Constitution is more than all scriptures: Dr. Sharanbasappa Kolkara ಗಂಗಾವತಿ: ಪ್ರತಿ ಧರ್ಮಗಳಿಗೆ ಒಂದೊಂದು ಧರ್ಮಗ್ರಂಥಗಳಿವೆ. ಆಯಾ ಧರ್ಮಿಯರು ತಮ್ಮ ತಮ್ಮ ಧರ್ಮಗ್ರಂಥಗಳ ಸಂಹಿತೆಯನ್ವಯ ನಡೆಯಬೇಕೆಂಬ ಆಶಯವಿದೆ. ಧರ್ಮಗ್ರಂಥಗಳ ಮೌಲ್ಯಗಳು ಎಷ್ಟೇ ಶ್ರೇಷ್ಠ ವಾಗಿದ್ದರೂ ಅದು ಅನ್ಯಧರ್ಮಿಯರಿಗೆ ಗೌಣ ಆದರೆ ಸಂವಿಧಾನ ಮಾತ್ರ ಸಮಸ್ತ ಜನತೆಗೆ ಅನ್ವಯಿಸುವ ರಾಷ್ಟ್ರೀಯ ಧರ್ಮಗ್ರಂಥವಾಗಿ ಎಲ್ಲಾ ಧರ್ಮಗ್ರಂಥಗಳಿಗಿಂತಲೂ ಮಿಗಿಲಾಗಿದೆ ಹಾಗಾಗಿ ಎಲ್ಲರೂ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನಡೆಯಬೇಕು ಎಂದು ಪ್ರಾಚಾರ್ಯ, ಕನ್ನಡ …
Read More »ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ನಿಧನ
Former Chief Minister SM Krishna passed away ಬೆಂಗಳೂರು : ಕರ್ನಾಟಕ ರಾಜಕೀಯದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಮಂಗಳವಾರ ಮುಂಜಾನೆ ನಿಧನರಾದರು. 92 ವರ್ಷದ ಎಸ್ ಎಸ್ ಎಂ ಕೃಷ್ಣ ಅವರು ಬೆಂಗಳೂರಿನ ತಮ್ಮ ಸ್ವಗೃಹದಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ. ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ಜನಿಸಿದ ಕೃಷ್ಣ 60 ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ವಿಧಾನಸಭೆ, ಲೋಕಸಭೆ, …
Read More »ಅಬಕಾರಿ ನಿರೀಕ್ಷಕ ರಮೇಶ ಅಗಡಿ ಮನೆಗೆ ಲೋಕಾಯುಕ್ತ ದಾಳಿ,,,
Lokayukta attack on Excise Inspector Ramesh Agadi’s house ಕಲ್ಯಾಣಸಿರಿ ವರದಿಕೊಪ್ಪಳ : ಅಬಕಾರಿ ನಿರೀಕ್ಷಕ ರಮೇಶ ಅಗಡಿ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಾಳಿ ಮಾಡಿದ್ದು, ದಾಖೆಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಕೊಪ್ಪಳ ನಗರದ ಬಿಟಿ ಪಾಟೀಲ್ ನಗರದಲ್ಲಿರುವ ಅಬಕಾರಿ ಇಲಾಖೆ ಕಚೇರಿ ಹಾಗೂ ಡಾಲರ್ಸ್ ಕಾಲೋನಿಯಲ್ಲಿರುವ ರಮೇಶ ಅಗಡಿಯ ಬಾಡಿಗೆ ಮನೆ ಮೇಲೆ ದಾಳಿಯಾಗಿದೆ. ಅವರ ಸ್ವಗ್ರಾಮ ಯಲಬುರ್ಗಾ ತಾಲೂಕಿನ ತುಮ್ಮರಗುದ್ದಿ ಗ್ರಾಮದ ರಮೇಶ ಅಗಡಿ ಅಲ್ಲಿ …
Read More »10,651ಕ್ಕೂ ಹೆಚ್ಚು ಬಗರ್ ಹುಕುಂ ಜಮೀನು ಖಾತೆ ಬಾಕಿ -ಕಂದಾಯ ಸಚಿವ ಕೃಷ್ಣಭೈರೇಗೌಡ
More than 10,651 bagar hukum land accounts pending – Revenue Minister Krishnabhairegowda ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಬೆಳಗಾವಿ ಸುವರ್ಣಸೌಧ ಡಿ.09 : ರಾಜ್ಯದಲ್ಲಿ ಬಗರ್ ಹುಕುಂ ಸಾಗುವಳಿ ಸಮಿತಿಗಳಲ್ಲಿ ನಿರ್ಣಯಿಸಿ ಅರ್ಹ ಫಲಾನುಭವಿಗಳಿಗೆ ಜಮೀನು ಮಂಜೂರು ಮಾಡಿರುವ 10,651 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಜಮೀನು ಖಾತೆ ಮಾಡುವುದು ಬಾಕಿಯಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.ಬೆಳಗಾವಿ ಸುವರ್ಣ ಸೌಧದಲ್ಲಿ ಸೋಮವಾರ ಆರಂಭವಾದ ಚಳಿಗಾಲದ …
Read More »ಪಂಚಮಸಾಲಿ ಸಮುದಾಯದ 2A ಮೀಸಲಾತಿ ಬೇಡಿಕೆ ಸಂಬಂಧ ಬೆಳಗಾವಿಯ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಉತ್ತರ
Answer given by Chief Minister Siddaramaiah in Belgaum session regarding 2A reservation demand of Panchamasali community ಕೃಪೆ: ಸಿದ್ದರಾಮಯ್ಯ ಅವರ ಫೇಸ್ ಬುಕ್ ಪಂಚಮಸಾಲಿಸಮುದಾಯದ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅಫಿಡವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನದ ಮುಂದೆ ಮಂಡಿಸಲಾಗುವುದು. ಪಂಚಮಸಾಲಿಗಳನ್ನು 2ಎ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ನಾನು ಮುಖ್ಯಮಂತ್ರಿಯಾದ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ …
Read More »ಸ್ನೇಹ ಜೀವಿ ಮುತ್ತಣ್ಣ ಗದಗ ಅಸ್ತಂಗತ,,,
Friendly creature Muttanna Gadaga Astangata ಕುಕನೂರು : ಮುತ್ತಪ್ಪ ಬಸಪ್ಪ ಗದಗ(70) ಸಾ. ಚಿಕ್ಕೇನಕೊಪ್ಪ ಇವರು ದಿ.09.12.2024 ರಂದು ಹೃದಯಾಘಾತದಿಂದ ನಿಧನರಾಗಿರುತ್ತಾರೆ. ಇವರ ಅಂತ್ಯಕ್ರಿಯೆ ನಾಳೆ ದಿ. 10.12.2024ರಂದು ಚಿಕ್ಕೇನಕೊಪ್ಪದಲ್ಲಿ ಮಧ್ಯಾಹ್ನ 1.00 ಗಂಟೆಗೆ ನೆರವೇರಲಿದೆ. ಮೃತರಿಗೆ ಓರ್ವ ಪುತ್ರಿ ಇದ್ದು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರು ಕುಕನೂರು ಬಸ್ ನಿಲ್ದಾಣದಲ್ಲಿ ಸುಮಾರು ಹತ್ತು ವರ್ಷಗಳ ಕಾಲ ನಿರಂತರವಾಗಿ ಪಾನ್ ಶಾಪ್ ಮಾಡುತ್ತಾ ಬಸ್ ನಿಲ್ದಾಣದ ಸಿಬ್ಬಂದಿಯೊಂದಿಗೆ …
Read More »ವಡ್ಡರಹಟ್ಟಿಆಂಜನೇಯ ದೇವಸ್ತಾನದಲ್ಲಿ ಕಾರ್ತಿಕದೀಪೋತ್ಸವ
Karthikadeepotsavam at Anjaneya Devasthan, Vaddarahatti ದೀಪ ಬೆಳಗಿಸಿ ಭಕ್ತಿ ಸಮರ್ಪಿಸಿದ ಭಕ್ತರು ಗಂಗಾವತಿ : ತಾಲೂಕಿನ ವಡ್ಡರಹಟ್ಟಿ ಗ್ರಾಮದ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಕಾರ್ತಿಕಮಾಸ ಅಂಗವಾಗಿ ಸೋಮವಾರ ಕಾರ್ತಿಕ ದೀಪೋತ್ಸವ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಕಾರ್ತಿಕೋತ್ಸವ ಅಂಗವಾಗಿ ಶ್ರೀ ಆಂಜನೇಯ ದೇವರ ಮೂರ್ತಿಗೆ ಅಭಿಷೇಕ ಪೂಜೆ ನಡೆಸಲಾಯಿತು.ಸಂಜೆ ವೇಳೆ ಗ್ರಾಮದ ಭಕ್ತರು ದೇವಾಲಯಕ್ಕೆ ಆಗಮಿಸಿ, ಪೂಜೆ ಸಲ್ಲಿಸಿ ದೀಪ ಬೆಳಗಿಸಿ ಭಕ್ತಿ ಸಮರ್ಪಿಸಿದರು. ಶ್ರೀ ಮಾರುತೇಶ್ವರ ದೇವಸ್ಥಾನ ಸೇವಾ …
Read More »ಚಂಪಾ ಸೃಷ್ಟಿ ಪ್ರಯುಕ್ತ ಶ್ರೀ ಕನ್ನಿಕಾ ಪರಮೇಶ್ವರಿ ದೇವಿಗೆ ಕಾರ್ತಿಕೋತ್ಸವ
Kartikotsava to Goddess Sri Kannika Parameshwari for the creation of Champa ಗಂಗಾವತಿ: ನಗರದ ಹಿರೇಜಂತಕಲ್, ವಿರುಪಾಪುರ ಆರ್ಯವೈಶ್ಯ ಸಮಾಜದ ನೇತೃತ್ವದಲ್ಲಿ ಕಾರ್ತಿಕ ಮಾಸದ ಕೊನೆಯ ದಿನವಾದ ಶನಿವಾರದಂದು ಚಂಪಾಸೃಷ್ಟಿ (ಶ್ರೀ ಸುಬ್ರಹ್ಮಣ್ಯೇಶ್ವರ ಆಚರಣೆ) ಪ್ರಯುಕ್ತ ಶ್ರೀ ಕನ್ನಿಕಾ ಪರಮೇಶ್ವರಿ ದೇವಿಗೆ ದೀಪೋತ್ಸವ ಅಪಾರ ಭಕ್ತಾದಿಗಳ ಮಧ್ಯೆ ಶ್ರದ್ಧೆ, ಭಕ್ತಿಯಿಂದ ಜರುಗಿತು.ಇದಕ್ಕೂ ಪೂರ್ವದಲ್ಲಿ ಅಮ್ಮನವರಿಗೆ ವಿಶೇಷ ಅಲಂಕಾರ, ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ದೇವಸ್ಥಾನದ ಅರ್ಚಕರು ಸಾಂಗತವಾಗಿ ನಡೆಸಿಕೊಟ್ಟರು. …
Read More »ಚಿಕ್ಕಬಗನಾಳ:ಇಂದಿನಿಂದ ದುರ್ಗಾದೇವಿ ಹಾಗೂ ಕೆಂಚಮ್ಮ ದೇವಿಯ ಜಾತ್ರೆ
Chikkabaganala: Goddess Durga and Kenchamma Devi fair from today ಕೊಪ್ಪಳ : ತಾಲ್ಲೂಕಿನ ಚಿಕ್ಕಬಗನಾಳ ಗ್ರಾಮದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ದುರ್ಗಾದೇವಿ ಹಾಗೂ ಕೆಂಚಮ್ಮ ದೇವಿ ಜಾತ್ರಾ ಮಹೋತ್ಸವ ಜ.10 ಹಾಗೂ 11 ರಂದು ಎರಡು ದಿನಗಳ ಕಾಲ ಸಹಸ್ರ ಭಕ್ತರ ಮಧ್ಯ ನಡೆಯಲಿದೆ. ಜಾತ್ರೆ ಅಂಗವಾಗಿ ಡಿ.10 ರಂದು ಗ್ರಾಮದ ಸಕಲ ಸದ್ಬಕ್ತರೊಂದಿಗೆ, ಬಾಜಾ ಭಜಂತ್ರಿ ಡೊಳ್ಳು ಕುಣಿತ ಸಮೇತ ಮುತ್ತೈದೆಯರ ಕಳಸದೊಂದಿಗೆ ರಾಜಬೀದಿಯಲ್ಲಿ …
Read More »ಡಿಸೆಂಬರ್-೧೩ ರಂದು ಹೆಬ್ಬಾಳ ಬೃಹನ್ಮಠದ ಜಾತ್ರಾಮಹೋತ್ಸವದಲ್ಲಿ,ಶ್ರೀ ಬೊಳೋಡಿ ಬಸವೇಶ್ವರ ಪ್ರಶಸ್ತಿ ಪ್ರದಾನ
On December-13th at the Jatra Mahotsava of Hebbala Brihanmath, Shri Bolodi Basaveshwara Award was presented. ಗಂಗಾವತಿ: ತಾಲೂಕಿನ ಹೆಬ್ಬಾಳ ಬೃಹನ್ಮಠದ ಜಾತ್ರಾ ಮಹೋತ್ಸವವವು ಇದೇ ತಿಂಗಳ ೧೩ ಶುಕ್ರವಾರದಂದು ಜರುಗಲಿದೆ. ಜಾತ್ರಾ ಮಹೋತ್ಸವದ ದಿನದಂದು ಬೆಳಿಗ್ಗೆ ೧೧:೩೦ ಕ್ಕೆ ಧರ್ಮಸಭೆ ನಡೆಯಲಿದೆ. ಈ ಜಾತ್ರಾಮಹೋತ್ಸವದ ಶುಭ ಸಂದರ್ಭದಲ್ಲಿ ಹರ ಗುರು ಚರ ಮೂರ್ತಿಗಳ ಮತ್ತು ಶಿವರಶರಣರ ಸಾನಿಧ್ಯದಲ್ಲಿ ಹಾಗೂ ನಾಡಿನ ಜನಪ್ರತಿನಿಧಿಗಳು, ರಾಜಕೀಯ ಮುಖಂಡರ …
Read More »