Breaking News

ಕಲ್ಯಾಣಸಿರಿ ವಿಶೇಷ

ಹೆಚ್ಚಿನ ಬಡ್ಡಿಯಾಸೆ ತೋರಿಸಿ ಬಡವರನ್ನು ವಂಚಿಸುವವರ ಸಂರಕ್ಷಣೆಗೆ ಕಾನೂನು : ವಿಧೇಯಕ ಅಂಗೀಕಾರ

Screenshot 2024 12 16 19 10 59 82 6012fa4d4ddec268fc5c7112cbb265e7

Law to protect those who defraud the poor by charging high rates of interest: Bill passed ಬೆಳಗಾವಿ ಸುವರ್ಣಸೌಧ, ಡಿ.16 (ಕರ್ನಾಟಕ ವಾರ್ತೆ):ಬಡವರನ್ನು ಅತಿ ಹೆಚ್ಚಿನ ಬಡ್ಡಿ ನೀಡುವ ಆಸೆಯೊಡ್ಡಿ, ಠೇವಣಿ ಪಡೆದು, ನಂತರ ವಂಚಿಸುವ ಯತ್ನವನ್ನು ತಡೆಗಟ್ಟುವುದು ಹಾಗೂ ವಂಚಕರನ್ನು ಕಠಿಣವಾಗಿ ಶಿಕ್ಷಿಸುವ ನಿಟ್ಟಿನಲ್ಲಿ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ …

Read More »

ದೂರು ನೀಡಿದ ರೈತರ ಕಬ್ಬು ನುರಿಸುವ ಹೊಣೆ ಸರ್ಕಾರದ್ದು: ಸಕ್ಕರೆ ಸಚಿವ ಶಿವಾನಂದ ಪಾಟೀಲ ಭರವಸೆ

Screenshot 2024 12 16 18 16 20 58 6012fa4d4ddec268fc5c7112cbb265e7

It is the government’s responsibility to clear the sugarcane of the farmers who have complained: Sugar Minister Sivananda Patil assured ಬೆಳಗಾವಿ, ಡಿಸೆಂಬರ್ 16 (ಕರ್ನಾಟಕ ವಾರ್ತೆ):- ರೈತರು ಯಾವುದೇ ಸಕ್ಕರೆ ಕಾರ್ಖಾನೆ ವಿರುದ್ಧ ಸೂಕ್ತ ದಾಖಲೆಗಳೊಂದಿಗೆ ತೂಕದಲ್ಲಿ ವಂಚನೆಯ ದೂರು ದಾಖಲು ಮಾಡಿದರೆ 24 ಗಂಟೆಯೊಳಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು. ದೂರು ದಾಖಲು …

Read More »

ಕಟ್ಟಡ ಇತರೆ ನಿರ್ಮಾಣ ಕಾರ್ಮಿಕರ ಸಮಸ್ಯೆಗಳ ಕುರಿತು ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

Screenshot 2024 12 16 17 28 11 79 E307a3f9df9f380ebaf106e1dc980bb6

A petition was submitted to the District Labor Officers regarding the problems of building and other construction workers ಕೊಪ್ಪಳ: ಎ ಐ ಯು ಟಿ ಯು ಸಿ ಗೆ ಸಂಯೋಜಿತಗೊಂಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘ ನಿರಂತರ ಕಾರ್ಮಿಕರ ಸಮಸ್ಯೆಗಳ ಕುರಿತು ಹೋರಾಟ ಕಟ್ಟುತ್ತಿದೆ. ಕಾರ್ಮಿಕರು ಹಲವಾರು ಇಲಾಖೆ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಿದಾಗ  ವಿಳಂಬ ಮಾಡಲಾಗುತ್ತಿದೆ. ಆರೋಗ್ಯ ಸಹಾಯಧನಕ್ಕಾಗಿ ಅರ್ಜಿ …

Read More »

ಭ್ರೂಣ ಹತ್ಯೆ ಸಂಬಂಧಿಸಿದಂತೆ 8 ಪ್ರಕರಣ ದಾಖಲು,46 ಜನರ ಬಂಧನ : ಸಚಿವ ದಿನೇಶ್ ಗುಂಡೂರಾವ್

8 cases have been registered and 46 people have been arrested in connection with fetal murder: Minister Dinesh Gundurao ಬೆಳಗಾವಿ ಸುವರ್ಣಸೌಧ, ಡಿ.16(ಕರ್ನಾಟಕ ವಾರ್ತೆ):ರಾಜ್ಯದಲ್ಲಿ 2023-24 ರಿಂದ ಇಲ್ಲಿಯವರೆಗೆ ಭ್ರೂಣಹತ್ಯೆ ಸಂಬಂಧಿಸಿದಂತೆ 8 ಪ್ರಕರಣ ದಾಖಲಿಸಿ 46 ಜನರನ್ನು ಬಂಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಜಗದೇವ ಗುತ್ತೇದಾರ …

Read More »

ಹಿಂದೂ ಮುಸ್ಲಿಂ ಬಾಂಧವರು  ಎನ್ನದೇ ಶ್ರೀಗುರುಕೊಟ್ಟೂರೇಶ್ವರ ಲಕ್ಷದೀಪೋತ್ಸವಕ್ಕೆ  ಭಾವೈಕ್ಯದ ಸ್ಪರ್ಶ

IMG 20241216 WA0230

A touch of sentimentality for Sri Guru Kottureswar Lakshdeepotsava is Hindu Muslim relations ಕೊಟ್ಟೂರು : ಪಟ್ಟಣದ ಆರಾಧ್ಯ ದೈವ, ಕ್ಷೇತ್ರನಾಥ ಶ್ರೀ ಗುರುಬಸವೇಶ್ವರ ಸ್ವಾಮಿ ಲಕ್ಷ ದೀಪೋತ್ಸವದ ಅಂಗವಾಗಿ ನಡೆಯುವ ಕಾರ್ತೀಕೋತ್ಸವದ ಪ್ರಯುಕ್ತ ದೀಪಗಳನ್ನು ಹಸಿರು ಹೊನಲು ತಂಡ ಮತ್ತು ಹಳೆ ಕೊಟ್ಟೂರು ತಂಡಗಳ ಸದಸ್ಯರು ಸಕ್ರಿಯವಾಗಿ ಭಾಗವಹಿಸಿದರು. ಪಟ್ಟಣದ ಬಸ್ ನಿಲ್ದಾಣದಿಂದ ರಥ ಬೀದಿಯವರೆಗೆ ಅಕ್ಕಪಕ್ಕದಲ್ಲಿ ದೀಪಗಳನ್ನು ಇಡುವ ಕೆಲಸದಲ್ಲಿ ಮುಸ್ಲಿಂ ಬಾಂಧವ …

Read More »

ಜ.೧೯ ರಂದು ಶೃಂಗೇರಿ ಜಗದ್ಗುರು ವಿಧುಶೇಖರ ಭಾರತೀ ತೀರ್ಥ ಮಹಾಸ್ವಾಮಿಗಳು ಬಳ್ಳಾರಿಗೆ ಆಗಮನ

IMG 20241216 WA0126 Scaled

Arrival of Sringeri Jagadguru Vidhusekhara Bharathi Theertha Mahaswami at Bellary on 19th Jan. ಬಳ್ಳಾರಿ: ಇಲ್ಲಿನ ಸಂಗನಕಲ್ಲು ರಸ್ತೆಯಲ್ಲಿರುವ ಶೃಂಗೇರಿ ಶಂಕರ ಮಠದ ಆವರಣದಲ್ಲಿ ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾ ಸಂಸ್ಥಾನ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠ ಶೃಂಗೇರಿಯ ಶ್ರೀ ಮತ್ ಪರಮಹಂಸೇತ್ಯಾದಿ ಸಮಸ್ತ ಬಿರುದಾವಳಿ ವಿರಾಜಮಾನರಾದ ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರರಾದ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳ ಹಾಗೂ ತತ್ಕರಕಮಲ …

Read More »

ಸ್ವಾಭಿಮಾನಿ ಶರಣ ಮೇಳಕ್ಕೆ ಹವಾನಿಸಲು ಶ್ರೀ ಜಗದ್ಗುರು ಚನ್ನಬಸವಾನಂದ ಸ್ವಾಮೀಜಿಯ ನಗರಕ್ಕೆ ಆಗಮನಸಿದ್ದರು

IMG 20241215 WA0375 1 Scaled

Shri Jagadguru Channabasavananda Swamiji arrived in the city to attend the Swabhimani Sharan Mela. ಗಂಗಾವತಿ,15:ಪರಮಪೂಜ್ಯಅಪ್ಪಾಜೀ,ಮಾತಾಜೀಯವರ ಸಂಕಲ್ಪದಂತೆ ಹಾಗೂ ನಿಷ್ಠಾವಂತ ಸ್ವಾಭಿಮಾನಿ ಶರಣ ಇಚ್ಛೆಯಂತೆ ಕೂಡಲ ಸಂಗಮದಲ್ಲಿ ಜನೆವರಿ 13,14,2025ರಂದು ಎರಡುದಿವಸ ಮೂರನೆ,ಸ್ವಾಭಿಮಾನಿ ಶರಣ ಮೇಳ ಪ್ರಚಾರದ ಅಂಗವಾಗಿ ಇಂದು ಪರಮ ಪೂಜ್ಯ ಶ್ರೀ ಜಗದ್ಗುರು ಚನ್ನಬಸವಾನಂದ ಸ್ವಾಮೀಜಿಯವರು ಗಂಗಾವತಿ ರಾಷ್ಟ್ರೀಯ ಬಸವ ದಳದ ಬಸವ ಮಂಟಪಕ್ಕೆ ಆಗಮಿಸಿ ಸ್ವಾಭಿಮಾನಿ ಶರಣ ಮೇಳ ಪ್ರಚಾರ ಮಾಡಿ …

Read More »

ಸಾವಿರಾರು ಭಕ್ತಾಧಿಗಳ ಜಯಘೋಷದೊಂದಿಗೆ,,!, ಅದ್ದೂರಿಯಾಗಿ ಜರುಗಿದ ಗುದ್ನೇಶ್ವರ ರಥೋತ್ಸವ

IMG 20241215 WA0313

Gudneshwar Rathotsava was held in grandeur with the shouts of thousands of devotees. ವರದಿ : ಪಂಚಯ್ಯ ಹಿರೇಮಠ. ಕುಕನೂರು : ಪಟ್ಟಣದ ಐತಿಹಾಸಿಕ ಪ್ರಸಿದ್ದ ಶ್ರೀ ಗುದ್ನೇಶ್ವರ ರಥೋತ್ಸವವು ಡಿ. 15ರ ರವಿವಾರದಂದು ಸಾಯಂಕಾಲ 5.30 ಗಂಟೆಗೆ ನೆರೆದ ಸಾವಿರಾರು ಭಕ್ತಾಧಿಗಳ ಜಯಘೋಷದೊಂದಿಗೆ ಅದ್ದೂರಿಯಾಗಿ ಜರುಗಿತು ವಿವಿಧ ಕಡೆಗಳಿಂದ ಆಗಮಿಸಿದ್ದ ಸುಮಾರು 40 ರಿಂದ 50 ಸಾವಿರ ಭಕ್ತಾಧಿಗಳು ಜಾತ್ರೋತ್ಸವದಲ್ಲಿ ಪಾಲ್ಗೋಂಡು ಗುದ್ನೇಶ್ವರ ರಥೋತ್ಸವಕ್ಕೆ …

Read More »

ಹೆಚ್.ಆರ್.ಎಸ್.ಎಂ. ಕಾಲೇಜುಪ್ರಾಂಶುಪಾಲರಾದಶ್ರೀಮತಿ ಲಲಿತಾ ಭಾವಿಕಟ್ಟಿ ನಿಧನ: ಹಳೆ ವಿದ್ಯಾರ್ಥಿಗಳ ಸಂಘ ತೀವ್ರ ಸಂತಾಪ

Screenshot 2024 12 15 18 17 21 82 E307a3f9df9f380ebaf106e1dc980bb6

H.R.S.M. College Principal Smt. Lalita Bhavikatti Death: Alumni Association Deeply Condolences ಗಂಗಾವತಿ: ನಗರದ ಹೆಚ್.ಆರ್.ಎಸ್.ಎಂ. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಲಲಿತಾ ಭಾವಿಕಟ್ಟಿಯವರು ಡಿಸೆಂಬರ್-೧೫ ರಂದು ವಿಧಿವಶರಾಗಿದ್ದು, ಇವರ ನಿಧನಕ್ಕೆ ಹಳೆ ವಿದ್ಯಾರ್ಥಿಗಳ ಸಂಘ ತೀವ್ರ ಸಂತಾಪ ಸೂಚಿಸುತ್ತದೆ ಎಂದು ಸಂಘದ ಅಧ್ಯಕ್ಷರಾದ ಎನ್.ಜಿ ಕಾರಟಗಿಯವರು ತಿಳಿಸಿದರು.ಅವರು ಬೆಳಗಾವಿ ಅಧಿವೇಶನದಲ್ಲಿದ್ದು, ಅಲ್ಲಿಂದಲೇ ದೂರವಾಣಿ ಕರೆ ಮೂಲಕ ಸಂತಾಪ ಸೂಚಿಸಿದ್ದಾರೆ.ಹಳೆ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷರಾದ ಹನುಮಂತಪ್ಪ ನಾಯಕ, ಕಾರ್ಯದರ್ಶಿಯಾದ …

Read More »

೫ನೇ ರಾಜ್ಯಮಟ್ಟದ ಕರಾಟೆಪಂದ್ಯಾವಳಿಯಲ್ಲಿಬಿ.ಎಲ್ ಬುಲ್ಸ್ ಕರಾಟೆ ಸಂಸ್ಥೆಯ ಕರಾಟೆ ವಿದ್ಯಾರ್ಥಿಗಳ ಅಮೋಘ ಸಾಧನೆ.

Screenshot 2024 12 15 18 08 58 92 E307a3f9df9f380ebaf106e1dc980bb6

In the 5th State Level Karate Tournament Great achievement of karate students of BL Bulls Karate Institute. ಗಂಗಾವತಿ: ಡಿಸೆಂಬರ್-೧೪ ಶನಿವಾರ ನಡೆದ ೫ನೇ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯನ್ನು ಸಿಂಧನೂರಿನ ಮಿಲಪ್ ಶಾದಿಮಹಲ್‌ನಲ್ಲಿ ಡಾ. ರಜಾಕ್ ರವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.ಈ ಒಂದು ಸ್ಪರ್ಧೆಯಲ್ಲಿ ಬಿ.ಎಲ್ ಬುಲ್ಸ್ ಕರಾಟೆ ಡು ಸ್ಪೋರ್ಟ್ಸ್ ಅಸೋಸಿಯೇಷನ್ (ರಿ) ಗಂಗಾವತಿ ಸಂಸ್ಥೆ ವತಿಯಿಂದ ೨೦ ಕರಾಟೆ ಕ್ರೀಡಾಪಟುಗಳು ಭಾಗವಹಿಸಿ …

Read More »