Breaking News

ಕಲ್ಯಾಣಸಿರಿ ವಿಶೇಷ

ಮಾಹಿತಿ ಹಕ್ಕು ವೇದಿಕೆಗೆ ಪದಾಧಿಕಾರಿಗಳ ಆಯ್ಕೆ”

IMG 20241211 WA0357

Selection of Officers for Right to Information Forum” ಭ್ರಷ್ಠಾಚಾರ ನಿರ್ಮೂಲನೆ, ಸ್ವಚ್ಛ ಸಮಾಜ ನಿರ್ಮಾಣಕ್ಕಾಗಿ ಮಾಹಿತಿ ಹಕ್ಕು ವೇದಿಕೆ : ಎಂ.ಮಲ್ಲಿಕಾರ್ಜುನಯ್ಯ ಕೊಟ್ಟೂರು : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ತಾಲ್ಲೂಕು ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ನಂತರ ಮಾತನಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸಿಕೊಡಬೇಕೆಂಬುದು ವೇದಿಕೆಯ ಉದ್ದೇಶವಾಗಿದೆ ಎಂದು ಮಾಹಿತಿ ಹಕ್ಕು ವೇದಿಕೆಯ ವಿಜಯನಗರ ಜಿಲ್ಲಾಧ್ಯಕ್ಷ ರಾಜನಗೌಡ ವೇದಿಕೆಯಲ್ಲಿತಿಳಿಸಿದರು. ನಂತರ ವಿಜಯನಗರ ಜಿಲ್ಲಾ ಘಟಕದ …

Read More »

ನಿರ್ಮಲ ತುಂಗಭದ್ರಾ ಅಭಿಯಾನದ ಪೋಸ್ಟರ್ ಬಿಡುಗಡೆ

Screenshot 2024 12 11 19 17 37 50 E307a3f9df9f380ebaf106e1dc980bb6

Nirmala Tungabhadra campaign poster release ಗಂಗಾವತಿ: ಇಂದು ಲಯನ್ಸ್ ಕ್ಲಬ್‌ನಲ್ಲಿ ನಡೆದ ನಿರ್ಮಲ ತುಂಗಭದ್ರಾ ಅಭಿಯಾನದ ಸಂಘ-ಸಂಸ್ಥೆಗಳೊಂದಿಗೆ ನಡೆದ ಸಂವಾದ ಅತ್ಯಂತ ಯಶಸ್ವಿಯಾಯಿತು. ನಿರ್ಮಲ ತುಂಗಭದ್ರಾ ಅಭಿಯಾನದ ಪ್ರಮುಖರಾದ ಮಾಧವನ್ ಸಿ.ಪಿ ಹಾಗೂ ರಾಘವ್ ಗೋ-ಸಿರಿ ಅವರು ತುಂಗಭದ್ರಾ ಅಭಿಯಾನದ ಪಾದಯಾತ್ರೆ ಬಗ್ಗೆ ಮಾಹಿತಿ ಹಂಚಿಕೊAಡರು.ಈ ಸಂದರ್ಭದಲ್ಲಿ ಹಿರಿಯ ವೈದ್ಯರು, ಪರಿಸರವಾದಿಗಳಾದ ಡಾ|| ಎ. ಸೋಮರಾಜು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ|| ಜಿ. ಚಂದ್ರಪ್ಪ ಅವರು ನಿರ್ಮಲ …

Read More »

ಜಾವಗಲ್‌ ಮತ್ತು ಕಲಬುರ್ಗಿಗೆ ಬಸ್ ಬಿಡಲು ಮನವಿ ಸಲ್ಲಿಕೆ

Screenshot 2024 12 11 18 59 02 28 6012fa4d4ddec268fc5c7112cbb265e7

Submission of request to leave bus to Javagal and Kalaburgi ಯಲಬುರ್ಗಾ.ಡಿ.11.: ಯಲಬುರ್ಗಾ ಪಟ್ಟಣದ ಬಸ್‌ ಡಿಪೋ ಕಚೇರಿಯಲ್ಲಿ ಬುಧವಾರ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ ಅವರಿಗೆ ಯಲಬುರ್ಗಾ ಪ್ರಯಾಣಿಕರು ಮತ್ತು ಮುಖಂಡರಿಂದ ಯಲಬುರ್ಗಾದಿಂದ ಜಾವಗಲ್‌, ಕಲಬುರ್ಗಿ ಮತ್ತು ಮಂತ್ರಾಲಯಕ್ಕೆ ಬಸ್ ಬಿಡುವಂತೆ ಅಗ್ರಹಿಸಿ ಮನವಿ ಸಲ್ಲಿಸಲಾಯಿತು. ಮುಖಂಡರಾದ ಶರಣಪ್ಪ ಕರಂಡಿ ಮತ್ತು ಅಜಮೀರ ಹಿರೇಮನಿ ಮಾತನಾಡಿ, ಈ ಯಾತ್ರಾ ಸ್ಥಳಗಳಿಗೆ ಬಸ್‌ ಬಿಡುವಂತೆ ಸಾರಿಗೆ ಸಚಿವರಾದ …

Read More »

ಹನುಮಮಾಲಾ ವಿಸರ್ಜನೆ ಸಿದ್ಧತಾ ಕಾರ್ಯಜಿಲ್ಲಾಧಿಕಾರಿಗಳು, ಜಿಪಂ ಸಿಇಓ ಭೇಟಿ, ಪರಿಶೀಲನೆ ಪರಿಶೀಲನೆ

IMG 20241211 WA0335 Scaled

Hanumamala Dissolution Work District Officers, GPM CEO visit, verification inspection ಭಕ್ತರಿಗೆ ಯಾವ ತೊಂದರೆಯಾಗದಂತೆ ಕ್ರಮವಹಿಸಲು ಸೂಚನೆ ಅಂಜನಾದ್ರಿ ಬೆಟ್ಟ ಏರಿ ಪರಿಶೀಲಿಸಿದ ಡಿಸಿ, ಸಿಇಓ ಗಂಗಾವತಿ : ಅಂಜನಾದ್ರಿ ಬೆಟ್ಟದಲ್ಲಿ ಡಿ.12, 13ರಂದು ನಡೆಯಲಿರುವ ಹನುಮಮಾಲಾ ವಿಸರ್ಜನೆಗೆ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಿದ್ದತೆ ನಡೆಸಿದ್ದು, ಬುಧವಾರ ಸಂಜೆ ಜಿಲ್ಲಾಧಿಕಾರಿಗಳಾದ ಮಾನ್ಯ ನಲೀನ್ ಅತುಲ್, ಜಿ.ಪಂ ಸಿಇಓ ಮಾನ್ಯ ರಾಹುಲ್ ರತ್ನಂ ಪಾಂಡೆಯ ಅವರು ಭೇಟಿ ನೀಡಿ …

Read More »

ಪ್ರಜಾಪಿತಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದ ಸಾದಕರಿಗೆ ನೀಡುವ ಸನ್ಮಾನಕ್ಕೆ ಭಾಜನರಾದ ಪತ್ರಕರ್ತರಾದ ಪೊನ್ನಾಚಿ ಬಂಗಾರಪ್ಪ .

Screenshot 2024 12 11 16 43 55 61 6012fa4d4ddec268fc5c7112cbb265e7

Ponnachi Bangarappa, a journalist, has been honored with the award given to a doer by Prajapitha Brahmakumari Eshwariya Vishwa Vidyalaya. ಹನೂರು :ಆಧ್ಯಾತ್ಮಿಕ ಸಶಕ್ತಿಕರಣದಿಂದ ಸ್ವಚ್ಛ ಮತ್ತು ಆರೋಗ್ಯಕರ ಸಮಾಜದ ನಿರ್ಮಾಣ ಮಾಡುವ ಗುರಿಯನ್ನು ಹೊಂದಿರುವ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ. ವತಿಯಿಂದ ಮೌಲ್ಯಯುತ ಸಮಾಜ ನಿರ್ಮಾಣಕ್ಕಾಗಿ ತಮ್ಮದೇ ಆದ. ಕೊಡುಗೆ ನೀಡುತ್ತಿರುವ 50 ವಿಶಿಷ್ಟ ವ್ಯಕ್ತಿಗಲಕಿಗೆ ಗೌರವ ಸಮರ್ಪಣೆಯನ್ನು ನೀಡಲಾಗುತ್ತಿದೆ …

Read More »

ಕಾಂಗ್ರೆಸ್ ಕಛೇರಿಯಲ್ಲಿ ಶ್ರದ್ಧಾಂಜಲಿ ಸಭೆ| ಮಾಜಿ‌ಸಿಎಂಎಸ್.ಎಂ.ಕೃಷ್ಣ ನಿಧನಕ್ಕೆ ಕಂಬನಿ

Screenshot 2024 12 11 16 35 23 66 6012fa4d4ddec268fc5c7112cbb265e7

Tribute meeting at Congress office Former CM S.M.Krishna passes away ಯಲಬುರ್ಗಾ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನರಾದ ಹಿನ್ನೆಲೆಯಲ್ಲಿ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಕಾರ್ಯಕರ್ತರು ಶ್ರದ್ಧಾಂಜಲಿ ಸಲ್ಲಿಸಿ, ಸಂತಾಪ ಸೂಚಿಸಲಾಯಿತು. ಬ್ಲಾಕ್‌ ಕಾಂಗ್ರೆಸ್ ಕಾರ್ಯಧ್ಯಕ್ಷಕರಿಬಸಪ್ಪ ನಿಡಗುಂದಿ ಮಾತನಾಡಿ, ರಾಜ್ಯ ಹಾಗೂ ದೇಶದ ಕಂಡ ಅತ್ಯುತ್ತಮ ನಾಯಕರಾಗಿ, ನಾಡಿನ ಸಿಎಂ ಆಗಿ ಉತ್ತಮ ಕೆಲಸವನ್ನು ಮಾಡಿದ್ದಾರೆ. ಕರ್ನಾಟಕ ಹಾಗೂ ಕೊಪ್ಪಳ ‌ಜಿಲ್ಲೆಗೆ ಕೃಷ್ಣ ರವರ ಕೊಡುಗೆ ಅಪಾರವಿದೆ. …

Read More »

ಕ್ರಾಂತಿ ಕಾರಿ ರೈತ ಸೇನೆಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿ. 16ರಂದು ಬೆಳಗಾವಿ ಚಲೋ,,,

Screenshot 2024 12 11 15 00 40 34 6012fa4d4ddec268fc5c7112cbb265e7

Demanding fulfillment of various demands from revolutionary peasant army d. Come to Belgaum on 16th. ವರದಿ : ಪಂಚಯ್ಯ ಹಿರೇಮಠ. ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಕುಕನೂರು : ಕ್ರಾಂತಿ ಕಾರಿ ರೈತ ಸೇನೆಯಿಂದ ವಿವಿಧ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿ. 16ರಂದು ಬೆಳಗಾವಿ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ರಾಂತಿಕಾರಿ ರೈತ ಸೇನೆಯ ಕುಕನೂರು ತಾಲೂಕಾಧ್ಯಕ್ಷ ರಾಜೇಶ ವಾಲ್ಮೀಕಿ ಹೇಳಿದರು. ಕುಕನೂರು ಪಟ್ಟಣದ …

Read More »

ಮಡಿವಾಳರ ಜಾಗೃತಿ ವೇದಿಕೆ ಟ್ರಸ್ಟ್‌ ನಿಂದ ಅದ್ದೂರಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ

Screenshot 2024 12 11 13 36 04 67 6012fa4d4ddec268fc5c7112cbb265e7

A lavish free mass wedding program by the Madiwala Awareness Forum Trust ಬೆಂಗಳೂರು, ಡಿ, 11: ಮಡಿವಾಳರ ಜಾಗೃತಿ ವೇದಿಕೆ ಟ್ರಸ್ಟ್‌ ನಿಂದ ಅದ್ದೂರಿಯಾಗಿ ಶ್ರೀ ಮಡಿವಾಳ ಮಾಚಿ ದೇವರ ಜಯಂತೋತ್ಸವ ಆಚರಿಸುತ್ತಿದ್ದು, ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಏಪ್ರಿಲ್‌ ೧೪ ರಂದು ಮಡಿವಾಳ ಸಮಾಜದ ಪ್ರಯುಕ್ತ ಅದ್ದೂರಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಡಿವಾಳರ ಜಾಗೃತಿ ವೇದಿಕೆ ಟ್ರಸ್ಟ್ ಅಧ್ಯಕ್ಷ ಮಂಜುನಾಥ್‌ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ …

Read More »

ಅಂಜನಾದ್ರಿ : ಭರದಿಂದ ಸಾಗಿದ ಹನುಮಮಾಲ ಕಾರ್ಯಕ್ರಮದ ತಯಾರಿ,,!

IMG 20241210 WA0424

Anjanadri: The preparations for the Hanumamala program went on in full swing! ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ ವಾರ್ತೆ,,ಕೊಪ್ಪಳ : ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿಯಲ್ಲಿ ಡಿಸೆಂಬರ್ 12 ಮತ್ತು 13 ರಂದು ನಡೆಯಲಿರುವ ಹನುಮಮಾಲಾ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗಿವೆ. ಈ ಕಾರ್ಯಕ್ರಮಕ್ಕೆ ಬರುವ ಲಕ್ಷಾಂತರ ಭಕ್ತಾಧಿಗಳಿಗೆ ತೊಂದರೆಯಾಗದಂತೆ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ. ರಸ್ತೆ ಮತ್ತು ಪಾರ್ಕಿಂಗ ಸ್ಥಳಗಳ …

Read More »

ಆನ್‌ ಲೈನ್ ಗೇಮಿಂಗ್ ನಿಷೇಧಕ್ಕೆ ಬೆಳ್ಳೆಪ್ಪ ಬೂದುಗುಂಪಿ ಒತ್ತಾಯ

1000551782

Belleppa Graygumpy urges ban on online gaming ಕೊಪ್ಪಳ ಡಿಸೆಂಬರ್ 10: ರಮ್ಮಿ, ಪೋಕರ್ ಸೇರಿ ಆನ್‌ಲೈನ್ ಗೇಮಿಂಗ್ ಎಂಬ ಜೂಜಾಟದ ವ್ಯಸನಕ್ಕೆ ಹಲವು ಯುವಕರು ಬಲಿಯಾಗುತ್ತಿರುವ ಬಗ್ಗೆ ಪ್ರಕರಣಗಳು ಬರುತ್ತಿವೆ. ಹಾಗಾಗಿ ಇಂತಹ ಆನ್ಲೈನ್ ಗೇಮ್‌ಗಳ ನಿಷೇಧ ಮಾಡಬೇಕು ಎಂದು ಬೆಳ್ಳೆಪ್ಪ ಬೂದುಗುಂಪಿ ಒತ್ತಾಯಿಸಿದ್ದಾರೆ. ಅವರು ಮಂಗಳವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ನಮ್ಮ ಕರ್ನಾಟಕ ಸೇನೆ ವತಿಯಿಂದ ಆನ್ಲೈನ್ ಗೇಮ್ ನಿಷೇಧ ಮಾಡುವಂತೆ ಒತ್ತಾಯಿಸಿ …

Read More »