Sanganna Coconut Q. Elected as Secretary ಯಲಬುರ್ಗಾ—ತಾಲೂಕಿನ ಕ್ರಷಿಕ ಸಮಾಜದ ಪ್ರಧಾನ ಕಾರ್ಯದರ್ಶಿಗಳಾಗಿ ಅವಿರೋಧವಾಗಿ ಆಯ್ಕೆಗೊಂಡ ಪಟ್ಟಣದ ಕಾಂಗ್ರೆಸ್ ಮುಖಂಡರು ಹಾಗೂ ಕ್ರಷಿಕರಾದ ಸಂಗಣ್ಣ ಟೆಂಗಿನಕಾಯಿರವರನ್ನು ಕ್ರಷಿ ಇಲಾಖೆಯಲ್ಲಿ ಸನ್ಮಾನಿಸಲಾಯಿತು!ಈ ಸದರ್ಭದಲ್ಲಿ ಕ್ರಷಿಕ ಸಮಾಜದ ಅಧ್ಯಕ್ಷರಾದ ರೇವಣಪ್ಪ ಸಂಗಟಿ ˌ ಮುದಿಯಪ್ಪ ಗೆದಗೇರಿ ˌ ಬಸವರಾಜ ಮಾಸ್ತಿ ˌ ವಾದಿ ˌ ಅವಣ್ಣೆಪ್ಪ ಕುರಿ ˌ ಹಾಗೂ ಕ್ರಷಿ ಇಲಾಖೆಯ ಅಧಿಕಾರಿಗಳು ಉಪಸ್ತಿತರಿದ್ದರು.
Read More »ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳಲ್ಲಿನ ರೋಡ ಹಂಪ್ಸ್ ತೆರುವು ಗೊಳಿಸಿ.
Clear road humps on national and state highways. ಗಂಗಾವತಿ: ರಾಜ್ಯದ ಎಲ್ಲಾ ರಸ್ತೆಗಳಲ್ಲಿ ಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ನಿರ್ಮಿಸಲಾಗಿದೆ.ಕೆಟ್ಟು ಹೋದ ರಸ್ತೆಗಳಲ್ಲಿ ಈ ಹಂಪ್ಸಗಳ ಅವಶ್ಯಕತೆ ಇದೆಯಾ ? ಅಫ಼ಘಾತಗಳನ್ನು ತಡೆಯಲು ಎನ್ನುವುದಾದರೆ,ರಾಜ್ಯ ಹೆದ್ದಾರಿ ಮತ್ತು ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಒಳ ರಸ್ತೆಯಲ್ಲಿ ರೋಡ ಹಂಪ್ಸ್ ನಿರ್ಮಿಸುವುದಾದರೆ ನಿರ್ಮಿಸಿ.ಆದರೆ ಹೈವೇಗಳಲ್ಲಿ ಅದೂ ಟೋಲ್ ರಸ್ತೆಯಲ್ಲಿ ರೋಡ ಹಂಪ್ಸ್ ನಿರ್ಮಿಸುವುದು ಎಷ್ಟು ಸರಿ ? ಎಂದು ಕೊಪ್ಪಳ ಜಿಲ್ಲಾ …
Read More »ಸೂರ್ಯನಾಯಕನತಾಂಡ ಕಂದಾಯ ಗ್ರಾಮ ಘೋಷಣೆಗೆ ಸ್ಥಳ ಸಮೀಕ್ಷೆ
Location Survey for Suryanayakantanda Revenue Village Declaration ಗಂಗಾವತಿ: ತಾಲೂಕಿನ ಗಂಗಾವತಿ ಹೋಬಳಿಯ ಸೂರ್ಯನಾಯಕನತಾಂಡ ವಾರ್ಡ್ ನಂ: ೦೬ ಲಂಬಾಣಿ ತಾಂಡವನ್ನು ಕಂದಾಯ ಗ್ರಾಮ ಘೋಷಣೆ ಕುರಿತು ಶ್ರೀ ಬಾಲಾಜಿ ಟಿ. ಚವ್ಹಾಣ್ ಇವರು ಸರ್ಕಾರಕ್ಕೆ ಸಲ್ಲಿಸಿದ ಮನವಿ ಪ್ರಕಾರ ಇಂದು ಜನವರಿ-೦೯ ಸರ್ಕಾರದ ಕಂದಾಯ ಆಯುಕ್ತಾಲಯದಿಂದ ಪ್ರಧಾನ ಕಾರ್ಯದರ್ಶಿಗಳು, ಜಂಟಿ ಕಾರ್ಯದರ್ಶಿಗಳು ಹಾಗೂ ಕಂದಾಯ ಗ್ರಾಮ ಘೋಷಣೆ ಕೋಶದ ಅಧಿಕಾರಿ ಶ್ವೇತಾ ಹಾಗೂ ಸ್ಥಳೀಯ ತಹಶೀಲ್ದಾರರು, ತಾ.ಪಂ …
Read More »ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಗೌರವ ಕಾನೂನು ಸಲಹೆಗಾರರು ಹಾಗೂ ಸಂಘದ ವಕ್ತಾರರಾಗಿ ಎಸ್.ವಿ ಗೋಪಾಲಕೃಷ್ಣ ನೇಮಕ.
SV Gopalakrishna appointed as State Honorary Legal Adviser and Spokesperson of Kalyan Karnataka Dalit Sangharsh Samiti. ಗಂಗಾವತಿ: ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಗೌರವಾಧ್ಯಕ್ಷರಾದ ನರಸಿಂಹಲು ಚಿಂತಲಕುAಟ, ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಯಲ್ಲಪ್ಪ ಕಟ್ಟಿಮನಿ ಇವರುಗಳ ನೇತೃತ್ವದಲ್ಲಿ ಜನವರಿ-೮ ಗುರುವಾರ ಗಂಗಾವತಿ ನಗರದ ಸರ್ಕೀಟ್ ಹೌಸ್ನಲ್ಲಿ ರಾಜ್ಯ ಸಮಿತಿಗೆ ಗೌರವ ಕಾನೂನು ಸಲಹೆಗಾರರು ಹಾಗೂ ಸಂಘದ ವಕ್ತಾರರನ್ನಾಗಿ ಎಸ್.ವಿ ಗೋಪಾಲಕೃಷ್ಣ ಅವರನ್ನು ನೇಮಕ …
Read More »ಭಕ್ತರು ಯಾವ ಆಚಾರ್ಯತ್ರಯರ ವಿರೋಧಿಗಳಲ್ಲ,ಆದರೆ ಅವರತತ್ವಸಿದ್ಧಾಂತಗಳನ್ನು ಒಪ್ಪುವುದಿಲ್ಲ -ಡಾ ಶಶಿಕಾಂತ ಪಟ್ಟಣ
Devotees are not against any Acharyatraya, but do not agree with their principles – Dr Shasikanta Pattana ಡಾ ಶಶಿಕಾಂತ ಪಟ್ಟಣ ರಾಮದುರ್ಗ ಬಸವ ಭಕ್ತರಲ್ಲಿ ವಿನಮ್ರ ಪ್ರಾರ್ಥನೆ ಇತ್ತೀಚಿಗೆ ಪೇಜಾವರ ಶ್ರೀಗಳು ಮಂಗಳೂರಿನಲ್ಲಿ ಆಯೋಜಿಸಿದ ವಚನ ಸಾಹಿತ್ಯ ಸಮ್ಮೇಳನದಲ್ಲಿ ಕಾರ್ಯಕ್ರಮದಲ್ಲಿ ಬಸವ ಸಮಿತಿಯ ಅಧ್ಯಕ್ಷ ಡಾ ಅರವಿಂದಣ್ಣ ಜತ್ತಿ ಅವರು ಪಾಲ್ಗೊಂಡಿದ್ದು ದುರಂತದ ಸಂಗತಿ. 900 ವರ್ಷಗಳ ಮೇಲೆ ವೈದಿಕರಿಗೆ ಬಸವಣ್ಣವರನ್ನು ತಮ್ಮ …
Read More »ನಗರಾಭಿವೃದ್ಧಿಪ್ರಾಧಿಕಾರದ ಆಯುಕ್ತರಾಗಿ ಡಾ.ಕೆ.ಆರ್.ದುರುಗೇಶ್ ಅಧಿಕಾರ ಸ್ವೀಕಾರ
Dr. KR Durugesh assumed office as Commissioner of Urban Development Authority ರಾಯಚೂರು ಜನವರಿ 08 (ಕರ್ನಾಟಕ ವಾರ್ತೆ): ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಡಾ.ಕೆ.ಆರ್.ದುರುಗೇಶ್ ಅವರು ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿರುವ ದುರುಗೇಶ್ ಅವರಿಗೆ ಇದೀಗರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹುದ್ದೆಯ ಹೆಚ್ಚುವರಿ ಪ್ರಭಾರ ವಹಿಸಿ ಆದೇಶಿಸಲಾಗಿದೆ.ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ವೈಯಕ್ತಿಕ ಗಮನಕ್ಕೆ ತರುವಂತಹ ಪತ್ರಗಳು ಹಾಗೂ ಅರೆ …
Read More »ಮಾಜಿ ಶಾಸಕ ಆರ್ ನರೇಂದ್ರರಿಗೆ ಸೂಕ್ತ ಸ್ಥಾನಮಾನ ನೀಡಲು ಉದ್ಯಮಿ ಪೊನ್ನಾಚಿ ರಂಗಸ್ವಾಮಿ ಸಚಿವರಲ್ಲಿ ಮನವಿ .
Businessman Ponnachi Rangaswamy appeals to the Minister to give suitable status to former MLA R Narendra ವರದಿ : ಬಂಗಾರಪ್ಪ .ಸಿ . ಹನೂರು : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದು ಸುಮಾರು ಎರಡು ವರ್ಷಗಳೆ ಕಳೆದಿದೆ ನಮ್ಮ ನಾಯಕರಾದ ಆರ್ ನರೇಂದ್ರರವರಿಗೆ ನಮ್ಮದೆ ಸರ್ಕಾರವಿದ್ದರು ಯಾವುದೇ ಸ್ಥಾನಮಾನ ನೀಡದಿರುವುದರಿಂದ ಕಾರ್ಯಕರ್ತರಿಗೆ ಹಾಗೂ ಪಕ್ಷ ಸಂಘಟನೆ ದೃಷ್ಟಿಯಿಂದ ನಮ್ಮ ನಾಯಕರಿಗೆ ಸೂಕ್ತವಾದ ಸ್ಥಾನಮಾನ …
Read More »ಸಾರ್ವಜನಿಕ ಸ್ಥಳಗಳಲ್ಲಿ ಅನಧೀಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸಿದರೆ ಕಠಿಣಕ್ರಮ:ಜಿಲ್ಲಾಧಿಕಾರಿ ಕೆ.ನಿತೀಶ್ ಎಚ್ಚರಿಕೆ
Harsh action if unauthorized flex, banners are installed in public places: District ರಾಯಚೂರು ಜ.08 (ಕರ್ನಾಟಕ ವಾರ್ತೆ): ಸಾರ್ವಜನಿಕ ಸ್ಥಳಗಳಲ್ಲಿ ಅನಧೀಕೃತ ಫ್ಲೆಕ್ಸ್ ಬ್ಯಾನರಗಳನ್ನು ಅಳವಡಿಸಿದಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಕೆ.ನಿತೀಶ್ ಅವರು ಎಚ್ಚರಿಕೆ ನೀಡಿದ್ದಾರೆ.ನಮ್ಮ ನಗರವನ್ನು ಸ್ವಚ್ಛ, ಸುರಕ್ಷಿತ ಮತ್ತು ಅನಧಿಕೃತ ಜಾಹೀರಾತುಗಳಿಂದ ಮುಕ್ತಗೊಳಿಸಲು ನಾವು ಎಲ್ಲ ನಾಗರಿಕರ ಸಹಕಾರ ಬಯಸುತ್ತೇವೆ. ನಮ್ಮ ಸುತ್ತಲಿನ ಘನತೆ ಮತ್ತು ಸೌಂದರ್ಯವನ್ನು …
Read More »ಸ್ವಸಹಾಯ ಸಂಘದ ಸದಸ್ಯರಿಗೆ ಡಿಜಿಟಲ್ ಸಾಕ್ಷರತೆ ಅವಶ್ಯ: ದೀಪಾ ಅರಳಿಕಟ್ಟಿ
Digital literacy is a must for self help society members: Deepa Aralikatti ರಾಯಚೂರು ಜ.08,(ಕರ್ನಾಟಕ ವಾರ್ತೆ): ಪ್ರಸ್ತುತ ದಿನಗಳಲ್ಲಿ ಡಿಜಿಟಲ್ ಸಾಕ್ಷರತೆ ಮುಂದೆವರೆದಿದ್ದು, ಗ್ರಾಮೀಣ ಜನತೆ ಡಿಜಿಟಲ್ ಸಾಕ್ಷರತೆಯ ಕೌಶಲಗಳನ್ನು ತಿಳಿದು ಅಳವಡಿಸಿಕೊಳ್ಳುವ ಅಗತ್ಯವಿದೆ. ಪ್ರಸ್ತುತ 21ನೇ ಶತಮಾನದಲ್ಲಿ ಮುಖ್ಯವಾಗಿ ಸಮುದಾಯದ ಜನರು ಅದರಲ್ಲೂ ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರು ಡಿಜಿಟಲ್ ಸಾಕ್ಷರತೆ ಪಡೆದುಕೊಳ್ಳುವುದು ಬಹಳ ಅವಶ್ಯಕವಾಗಿದೆ ಎಂದು ಮಾನವಿ ತಾಲ್ಲೂಕು ಪಂಚಾಯತಿ ಗ್ರಾಮೀಣಾಭಿವೃದ್ಧಿ ಮತ್ತು …
Read More »ಮಹಾನಗರ ಪಾಲಿಕೆಯ ಸಾಮಾನ್ಯಸಭೆರಾಯಚೂರು ಮಹಾನಗರ ನಿವಾಸಿಗಳಿಗೆಮೂಲಭೂತ ಸೌಕರ್ಯ ಕಲ್ಪಿಸಿ: ಅಧ್ಯಕ್ಷೆ ನರಸಮ್ಮ ಮಾಡಗಿರಿ ಸೂಚನೆ
General Assembly of the Municipal Corporation Provide basic amenities to the residents of Raichur: President Narasamma advises ರಾಯಚೂರು ಜ.08 (ಕರ್ನಾಟಕ ವಾರ್ತೆ): ಕಲ್ಯಾಣ ಕರ್ನಾಟಕ ಭಾಗದಲ್ಲಿ ರಾಯಚೂರು ನಗರವು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ನಗರವಾಸಿಗಳ ಅಗತ್ಯಕ್ಕೆ ತಕ್ಕಂತೆ ಸೌಕರ್ಯ ಒದಗಿಸಬೇಕು. ನಗರದ ಸೌಂದರ್ಯೀಕರಣಕ್ಕೆ ಒತ್ತು ಕೊಡಬೇಕು ಎಂದು ರಾಯಚೂರು ಮಹಾನಗರ ಪಾಲಿಕೆಯ ಅಧ್ಯಕ್ಷೆ ನರಸಮ್ಮ ನರಸಿಂಹಲು ಮಾಡಗಿರಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ …
Read More »