World Unity Conference in America ಬೆಂಗಳೂರು: ಸೋಮವಾರ, 09 ಡಿಸೆಂಬರ್ 2024ಅಮೆರಿಕದ San Jose ನಗರದಲ್ಲಿ 2025ರ ಜುಲೈ 3, 4 ಮತ್ತು 5 ರಂದು ಅದ್ದೂರಿ ವಿಶ್ವ ಒಕ್ಕಲಿಗರ ಸಮ್ಮೇಳನ ಆಯೋಜಿಸಲಾಗಿದೆ.ಅಮೆರಿಕ ಒಕ್ಕಲಿಗರ ಪರಿಷತ್ತಿನ ಪಶ್ಚಿಮ ಶಾಖೆಯ (VPA-West) ಆಶ್ರಯದಲ್ಲಿ ಅತ್ಯಂತ ಸುಂದರವಾದ ‘ಸ್ಯಾನ್ ಹೋಸೆ ಮೆಕೆನ್ರಿ ಕನ್ವೆನ್ಷನ್ ಸೆಂಟರ್’ನಲ್ಲಿ ಸಮ್ಮೇಳನ ಜರುಗಲಿದೆ.ಜಗತ್ತಿನಾದ್ಯಂತ ವಿಸ್ತರಿಸಿರುವ ಒಕ್ಕಲಿಗ ಸಮುದಾಯವನ್ನು ಒಂದುಗೂಡಿಸುವ ಉದ್ದೇಶವನ್ನು ಹೊಂದಿರುವ ಈ ಸಮ್ಮೇಳನದಲ್ಲಿ, ಸಮುದಾಯದ ಹಿರಿಯ …
Read More »ಪಾಲಕರ ಹೊರಗಣ್ಣು ಮುಚ್ಚಿಸಿ, ಒಳಕಣ್ಣು ತೆರೆಸಿದ ನೇತ್ರಾಜ್ ಗುರುವಿನಮಠಮಹಾನ್ ಕಿಡ್ಸ್ ಶಾಲೆಯಲ್ಲೊಂದು ವಿಭಿನ್ನ ಪಠ್ಯೇತರ ಕಾರ್ಯಕ್ರಮ
A different extra-curricular program at Netraj Guruvinamahan Kids School that closed the outer eyes of the parents and opened the inner eyes. ಗಂಗಾವತಿ: ಖಾಸಗಿ ಶಾಲೆಗಳೆಂದರೆ ಪಾಲಕರಿಂದ ದುಬಾರಿ ಫೀಜು ಪೀಕಿ, ಮಕ್ಕಳಿಗೆ ಕೇವಲ ಸಿದ್ದಪಠ್ಯಕ್ರಮಗಳನ್ನು ಬೋಧಿಸುವ ಕಾರ್ಖಾನೆಗಳಂತಾಗಿವೆ. ಆದರೆ ಇದಕ್ಕೆ ನಗರದ ಅಪವಾದವೆಂಬಂತೆ ಜಯನಗರದ ಮಾಹಾನ್ ಕಿಡ್ಸ್ ಶಾಲೆಯು ಮಕ್ಕಳ ಶೈಕ್ಷಣಿಕ ಪ್ರಗತಿಯ ಜೊತೆಗೆ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗಾಗಿ …
Read More »ಬೇವೂರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ ಯಶಸ್ವಿ
Educational tour of Bevur students was successful ಕೊಪ್ಪಳ : ಜಿಲ್ಲೆಯ ಯಲಬುರ್ಗಾ ತಾಲೂಕಿನ ಸರ್ಕಾರಿ ಪ್ರೌಢಶಾಲೆ, ಬೇವೂರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸವನ್ನು ಹಮ್ಮಿಕೊಳ್ಳಲಾಗಿತ್ತು. ಮಕ್ಕಳಿಗೆ ಪಠ್ಯೇತರ ಚಟುವಟಿಕೆಯೊಂದಿಗೆ ಹೊರಗಿನ ಪರಿಸರ ಮತ್ತು ಪಠ್ಯದಲ್ಲಿ ಬರುವ ವಿಷಯಗಳ ಪರಿಚಯಕ್ಕಾಗಿ ಶೈಕ್ಷಣಿಕ ಪ್ರವಾಸ ಹಮ್ಮಿಕೊಳ್ಳಲಾಗಿತು.ಪ್ರೌಢಶಾಲೆಯ ೮ ರಿಂದ ೧೦ನೇ ತರಗತಿಯ ಒಟ್ಟು ೯೪ ವಿದ್ಯಾರ್ಥಿಗಳು ಈ ಶೈಕ್ಷಣಿಕ ಪ್ರವಾಸದಲ್ಲಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳನ್ನು ಬನವಾಸಿ, ಹೊರನಾಡು, ಕೊಲ್ಲೂರು, ಉಡುಪಿ, ಮಣಿಪಾಲ್ ವಿಜ್ಞಾನದ …
Read More »ರೈಲು ನಿಲ್ದಾಣಕ್ಕೆ ಕುಮಾರರಾಮನ ಹೆಸರಿಡಲು ಪ್ರಗತಿಪರರ ಒತ್ತಾಯ
Progressives insisted on naming the railway station after Kumararam ಸರ್ವರನ್ನು ಪರಿಗಣಿಸಿ ಒಮ್ಮತದ ನಿರ್ಧಾರ : ಸಂಸದ ಹಿಟ್ನಾಳ ಕೊಪ್ಪಳ: ಇಲ್ಲಿನ ಮುಖ್ಯ ರೈಲು ನಿಲ್ದಾಣಕ್ಕೆ ಐತಿಹಾಸಿಕ ವೀರಪುರರುಷ, ಪರನಾರಿ ಸಹೋದರ, ಗಂಡುಗಲಿ ಕುಮಾರರಾಮನ ಹೆಸರಿಡಲು ಪ್ರಗತಿಪರರ ಒಕ್ಕೂಟ ಒತ್ತಾಯಿಸಿ ಸಂಸದ ರಾಜಶೇಖರ ಹಿಟ್ನಾಳ ಅವರಿಗೆ ಮನವಿ ಸಲ್ಲಿಸಿದರು,.ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮನವಿ ಸಲ್ಲಿಸಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಿಂತಕ, …
Read More »ಜಿಲ್ಲೆಯ ಅಭಿವೃದ್ಧಿ ಕುಂಟಿತ: ಸಿಂಗನಾಳ ಆಕ್ರೋಶಸರಕಾರ ಮತ್ತು ಸಚಿವ ತಂಗಡಗಿ ಸಂಪೂರ್ಣ ವಿಫಲ
Development of the district is stunted: Singana’s outrage The government and the ministerial team are complete failures ಗಂಗಾವತಿ.:ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ವೈಫಲ್ಯದಿಂದಾಗಿ ಗಂಗಾವತಿ ವಿಧಾನಸಭೆ ಕ್ಷೇತ್ರ ಸೇರಿದಂತೆ ಕೊಪ್ಪಳ ಜಿಲ್ಲೆಯ ಅಭಿವೃದ್ಧಿಯಲ್ಲಿ ಸಂಪೂರ್ಣ ಕುಂಟಿತವಾಗಿದೆ ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಸಿಂಗನಾಳ ನೇರವಾಗಿ ಆರೋಪಿಸಿದ್ದಾರೆ.ಈ ಕುರಿತು ಅವರು …
Read More »ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಶ್ವದ ಮೊದಲ ಸಂಸತ್ತು’ ಅನುಭವ ಮಂಟಪದ ಚಿತ್ರ ಅನಾವರಣ
Unveiling of the picture of World’s First Parliament’ Experience Hall at Suvarna Soudha, Belgaum ಬೆಳಗಾವಿ:. ಕರ್ನಾಟಕ ಸಾಂಸ್ಕೃತಿಕ ನಾಯಕ ಬಸವಣ್ಣನವರು ಸ್ಥಾಪಿಸಿದ ‘ವಿಶ್ವದ ಮೊದಲ ಸಂಸತ್ತು’ ಅನುಭವ ಮಂಟಪದ ಬೃಹತ್ ತೈಲವರ್ಣ ಚಿತ್ರ ಬೆಳಗಾವಿಯ ಸುವರ್ಣ ಸೌಧದಲ್ಲಿ ಸೋಮವಾರ ಬೆಳಗ್ಗೆ 10.30ಕ್ಕೆ ಅನಾವರಣಗೊಳ್ಳಲಿದೆ. 20 ಅಡಿ ಉದ್ದ ಮತ್ತು 10 ಅಡಿ ಅಗಲದ ಈ ವಿಶೇಷ ಚಿತ್ರವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗೊಳಿಸಲಿದ್ದಾರೆ. …
Read More »ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿ.09ರಂದು ಬೆಳಗಾವಿ ಚಲೋ,
Belagavi Chalo on December 09 demanding the fulfillment of various demands of the farmers. ವರದಿ : ಪಂಚಯ್ಯ ಹಿರೇಮಠ. ಕಲ್ಯಾಣಸಿರಿ ಸುದ್ದಿ ಕೊಪ್ಪಳ.ಕೊಪ್ಪಳ : ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಡಿ. 09 ರಂದು ಬೆಳಗಾವಿ ಅಧಿವೇಶನದಲ್ಲಿ ಮುತ್ತಿಗೆ ಹಾಕಿ ಪ್ರತಿಭಟಿಸಿ ಅನುಷ್ಠಾನಕ್ಕೆ ಒತ್ತಾಯಿಸಲಾಗುವುದು ಆದ್ದರಿಂದ ಜಿಲ್ಲೆಯ ಎಲ್ಲಾ ರೈತರು ಹಾಗೂ ರೈತ ಪರ ಸಂಘಟನೆಯವರು ಆಗಮಿಸಬೇಕು ಎಂದು ಕ.ರಾ.ರೈ. ಸಂಘ ಹಾಗೂ …
Read More »ಚಂಡೂರ್ ಗ್ರಾಮದ ಯುವಕನ ಕೊಲೆಗೆ ಯತ್ನ: ಆರೋಪಿಗಳು ಪರಾರಿ,,,
Attempt to murder a youth of Chandur village: the accused escaped. ಕುಕನೂರ : ತಾಲೂಕಿನ ಚಂಡೂರ ಗ್ರಾಮದ ಮರ್ತುಜಾ ಸಾಬ ನದಾಫ್ (42) ಈ ವ್ಯಕ್ತಿಯು ಚಂಡೂರ ಗ್ರಾಮದ ತಮ್ಮ ಮನೆಯಿಂದ ಕುಕನೂರಿಗೆ ದೇವಸ್ಥಾನಕ್ಕೆಂದು ಹೊರಟ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಗಳು ಚಾಕುವಿನಿಂದ ಏಕಾ, ಏಕಿ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದಾಗ ಕುತ್ತಿಗೆಯ ಭಾಗಕ್ಕೆ ಬಲವಾದ ಗಾಯವಾಗಿದೆ. ಈ ವ್ಯಕ್ತಿ ಹಲ್ಲೆಗೊಳಗಾಗುತ್ತಿದ್ದಂತೆ ಕಿರುಚಾಡುತ್ತ ಊರಿನೊಳಗೆ ಬಂದಿದ್ದು, …
Read More »ಕಾರ್ತಿಕೋತ್ಸವಗಳು ಮನದ ಕಲ್ಮಶ ತೊಳೆದು ಜ್ಞಾನದ ಬೆಳಕು ಹಚ್ಚುವ ಉತ್ಸವಗಳಾಗಬೇಕು : ಶಿವಕುಮಾರ,,,
Kartikotsavas should be festivals that wash away the impurities of the mind and illuminate the light of knowledge: Shivakumar. ವರದಿ : ಪಂಚಯ್ಯ ಹಿರೇಮಠ. ಕಲ್ಯಾಣಸಿರಿ ವರದಿ ಕೊಪ್ಪಳ.ಕುಕನೂರು :ಕಾರ್ತಿಕೋತ್ಸವಗಳು ಮನಸ್ಸಿನ ಕಲ್ಮಶ ತೊಳೆದು ಜ್ಞಾನದ ಬೆಳಕು ಹಚ್ಚುವ ಉತ್ಸವಗಳಾಗಬೇಕು, ಅದರಂತೆ ನಮ್ಮ ಕುಕನೂರು ಪಟ್ಟಣದ ವೀರಭದ್ರೇಶ್ವರ ಕಾರ್ತಿಕೋತ್ಸವವು ಸರ್ವರನ್ನೋಳಗೊಂಡ ಕಾರ್ತಿಕೋತ್ಸವವಾಗಿದೆ ಎಂದು ಶಿವಕುಮಾರ ನಾಗಲಾಪೂರ ಮಠ ಹೇಳಿದರು. ಅವರು ಕುಕನೂರು ಪಟ್ಟಣದ …
Read More »ಆಶ್ರಯ ಮನೆಗಳ ಕಾಮಗಾರಿಪೂರ್ಣಗೊಳಿಸಿ ಅನುದಾನ ಪಡೆಯಿರಿ:ಮುಖ್ಯಾಧಿಕಾರಿ ನಾಗೇಶ,
Complete the work of shelter homes and get grant: Headmaster Nagesh ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ ವರದಿ.ಕೊಪ್ಪಳ : ಯಲಬುರ್ಗಾ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಫಲಾನುಭವಿಗಳು 2015-16 ರಿಂದ 2021-22 ನೇ ಸಾಲಿನ ರಾಜ್ಯ ಹಾಗೂ ಕೇಂದ್ರ ಸರಕಾರದ ವಿವಿಧ ವಸತಿ ಯೋಜನೆಯಲ್ಲಿ ಫಲಾನುಭವಿಗಳಾದವರು ಕೂಡಲೇ ತಮ್ಮ ಮನೆಯ ಕಾಮಗಾರಿಗಳನ್ನ ಪೂರ್ಣಗೋಳಿಸಬೇಕೆಂದು ಪಪಂ ಮುಖ್ಯಾಧಿಕಾರಿ ನಾಗೇಶ ಹೇಳಿದರು. ಈ ಕುರಿತು ನಮ್ಮ ಪತ್ರಿಕೆಯೊಂದಿಗೆ ಮಾತನಾಡಿದ …
Read More »