Breaking News

ಕಲ್ಯಾಣಸಿರಿ ವಿಶೇಷ

ಭಾಷೆಯಿಂದ ನಾಡಾಭಿಮಾನವೂ ಬೆಳೆಯುತ್ತದೆ : ವೈ.ಕೆ. ಮುದ್ದು ಕೃಷ್ಣ

IMG 20241130 WA0104

Love for the language also grows: Y.K. Darling Krishna ಬೆಂಗಳೂರು; ಕರ್ನಾಟಕ ಕೇವಲ ರಾಜ್ಯವಲ್ಲ. ಅದು ನಮ್ಮ ಸಂಸ್ಕೃತಿ. ಕನ್ನಡ ನಮ್ಮ ಭಾಷೆ ಮಾತ್ರವಲ್ಲದೇ ನಮ್ಮ ಸಂಪ್ರದಾಯವೂ ಆಗಿದೆ ಎಂದು ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಅಧ್ಯಕ್ಷ ಡಾ. ವೈ.ಕೆ. ಮುದ್ದುಕೃಷ್ಣ ಹೇಳಿದ್ದಾರೆ. ನಗರದ ಎಂ ಕೆ ಪಿ ಎಂ ಅರ್ ವಿ ಇನ್ಸ್ಟಿಟ್ಯೂಟ್ ಆಫ್ ಲೀಗಲ್ ಸ್ಟಡೀಸ್ ನ ಮಂಗಳ ಮಂಟಪದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ …

Read More »

ನೀರನ್ನು ಹಿತ ಮಿತವಾಗಿ ಬಳಸಿ : ಸಂಸದ ರಾಜಶೇಖರ್ ಹಿಟ್ನಾಳ,

IMG 20241129 WA0348

Use water sparingly: MP Rajasekhar Hitnala ( ಆರೋಗ್ಯ ಪೂರ್ಣ ಬದುಕಿಗೆ ಸ್ವಚ್ಚತೆ ಅವಶ್ಯ…! ವರದಿ : ಪಂಚಯ್ಯ ಹಿರೇಮಠ,,ಕೊಪ್ಪಳ : ಕೊಳಾಯಿಗಳ ಮೂಲಕ ಬರುವ ನೀರನ್ನು ಹಿತ ಮಿತವಾಗಿ ಬಳಸಿಕೊಂಡು ನೀರನ್ನು ಉಳಿಸಲು ಮುಂದಾಗುವ ಜೊತೆಗೆ ಬಯಲು ಮುಕ್ತ ಶೌಚವನ್ನು ತೊರೆದು ಪ್ರತಿಯೋಬ್ಬರು ಮನೆಯಲ್ಲಿ ಶೌಚಾಲಯ ನಿರ್ಮಿಸಿಕೊಳ್ಳುವ ಮೂಲಕ ಆರೋಗ್ಯ ಪೂರ್ಣ ಬದಕನ್ನು ಕಟ್ಟಿಕೊಳ್ಳಿ ಎಂದು ಕೊಪ್ಪಳ ಸಂಸದ ರಾಜಶೇಖರ್ ಹಿಟ್ನಾಳ ಹೇಳಿದರು. ಅವರು ಕೊಪ್ಪಳ ತಾಲೂಕಿನ …

Read More »

ವಿದ್ಯಾರ್ಥಿನಿಯರ ಕರಾಟೆ ತರಬೇತಿ ಕಾರ್ಯಕ್ರಮಕ್ಕೆ ಎಸ್ ಡಿಎಮ್ ಸಿ ಹಾಗೂ ಮುಖ್ಯೋಪಾಧ್ಯಾಯರಿಂದ ಚಾಲನೆ,,

IMG 20241129 WA0303

Karate training program for female students launched by SDMC and Headmaster. ಕೊಪ್ಪಳ : ತಾಲೂಕಿನ ಹೃದಯ ಭಾಗದಲ್ಲಿರುವ ಆದರ್ಶ ವಿದ್ಯಾಲಯ ಶಾಲೆಯಲ್ಲಿ ಶುಕ್ರವಾರದಂದು ಹೆಣ್ಣು ಮಕ್ಕಳ ಆತ್ಮ ರಕ್ಷಣೆಗಾಗಿ ಕರಾಟೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು . ಈ ವೇಳೆ ಅಧ್ಯಕ್ಷತೆ ವಹಿಸಿ ಎಸ್ ಡಿ ಎಂ ಸಿ ಅಧ್ಯಕ್ಷ ಈಶಪ್ಪ ಕಾತರಕಿ ಮಾತನಾಡಿ ಇಂದಿನ ದಿನಮಾನಗಳಲ್ಲಿ ಕರಾಟೆ ಅತ್ಯವಶ್ಯಕವಾಗಿದ್ದು ಮಹಿಳೆಯರ ಆತ್ಮ ರಕ್ಷಣೆಗೆ ಸಹಕಾರಿಯಾಗುವುದಲ್ಲದೇ ಸುಸ್ಥಿರ …

Read More »

ಸದಸ್ಯರಿಗೆ ಸ್ಪಂದಿಸದ ! ಕವಲೂರು ಗ್ರಾಮ ಪಂಚಾಯತ ಅಭಿವೃದ್ದಿ ಆಧಿಕಾರಿ : ಸದಸ್ಯರ ಆರೋಪ,

IMG 20241129 WA0268

Unresponsive to members! Kavalur Gram Panchayat Development Officer: Allegations of members ವರದಿ : ಪಂಚಯ್ಯ ಹಿರೇಮಠಕೊಪ್ಪಳ : ತಾಲೂಕಿನ ಕವಲೂರು ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು ಸುಮಾರು ತಿಂಗಳುಗಳಿಂದ ಇಲ್ಲಿಯವರೆಗೆ ಗ್ರಾಮ ಪಂಚಾಯತಿ ಸಭೆ ನಡೆಸದೇ ನಿರ್ಲಕ್ಷಿಸಿ ಕುಂಟುನೆಪ ಹೇಳುತ್ತಾ ಸದಸ್ಯರನ್ನು ಕಡೆಗಣಿಸುತ್ತಿದ್ದಾರೆ ಎಂದು ಕವಲೂರು ಗ್ರಾಮ ಪಂಚಾಯತಿ ಸದಸ್ಯರು ಆರೋಪಿಸಿ ತಾಲೂಕ ಕಾರ್ಯ ನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಕೊಪ್ಪಳ ತಾಲೂಕಿನ ಕವಲೂರು ಗ್ರಾಮ …

Read More »

ಕಾಂಚಳ್ಳಿ ಗುರುಸ್ವಾಮಿ ನೇತೃತ್ವದಲ್ಲಿಯಶಸ್ವಿಯಾಗಿ ನಡೆದ 33ನೇ ಶಬರಿ ಮಲೆ ಯಾತ್ರೆ .

IMG 20241128 WA0211

The 33rd Sabari Male Yatra was successfully held under the leadership of Kanchalli Guruswami. ಹನೂರು : ಪ್ರತಿವರ್ಷದಂತೆ ಈ ವರ್ಷ ನಮ್ಮ ಗ್ರಾಮದಿಂದ ಶಬರಿಮಲೆ ಸ್ವಾಮಿ ಯಾತ್ರೆಯನ್ನು ಬಹಳ ಅದ್ದೂರಿಯಾಗಿ ನಡೆಸುಕೊಂಡು ಬರುತ್ತಿದ್ದು ಮುಂದಿನ ದಿನಗಳಲ್ಲಿ ದೆವರ ಭಕ್ತಿಗೆ ಪಾತ್ರರಾಗೋಣವೆಂದು ಗುರುಸ್ವಾಮೀಜಿಗಳಾದ ಕಾಂತರಾಜ್ ಸ್ವಾಮಿಗಳು ತಿಳಿಸಿದರು.ಹನೂರು ತಾಲ್ಲೂಕಿನ ಕಾಂಚಳ್ಳಿ ಗ್ರಾಮದಲ್ಲಿ ಶಬರಿ ಮಲೆ ದೇವಾಲಯಕ್ಕೆ ಹೊರಟ ಮಾಲಾದಾರಿಗಳ ಜೊತೆಯಲ್ಲಿ ಮಾತನಾಡಿದ ಅವರು ನಮ್ಮಲ್ಲಿ ಮಾಲಾ …

Read More »

ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ನೂತನ ಜಿಲ್ಲಾಧ್ಯಕ್ಷರಾಗಿ ಪ್ರಕಾಶ್ ಹೊಳೆಯಪ್ಪನವರ್ ಆಯ್ಕೆ

IMG 20241128 WA0205

Karnataka Dalit Sangharsh Samiti Bhimava elected Prakash Jagappanavar as the new district president ಕೊಪ್ಪಳ ನವಂಬರ್ 29: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಕೊಪ್ಪಳ ಜಿಲ್ಲಾ ಸಮಿತಿಯನ್ನ ರಚನೆ ಮಾಡಲಾಗಿದೆ ಎಂದು ಕೊಪ್ಪಳ ಪಟ್ಟಣದಲ್ಲಿ ದಲಿತಪರ ಹೋರಾಟಗಾರ ಮಾರ್ಕಂಡೆಪ್ಪ ಡಿ ಹಲಗಿ ರವರು ಮಾಹಿತಿ ನೀಡಿದರು. ಗುರುವಾರ ಸಂಜೆ ಪಟ್ಟಣದ ತಾಲೂಕ ಪಂಚಾಯತ್ ಬಳಿ ಗಿವ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಮಾರ್ಕಂಡೆಪ್ಪ ಹಲಗಿ ರವರು …

Read More »

ಮಧ್ಯಾಹ್ನದಬಿಸಿಯೂಟದಜವಾಬ್ದಾರಿಮುಖ್ಯಗುರುಗಳಿಂದಮುಕ್ತಿಗೊಳಿಸಲು ಒತ್ತಾಯಿಸಿ ಮನವಿ

IMG 20241128 WA0245

Demanding to relieve the headmaster of the responsibility of midday meal. ಕೊಪ್ಪಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕ ಕೊಪ್ಪಳ ನೇತೃತ್ವದಲ್ಲಿ ಮಧ್ಯಾಹ್ನದ ಬಿಸಿಯೂಟದ ಜವಾಬ್ದಾರಿಯನ್ನು ಮುಖ್ಯ ಗುರುಗಳಿಂದ ಮುಕ್ತಿಗೊಳಿಸಬೇಕೆಂದು ಒತ್ತಾಯಿಸಿ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಪಂಚಾಯ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಲಾಯಿತು.ಮುಖ್ಯೋಪಾಧ್ಯಾಯರ ಬಹುದಿನದ ಸಮಸ್ಯೆಯಾದ ಬಿಸಿಯೂಟ ನಿರ್ವಹಣೆ, …

Read More »

ಕುಷ್ಟಗಿ ಪಟ್ಟಣದಲ್ಲಿ ನ. 29ರಂದು ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮ,,

IMG 20241128 WA0193

In the town of Kushtagi. Interfaith mass wedding program on 29th ವರದಿ : ಪಂಚಯ್ಯ ಹಿರೇಮಠ,,ಕೊಪ್ಪಳ : ಕುಷ್ಟಗಿ ಪಟ್ಟಣದ ಬನ್ನಿ ಮಹಾಂಕಾಳಿ ದೇವಿಯ ಮಹಾಭಿಷೇಕದ ಪ್ರಯುಕ್ತ ನ. 29ರ ಶುಕ್ರವಾರದಂದು ಬೆಳಗ್ಗೆ ಸರ್ವಧರ್ಮದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಸಮಾಜ ಸೇವಕ ವಜೀರ ಅಲಿ ಗೋನಾಳ ಇವರ ನೇತೃತ್ವದಲ್ಲಿ ನಡೆಯಲಿವೆ. ವೇದಿಕೆಯ ಕಾರ್ಯಕ್ರಮದ ಸಾನಿಧ್ಯವನ್ನು ವಿವಿಧ ಮಠಾಧೀಶರು ವಹಿಸುವರು, ಕಾರ್ಯಕ್ರಮವನ್ನು ಸಂಸದ ರಾಜಶೇಖರ ಹಿಟ್ನಾಳ ಉದ್ಘಾಟಿಸುವರು, …

Read More »

ಸಾರ್ವಜನಿಕರ ಸಹಕಾರವು ಬಹಳ ಮುಖ್ಯ :ಡಿವೈಎಸ್ಪಿ ಮಲ್ಲೇಶಪ್ಪ ಮಲ್ಲಾಪುರ “

IMG 20241128 WA0190

Public cooperation is very important: DySP Malleshappa Mallapur. ಜನ ಸಂಪರ್ಕ ಸಭೆಯಲ್ಲಿ  ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿರುವ ಕೆಲವರನ್ನು ಗಡಿಪಾರು ಮಾಡಲು ಕ್ರಮವಹಿಸಲಾಗಿದೆ:ಡಿವೈಎಸ್ಪಿ ಮಲ್ಲೇಶಪ್ಪ ಮಲ್ಲಾಪುರ “ಡಿವೈಎಸ್ಪಿ ಮಲ್ಲೇಶಪ್ಪ ಮಲ್ಲಾಪುರ ಹೇಳಿಕೆ ಅಪರಾಧ ತಡೆಗೆ ಸಿಸಿ ಕ್ಯಾಮರ ಅಳವಡಿಸಿ, ಅಕ್ರಮ ದಂಧೆಗಳಿಗೆ ಕಡಿವಾಣ ಸಾರ್ವಜನಿಕರ ಸಹಕಾರ ಬಹಳ ಮುಖ್ಯ ಎಂದು ಹೇಳಿದರು “ ಕೊಟ್ಟೂರು: ಪಟ್ಟಣದ ಪೋಲೀಸ್ ಠಾಣೆ ಆವರಣದಲ್ಲಿಬುಧವಾರ ರಂದು ಪೋಲೀಸ್ ಇಲಾಖೆಯು ಜನ ಸಂಪರ್ಕ ಸಭೆಯನ್ನು  …

Read More »

ಸಾರ್ವಜನಿಕರು ವಾರ್ಡ್ ಕ್ಯಾಂಪ್ ಗೆ ಆಗಮಿಸಿ ಆನ್‌ಲೈನ್ ತಂತ್ರಾಂಶದ ಮೂಲಕ ನಮೂನೆ-3ನ್ನು ಪಡೆದುಕೊಳ್ಳಿ : ಆಯುಕ್ತ ವೀರುಪಾಕ್ಷಮೂರ್ತಿ,,

IMG 20241128 WA0188

Public should arrive at ward camp and collect form-3 through online software : Commissioner Veerupakshamurthy. ಗಂಗಾವತಿ : ಗಂಗಾವತಿ ನಗರಸಭೆ ವ್ಯಾಪ್ತಿಯಲ್ಲಿ ಮಾನ್ಯ ಘನ ಸರಕಾರದ ಸುತ್ತೋಲೆ ಹಾಗೂ ಜಿಲ್ಲಾಧಿಕಾರಿಗಳ ಆದೇಶದಂತೆ ನಗರದ 30 ಸಾವಿರ ಆಸ್ತಿಗಳಿದ್ದು ಅವುಗಳಿಗೆ ಸಂಬಂಧಿಸಿದಂತೆ ನಮೂನೆ – 3 ನೀಡಲು ನಗರದ ಪ್ರತಿಯೊಂದು ವಾರ್ಡ್ ಗಳಲ್ಲಿ ಒಂದೊಂದು ದಿನ ಕ್ಯಾಂಪ್ ಆಯೋಜಿಸಲಾಗಿದ್ದು ಇದರ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಲು ಮುಂದಾಗಬೇಕು …

Read More »