Breaking News

ಕಲ್ಯಾಣಸಿರಿ ವಿಶೇಷ

ಜನವರಿ 9ರಿಂದ 11ರವರೆಗೆ ಬೆಂಗಳೂರಿನಲ್ಲಿ ದಕ್ಷಿಣ ಡೈರಿ ಶೃಂಗಸಭೆ- ಪ್ರಾದೇಶಿಕ ಸಮ್ಮೇಳನ

WhatsApp Image 2025 01 06 At 5.05.15 PM 1 E1736165601626

Southern Dairy Summit- Regional Conference to be held in Bengaluru from January 9th to 11th ಬೆಂಗಳೂರು,ಜ,6: ಕ್ಷೀರ ಕ್ರಾಂತಿಯಲ್ಲಿ ಜಾಗತಿಕವಾಗಿ ಭಾರತ ಮುಂಚೂಣಿಯಲ್ಲಿದ್ದು, ವಿಶೇಷವಾಗಿ ದಕ್ಷಿಣ ಭಾರತದಲ್ಲಿ ಹೈನೋದ್ಯಮಕ್ಕೆ ಹೊಸ ಆಯಾಮ ನೀಡುವ ದೃಷ್ಟಿಯಿಂದ ದಕ್ಷಿಣ ವಲಯ ಭಾರತೀಯ ಡೈರಿ ಅಸೋಸಿಯೇಷನ್ ನಿಂದ ನಗರದ ನಿಮ್ಹಾನ್ಸ್ ಕನ್ವೆನ್ಷನ್ ಸೆಂಟರ್ನಲ್ಲಿ ಜನವರಿ 9 ರಿಂದ 11 ರವರೆಗೆ ಚೊಚ್ಚಲ ಪ್ರಾದೇಶಿಕ ಸಮ್ಮೇಳನ – ದಕ್ಷಿಣ ಡೈರಿ …

Read More »

ಮಾನವಿ; ಪುರಸಭೆಯ ಕಸ ಸಂಗ್ರಹಣೆ ಟ್ರಾಕ್ಟರ್‌ಗಳಿಗೆ ಸಚಿವರಾದ ಎನ್.ಎಸ್.ಬೋಸರಾಜು ಚಾಲನೆ

WhatsApp Image 2025 01 06 At 5.20.59 PM E1736165197142

Manavi; Minister N.S. Bosaraju drives municipal garbage collection tractors ರಾಯಚೂರು ಜ.06,(ಕರ್ನಾಟಕ ವಾರ್ತೆ):- 2021-22ನೇ ಸಾಲಿನ 15ನೇ ಹಣಕಾಸಿನ ಯೋಜನೆಯಡಿ ಮಾನವಿ ಪುರಸಭೆ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆಗಾಗಿ 30 ಲಕ್ಷ ರೂ. ವೆಚ್ಚದಲ್ಲಿ ನೂತನ 3 ಟ್ರಾಕ್ಟರ್ ವಾಹನಗಳಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಜನವರಿ 06ರಂದು ಚಾಲನೆ ನೀಡಿದರು.ಮಾನವಿ ಪಟ್ಟಣದ ಪುರಸಭೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿಮಾತನಾಡಿದ ಸಚಿವರು, ಮಾನವಿ ಪುರಸಭೆ …

Read More »

ದಾಸನಾಳ ಗ್ರಾಮದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆಖPಐ ತರಬೇತಿ ಕಾರ್ಯಕ್ರಮ

WhatsApp Image 2025 01 06 At 13.50.01 20a561f0 E1736164184917

KPI training program for building and other construction workers in Dasanal village ಗಂಗಾವತಿ: ತಾಲೂಕಿನ ದಾಸನಾಳ ಗ್ರಾಮದಲ್ಲಿ ಇಂದು ಸಿಐಟಿಯು ನೇತೃತ್ವದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಯಿAದ ಗ್ರಾಮದ ಕಟ್ಟಡ ಕಾರ್ಮಿಕರಿಗೂ ಮತ್ತು ಬೂದಗುಂಪ ಕಟ್ಟಡ ಕಾರ್ಮಿಕರಿಗೂ ಖPಐ ತರಬೇತಿಯನ್ನು ನೀಡಲಾಯಿತು ಎಂದು ಸಿಐಟಿಯುನ ಜಿಲ್ಲಾ ಅಧ್ಯಕ್ಷರಾದ ನಿರುಪಾದಿ ಬೆಣಕಲ್ ಪ್ರಕಟಣೆಯಲ್ಲಿ …

Read More »

ಆರೋಗ್ಯ ಇಲಾಖೆ ಆಯುಕ್ತರ ಆದೇಶದ ಮಧ್ಯ ರಾಜ್ಯಮಟ್ಟದ ಹೋರಾಟಕ್ಕೆ ಮುಂದಾದ ಆಶಾ ಕಾರ್ಯಕರ್ತೆಯರು.

IMG 20250104 WA0125 E1736163164658

Asha activists launched a state-level protest against the order of the Health Department Commissioner ಕೊಪ್ಪಳ :ದಿ,04.01.2025 ರಂದು ಆರೋಗ್ಯ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಇದು ಮುಷ್ಕರ ಕೈಬಿಡಲು ಹೋರಾಟ ನಿರತ ಆಶಾ ಕಾರ್ಯಕರ್ತೆಯರನ್ನು ಹೆದರಿಸುವ ಕ್ರಮವಲ್ಲದೆ ಇನ್ನೇನೂ ಅಲ್ಲ. ಸುಮಾರು 15 ವರ್ಷಗಳಿಂದ ಅತ್ಯಂತ ಕನಿಷ್ಠ ಸಂಭಾವನೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಆಶಾಗಳು ಜನತೆಯ ಆರೋಗ್ಯ ಕಾಪಾಡಲು ಅತ್ಯಂತ ಕಾಳಜಿಯಿಂದ ಹಗಲೂ ಇರುಳೂ …

Read More »

ತಿಪಟೂರು ಆದಿತ್ಯ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ

IMG 20250106 WA0182

Anniversary of Tipaturu Aditya Public School 2024-25 ನೇ ಸಾಲಿನ ಆದಿತ್ಯ ಪಬ್ಲಿಕ್ ಸ್ಕೂಲ್ ನ ಅದ್ದೂರಿ ಶಾಲಾ ವಾರ್ಷಿಕೋತ್ಸವಕ್ಕೆ ಚಾಲನೆ. ತಿಪಟೂರು: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಿ,ಆ ಮೂಲಕ ಆತ್ಮಸ್ಥೈರ್ಯ ತುಂಬುವ ಕಾರ್ಯಕ್ರಮವೇ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವೆಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು. ತಾಲೂಕಿನ ಕಲ್ಲೇಗೌಡನ ಪಾಳ್ಯದ ಆದಿತ್ಯ ಪಬ್ಲಿಕ್ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ 2024-25 ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅಭಿನಂದನೆ …

Read More »

ಶಾಲಾ ಮಕ್ಕಳಿಗೆ ಸಂಚಾರಿ ನಿಯಮಗಳ ಮತ್ತು ಅಪರಾಧ ತಡೆ ಮಾಹಿತಿ ಕಾರ್ಯಕ್ರಮ:

IMG 20250104 WA0235

Traffic rules and crime prevention information program for school children: ಗಂಗಾವತಿ,04:ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಕಾನೂನಿನ ಬಗ್ಗೆ ಗೌರವ ಹಾಗೂ ಪ್ರಸ್ತುತ ಸಮಾಜದಲ್ಲಿ ಸಂಭವಿಸುತ್ತಿರುವ ಘಟನೆಗಳ ಬಗ್ಗೆ ಮುಂಜಾಗ್ರತೆ ವಹಿಸಿದರೆ ನಡೆಯುತ್ತಿರುವ ಅಪರಾಧಗಳನ್ನು ತಡೆಗಟ್ಟಲು ಸಾಧ್ಯ ಎಂದು ನಗರ ಸಂಚಾರಿ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಲ್ಲೇಶಪ್ಪ ಚಳಗೇರಿ ಹೇಳಿದರು.  ಅವರು ನಗರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಶಾಲಾ ಮಕ್ಕಳಿಗೆ ಅಪರಾಧ ತಡೆ  ಕಾರ್ಯಕ್ರಮ  ಮತ್ತು ಸಂಚಾರಿ ನಿಯಮಗಳ ಬಗ್ಗೆ …

Read More »

ಆರೋನ್ ಮೀರಜಕರ್ ಆಂಗ್ಲ ಮಾದ್ಯಮ ಶಾಲೆಯಲ್ಲಿವಾರ್ಷಿಕ ಕ್ರೀಡಾ ದಿನಾಚರಣೆ

WhatsApp Image 2025 01 04 At 4.32.17 PM1 Scaled

Annual Sports Day Celebration at Aaron Meerajkar English Medium School ಗಂಗಾವತಿ: ಜನವರಿ-೦೩ ಮತ್ತು ೦೪ ಎರಡು ದಿನಗಳ ಕಾಲ ನಗರದ ಹೊಸಳ್ಳಿ ರಸ್ತೆಯಲ್ಲಿರುವ “ಆರೋನ್ ಮಿರಜ್‌ಕರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನಾಚರಣೆ”ಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ರುಬೀನ್ ಮಿರಜ್‌ಕರ್ ಅವರು ಧ್ವಜಾರೋಹಣ ಮಾಡುವುದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳಿಂದ ಗೌರವ ವಂದನೆಯನ್ನ ಸ್ವೀಕರಿಸಿದರು.“ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿಭಿನ್ನ ಕ್ರೀಡೆಗಳನ್ನು …

Read More »

ಆರಾಳಅಕ್ಷಯಕುಮಾರ ಜಿ., ಸಿ.ಎ ಪರೀಕ್ಷೆಯಲ್ಲಿಆರಾಳರ‍್ಹಾಳ ಅಕ್ಷಯಕುಮಾರ ಜಿ., ಸಿ.ಎ ಪರೀಕ್ಷೆಯಲ್ಲಿ ಉತ್ತೀರ್ಣಕುಟುಂಬ ವರ್ಗ ಹರ್ಷ.

DSC07096 Removebg Preview

Aral Akshay Kumar G., passed the CA exam. The family class is happy. ಗಂಗಾವತಿ:ಆರಾಳ ಶರಣಪ್ಪ ಹಾಗೂ ಶ್ರೀಮತಿ ಜಯಶ್ರೀದಂಪತಿಗಳ ಸುಪುತ್ರ ಆರಾಳಅಕ್ಷಯಕುಮಾರಗುಡದೂರು ಅವರು ಇತ್ತೀಚೆಗೆ ಸಿ.ಎ ಪರೀಕ್ಷೆಯಲ್ಲಿತೇರ್ಗಡೆಯಾಗಿ ಗಂಗಾವತಿ ತಾಲೂಕಿಗೆ ಕೀರ್ತಿ ತಂದಿರುತ್ತಾರೆ.ಇವರ ಸಾಧನೆಗೆ ಕುಟುಂಬ ವರ್ಗ ಹಾಗೂ ರ‍್ಹಾಳ ಗ್ರಾಮದಗ್ರಾಮಸ್ಥರು, ಲಯನ್ಸ್ ರೋಟರಿ ಕ್ಲಬ್ ಸದಸ್ಯರು, ನಗರದಹಿರಿಯರು, ಹಿತೈಷಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.ಅಕ್ಷಯಕುಮಾರ ರವರು ತಮ್ಮ ಪ್ರಾಥಮಿಕ ಹಾಗೂಪ್ರೌಢ ಶಿಕ್ಷಣವನ್ನು ಲಿಟಲ್ ಹಾರ್ಟ್ಸ್ ಶಾಲೆಯಲ್ಲಿ …

Read More »

ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ಸೌಹಾರ್ದ ಸಹಕಾರಿ ಸಂಘಗಳ ಬಳಗ ಬೆಂಬಲ : ಸುಧಾಕರ್ ಕಲ್ಮನಿ  

1000896331 Scaled

Sauharda Cooperative Societies support Nirmala Tungabhadra campaign: Sudhakar Kalmani ಗಂಗಾವತಿ:ಶೃಂಗೇರಿಯ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳಿಂದ ಪ್ರಾರಂಭಗೊಂಡ ನಿರ್ಮಲ ತುಂಗಭದ್ರಾ ಅಭಿಯಾನ ಶಿವಮೊಗ್ಗ ತುಂಗ ಡ್ಯಾಮ್ ನಿಂದ ಹೊಸಪೇಟೆಯ ಭದ್ರಾ ಡ್ಯಾಮ್ ವರೆಗೂ ಮತ್ತು ತುಂಗಭದ್ರ ನದಿ ಗಂಗಾವತಿ ತಾಲೂಕಿನ ಕಿನ್ನಿಂದೇಯ ಪವಿತ್ರ ಸ್ಥಳದಿಂದ ಹರಿಯುತ್ತಿದ್ದು ಈ ತುಂಗಭದ್ರ ನದಿ ಅಪವಿತ್ರವಾಗದಂತೆ ಪವಿತ್ರವಾಗಿ, ಸ್ವಚ್ಛವಾಗಿ ಹರಿಯುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಅಭಿಯಾನದ ರಥೋತ್ಸವಕ್ಕೆ ಸೌಹಾರ್ದ ಸಹಕಾರಿ …

Read More »

ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಮಹಿಳೆಯರ ಕರಾಟೆ ಸ್ಪರ್ಧೆಗೆ ಆಯ್ಕೆ

937338c3 A147 4e3e Af8f B20b136c81e4

Selected for All India Inter-University Women’s Karate Competition ಕೊಪ್ಪಳ ಜ. ೫: ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಮಹಿಳೆಯರ ಕರಾಟೆ ಪಂದ್ಯಾಟಗಳು ದಿನಾಂಕ ೦೬-೦೧-೨೦೨೫ ರಿಂದ೦೮-೦೧-೨೦೨೫ರವರೆಗೆ ಬಿ.ಎಸ್.ಅಬ್ದುಲ್ ರೆಹಮಾನ್ ವಿಶ್ವವಿದ್ಯಾಲಯ,ಭೂಪಾಲ್‌ದಲ್ಲಿ ಜರುಗಲಿದೆ. ಸದರಿ ಪಂದ್ಯಾಟಕ್ಕೆ ಕೊಪ್ಪಳದ ಶ್ರೀಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದ ಬಿ.ಎ. ಅಂತಿಮ ವರ್ಷದವಿದ್ಯಾರ್ಥಿನಿ ಕು. ನೇತ್ರಾ ಇವರು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ತಂಡದ ಆಟಗಾರರಾಗಿಆಯ್ಕೆಯಾಗಿರುತ್ತಾರೆ. ಸದರಿ ವಿದ್ಯಾರ್ಥಿನಿಗೆ ಆಡಳಿತ ಮಂಡಳಿಯಕಾರ್ಯದರ್ಶಿಗಳಾದ ಡಾ. ಆರ್ ಮರೇಗೌಡ ಮತ್ತು ಶ್ರೀಗವಿಸಿದ್ಧೇಶ್ವರ …

Read More »