Breaking News

ಕಲ್ಯಾಣಸಿರಿ ವಿಶೇಷ

ಗಾವರಾಳ,,!ತಂಗಡಗಿಯವರ ಕ್ವಾರಿಯಲ್ಲಿ ಕುರಿ ಮೈತೊಳೆಯಲು ಹೋಗಿ ಯುವಕ ನೀರು ಪಾಲು,,

IMG 20250107 WA0413

Gavarala! The young man went to bathe the sheep in Tangadagi’s quarry and shared the water. ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಕುಕನೂರು : ತಾಲೂಕಿನ ಗಾವರಾಳ ಸಮೀಪದ ತಂಗಡಗಿ ಗ್ರಾನೆಟ್ ನಲ್ಲಿ ಮಡುಗಟ್ಟಿ (ಹೊಂಡ) ನಿಂತ ನೀರಿನಲ್ಲಿ 18 ವರ್ಷದ ಯುವಕನೊರ್ವ ಕುರಿ ಮೈ ತೊಳೆಯುವ ವೇಳೆ ಕಾಲು ಜಾರಿ ಮೃತ ಪಟ್ಟ ಘಟನೆ ವರದಿಯಾಗಿದೆ. ಮೃತ ಯುವಕ ಗಾವರಾಳ ಗ್ರಾಮದ …

Read More »

ಹಾಲಪ್ಪ ಅವರ ನಮ್ಮ ನಡುವೆ ಯಾವುದೇ ಅಸಹಕಾರವಿಲ್ಲಾ,,! ರಾಯರಡ್ಡಿ ,,

IMG 20250107 WA0406

There is no disobedience between Halappa and us! Rayardi, ರಾಜಕಾರಣದಲ್ಲಿ ಟೀಕೆ ಟಿಪ್ಪಣೆ ಸಹಜ ಆದರೆ ಹಗುರವಾಗಿ ಮಾತನಾಡುವುದು ಸರಿಯಲ್ಲಾ,, ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ ವಿಷೇಶ ವರದಿ.ಕುಕನೂರು : ಇತ್ತೀಚಿಗೆ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷದಿಂದ ತಾಲೂಕಿನ ಆಡೂರ ನಿವಾಸಿ ಪ್ರಕಾಶ ಹಿರೇಮನಿಯವರ ಪತ್ನಿ ರೇಣುಕಾ ಹಾಗೂ ಅವರ ಮಗು ಮೃತರಾದ ಹಿನ್ನೆಲೆ ಆಡೂರನ ನಿವಾಸಕ್ಕೆ ಸೋಮವಾರದಂದು ಸಾಯಂಕಾಲ ಶಾಸಕ ಬಸವರಾಜ ರಾಯರಡ್ಡಿ ಭೇಟಿ ನೀಡಿ …

Read More »

ಉಜ್ಜಿನಿ,ಕಾಳಪುರ,ನಿಂಬಳಗೇರಿಯಲ್ಲಿಅಸ್ಪೃಶ್ಯತಾ ನಿವಾರಣೆಯ ಜನ ಜಾಗೃತಿ ಮೂಡಿಸುವ ಬೀದಿ ನಾಟಕ ಪ್ರದರ್ಶನ

IMG 20250107 WA0294 1

Ujjini, Kalapura, Nimbhalgeri – Street drama performance to raise public awareness of untouchability. ಸರ್ಕಾರದ ಆದೇಶ ಮೇರೆಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಸ್ಪೃಶ್ಯತಾ ನಿವಾರಣಾ ಕಾರ್ಯಕ್ರಮಗಳು ಮತ್ತು ಕಾಯ೯ಗಾರ, ಬೀದಿ ನಾಟಕ ಪ್ರದರ್ಶನ, ವಿವಿಧ ಕಾಯ೯ಕ್ರಮ ಮಾಡುವ ಮೂಲಕ ಜನ ಜಾಗೃತಿ ಹರಿವು ಸೋಮವಾರ ಮೂಡಿಸಲಾಯಿತು ಕೊಟ್ಟೂರು : ತಾಲೂಕಿನ ಕಾಳಾಪುರ, ಉಜ್ಜಿನಿ, ನಿಂಬಳಗೇರೆ  ಗ್ರಾಮ ಪಂಚಾಯತಿಯಲ್ಲಿ ಅಸ್ಪೃಶ್ಯತಾ ನಿವಾರಣಾ ಜಾಗೃತಿ ಕಾರ್ಯಕ್ರಮ ಬೀದಿ …

Read More »

ಮಾಜಿ ಶಾಸಕ ಆರ್ ನರೇಂದ್ರರಿಗೆ ಸೂಕ್ತ ಸ್ಥಾನಮಾನ ನೀಡಲು ಕ್ಷೇತ್ರದ ಮುಖಂಡರು ವರಿಷ್ಠರಿಗೆ ಮನವಿ .

IMG 20250106 WA0319

Constituency leaders appeal to seniors to give suitable status to former MLA R Narendra. ವರದಿ : ಬಂಗಾರಪ್ಪ .ಸಿ .ಹನೂರು : ಪಕ್ಷವು ಆಡಳಿತಕ್ಕೆ ಬಂದು ಎರಡು ವರ್ಷಗಳ ಅಂತರವಾಗಿದೆ ನಮ್ಮ ನಾಯಕರಾದ ಆರ್ ನರೇಂದ್ರರವರಿಗೆ ನಮ್ಮದೆ ಸರ್ಕಾರವಿದ್ದರು ಯಾವುದೇ ಆಡಳಿತ ನೀಡದಿರುವುದು ನೋವಿನ ಸಂಗಾತಿಯಾಗಿದೆ ಎಂದು ಉದ್ಯಮಿ ಪೊನ್ನಾಚಿ ರಂಗಸ್ವಾಮಿ ಸೇರಿದಂತೆ ಇನ್ನಿತರರು ಸಚಿವರಾದ ಹೆಚ್ ಸಿ ಮಹದೇವಪ್ಪರವರಿಗೆ ಮನವಿ ಮಾಡಿದರು.ಮೈಸೂರಿನ ಲೋಕೋಪಯೋಗಿ …

Read More »

ಜೆಡಿಎಸ್ ಮೊದಲು ಬಿಜೆಪಿವಿರುದ್ಧಹೋರಾಡಲಿ : ಜ್ಯೋತಿ ಟಾಂಗ್

IMG 20250106 WA0318

Let JDS fight BJP first: Jyoti Tong ಕೊಪ್ಪಳ : ಜೆಡಿಎಸ್ ನವರು ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮಾಡುತ್ತಿರುವದು ನಿಜಕ್ಕೂ ಹಾಸ್ಯಾಸ್ಪದ, ಅವರು ಮೊದಲು ಬೆಲೆ ಏರಿಕೆಯನ್ನು ಗಗನಕ್ಕೆ ತೆಗೆದುಕೊಂಡು ಹೋಗಿರುವದಕ್ಕೆ ಬಿಜೆಪಿ ವಿರುದ್ಧ ಪ್ರತಿಭಟಿಸಲಿ ಎಂದು ಗ್ಯಾರಂಟಿ ಸಮಿತಿ ಸದಸ್ಯೆ, ಕಾಂಗ್ರೆಸ್ ಮುಖಂಡರಾದ ಜ್ಯೋತಿ ಎಂ. ಗೊಂಡಬಾಳ ಅವರು ವ್ಯಂಗ್ಯವಾಡಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಇಡೀ ದೇಶದಲ್ಲಿ ಎಲ್ಲ ವಸ್ತುಗಳ ಬೆಲೆಯನ್ನು …

Read More »

ಜ.08ರಂದು ಮಹಾನಗರ ಪಾಲಿಕೆ ಸಭೆ

Screenshot 2025 01 06 18 38 55 57 680d03679600f7af0b4c700c6b270fe7

Mahanagara Corporation meeting on January 08 ರಾಯಚೂರು ಜ.06,(ಕರ್ನಾಟಕ ವಾರ್ತೆ):- ಇಲ್ಲಿನ ಮಹಾನಗರ ಪಾಲಿಕೆಯ ಮಹಾಸಭೆಯು ಜ.08ರ ಬೆಳಿಗ್ಗೆ 11ಗಂಟೆಗೆ ಪಾಲಿಕೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಭೆಗೆ ಪಾಲಿಕೆಯ ಎಲ್ಲಾ ಸದಸ್ಯರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಹಾಜರಾಗಬೇಕೆಂದು ಮಹಾನಗರ ಪಾಲಿಕೆಯ ಪೌರಾಯುಕ್ತರು ಪ್ರಟಣೆಯಲ್ಲಿ ತಿಳಿಸಿದ್ದಾರೆ.

Read More »

ನಲ್ ಜಲ್ ಮಿತ್ರ ಯೋಜನೆಯಡಿ ನೀರು ವಿತರಣಾನಿರ್ವಾಹಕರಿಗೆ ಬಹು ಕೌಶಲ ತರಬೇತಿ

Screenshot 2025 01 06 18 27 55 60 680d03679600f7af0b4c700c6b270fe7

Multi-skill training for water distribution operators under Nal Jal Mitra scheme ರಾಯಚೂರು ಜ.06,(ಕರ್ನಾಟಕ ವಾರ್ತೆ):-ಜಿಲ್ಲೆಯಲ್ಲಿ ಸಂಜೀವಿನಿ ಸ್ವ-ಸಹಾಯ ಸಂಘದ ಮಹಿಳೆಯರಿಗೆ ವಿವಿಧ ತರಬೇತಿ ನೀಡಿ ಸ್ವ-ಉದ್ಯೋಗಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ ಅವರು ಹೇಳಿದರು.ಜ.04ರಂದು ನಗರದ ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ …

Read More »

ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆಯಾಗಲಿ: ಶಿವಾನಂದ

IMG 20250106 WA0307

Necessary preparations should be made for Shivayogi Siddharma Jayanti: Shivananda ರಾಯಚೂರು ಜ.06,(ಕರ್ನಾಟಕ ವಾರ್ತೆ):- ಜಿಲ್ಲಾಡಳಿತದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಅದ್ದೂರಿಯಾಗಿ ಹಾಗೂ ವಿಜೃಂಭಣೆಯಿಂದ ಶಿವಯೋಗಿ ಸಿದ್ಧರಾಮ ಜಯಂತಿಯನ್ನು ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜ.06ರ ಸೋಮವಾರ ದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶಿವಯೋಗಿ ಸಿದ್ಧರಾಮ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ …

Read More »

ಮಾವಿನ ಕೆರೆ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ: ಸಚಿವ ಎನ್.ಎಸ್. ಬೋಸರಾಜು

WhatsApp Image 2025 01 06 At 5.38.54 PM E1736166214523

Everyone’s cooperation is needed for the development of Mango Lake: Minister N.S. Bosaraju 700 ವರ್ಷಗಳ ಐತಿಹಾಸಿಕ ಮಾವಿನ‌ ಕೆರೆ ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದ ಸಚಿವರಾದ ಎನ್ ಎಸ್ ಬೋಸರಾಜು, ಜಿಲ್ಲಾಧಿಕಾರಿಗಳಾದ ನಿತೀಶ ಕೆ ರಾಯಚೂರು ಜನವರಿ 06 (ಕ.ವಾ.): ರಾಯಚೂರ ಜಿಲ್ಲೆಯ ಪ್ರವಾಸದಲ್ಲಿದ್ದಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್.ಎಸ್.ಬೋಸರಾಜು ಅವರು ಜನವರಿ 6ರಂದು ಜಿಲ್ಲಾಧಿಕಾರಿಗಳಾದ ನಿತೀಶ ಕೆ, ಸಹಾಯಕ …

Read More »

“ಕೊಟ್ಟೂರು ಪಟ್ಟಣದಲ್ಲಿಸರ್ಕಾರಿ ಬ್ಲಡ್ ಬ್ಯಾಂಕ್ ತೆರೆಯಲು ಹಾಗೂ ಕ್ರೀಡಾಂಗಣದ ಅಭಿವೃದ್ಧಿಗೆ ಒತ್ತಾಯ”

WhatsApp Image 2025 01 06 At 5.27.43 PM

“Insist on opening a government blood bank and developing a stadium in Kotturu town” ಕೊಟ್ಟೂರು ಪಟ್ಟಣದ ಹಳೆ ಕೊಟ್ಟೂರು ಸೇವಾ ಟ್ರಸ್ಟ್ (ರಿ) ಸೋಮವಾರ ಜಿಲ್ಲಾಧಿಕಾರಿಗಳಿಗೆ ತಹಶೀಲ್ದಾರರ ಮುಖಾಂತರ ಸರ್ಕಾರಿ ಬ್ಲಡ್ ಬ್ಯಾಂಕ್ ತೆರೆಯಲು ಮನವಿ ಸಲ್ಲಿಸಿತು. ಇತ್ತೀಚೆಗೆ ರಕ್ತದ ಅಭಾವ ಹೆಚ್ಚಾಗುತ್ತಿದ್ದು, ಬ್ಲಡ್ ಪಡೆಯಲು ದೂರದ ದಾವಣಗೆರೆ ಹೊಸಪೇಟೆಗಳನ್ನೇ ಅವಲಂಬಿಸುವ ಪರಿಸ್ಥಿತಿ ಬಂದಿದೆ. ಅಲ್ಲದೆ ಗರ್ಭಿಣಿ ಮಹಿಳೆಯರಿಗೆ, ಅಪಘಾತಕ್ಕೀಡಾದವರಿಗೆ ರಕ್ತ ತ್ವರಿತ ಗತಿಯಲ್ಲಿ …

Read More »