Minister-in-charge, MLAs visit Hill Mahadeshwar hill in background of cabinet move: ವರದಿ : ಬಂಗಾರಪ್ಪ ಸಿಹನೂರು : ಪಶು ರಾಜ್ಯ ಸರ್ಕಾರದ ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್ ಅವರು ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಸಚಿವ ಸಂಪುಟ ಸಭೆ ಸಂಬಂಧ ಸ್ಥಳ ಹಾಗೂ ಪೂರ್ವ ಸಿದ್ದತೆಗಳನ್ನು ಪರಿಶೀಲಿಸಿದರು.ಹನೂರು ತಾಲ್ಲೂಕಿನ ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀಮಲೆ ಮಹದೇಶ್ವರ ಬೆಟ್ಟದ ದೀಪದ ಗಿರಿ …
Read More »ವಿಕಲಚೇತನರ ಹಿತ ಕಾಪಾಡುತ್ತೇವೆ: ಗುರಪ್ಪ ನಾಯಕ
We will protect the welfare of the disabled: Gurappa Nayaka ಕುಷ್ಟಗಿ : ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಕಲಚೇತನರ ಭೇಡಿಕೆಗಳ ಅನುಸಾರ ಹಂತ ಹಂತವಾಗಿ ಈಡೇರಿಸುವ ಮೂಲಕ ವಿಕಲಚೇತನರ ಹಿತ ಕಾಪಾಡುತ್ತೇವೆ ಎಂದು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗುರಪ್ಪ ನಾಯಕ ಹೇಳಿದರು.ಅವರು ತಾಲೂಕಿನ ಜುಮಲಾಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ ಉದ್ದೇಶಿಸಿ ಮಾತನಾಡಿದರು.ಇದೆ ವೇಳೆ ಗ್ರಾಮೀಣ ಅಂಗವಿಕಲ ಪುನರ್ವಸತಿ …
Read More »ರೈತರ ಆದಾಯ ದ್ವಿಗುಣಗೊಳ್ಳಲು ಹೈನುಗಾರಿಕೆಸಹಕಾರಿಯಾಗಿದೆ
Dairy farming has helped to double the income of farmers ಗಂಗಾವತಿ :ಕೃಷಿಯ ಮೇಲೆ ಅವಲಂಬನೆಯಾಗಿರುವ ರೈತರು ಆರ್ಥಿಕವಾಗಿ ಸಬಲರಾಗಬೇಕಾದರೆ ಅವರ ಆದಾರ ಹೆಚ್ಚಳವಾಗಬೇಕು. ಕೇವಲ ಕೃಷಿಯಿಂದ ಮಾತ್ರ ಆದಾಯ ಹೆಚ್ಚಳ ಸಾಧ್ಯವಿಲ್ಲ. ಕೃಷಿಯ ಜೊತೆಗೆ ಹೈನುಗಾರಿಕೆ, ಕೋಳಿ, ಕುರಿ ಸಾಕಾಣಿಕೆಗಳಂತ ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದು ಹೆರಿಟೇಜ್ ಪುಡ್ಸ್ ಲಿಮಿಟೆಡ್ ಸಂಸ್ಥೆಯ ಅಧ್ಯಕ್ಷ ಸಾಂಶಿವ ರಾವ್ ಹೇಳಿದರು.ತಾಲೂಕಿಮ ಮರಳಿ ಗ್ರಾಮದಲ್ಲಿ ಪಶು ಇಲಾಖೆ ಹಾಗೂ ಹೆರಿಟೇಜ್ …
Read More »ಸಹಕಾರಿ ಕ್ಷೇತ್ರದ ಪ್ರಗತಿಗೆರೈತರಮುಂದಾಗಬೇಕಿದೆ : ಶೇಖರಗೌಡ ಉಳ್ಳಾಗಡ್ಡಿ,,
Farmers need to advance for the progress of cooperative sector: Shekar Gowda Ullagaddi. ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ ವಾರ್ತೆ ಕೊಪ್ಪಳ. ಯಲಬುರ್ಗಾ : ರೈತರಿಗೆ ಮಾಹಿತಿಯ ಕೊರತೆಯಿಂದ ಯಲಬುರ್ಗಾ ಮತ್ತು ಕುಕನೂರು ತಾಲೂಕು ಸಹಕಾರಿ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಿಲ್ಲಾ ಈ ಒಂದು ನಿಟ್ಟಿನಲ್ಲಿ ಪ್ರತಿಯೊಬ್ಬ ರೈತರಿಗೆ ಸಹಕಾರಿ ಕ್ಷೇತ್ರದ ಕುರಿತು ಸಮರ್ಪಕವಾಗಿ ಮಾಹಿತಿ ನೀಡುವ ಮೂಲಕ ಸಹಾಕಾರಿ ಕ್ಷೇತ್ರವನ್ನು ಬಲಿಷ್ಟಗೊಳಿಸಲು ಎಲ್ಲರ ಸಹಕಾರ ಅಗತ್ಯವಿದೆ …
Read More »ವಿದೇಶಿ ವ್ಯಾಸಂಗ ವೇತನಕ್ಕಾಗಿ ಅರ್ಜಿ ಆಹ್ವಾನ
Application Invitation for Foreign Study Scholarship ರಾಯಚೂರು ಜ.08,(ಕರ್ನಾಟಕ ವಾರ್ತೆ):- ಇಲ್ಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿನ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್.ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಅರ್ಜಿಯನ್ನು ಇಲಾಖೆಯ ವೆಬ್ಸೈಟ್ ವಿಳಾಸ; https://bcwd.karnataka.gov.in ನಲ್ಲಿ ಜ.15ರೊಳಗಾಗಿ ಸಲ್ಲಿಸಬಹುದಾಗಿದೆ …
Read More »ಅಂಚೆ ಜೀವ ವಿಮೆ ಉತ್ಪನ್ನಗಳ ಮಾರಾಟಕ್ಕೆ ಅರ್ಹರಿಂದ ಅರ್ಜಿ ಆಹ್ವಾನ
Invitation of application from eligible for sale of postal life insurance products ರಾಯಚೂರು ಜ.08,(ಕರ್ನಾಟಕ ವಾರ್ತೆ): ರಾಯಚೂರು ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಪ್ರಸ್ತಾವಿಸಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹತಾ ನಿಯಮಗಳು: ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರುವುದು ಕಡ್ಡಾಯವಾಗಿರುತ್ತದೆ. ವಯೋಮಿತಿ 18 ರಿಂದ 50 ವರ್ಷಗಳು. ನಿರುದ್ಯೋಗಿ ಹಾಗೂ ಸ್ವಯಂ …
Read More »ಜನವರಿ 6 ರಿಂದ 20ರವರೆಗೆರಾಯಚೂರಿನಲ್ಲಿ ಯುವನಿಧಿ ವಿಶೇಷ ನೋಂದಣಿಗೆ ಅವಕಾಶ
From January 6 to 20 in Raichur, Yuvanidhi special registration is allowed ರಾಯಚೂರು ಜ.08,(ಕರ್ನಾಟಕ ವಾರ್ತೆ):ಯುವನಿಧಿ ಯೋಜನೆಯ ಫಲಾನುಭವಿಯಾಗಲುಆಸಕ್ತಿ ಉಳ್ಳವರು ಸೇವಾಸಿಂಧು ವೆಬ್ಪೋರ್ಟಲನಲ್ಲಿ ಹೆಸರು ನೋಂದಾಯಿಸಿಕೊಳ್ಳಲು 2025ರ ಜನವರಿ 6ರಿಂದ 20ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ರಾಯಚೂರಿನಲ್ಲಿ ಏರ್ಪಡಿಸಿದ್ದು, ಅರ್ಹ ಫಲಾನುಭವಿಗಳು ಈ ಸದಾವಕಾಶ ಉಪಯೋಗಿಸಿಕೊಳ್ಳಬೇಕು ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪವನ್ ಕಿಶೋರ್ …
Read More »ಕಛೇರಿಕೆಲಸದಸಮಯದಲ್ಲಿ ಹೊಟೆಲ್ನಲ್ಲಿ ಕಂಟ್ರಾಕ್ಟರ್ನೊಂದಿಗೆ ಪ.ಪಂ. ಇಂಜಿನಿಯರ್ ಮೋಜು ಮಸ್ತಿ..?
P.P. with contractor in hotel during office work. Engineer is fun..? ಕೊಟ್ಟೂರು ಪಟ್ಟಣದ ಪಟ್ಟಣ ಪಂಚಾಯಿತಿಯ ಇಂಜಿನಿಯರ್ ಕಛೇರಿ ಬೆಳಿಗ್ಗೆ 11 ಗಂಟೆ ಕೆಲಸದ ಅವಧಿಯಲ್ಲಿ ಹೋಟೆಲ್ನಲ್ಲಿ ಕಂಟ್ರಾಕ್ಟರ್ ರಾಜನಾಯ್ಕ ಜೊತೆಗೆ ಯಾವ ಕಾರಣಕ್ಕೆ ಕೂತಿದ್ದರು? ಇತ್ತೀಚೆಗೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪುಟ್ಟರಾಜ ಗವಾಯಿ ಬಡಾವಣೆ, ಮುದುಕನಕಟ್ಟೆ, ಎಂ.ಎಂ.ಜೆ. ಹರ್ಷವರ್ಧನ್ ರವರ ಮನೆಯವರೆಗೂ ಡಾಂಬರೀಕರಣ ಕಾಮಗಾರಿ ನಡೆಯುತ್ತಿದ್ದು, ಈ ಕಾಮಗಾರಿ ಕೆಲಸವನ್ನು ಕಂಟ್ರಾಕ್ಟರ್ ಪಡೆದಿರುವ ರಾಜನಾಯ್ಕರವರು …
Read More »ಆಡೂರ ಗ್ರಾಮದ ಮೃತ ರೇಣುಕಾ ನಿವಾಸಕ್ಕೆ,,! ಸಚಿವ ಶಿವರಾಜ ತಂಗಡಗಿ ಭೇಟಿ ಸಾಂತ್ವಾನ,,,ವಯಕ್ತಿಕ ಧನ ಸಹಾಯ,,
Minister Shivraj met and offered condolences. Personal Finance Assistance ವರದಿ : ಪಂಚಯ್ಯ ಹಿರೇಮಠ ಕಲ್ಯಾಣಸಿರಿ ವಾರ್ತೆ ಕೊಪ್ಪಳ. ಕುಕನೂರು : ತಾಲೂಕಿನ ಆಡೂರ ಗ್ರಾಮದ ಪ್ರಕಾಶ ಹಿರೇಮನಿ ಎಂಬುವರ ಪತ್ನಿ ರೇಣುಕಾ ಹಾಗೂ ಮಗು ವೈದ್ಯರ ನಿರ್ಲಕ್ಷದಿಂದ ಇತ್ತಿಚಿಗೆ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಮೃತರ ನಿವಾಸಕ್ಕೆ ಸಚಿವ ಶಿವರಾಜ ತಂಗಡಗಿ ತೆರಳಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಮಂಗಳವಾರದಂದು ಮಧ್ಯಾನ್ಹ 4 ಗಂಟೆಗೆ ಹಿರೇಮನಿಯವರ ನಿವಾಸಕ್ಕೆ ತೆರಳಿ …
Read More »ಶ್ರೀ ಏಳು ಕೋಟಿ ಮಲ್ಲಯ್ಯ ಭಕ್ತರಿಂದ ಯಾದಗಿರಿ ಮೈಲಾಪೂರ ದೇವಸ್ಥಾನಕ್ಕೆ ಪಾದಯಾತ್ರೆ
Pilgrimage to Yadagiri Mylapore Temple by Shree Seven Crore Malaya Devotees ಯಲಬುರ್ಗಾ : ಪಟ್ಟಣದ ಶ್ರೀ ಏಳು ಕೋಟಿ ಮಲ್ಲಯ್ಯ ದೇವಸ್ಥಾನದಿಂದ ಯಾದಗಿರಿಯ ಮೈಲಾಪೂರ ದೇವಸ್ಥಾನ ಕ್ಕೆ ಕಾಲುನಡಗೆಯಿಂದ ,ಭಕ್ತರು ಪಾದಯಾತ್ರೆ ಅಂಗವಾಗಿ ವಿವಿಧ ಮಾರ್ಗವಾಗಿ ಪಾದಯಾತ್ರೆ ಮೂಲಕ ಪ್ರಯಾಣ ಬೆಳಿಸಿದರು. ಈ ವೇಳೆ ಯಲಬುರ್ಗಾ, ಮುಧೋಳ , ಮಾರನಾಳ, ಗೊರಳ್ಳಿ, ವೀರಾಪುರ, ಹನುಮಪೂರ ಸೇರಿದಂತೆ ತಾಲೂಕಿನ ಸುತ್ತಮುತ್ತಲಿನ ಭಕ್ತರು ಸೇರಿಕೊಂಡು ಪ್ರತಿವರ್ಷದಂತೆ , ಈ …
Read More »