Ambedkar vs Amit Shah: Koramangala Police transfer case to Parliament Street Police Station ಬೆಂಗಳೂರು, ಡಿ, 27; ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ವಿರುದ್ಧ ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಮಾಡಿದ್ದ ಟೀಕೆ ಕುರಿತು ಮಾರುತಿ ನಗರದ ದತಲಿ ಸಂಘಟನೆ ಮುಖಂಡ & ಸಮಾಜ ಸೇವಕ ಎಂ.ಎನ್. ಗಂಗಾಧರಯ್ಯ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದ ದೂರನ್ನು ದೆಹಲಿಯ ಪಾರ್ಲಿಂಟ್ ಸ್ಟ್ರೀಯ್ ಪೊಲೀಸ್ ಠಾಣೆಗೆ …
Read More »ಪತ್ರಕರ್ತರ ನೂತನ ವರ್ಷದ ದಿನಚರಿ ಬಿಡುಗಡೆ
Journalist’s New Year’s Diary Released ತಿಪಟೂರ್ ನಗರದ ಗ್ರಾಂಡ್ ಹೋಟೆಲ್ ನಲ್ಲಿ ಕರ್ನಾಟಕ ಸಂಪಾದಕರು ಮತ್ತು ವರದಿಗಾರರ ಸಂಘದ ವತಿಯಿಂದ 2025ನೇ ನೂತನ ಕ್ಯಾಲೆಂಡರ್ ಅನ್ನು ಕಲ್ಪತರು ಗ್ರ್ಯಾಂಡ್ ಹೋಟೆಲ್ ನಲ್ಲಿ 2025ನೆ ಹೊಸ ವರ್ಷದ ದಿನಚರಿಯನ್ನು ಬಿಡುಗಡೆಗೊಂಡಿತು. ಶ್ರೀಮತಿ ಶುಭ ವಿಶ್ವಕರ್ಮ ರವರು ಪ್ರಾರ್ಥನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಉಪಾಧ್ಯಕ್ಷರಾದ ಬಳೆಕಟ್ಟೆ ಶಂಕ್ರಪ್ಪನವರು ಕಾರ್ಯಕ್ರಮಕ್ಕೆ ಆಗಮಿಸಿರುವ ಸರ್ವರಿಗೂ ಸ್ವಾಗತ ಕೋರಿದರು. ಸಸಿಗೆ ನೀರು ಹಾಕುವ …
Read More »ಗ್ರಾಮ ಪಂಚಾಯತಿ ಕ್ಲರ್ಕ್ ಕಂ ಡಾಟಾ ಎಂಟ್ರಿ ಅಪರೇಟರ್ ರವರು ಗ್ರಾಮ ಪಂಚಾಯತಿಯ ಬೆನ್ನೆಲಬು ಇದ್ದಂತೆ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಬಿರಾದರ್ ಪಾಟೀಲ್
Gram Panchayat Clerk Co. Data Entry Operator As the backbone of Gram Panchayat Executive Officer Santosh Biradar Patil ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಡಾ.ಟಾ ಎಂಟ್ರಿ ಅಪರೇಟರ್ ರವರ ಪಾತ್ರ ಮಹತ್ವವಾದದ್ದು ಸಹಾಯಕ ನಿರ್ದೇಶಕ ಶರಣಪ್ಪ ಕೆಳಗಿನಮನಿ ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಕುಕನೂರ : ಕುಕನೂರ ತಾಲೂಕ ಪಂಚಾಯತಿಯಿಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಂಪ್ಯೂಟರ್ ಅಪರೇಟರ್ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ …
Read More »2024 ರ ಎಚ್. ನರಸಿಂಹಯ್ಯ ಪ್ರಶಸ್ತಿಗೆ ಆಯ್ಕೆಯಾದಪರಶುರಾಮ ಮಹಾರಾಜನವರ
2024 H. Parasurama Maharaja who was selected for the Narasimhaiya award ಸಾವಳಗಿ: 2024 ರ ರಾಜ್ಯಮಟ್ಟದ ಎಚ್. ಎನ್. ಪ್ರಶಸ್ತಿಗೆ ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ ಅವರು ರಾಜ್ಯ ಮಟ್ಟದ 2024ರ ಎಚ್. ನರಸಿಂಹಯ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಂಘಟನೆ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಸಮಾಜಮುಖಿ ಕೆಲಸಕ್ಕಾಗಿ ಅಭಿನಂದಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನೆ ಪರಿಷತ್ತು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ …
Read More »ರಾಜಕೀಯ ಸಂವಹನ’ ಕುರಿತ ಡಾ.ಬಿ.ಕೆ ರವಿ ಕೃತಿ ಲೋಕಾರ್ಪಣೆ
Dr. BK Ravi Kriti Lokarpane on ‘Political Communication‘ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಬಿ ಕೆ ರವಿ ರವರು ರಚಿಸಿರುವ ಮಾಡ್ರನ್ ಮೀಡಿಯಾ, ಎಲೆಕ್ಷನ್ಸ ಅಂಡ್ ಡೆಮಾಕ್ರಸಿ ಪುಸ್ತಕವನ್ನು ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಮುಖ್ಯಮಂತ್ರಿಗಳು ಇಂದು ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಅವರು ಮಾಧ್ಯಮವು ಸಮಾಜದ ನಾಲ್ಕನೇ ಬಹು ಮುಖ್ಯ ಅಂಗವಾಗಿದ್ದು, ಪ್ರಜಾಪ್ರಭುತ್ವದ ಅರಿವನ್ನು ಜನರಿಗೆ ಮೂಡಿಸುವಲ್ಲಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ …
Read More »ಬೆಳಗಾವಿ ಮಹಾತ್ಮ ಗಾಂಧೀಜಿಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವಸಂದರ್ಭ ನಿಮಿತ್ತ ವಿಶೇಷ ಲೇಖನ
A special article on the occasion of the centenary of Congress convention held under the presidency of Mahatma Gandhi at Belgaum. ಮಹಾತ್ಮರ ತತ್ವಾದರ್ಶಗಳು ಅಂದು.. ಇಂದು.. ಎಂದೆಂದಿಗೂ…ಹೆಚ್.ಕೆ.ಪಾಟೀಲ್ ಕಾನೂನು, ಸಂಸದೀಯ ವ್ಯವಹಾರಗಳ ಸಚಿವರು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವರುಕರ್ನಾಟಕ ಸರ್ಕಾರ, ಬೆಂಗಳೂರು.ಇಡೀ ವಿಶ್ವಕ್ಕೇ ಶಾಂತಿ ಸಂದೇಶ ಸಾರಿದ ನಮ್ಮ ನೆಚ್ಚಿನ ಮೋಹನ್ ದಾಸ್ ಕರಮ ಚಂದ್ ಗಾಂಧಿ ಅವರ ಸಮಾನತೆ ಏಕತೆಯ …
Read More »ವಿದ್ಯಾನಗರದ ಚರ್ಚ್ನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷದ ಆಚರಣೆ.
Christmas and New Year celebration in Vidyanagar church. ಗಂಗಾವತಿ: ನಗರದ ಸಮೀಪದ ವಿದ್ಯಾನಗರದಲ್ಲಿರುವ ಬೆಥೆಸ್ದಾ ಎಟರ್ನಲ್ ಫೆಲೋಶಿಪ್ ಚಾರಿಟೇಬಲ್ ಟ್ರಸ್ಟ್ದಿಂದ ಇಂದು ಕ್ರಿಸ್ಮಸ್ ಹಬ್ಬ ಹಾಗೂ ಹೊಸವರ್ಷದ ಅಂಗವಾಗಿ ಅನೇಕ ವೃದ್ಧರಿಗೆ, ವಿಧವೆಯರಿಗೆ, ಮಹಿಳೆಯರಿಗೆ ಬಟ್ಟೆ ಹಾಗೂ ಬೆಡ್ಶೀಟ್ಗಳನ್ನು ವಿತರಣೆ ಮಾಡಲಾಯಿತು ಎಂದು ಟ್ರಸ್ಟ್ನ ಅಧ್ಯಕ್ಷರಾದ ವಿ. ಜೀವಪ್ರಕಾಶ ಪ್ರಕಟಣೆಯಲ್ಲಿ ತಿಳಿಸಿದರು.ಅವರು ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆ ನಿಮಿತ್ಯ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮ ನೇತೃತ್ವ ವಹಿಸಿ, …
Read More »ಸಂವಿಧಾನ ಶಿಲ್ಪಿ ಅಂಬೇಡ್ಕರರಿಗೆ ಅಪಮಾನ ಖಂಡಿಸಿ ದಲಿತ ಒಕ್ಕೂಟ ಪ್ರತಿಭಟನೆ.
Dalit union protests against insulting Constitution architect Ambedkar. ಗಂಗಾವತಿ,ಡಿ:24:ಇಡೀ ಭಾರತ ದೇಶಕ್ಕೆ ಸ್ವಾತಂತ್ರೋತ್ತರವಾಗಿ ಸಂವಿಧಾನವನ್ನು ಬರೆದುಕೊಟ್ಟಂತಹ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರಿಗೆ ಮಾನ್ಯ ಲೋಕಸಭೆ ಸಚಿವರಾದ ಅಮಿತ್ ಶಾ ರವರು ಅಪಮಾನ ಹೇಳಿಕೆ ಖಂಡಿಸಿ ಇಂದು ಗಂಗಾವತಿಯಲ್ಲಿ ಡಾ. ಅಂಬೇಡ್ಕರ್ ಹೋರಾಟ ಸಮಿತಿ ವತಿಯಿಂದ ಡಾ. ಬಿಆರ್ ಅಂಬೇಡ್ಕರ್ ಸರ್ಕಲ್ ಇಂದ ಶ್ರೀ ಕೃಷ್ಣದೇವರಾಯ ಸರ್ಕಲ್ ಬಸ್ ಸ್ಟ್ಯಾಂಡ್ರವರಿಗೆ ಪ್ರತಿಭಟನೆ ಮೆರವಣಿಗೆ ನಡೆಯಿತು. ಲೋಕಸಭಾ ಕಲಾಪ …
Read More »ಬಿಜೆಪಿಕಾರ್ಯಾಲಯದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ 100ನೇಜನ್ಮದಿನಾಚರಣೆ
Atal Bihari Vajpayee’s 100th birth anniversary celebration at BJP office ಇಂದು ಭಾರತೀಯ ಜನತಾ ಪಾರ್ಟಿ ಗಂಗಾವತಿ ಕಾರ್ಯಾಲಯದಲ್ಲಿ ಭಾರತರತ್ನ, ಅಜಾತಶತ್ರು, ಶತಮಾನದ ರಾಜಕೀಯ ಸಂತ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100 ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.ಇಡೀ ಜಗತ್ತು ಅಭಿವೃದ್ಧಿ ಪಥದಲ್ಲಿ ವೇಗವಾಗಿ ಸಾಗುತ್ತಿದ್ದಾಗ ಕುಂಟುತ್ತಿದ್ದ ಭಾರತದ ಆರ್ಥಿಕತೆಯನ್ನು ಎತ್ತಿ ಹಿಡಿದು ಚಿರತೆವೇಗದಲ್ಲಿ ಇತರ ದೇಶಗಳೊಂದಿಗೆ ಪೈಪೋಟಿ ನಡೆಸಿ ಸದೃಢ ಭಾರತ ಕಟ್ಟುವಲ್ಲಿ ಹಾಗೂ …
Read More »ಮಕ್ಕಳಲ್ಲಿ ವ್ಯವಹಾರ ಜ್ಞಾನ ವೃದ್ಧಿಸುವ ಚಿಣ್ಣರ ಸಂತೆ
Chinna Sante which increases business knowledge in children ತಿಪಟೂರು. ತಾಲ್ಲೂಕಿನ ಹೋನ್ನವಳ್ಳಿ ಹೋಬಳಿ ಹಾಲ್ಕುರಿಕೆ ಶ್ರೀ ಬಸವೇಶ್ವರ ಪಬ್ಲಿಕ್ ಶಾಲೆಯೊಂದರಲ್ಲಿ ಮಂಗಳವಾರ ಮಕ್ಕಳ ಸಂತೆ ಮೇಳ ಏರ್ಪಡಿಸಲಾಯಿತು ಮಕ್ಕಳು ತರಕಾರಿ ಬೇಕಾ ತರಕಾರಿ ತಾಜಾ ತರಕಾರಿ ಬನ್ನಿ ಸರ್ ಬನ್ನಿ ಸೋಪ್ಪು ಹಣ್ಣು ಹೂವು ಏನು ಬೇಕಾದರೂ ತಗೋಳಿ ಕಮ್ಮಿ ಬೆಲೆಗೆ ಕೊಡ್ತೀವಿ ಎಂದು ಮಾರಾಟ ಮಾಡಿದ ಚಿಣ್ಣರು ಮಕ್ಕಳಲ್ಲಿ ವ್ಯವಹಾರ ಜ್ಞಾನ ವೃದ್ಧಿಸುವ ಕೆಲಸ ಮಾಡಿದೆ …
Read More »