Let nursing homes act as model centres-Mahant Gowda Patil ಗಂಗಾವತಿ: ಕೂಸಿನ ಮನೆ ಕೇಂದ್ರಗಳು ಮಾದರಿ ಕೇಂದ್ರಗಳಾಗಿ ಕಾರ್ಯನಿರ್ವಹಿಸಲಿ ಎಂದು ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಮಹಾಂತಗೌಡ ಪಾಟೀಲ್ ಅವರು ಹೇಳಿದರು. ಗಂಗಾವತಿ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಶ್ರಯದಲ್ಲಿ ಕನಕಗಿರಿ ತಾಲೂಕಿನ ಕೂಸಿನ ಮನೆ ಮಕ್ಕಳ ಆರೈಕೆದಾರರಿಗೆ ಮಂಗಳವಾರ ಹಮ್ಮಿಕೊಂಡಿದ್ದ 2ನೇ ಹಂತದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು …
Read More »ಹನೂರು ಪಟ್ಟಣದಲ್ಲಿ ಕುವೆಂಪುಜಯಂತಿಯನ್ನು ಸರಳವಾಗಿ ಆಚರಿಸಲಾಯಿತು
Kuvempu Jayanti was celebrated simply in Hanur town ವರದಿ : ಬಂಗಾರಪ್ಪ .ಸಿ . ಹನೂರು : ನಮ್ಮ ಆತ್ಮಸಾಕ್ಷಿಗಿಂತ ಜೋತಿಷ್ಯ ಸಾಸ್ತ್ರ ಮುಖ್ಯ ಎಂದವರು ಕುವೆಂಪು ,ಅವರು ಒಂದು ಜಾತಿಗೆ ಸಿಮಿತವಾದ ಕೃತಿ ರಚಿಸಿಲ್ಲ ಮನುಜ ಮತಕ್ಕೆ ಸೀಮಿತ ಮಾಡಿದವರು ಎಂದು ಪಟ್ಟಣ ಪಂಚಾಯತಿ ಉಪಾಧ್ಯಕ್ಷರಾದ ಹರೀಶ್ ಕುಮಾರ್ ತಿಳಿಸಿದರು.ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯಲ್ಲಿನ ವಸತಿ ಗೃಹದಲ್ಲಿ ಮಾತನಾಡಿದ ಅವರು ಹಲವಾರು ದಾರ್ಶನಿಕರು ಯಾರು ಸಹ …
Read More »ನ್ಯಾಯ ಸಂಸ್ಥೆ ಯಿಂದ ಕರ್ನಾಟಕದಲ್ಲಿ 2 ನೇ ‘ಸಂವಿಧಾನ್ ಫೆಲೋಶಿಪ್’ ಪ್ರಾರಂಭ
Inauguration of 2nd ‘Samvidhan Fellowship’ in Karnataka by Nyaya Institute ಬೆಂಗಳೂರು; ನ್ಯಾಯವನ್ನು ಪ್ರವೇಶಿಸುವುದು ಸಮಾನ ಸಮಾಜವನ್ನು ಸಾಧಿಸಲು ಪ್ರಮುಖವಾಗಿದೆ. ಆದರೂ ಸಮಾಜದಲ್ಲಿ ಅಸ್ತಿತ್ವದಲ್ಲಿರುವ ಭೌಗೋಳಿಕ, ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಗಳಿಂದಾಗಿ ಹಲವರು ನ್ಯಾಯ ವಂಚಿತರಾಗಿದ್ದಾರೆ. ‘ನ್ಯಾಯ’ ತನ್ನ ಪ್ರಮುಖ ಉಪಕ್ರಮವಾದ ಸಂವಿಧಾನ್ ಫೆಲೋಶಿಪ್ ಮೂಲಕ ನ್ಯಾಯವನ್ನು ಪ್ರವೇಶಿಸುವಲ್ಲಿ ಕೊನೆಯ ಮೈಲಿ ಅಂತರವನ್ನು ತುಂಬಲು ಬದ್ಧವಾಗಿದೆ. ಕರ್ನಾಟಕದಲ್ಲಿ ಸಂವಿಧಾನ್ ಫೆಲೋಶಿಪ್ನ ಉದ್ಘಾಟನಾ ಸಮೂಹದ ಯಶಸ್ಸನ್ನು ಮುನ್ನಡೆಸುತ್ತ, ‘ನ್ಯಾಯ’ …
Read More »ಅಂಬೇಡ್ಕರ್ ಬಗ್ಗೆ ಲಘುವಾಗಿ ಮಾತನಾಡಿದ ಅಮಿತ್ ಶಾ ರಾಜಿನಾಮೆಗೆ CPIML ಲಿಬರೇಶನ್ ಒತ್ತಾಯ
CPIML Liberation demands resignation of Amit Shah who spoke lightly about Ambedkar ಗಂಗಾವತಿ: ಅಂಬೇಡ್ಕರ್ ರವರ ಬಗ್ಗೆ ಲಘುವಾಗಿ ಮಾತನಾಡಿದ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿ ನಮ್ಮ CPIML ಲಿಬರೇಶನ್ ಪಕ್ಷದಿಂದ ಇಂದು ಗಂಗಾವತಿ ನಗರದ ಶ್ರೀ ಕೃಷ್ಣ ದೇವರಾಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಹೋರಾಟಗಾರರಾದ ಜೆ ಭಾರದ್ವಾಜ್ ಬಾಬಾ ಸಾಹೇಬ್ ಅಂಬೇಡ್ಕರ್ …
Read More »ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡುವ ಅಗತ್ಯತೆ ಇಲ್ಲ: ಗೃಹ ಸಚಿವ ಪರಮೇಶ್ವರ
No need for Minister Priyank Khar to resign: Home Minister Parameshwar ಬೆಂಗಳೂರು, ಡಿಸೆಂಬರ್ 30:- ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಬಿಜೆಪಿಯವರು ಮಾಡಿರುವ ಆರೋಪ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಮೇಲೆ ಅನವಶ್ಯಕವಾಗಿ ಆಪಾದನೆ ಮಾಡುವುದು ಯಾವುದೇ ಸರ್ಕಾರಕ್ಕು ಸರಿ ಇರುವುದಿಲ್ಲ. ಡೆತ್ನೋಟ್ನಲ್ಲಿ ಅವರ ಹೆಸರು ಕೂಡ ಇಲ್ಲ …
Read More »ಶಾಸಕ ರಾಯರಡ್ಡಿ ಅಧಿಕಾರಿಗಳನ್ನು ಬಿಟ್ಟು ದೌರ್ಜನ್ಯನಡೆಸುತ್ತಿದ್ದಾರೆ,,! ಹಾಲಪ್ಪ ಆಚಾರ ಆರೋಪ,,
MLA Rayardi is committing atrocities by leaving the officials,,! Allegation of Halappa ritual ವರದಿ : ಪಂಚಯ್ಯ ಹಿರೇಮಠ,, ಕುಕನೂರು : ಶಾಸಕ ರಾಯರಡ್ಡಿಯವರು ಅಧಿಕಾರವನ್ನು ಬಳಸಿಕೊಂಡು ಅಧಿಕಾರಿಗಳಿಂದ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಮಾಜಿ ಶಾಸಕ ಹಾಲಪ್ಪ ಆಚಾರ ಹೇಳಿದರು. ಅವರು ಕುಕನೂರು ಪಟ್ಟಣದಲ್ಲಿ ರವಿವಾರದಂದು ನಡೆದ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯ ಫಲಿತಾಂಶವನ್ನು ಚುನಾವಣಾ ಅಧಿಕಾರಿಗಳು ಪ್ರಕಟಿಸದೇ ಮುಂದೂಡಿದ್ದು, ರವಿವಾರ ರಾತ್ರಿಯಿಂದ ಬಿಜೆಪಿ …
Read More »ಸಿಪಿಐ ಎಂಎಲ್ ಲಿಬರೇಷನ್ ಪಕ್ಷದಿಂದ ಅಮಿತ್ ಶಾ ರಾಜೀನಾಮೆ ಒತ್ತಾಯ
CPI ML Liberation Party demands Amit Shah’s resignation ಕೊಟ್ಟೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆ ಕಲಾಪದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ಅತ್ಯಂತ ಕೀಳು ಅಭಿರುಚಿಯಲ್ಲಿ ಹೀಯಾಳಿಕೆ ಮಾತನಾಡಿರುವುದನ್ನು ಸಿಪಿಐ ಎಂಎಲ್ ಲಿಬರೇಷನ್ ಪಕ್ಷ ಬಲವಾಗಿ ಖಂಡಿಸಿದೆ ಈ ಕೂಡಲೇ ಅವರು ರಾಜೀನಾಮೆ ನೀಡಿದೇಶದ ಜನರಲ್ಲಿ ಕ್ಷಮೆಯಾಚಿಸಬೇಕೆಂದು ಧರಣಿಯಲ್ಲಿ ಒತ್ತಾಯ ಮಾಡಲಾಯಿತು. ಧರಣಿಯ ಕುರಿತು ತಾಲೂಕು ಸಮಿತಿ ಅಧ್ಯಕ್ಷರಾದ …
Read More »ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ : ಮತ ಎಣಿಕೆ ಸ್ಥಗಿತ,,
Farmers’ Co-operative Society Election: Counting of Votes Stopped ಆಡಳಿತ ಪಕ್ಷದ ಷಡ್ಯಂತ್ರ ಬಳಸಿ ವಾಮ ಮಾರ್ಗದ ಮೂಲಕ ಚುನಾವಣೆ ಗೆಲುವು ಸಾಧಿಸಲು ಹೊರಟ ಕಾಂಗ್ರೆಸ್ಸಿಗರು,,! ಬಿಜೆಪಿ ಅಭ್ಯರ್ಥಿಗಳ ಆರೋಪ,,, ವರದಿ : ಪಂಚಯ್ಯ ಹಿರೇಮಠ.ಕುಕನೂರು : ರವಿವಾರದಂದು ಬೆಳಗ್ಗೆ 9ಕ್ಕೆ ಪ್ರಾರಂಭಗೊಂಡಪತ್ತಿನ ಸಹಕಾರಿ ಸಂಘದ ಚುನಾವಣೆ ಪ್ರಾರಂಭ ಹಂತದಲ್ಲಿ ಶಾಂತಿಯುತವಾಗಿ ನಡೆದರು, ಮೊದಲು ಮತದಾರರೆಂದು ಮತದ ಅರ್ಹತೆ ಹೊಂದಿದ 338ಸಾಲಗಾರರ ಕ್ಷೇತ್ರದ ಸದಸ್ಯರು ಮತದಾರರಿದ್ದು, 79 ಜನ …
Read More »ಶರಣ ಶ್ರೀ ಒಕ್ಕಲಿಗ ಮುದ್ದಣ್ಣ ನವರ ಸ್ಮರಣೋತ್ಸವ..
Commemoration of Sharan Sri Okkaliga Muddanna Navra.. ಕಾಯಕ : ಕೃಷಿ ಮಾಡುವುದು / ವ್ಯವಸಾಯ / ಬೇಸಾಯ / ಆರಂಭಸ್ಥಳ : ಜೋಳದಹಾಳು, ವಿಜಯಪುರ ಜಿಲ್ಲೆಜಯಂತಿ : ಎಳ್ಳು ಅಮಾವಾಸ್ಯೆಯಂದುಲಭ್ಯ ವಚನಗಳ ಸಂಖ್ಯೆ : ೧೨ಅಂಕಿತ : ಕಾಮ ಭೀಮ ಜೀವ ಧನದೊಡೆಯ ಸತ್ಯ ಶುದ್ಧ ಕಾಯಕಕ್ಕೆ ಹೆಸರಾದ ಒಕ್ಕಲಿಗ ಮುದ್ದಣ್ಣನವರು, ಬೇಸಾಯದ ಪರಿಭಾಷೆಯಲ್ಲಿ ಆಧ್ಯಾತ್ಮಿಕ ವಿಷಯಗಳನ್ನು ಪ್ರಸ್ತಾಪಿಸಿರುವರು. ಜಂಗಮ ದಾಸೋಹ ನಡೆಸುವುದು ಈತನ ನಿತ್ಯವ್ರತ. ರಾಜನು …
Read More »ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು.
Baranti died in a government hospital. ಶ್ವಾಸಕೋಶದ ಸಮಸ್ಯೆಯಿಂದ ಸಾವು. ಸಾವಿನ ಸುತ್ತಶಂಕೆ ತಿಪಟೂರು : ನಗರದ ಸಾರ್ವಜನಿಕ ಸರ್ಕಾರಿ ಆಸ್ವತ್ರೆಯಲ್ಲಿ ಬಾಣಂತಿ ಸಾವನ್ನಪಿರುವ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನ ಡಿ.ಜೆ.ಹಳ್ಳಿ, ನಿವಾಸಿಯಾಗಿದ್ದ ತಾಲ್ಲೂಕಿನ ಗಾಂಧಿನಗರದ ತವರು ಮನೆಗೆ ಬಂದಿದ್ದ ಫಿರ್ದೋಸ್ (26) ಸಾವು. ಎರಡನೇ ಬಾಣಂತಿ. ಡಿ. 27 ಬೆಳಗ್ಗೆ 11.30 ರಲ್ಲಿ ಹೆರಿಗೆ ನೋವಿನಿಂದ ಸಾರ್ವಜನಿಕ ಆಸ್ವತ್ರೆಗೆ ದಾಖಾಲಿಗಿದ್ದು, ಮಧ್ಯಾಹ್ನ 1.11 ರಲ್ಲಿ …
Read More »