್ಕ, ಮಾನ್ಯ ಶಾಸಕರು, ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ಇವರು ನೆರವೇರಿಸಿದರು. ಭೂ-ದಾಖಲೆಗಳ ಡಿಜಿಟಲೀಕರಣಕ್ಕೆ ಚಾಲನೆತಾಲೂಕು ಕಛೇರಿಗಳ ಭೂ-ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲ್ ರೂಪಕ್ಕೆ ಪರಿವರ್ತಿಸಿ ಶಾಶ್ವತವಾಗಿ ಸಂಗ್ರಹಿಸಿ ಸಾರ್ವಜನಿಕರಿಗೆ ಸುಲಭ ಮತ್ತು ಶೀಘ್ರವಾಗಿ ಲಭ್ಯವಾಗುವಂತೆ ಮಾಡಲು ಕರ್ನಾಟಕ ಸರ್ಕಾರದ …

Read More »

ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆ:68.30 ಕೋಟಿ ರೂ.ಮೊತ್ತದ ಬಂಡವಾಳ ಹೂಡಿಕೆಯ ಹೊಸ ಯೋಜನೆಗಳ ಮಂಜೂರಾತಿಗೆ ಅನುಮೋದನೆ

WhatsApp Image 2025 01 09 At 6.32.26 PM

District level single window committee meeting: Approval for sanction of new projects worth Rs. 68.30 crore ರಾಯಚೂರು ಜ.09 (ಕರ್ನಾಟಕ ವಾರ್ತೆ): ಜಿಲ್ಲಾಮಟ್ಟದ ಏಕಗವಾಂಕ್ಷಿ ಸಮಿತಿ ಸಭೆಯು ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನವರಿ 9ರಂದ ನಡೆಯಿತು.100 ಲಕ್ಷ ರೂ ವೆಚ್ಚದಲ್ಲಿ ಕ್ಯಾಟಲ್ ಫೀಡ್ ಹೆಚ್ಚುವರಿಯಾಗಿ ಕ್ಯಾಟಲ್ ಫೀಡ್ ಹಾಗೂ ಆಯಿಲ್ …

Read More »

ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಬಳಕೆ ರಾಷ್ಟೀಯ ಸಮ್ಮೇಳನ

WhatsApp Image 2025 01 09 At 6.29.51 PM

National Conference on the Use of Artificial Intelligence in Agriculture ಭವಿಷ್ಯದಲ್ಲಿ ಆಹಾರ ಪೌಷ್ಟಿಕಾಂಶದ ಭದ್ರತೆ ಸಾಧಿಸಲು ಸ್ಮಾರ್ಟ್ ಕೃಷಿಗೆ ಬದಲಾಗಬೇಕು: ಡಾ.ಎಸ್.ವಿ.ಸುರೇಶ ರಾಯಚೂರು ಜ.09 (ಕರ್ನಾಟಕ ವಾರ್ತೆ): ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಗೆ ಭವಿಷ್ಯದಲ್ಲಿ ಆಹಾರ ಮತ್ತು ಪೌಷ್ಟಿಕಾಂಶದ ಭದ್ರತೆಯನ್ನು ಸಾಧಿಸಲು ನಾವು ಸ್ಮಾರ್ಟ್ ಕೃಷಿಗೆ ಬದಲಾಗಬೇಕಾಗಿದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಗೌರವಾನ್ವಿತ ಕುಲಪತಿಗಳಾದ ಡಾ. ಎಸ್. ವಿ. ಸುರೇಶ ಅವರು ಹೇಳಿದರು.ರಾಯಚೂರು ಕೃಷಿ ವಿಜ್ಞಾನಗಳ …

Read More »