Breaking News

ಕಲ್ಯಾಣಸಿರಿ ವಿಶೇಷ

ಡಿ 27 ರಿಂದ ನ್ಯಾಷನಲ್ ಮೈದಾನದಲ್ಲಿ ಅವರೇಕಾಯಿ ಮೇಳ ಪ್ರಾರಂಭ

IMG 20241225 WA0176

Arekai Mela starts at National Maidan from 27th ಬೆಂಗಳೂರು; ಡಿಸೆಂಬರ್ 27, 2024 ರಿಂದ ಜನವರಿ 5, 2025 ರ ಬೆಳಿಗ್ಗೆ 10 ರಿಂದ ರಾತ್ರಿ10ರ ವರೆಗೆ ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಅವರೇಕಾಯಿ ಮೇಳ ನಡೆಯಲಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟನೆ ಮಾಡುವರು, ತಿಪಟೂರು.ಶ್ರೀ ಸೋಮೇಕಟ್ಟೆ ಕಾಡಸಿದ್ಧೇಶ್ವರ ಮಠದ ಪೀಠಾಧ್ಯಕ್ಷರಾದ ಶ್ರೀ ಮ.ನಿ.ಪ್ರ. ಡಾ. ಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಮಹಾಸ್ವಾಮಿಗಳುಮೇಳವನ್ನು 28 ಸಂಜೆ 6:00ಗೆ …

Read More »

ಸಿ.ಎ.ನಿವೇಶನಮಾರಾಟ ಮಾಡಿ ವಂಚಿಸಿರುವ ನಿರ್ಮಾಣ್ ಶೆಲ್ಟರ್ ವಿರುದ್ಧ ಹೈಕೋರ್ಟ್ ಮೊರೆಹೋದಸಂತ್ರಸ್ತರು

IMG 20241223 WA0158

C.A. The victims approached the High Court against Nirman Shelter who had cheated them by selling the land  ಯಾವುದೇ ನಿವೇಶನ ನೋಂದಣಿ ಮಾಡದಂತೆ ತಡೆಯಾಜ್ಞೆ ನೀಡಿದ ಹೈಕೋರ್ಟ್ ಬೆಂಗಳೂರು; ನಕಲಿ ದಾಖಲಿ ಸೃಷ್ಟಿಸಿ ವಿಲಾಸಿ ವಿಲ್ಲಾ ಹಾಗೂ ವಸತಿ ಸಮುಚ್ಚಯ ನಿರ್ಮಿಸಿಕೊಡುವುದಾಗಿ ಸಾರ್ವಜನಿಕರಿಗೆ ವಂಚನೆ ಮಾಡಿ ವಂಚನೆ ಮಾಡಿರುವ ನಿರ್ಮಾಣ್   ಶೆಲ್ಟರ್ ವಿರುದ್ದ ಸಂತ್ರಸ್ತರು ಹೈಕೋರ್ಟ್ ಮೊರೆ ಹೋಗಿದ್ದಾರೆ. ನಿವೇಶನವನ್ನು ನೋಂದಣಿ, …

Read More »

ಯಲಬುರ್ಗಾ : ಕೆಎಸ್ ಆರ್ ಟಿಸಿ ಬಸ್ ಹಾಯ್ದು 8 ವರ್ಷದ ಶಾಲಾ ವಿದ್ಯಾರ್ಥಿನಿ ಸಾವು,,,

Yalaburga: 8-year-old schoolgirl dies after being run over by KSRTC bus ವರದಿ : ಪಂಚಯ್ಯ ಹಿರೇಮಠ.ಯಲಬುರ್ಗಾ : ಪಟ್ಟಣದ ರಮೇಶ ಜೋಗಿನ ಎನ್ನುವವರ ಮಗಳಾದ ಸಾನ್ವಿ (8) ಎನ್ನುವ ಬಾಲಕಿ ಸ್ಥಳೀಯ ಸಿದ್ರಾಮೇಶ್ವರ ಶಾಲೆಯಿಂದ ಅವರ ಚಿಕ್ಕಪ್ಪನ ಜೊತೆ ಸಾನ್ವಿ ಹಾಗೂ ಸಹೋದರಿ ದ್ವಿಚಕ್ರ ವಾಹನದ ಮೇಲೆ ಶಾಲೆಯಿಂದ ಮರಳಿ ಮನೆಗೆ ಬರುವಾಗ ಬಸ್ ಡಿಕ್ಕಿಯಾಗಿ ಸಾನ್ವಿ ಯ ಮೇಲೆ ಬಸ್ ಹರಿಹಾಯ್ದು ಬಾಲಕಿ ಮೃತಪಟ್ಟ …

Read More »

ಸಿ.ಎ. ನಿವೇಶನ ಮಾರಾಟ ಮಾಡಿ ವಂಚಿಸಿರುವನಿರ್ಮಾಣ್ ಶೆಲ್ಟರ್ ವಿರುದ್ಧ ಹೈಕೋರ್ಟ್ ಮೊರೆ ಹೋದಸಂತ್ರಸ್ತರುಯಾವುದೇ ನಿವೇಶನ ನೋಂದಣಿ ಮಾಡದಂತೆ ತಡೆಯಾಜ್ಞೆ ನೀಡಿದ ಹೈಕೋರ್ಟ್

IMG 20241223 WA0158

C.A. The victims approached the High Court against Nirman Shelter, who had sold the land and cheated it, and the High Court issued a restraining order to prevent any land from being registered. ಬೆಂಗಳೂರು, ಡಿ, 23; ನಕಲಿ ದಾಖಲಿ ಸೃಷ್ಟಿಸಿ ವಿಲಾಸಿ ವಿಲ್ಲಾ ಹಾಗೂ ವಸತಿ ಸಮುಚ್ಚಯ ನಿರ್ಮಿಸಿಕೊಡುವುದಾಗಿ ಸಾರ್ವಜನಿಕರಿಗೆ ವಂಚನೆ ಮಾಡಿ ವಂಚನೆ ಮಾಡಿರುವ …

Read More »

ಭೈರವನ ಜೋಗಿ ದೀಕ್ಷೆ ಮತ್ತು ಜೋಗಪ್ಪರ ಸಮಾವೇಶ ಭಕ್ತರಿಗೆ ಅನುಕೂಲವಾಗಲಿ : ಶ್ರೀ ಡಾ,ನಿರ್ಮಲನಂದನಾಥ ಸ್ವಾಮೀಜಿಗಳು .

Screenshot 2024 12 23 18 32 34 37 6012fa4d4ddec268fc5c7112cbb265e7

Bhairavan Jogi Diksha and Jogappara Samavesha may benefit the devotees: Sri Dr. Nirmalanandanath Swamiji. ವರದಿ ; ಬಂಗಾರಪ್ಪ .ಸಿ . ಹನೂರು .ಮಂಡ್ಯ :ಭೈರವಾಷ್ಠಮಿಯ ದಿನದಿಂದ ಹಲವಾರು ಜೋಗಿಗಳು ಜೋಗಿ ದೀಕ್ಷೆಯನ್ನು ಪಡೆದಿರುವುದು ಸಂತೋಷದ ವಿಷಯವೆಂದು ಶ್ರೀ ಆದಿಚುಂಚನಗಿರಿಯ ಮಹಾಸಂಸ್ಥಾನ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಗಳು ತಿಳಿಸಿದರು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಬಿಜಿಎಸ್ ಸಭಾ ಮಂಟಪದಲ್ಲಿ ಆಯೋಜಿಸಿದ ಶ್ರೀ …

Read More »

ಅಂಬೇಡ್ಕರ್ ಬಗ್ಗೆ ಅಮಿತ್ ಶಾ ವ್ಯಸನದ ಹೇಳಿಕೆ ಖಂಡನೀಯ – -ಟೂಡಾ ಶಶಿಧರ್

IMG 20241223 WA0118

Amit Shah’s addiction statement about Ambedkar is condemnable – -Tooda Shashidhar ತಿಪಟೂರು : ಬಹುಸಂಸ್ಕೃತಿಯ ನಮ್ಮ ದೇಶದ ಸಂವಿಧಾನ ಜನಜೀವನ ವಿಧಾನದ ರಕ್ಷಣೆ ಮತ್ತು ಅದರ ಬೆಳವಣಿಗೆ ಆಧಾರದಲ್ಲಿ ರೂಪಿತಗೊಂಡಿದೆ ಎಂದು ಜನಸ್ಪಂದನ ಟ್ರಸ್ಟ್ ನ ಅಧ್ಯಕ್ಷ ಸಿ.ಬಿ.ಶಶಿಧರ್ (ಟೂಡಾ) ತಿಳಿಸಿದ್ದಾರೆ. ಕಾಲದ ಅಗತ್ಯಾನುಸಾರ ಕೆಲ ಪ್ರಗತಿ ಪರ ಮತ್ತು ಜೀವಪರ ಹೊಸತು ಅಂಶಗಳನ್ನು ತನ್ನೊಳಕ್ಕೆ ಸೇರಿಸಿಕೊಳ್ಳುವ ಶಕ್ತಿ ಕೂಡ ಅದಕ್ಕಿದೆ. ಹೀಗಾಗಿ ಹಲವು ಪ್ರಮುಖ …

Read More »

ಅತ್ತ್ಯುತ್ತಮ ಗೆಲುವು ಸಾಧಿಸಿದ ಕೆಪಿಎಸ್ ಪತ್ರಕರ್ತರ ತಂಡ

IMG 20241223 WA0013 Scaled

The best winner was the KPS team of journalist “ವಿಜಯಮಾಲೆ ಧರಿಸಿದ (ಕೆಪಿಎಸ್) ಕರ್ನಾಟಕ ಪತ್ರಕರ್ತರ ಸಂಘದ ಪತ್ರಕರ್ತರ ತಂಡ” ಕೊಟ್ಟೂರಿನಲ್ಲಿ  ಹಳೆ  ಕೊಟ್ಟೂರು ಸೇವಾ ಟ್ರಸ್ಟ್ (ರಿ) ಕೊಟ್ಟೂರು ಅವರಿಂದ ಆಯೋಜಿಸಿದ ಸ್ಟಂಪರ್ ಬಾಲ್  ಟೂರ್ನಮೆಂಟ ಮೊದಲನೇ ಬಾರಿಗೆ ಸುಖಾಂತ್ಯ ಕಂಡಿತು. ಕೊಟ್ಟೂರು : ಹಳೆ  ಕೊಟ್ಟೂರು ಸೇವಾ ಟ್ರಸ್ಟ್ (ರಿ) ಕೊಟ್ಟೂರು ವತಿಯಿಂದ ಆಯೋಜಿಸಿದ ಸ್ಟಂಪರ್ ಬಾಲ್ ಮೊದಲನೇ ಬಾರಿಗೆ  ಡಿಸೆಂಬರ್ 21 ,22 ಎರಡು …

Read More »

ಗರ್ವದಿಂದ ಮಾಡುವ ಭಕ್ತಿ

Bhakti done with pride ಗರ್ವದಿಂದ ಮಾಡುವ ಭಕ್ತಿ ದ್ರವ್ಯದ ಕೇಡು;ನಡೆಯಿಲ್ಲದ ನುಡಿ ಅರಿವಿಂಗೆ ಹಾನಿ;ಕೊಡದೆ ತ್ಯಾಗಿ ಎನಿಸಿಕೊಂಬುದುಮುಡಿಯಿಲ್ಲದ ಶೃಂಗಾರ;ದೃಢವಿಲ್ಲದ ಭಕ್ತಿ ಅಡಿ ಒಡೆದ ಕುಂಬದಲ್ಲಿಸುಜಲವ ತುಂಬಿದಡೆ,ಮಾರಯ್ಯಪ್ರಿಯ ಅಮರೇಶ್ವರಲಿಂಗವಮುಟ್ಟದ ಭಕ್ತಿ.ಶರಣೆ ಆಯ್ದಕ್ಕಿ ಲಕ್ಕಮ್ಮನ ವಚನಆಯ್ದಕ್ಕಿ ಲಕ್ಕಮ್ಮ ಮತ್ತು ಮಾರಯ್ಯ ಲಿಂಗಸೂರು ತಾಲೂಕಿನ ಗುಡುಗುಂಟಿ ಅಮರೇಶ್ವರ ಕ್ಷೇತ್ರದಿಂದ ಬಂದ ಅನುಭಾವಿ ವಚನನಕಾರರು ಹಾಗೂ ಕೂಲಿ ಕಾರ್ಮಿಕರು.ಆಯದ ಅಕ್ಕಿ ಅಂದರೆ ಕೂಲಿಗಾಗಿ ಕಾಳು( Barter system ).ಅಂದಿನ ಶ್ರಮಿಕ ಸೇವೆಗೆ ಹಣದ ಬದಲಾಗಿ …

Read More »

ಮಹಿಳೆಯರು ಆರ್ಥಿಕ ಸಬಲರಾಗಲು ಸಂಘಗಳು ಸಹಕಾರಿ : ದೇವೇಂದ್ರಪ್ಪ ಬಡಗೇರ,,

IMG 20241222 WA0390

Associations are cooperative for women to become financially empowered: Devendrappa Badagera. ವರದಿ : ಪಂಚಯ್ಯ ಹಿರೇಮಠ ಕೊಪ್ಪಳ : ಮಹಿಳೆಯರ ಉದ್ಯೋಗ ಸೃಷ್ಠಿಯಿಂದ ಆರ್ಥಿಕವಾಗಿ ಸಬಲೀಕರಣವಾಗುವ ಜೊತೆಗೆ ಸಾಮಾಜಿಕ, ರಾಜಕೀಯ, ಶೈಕ್ಷಣಿಕವಾಗಿ ಮುಂದೆ ಬರಲು ಸಂಘಗಳ ಸಹಕಾರಿಯಾಗಲಿವೆ ಎಂದು ದೇವೇಂದ್ರಪ್ಪ ಬಡಗೇರ ಹೇಳಿದರು. ಕುಕನೂರು ತಾಲೂಕಿನ ರಾಜೂರ ಗ್ರಾಮದ ಮಹಿಳಾ ಹಾಲು ಉತ್ಪಾದಕರ ಸಂಘದ ಚುನಾವಣೆಯಲ್ಲಿ ಸಂಘದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ 10 ಜನ …

Read More »

ಪೂಜ್ಯ ಡಾ ಶ್ರೀ ಮ ಘ ಚ ಚೆನ್ನಬಸವ ಪಟ್ಟದೇವರು ಭಾಲ್ಕಿ ಇವರ 135 ನೇ ಜನ್ಮ ದಿನದ ಹಾರ್ಧಿಕ ಶುಭಾಷಯಗಳು:

IMG 20241222 WA0333

Heartiest wishes on the 135th birth anniversary of Pujya Dr Sri Maha Cha Chennabasava Pattadevaru Bhalki: ಪೂಜ್ಯ ಪಟ್ಟದೇವರು ಹೀರೆಮಠ ಭಾಲ್ಕಿ ಬಸವಮಯವಾಗಿ ಮಾಡಿದ್ದರು, ಅದರಂತೆ ಬಸವ ತತ್ವ ಸಿದ್ದಾಂತ ಮೈಗುಡಿಸಿಕೊಂಡು ಪ್ರಚಾರ ಮಾಡಿದರು. ಈ ಭಾಗದಲ್ಲಿ ಬಸವ ತತ್ವ ಸಿದ್ದಾಂತ ಪ್ರಚಾರ ಜೊತೆ ಜೊತೆಗೆ ಕನ್ನಡ ಕಲಿಸಲು ಪ್ರಯತ್ನ ಮಾಡಿದ್ದರು. ಈ ಭಾಗದ ಜನರಿಗೆ ವಿದ್ಯಾಭ್ಯಾಸಕ್ಕಾಗಿ ಶಿಕ್ಷಣ ಸಂಸ್ಥೆ ಸ್ಥಾಪನೆ ಮಾಡಿ ಹೊಸ …

Read More »