Breaking News

ಕಲ್ಯಾಣಸಿರಿ ವಿಶೇಷ

ನೂತನ ವರ್ಷವನ್ನು ವಿನೂತನವಾಗಿ ಆಚರಿಸಿದ ಬೇವೂರ ಪೋಲಿಸ್ ಇಲಾಖೆ,,

IMG 20250102 WA0191

Bevoor police department celebrated the new year in an innovative way. ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ ವಿಷೇಶ ವಾರ್ತೆ ಕೊಪ್ಪಳ.ಕೊಪ್ಪಳ : ಪೋಲಿಸ್ ಎಂದರೇ ಭಯ, ಪೋಲಿಸ್ ಎಂದರೇ ಶಿಸ್ತಿನ ಸಿಫಾಯಿ, ಪೋಲಿಸ್ ಎಂದರೇ ಕಡಕ್ ಮಾತು ಅಷ್ಟೇ ಅಲ್ಲಾ ಪೋಲಿಸ್ ಖಾಕಿ ಸಮವಸ್ತ್ರವೆಂದರೇ ಭಯ ಮೂಡಿಸುವವರು ಎಂದು ತಿಳಿದ ಸಮಾಜದ ಮದ್ಯೆ ಇವರು ಪ್ರತಿನಿತ್ಯ ಬದುಕು ಸಾಗಿಸಿ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಹೌದು, ಪೋಲಿಸ್ …

Read More »

ಅಮರಶಿಲ್ಪಿಜಕಣಾಚಾರಿಸಂಸ್ಕಾರಣಾದಿನಾಚರಣೆ :ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

IMG 20250101 WA0588

Amarashilpijakanachari Funeral Day Celebration: Floral Tribute by District Administration ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಕೊಪ್ಪಳ : ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಕಾರಣಾ ದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ವಿಶ್ವ ವಿಖ್ಯಾತ ಅಮರ ಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಜನವರಿ 1 ರಂದು ಪುಷ್ಪ ನಮನ ಸಲ್ಲಿಸಲಾಯಿತು.ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬುಧವಾರ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಕಾರಣಾ ದಿನಾಚರಣೆಯನ್ನು ಜಿಲ್ಲಾಡಳಿತ …

Read More »

ಗಂಗಾವತಿ ನಗರ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತಯ,! ವಿದ್ಯುತ್ ಯಾವುದೇ ಕಾರ್ಯ ಮಾಡದಂತೆ ಜೆಸ್ಕಾಂ ಸೂಚನೆ,,

Screenshot 2025 01 02 10 13 50 07 6012fa4d4ddec268fc5c7112cbb265e7

Power outage in Gangavati city and surrounding villages! JESCOM instructs not to do any electrical work. ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಗಂಗಾವತಿ : ಜನೇವರಿ 02ರ ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಕೈಗೊಳ್ಳುತ್ತಿರುವ ಪ್ರಯುಕ್ತ 110/11ಕೆವಿ ವಿದ್ಯುತ್ ವಿತರಣಾ ಉಪ-ಕೇಂದ್ರ ಗಂಗಾವತಿಯಿಂದ ಸರಬರಾಜಾಗುವ ಎಲ್ಲಾ ಫೀಡರ್ ನ ವಿದ್ಯುತ್‌ನಲ್ಲಿ ವ್ಯತ್ಯಯವಾಗುವುದರಿಂದ ಗಂಗಾವತಿ ನಗರ …

Read More »

ಹೆದ್ದಾರಿಯಲ್ಲಿ ಪಥ ಬಿಟ್ಟು ಚಲಿಸುವ ವಾಹನಗಳನ್ನು ನಿಯಂತ್ರಿಸಲು ಆಗ್ರಹ.

IMG 20250101 WA0623

Demand to control the vehicles that leave the lane on the highway. ಗಂಗಾವತಿ,ದೇಶದ ಬಹುತೇಕ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಭಾರಿ ಗಾತ್ರದ ವಾಹನಗಳು ಪಥ ಬಿಟ್ಟು ಸಂಚರಿಸುತ್ತಿರುವುದರಿಂದ ಅಫ಼ಘಾತಗಳು ಸಂಭವಿಸುತ್ತಿವೆ.ಇತ್ತೀಚಿಗೆ ಭಾರಿ ವಾಹನವೊಂದು ರಸ್ತೆಯ ಬಲ ಭಾಗದಲ್ಲಿ ಸಂಚರಿಸಿದ್ದರಿಂದ ಬೆಂಗಳೂರಿನ ನೆಲಮಂಗಲ ರಸ್ತೆಯಲ್ಲಿ ವೋಲ್ವಾ ಕಾರ್ ಒಂದರ ಮೇಲೆ ಲಾರಿ ಮಗುಚಿಬಿದ್ದು ಆರು ಜನ ಮೃತರಾಗಿದ್ದು ವಿಷಾದಕರ ಸಂಗತಿಯಾಗಿದೆ. ಲಾರಿ ಮತ್ತು ಕಾರು ಬೇರೆ …

Read More »

ಗಂಗಾವತಿಯಲ್ಲಿ ಯಶಸ್ವಿ೪ನೇವರ್ಷದಗರ್ಭಧಾರಣೆ ಸಮಸ್ಯೆ ಮತ್ತು ಬಂಜೆತನ ನಿವಾರಣೆಯ ಉಚಿತ ಶಿಬಿರ

Screenshot 2025 01 01 19 37 42 14 E307a3f9df9f380ebaf106e1dc980bb6

Successful 4th year free camp on pregnancy problem and infertility treatment at Gangavati ಗಂಗಾವತಿ: ಜೀನಿಯ ಫರ್ಟಿಲಿಟಿ ಸೆಂಟರ್ ಹಾಗೂ ಯಶೋಧ ಆಸ್ಪತ್ರೆ ಗಂಗಾವತಿ ಸಹಯೋಗದಲ್ಲಿ ಜನವರಿ-೩ ಶುಕ್ರವಾರ ಬೆಳಿಗ್ಗೆ ೧೦:೦೦ ಗಂಟೆಯಿAದ ಮದ್ಯಾಹ್ನ ೪:೦೦ ರವರೆಗೆ ಗರ್ಭಧಾರಣೆ ಸಮಸ್ಯೆ ಮತ್ತು ಬಂಜೆತನ ನಿವಾರಣೆ ಬಗ್ಗೆ ಉಚಿತ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಖ್ಯಾತ ವೈದ್ಯರಾದ ಡಾ|| ಸತೀಶ ರಾಯಕರ್ ಪ್ರಕಟಣೆಯಲ್ಲಿ ತಿಳಿಸಿದರು.ಹೊಸವರ್ಷದ ಪ್ರಯುಕ್ತ ಈ ಉಚಿತ …

Read More »

ಭೀಮಾ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮ ಆಚರಣೆ

IMG 20250101 WA0643

Bhima Koregaon Victory Program Celebration ಗಂಗಾವತಿ : ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಹಾಗೂ ರೈತ ಸಂಘ ದಲಿತ ಅಲ್ಪಸಂಖ್ಯಾತರ ಒಕ್ಕೂಟದದಿಂದ ಗಂಗಾವತಿ ಅಂಬೇಡ್ಕರ್ ವೃತ್ತದಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಭೀಮ ಕೋರೆಗಾಂವ್ ಸ್ಥಂಭದ ಭಾವಚಿತ್ರಕ್ಕೆ, ಹಾಗೂ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ತಳಿಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಶರಣೆಗೌಡ ಕೆಸರಟ್ಟಿ ರೈತ ಸಂಘದ ರಾಜ್ಯಾಧ್ಯಕ್ಷ ಮಾತನಾಡಿಜನವರಿ …

Read More »

ಭೀಮ ಕೊರೆಗಾಂವ್ ವಿಜಯೋತ್ಸವಆಚರಣೆಯನ್ನು ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನಗಳ ಸಲ್ಲಿಸುವ ಮೂಲಕ ಆಚರಣೆಗೆ ಚಾಲನೆ

IMG 20250101 WA0593 Scaled

Bhima Koregaon Victory celebrations kick off with floral tributes to Dr BR Ambedkar’s portrait ಕೊಟ್ಟೂರು: ಇತಿಹಾಸದಲ್ಲಿ ಯುದ್ಧಗಳು ಹೆಣ್ಣು ಮಣ್ಣು ಸಾಮ್ರಾಜ್ಯ ಸ್ಥಾಪನೆಗೆ ಯುದ್ಧಗಳು ನಡೆದಿದ್ದಾವೆ. ಆದರೆ ಆತ್ಮ ಗೌರವ ಸ್ವಾಭಿಮಾನಕ್ಕಾಗಿ ನಡೆದಿರುವ ಇದ್ದವೇ ಭೀಮ ಕೊರೆಗಾಂವ್ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎಂ ಎಂ ಜೆ ಹರ್ಷವರ್ಧನ್ ಹೇಳಿದರು. ಪಟ್ಟಣದ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ಮಹಾದ್ವಾರ ಬಾಗಿಲು ಹತ್ತಿರ ದಲಿತ ಸಂಘಟನೆಯಿಂದ …

Read More »

ಶಿಲೆಯನ್ನು ಕಲೆಯಾಗಿ ಅರಳಿಸಿದ ಕೀರ್ತಿ ಅಮರಶಿಲ್ಪಿ ಜಕಣಾಚಾರಿಗೆ ಸಲ್ಲಿತ್ತದೆ‌ : ಗಿರಿಧರ್ ಜೋಷಿ

IMG 20250101 WA0583

Amarashilpi Jakanachari is credited with blossoming rock into art: Giridhar Joshi ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಕುಕನೂರ : ತಾಲೂಕ ಪಂಚಾಯತ ಕುಕನೂರ ಕಛೇರಿಯಲ್ಲಿ ವಿಶ್ವ ಕಂಡ ಮಹಾ ಶಿಲ್ಪಕಾರ ಅಮರಶಿಲ್ಪಿ ಜಕಣಾ ರರ ಜಯಂತಿಯನ್ನು ಆಚರಿಸಲಾಯಿತು. ಪೂಜಾ ಕಾರ್ಯಕ್ರಮವನ್ನು ನೆರವೇರಿಸಿ ತಾಲೂಕ ಪಂಚಾಯತ ಕುಕನೂರ ಮ್ಯಾನೇಜರ್ ಗಿರಿಧರ್ ಜೋಷಿ ಮಾತನಾಡಿ ಅಮರಶಿಲ್ಪಿ ಜಕಣಾಚಾರಿಯವರು ನಾಡು ಕಂಡ ಮಹಾನ್ ಚೇತನ ರಾಮಾನುಜಾಚಾರ್ಯರ ಮಾರ್ಗದರ್ಶನದಿಂದ ತಮ್ಮ …

Read More »

ಕಾಂಗ್ರೆಸ್ ವಿಜಯೋತ್ಸವ

IMG 20250101 WA0488

Satyasodha News Koppala. ಈ ಹಿರೇವಂಕಲಕುಂಟಾ ಪ್ರಾಥಮಿಕಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರ ಆಯ್ಕೆ ವರದಿ : ಪಂಚಯ್ಯ ಹಿರೇಮಠ. ಕೊಪ್ಪಳ : ಭಾನುವಾರದಂದು ಯಲಬುರ್ಗಾ ತಾಲೂಕಿನ ಹಿರೇ ವಂಕಲಕುಂಟಾ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ನೂತನವಾಗಿ ನಿರ್ದೇಶಕರಾಗಿ ಆಯ್ಕೆಗೊಂಡರು. ಹಿರೇ ವಂಕಲಕುಂಟಾದ ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ವಿರೇಶ ಬಸನಗೌಡ ಗೌಡ, ಖಲೀಲಸಾಬ್ ಶ್ಯಾಮೀದಸಾಬ್‌ ಗುಬ್ಬಿ, ವೆಂಕಟೇಶ ರಾಮಣ್ಣ ಈಳಿಗೇ‌ರ್, ಬಾಲನಗೌಡ ನಾಗನಗೌಡ ಮಾಲಿಪಾಟೀಲ್, ನಿರುಪಾದೆಪ್ಪ …

Read More »

ಕೊಪ್ಪಳಜಿಲ್ಲಾಸ್ಪತ್ರೆಯಲ್ಲಿವೈದ್ಯರನಿರ್ಲಕ್ಷಬಾಣಂತಿ ಹಾಗೂ ಮಗು ಸಾವು,

IMG 20241231 WA0336

Koppal District Hospital Negligence of the doctor and the death of the child. ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಕೊಪ್ಪಳ : ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷದಿಂದಾಗಿ ಬಾಣಂತಿ ಹಾಗೂ ಮಗು ಸಾವನ್ನಪ್ಪಿದ ಘಟನೆ ಮಂಗಳವಾರದಂದು ಜರುಗಿದೆ. ಕುಕನೂರು ತಾಲೂಕಿನ ಆಡೂರ ಗ್ರಾಮದ ಪ್ರಕಾಶ ಹಿರೇಮನಿ ಎಂಬುವರ ಪತ್ನಿ ರೇಣುಕಾ ಹಾಗೂ ಮಗು ಮೃತ ದುರ್ದೈವಿಗಳಾಗಿದ್ದಾರೆ. ಮೃತ ಮಹಿಳೆ ರೇಣುಕಾ ಎನ್ನುವವರು ತಮ್ಮ ತವರು ಮನೆಯಾದ ಬನ್ನಿಗೋಳಕ್ಕೆ ಹೆರಿಗೆಗೆ …

Read More »