Breaking News

ಕಲ್ಯಾಣಸಿರಿ ವಿಶೇಷ

ವಿರುಪಾಕ್ಷಪ್ಪಸಿಂಗನಾಳ, ಇವರ ತಂದೆಯವರಾದ ಶ್ರೀದೇವೇಂದ್ರಪ್ಪಸಾಹುಕಾರ ನಿಧನ

Virupakshappa Singana, whose father was Sri Devendrappasahukaranidhana ಗಂಗಾವತಿ:, ಶ್ರೀ ವಿರುಪಾಕ್ಷಪ್ಪ ಸಿಂಗನಾಳ, ಬಿಜೆಪಿ ಕೊಪ್ಪಳ ಮಾಜಿ ಜಿಲ್ಲಾಧ್ಯಕ್ಷರು ಇವರ ತಂದೆಯವರಾದ ಶ್ರೀ ದೇವೇಂದ್ರಪ್ಪ ಸಾಹುಕಾರ ಸಿಂಗನಾಳ ಇವರು ದಿನಾಂಕ 24-03-2024 ರಂದು ನಿಧನ ಹೊಂದಿರುತ್ತಾರೆ ಎಂದು ತಿಳಿಸಲು ವಿಷಾಧಿಸುತ್ತೇನೆ. ಇವರ ಅಂತ್ಯ ಕ್ರೀಯೆ ದಿನಾಂಕ 25-03-2024 ರಂದು ಸಂಜೆ 4 -00 ಗಂಟೆಗೆ ಸಿಂಗನಾಳ ಗ್ರಾಮದಲ್ಲಿ ಜರುಗಲಿದೆ ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ.

Read More »

ಬೆಂಬಲ ಬೆಲೆ ಖಾತರಿಗೊಳಿಸಬೇಕು .ಟಿ ಎನ್ ಪ್ರಕಾಶ್ ಕಮ್ಮರಡಿ.

Support price should be guaranteed. TN Prakash Kammeradi. ತಿಪಟೂರು:ಕೃಷಿ ಉತ್ಪನ್ನಕ್ಕೆ ಲಾಭದಾಯಕ ಧಾರಣೆಯನ್ನು ಕಾನೂನಿನ ಚೌಕಟ್ಟಿಗೆ ತಂದು, “ಕನಿಷ್ಠ ಬೆಂಬಲ ಬೆಲೆಯನ್ನು ಖಾತ್ರಿಗೊಳಿಸಬೇಕು” ಎಂದು ಕರ್ನಾಟಕ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಟಿ ಎನ್ ಪ್ರಕಾಶ್ ಕಮ್ಮರಡಿ ತಿಳಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಕೃಷಿ ಉತ್ಪನ್ನಕ್ಕೆ ಲಾಭದಾಯಕ ಧಾರಣೆಯನ್ನು ಕಾನೂನಿನ ಚೌಕಟ್ಟಿಗೆ ತಂದು, “ಕನಿಷ್ಠ ಬೆಂಬಲ …

Read More »

ಭೈರತ್ನಹಳ್ಳಿಯಲ್ಲಿಇಂದಿನಿಂದ ಶ್ರೀ ವ್ಯಾಸರಾಯ ಪ್ರತಿಷ್ಠಾಪಿತಶ್ರೀವೀರಾಂಜನೇಯಸ್ವಾಮಿಮೂರ್ತಿ ಪ್ರಯಿಷ್ಠಾಪನಾಮಹೋತ್ಸವ

Shri Vyasaraya Pratishapita Shri Veeranjaneyaswamimurthy Praishthapanamahotsava ಕೋಲಾರ: ಶ್ರೀ ವ್ಯಾಸರಾಜ ಪ್ರತಿಷ್ಟಿತ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದ ಪ್ರತಿಷ್ಠಾಪನಾ ಕಾರ್ಯಕ್ರಮವು ಇದೇ ಮಾ 23 ರಿಂದ27 ರವರೆಗೆ ಮಾಲೂರು ತಾಲೂಕಿನ ಟೇಕಲ್ ಹೋಬಳಿಯ ಭೈರತ್ನಹಳ್ಳಿ ಗ್ರಾಮದಲ್ಲಿ ನಡೆಯಲಿದೆ ಎಂದು ಶ್ರೀನಿವಾಸ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷ ಹಾಗೂ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರೂ ಆದ ಬಿ.ವಿ.ಗೋಪಿನಾಥ್ ತಿಳಿಸಿದ್ದಾರೆ. ಗ್ರಾಮದಲ್ಲಿ ನೂತನವಾಗಿ ಜೀರ್ಣೋದ್ಧಾರಗೊಂಡಿರುವ ಈ ದೇವಾಲಯವನ್ನು ಶ್ರೀಮನ್ಮಾಧವತೀರ್ಥಸಂಸ್ಥಾನಾಧೀಶ್ವರರಾದ ಶ್ರೀವಿದ್ಯಾಸಾಗರಮಾಧವತೀರ್ಥ …

Read More »

ನಗರ ಪೋಲಿಸ್ ಠಾಣೆಯ ಗಂಗಾರಾಮ್ ಸಿಂಗ್ ನಿಧನ:

Death of Gangaram Singh of Nagar Police Station: ಗಂಗಾವತಿ: ನಗರದ ನಗರ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಂಗಾರಾಮ್ ಸಿಂಗ್ ಬಸವಂತ ಸಿಂಗ್ (45) ಇವರು ಇಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕಿಡ್ನಿ ವೈಫಲ್ಯದಿಂದ ಮೃತರಾಗಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ರೈಟರ್ ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರಿಗೆ ಧರ್ಮ ಪತ್ನಿ ಮತ್ತು ಒಬ್ಬ ಮಗಳು, ಒಬ್ಬ ಮಗ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. …

Read More »

ರಾವ್ ಬಹದ್ದೂರ್ “ಶರಣ ಶ್ರೀ ಅರಟಾಳ ರುದ್ರಗೌಡರು”.

Rao Bahadur “Sharana Sri Aratala Rudragowda”. ಬಸವಣ್ಣನವರನ್ನು ಯುಗದ ಉತ್ಸಾಹವೆಂದು ಪ್ರಭುದೇವರು ಬಣ್ಣಿಸಿದ್ದಾರೆ. 19-20 ನೆಯ ಶತಮಾನಗಳ ಮಧ್ಯಕಾಲೀನ ಸಮಾಜದಲ್ಲಿ ಅಂಥ ಉತ್ಸಾಹವನ್ನು ತಮ್ಮ ವ್ಯಾಪ್ತಿಯಲ್ಲಿ ಮೆರೆದವರು, ಅರಟಾಳ ರುದ್ರಗೌಡರು. ಸಾಹಿತ್ಯ ಮಾಧ್ಯಮದಿಂದ ಸಮಾಜಸೇವೆ ಮಾಡಿದವರು ಶ್ರೀ ಫ ಗು ಹಳಕಟ್ಟಿ, ಶ್ರೀ ಶಿ ಶಿ ಬಸವನಾಳ ಇವರ ಆದರ್ಶದಲ್ಲಿ ಗದುಗಿನ ಶ್ರೀ ಜಗದ್ಗುರು ತೋಂಟದಾರ್ಯ ಮಠದ ಮೂಲಕ “ವೀರಶೈವ ಪುಣ್ಯ ಪುರುಷರ ಚರಿತ್ರೆ” ಗಳನ್ನು ಪ್ರಕಟಿಸುವ ಯೋಜನೆಯಲ್ಲಿ …

Read More »

ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ನಡೆದಭಗತಸಿಂಗ್‌ರ ಹುತಾತ್ಮದಿನಾಚರಣೆಭಾರಧ್ವಾಜ್

Held in the office of the Krantichakra Balaga Bhagat Singh’s Martyrdom Day Bhardwaj ಗಂಗಾವತಿ: ಮಾರ್ಚ್-೨೩ ಶನಿವಾರ ನಗರದ ರಾಯಚೂರು ರಸ್ತೆಯಲ್ಲಿರುವ ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಭಗತಸಿಂಗ್, ರಾಜಗುರು, ಸುಖದೇವ್ ರವರ ಹುತಾತ್ಮ ದಿನಾಚರಣೆ ನಡೆಸಲಾಯಿತು ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು.ಈ ಹುತಾತ್ಮ ದಿನಾಚರಣೆ ಪ್ರಯುಕ್ತ ಭಗತಸಿಂಗ್, ರಾಜಗುರು, ಸುಖದೇವ್‌ರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡುವ ಮೂಲಕ ಹುತಾತ್ಮರ ಜೀವನ …

Read More »

ಗ್ಯಾರಂಟಿಯೋಜನೆಗಳು ಸಮರ್ಥವಾಗಿನಡೆಯುತ್ತಿವೆ : ಜ್ಯೋತಿ ಹೇಳಿಕೆ

Guarantee schemes are running efficiently: Jyoti statement ಕೊಪ್ಪಳ : ಬಿಜೆಪಿ ಅವರು ಕಾಂಗ್ರೆಸ್ ಸರಕಾರದ ಮೇಲೆ ಸುಳ್ಳು ಗೂಭೆ ಕೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ, ರಾಜ್ಯದ ಕಾನೂನು ಅತ್ಯಂತ ಸುವ್ಯವಸ್ಥಿತವಾಗಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ಯಾರಂಟಿ ಪ್ರಾಧಿಕಾರ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬಿಜೆಪಿಯ ವಿಪ ಸದಸ್ಯೆ ಹೇಮಲತಾ ನಾಯಕ ಮಾಧ್ಯಮಗೋಷ್ಠಿ ನಡೆಸಿ ಸುಳ್ಳುಗಳನ್ನು ಉದುರಿಸಿದ್ದಾರೆ, ಬಿಜೆಪಿ ಅಂತಹ ಸುಳ್ಳುಗಳಿಂದಲೇ ಹತ್ತು ವರ್ಷ …

Read More »

ಇನ್‌ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾದಿಂದ ನಾಯಕತ್ವ ಶೃಂಗಸಭೆ; ಹಣಕಾಸು ಉದ್ಯಮದ ಸವಾಲುಗಳನ್ನುಎದುರಿಸಲು ಸಾಮೂಹಿಕಪ್ರಯತ್ನ ಅಗತ್ಯ – ಐಸಿಎಂಎ ಅಧ್ಯಕ್ಷ ಅಶ್ವಿನ್ ಜಿ ದಳವಾಡಿ

Leadership Summit by Institute of Cost Accountants of India; A collective effort is needed to tackle the challenges facing the financial industry – ICMA President Ashwin G Dalwadi ಬೆಂಗಳೂರು, ಮಾ,23;’ ಇನ್‌ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾದ [ಐಸಿಎಂಎಐ] ಉದ್ಯಮ ಸಮಿತಿಯ ಸದಸ್ಯರಿಂದ ನಗರದಲ್ಲಿಂದು ಮೊಟ್ಟಮೊದಲ ಸಿಎಫ್ಒ ನಾಯಕತ್ವ ಶೃಂಗಸಭೆ ಆಯೋಜಿಸಲಾಗಿತ್ತು. ಐಸಿಎಂಎಐ ಹೊಸ ಅಧ್ಯಾಯದ ಸಹಯೋಗದೊಂದಿಗೆ …

Read More »

ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿ ಗಳಾದ ಧೀರ ಹುತಾತ್ಮ ಭಗತ್ ಸಿಂಗ್, ಸುಖ್ ದೇವ್ ಹಾಗೂ‌ ರಾಜ್ ಗುರು ಅವರ ಹುತಾತ್ಮ ದಿನಾಚರಣೆ!

Martyrdom day of the great revolutionaries of the freedom struggle like Bhagat Singh, Sukh Dev and Raj Guru! ಕೊಪ್ಪಳ,ಬ್ರಿಟಿಷರ ದಬ್ಬಾಳಿಕೆ ವಿರುದ್ಧ ದೇಶದ ಸ್ವಾತಂತ್ರ್ಯಕ್ಕಾಗಿ ರಾಜಿರಹಿತವಾಗಿ ಹೋರಾಡಿ ನಗುನಗುತ್ತಾ ಗಲ್ಲಿಗೇರಿದ ಮಹಾನ್ ಕ್ರಾಂತಿಕಾರಿಗಳಾದ ಭಗತ್ ಸಿಂಗ್ , ಸುಖ್ ದೇವ್ ಹಾಗೂ ರಾಜ್ ಗುರು ಅವರ 94ನೇ ಹುತಾತ್ಮ ದಿನವನ್ನು ಎಐಡಿಎಸ್ ಓ‌, ಎ.ಐ.ಡಿ.ವೈ.ಓ ಮತ್ತು ಎ.ಐ.ಎಂ.ಎಸ್.ಎಸ್ ವಿದ್ಯಾರ್ಥಿ, ಯುವಜನ ಮಹಿಳಾ ಸಂಘಟನೆಗಳ …

Read More »

ದೆಹಲಿ ಅಬಕಾರಿ ಹಗರಣದಕಂಪನಿಯಿಂದ ಕೋಟ್ಯಂತರ ದೇಣಿಗೆ ಸ್ವೀಕರಿಸಿರುವಬಿಜೆಪಿಯವರನ್ನು ಬಂಧಿಸಿ : ಎ ಎಪಿ ಮುಖಂಡ ಹರೀಶ್

Arrest BJP who received crores of rupees from Delhi excise scam company: AP leader Harish ವರದಿ : ಬಂಗಾರಪ್ಪ ಸಿ .ಹನೂರು : ಅಬಕಾರಿ ನೀತಿಗೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಪಿ. ಶರತ್ ಚಂದ್ರ ರೆಡ್ಡಿ ಅವರ ಅರಬಿಂದೋ ಫಾರ್ಮಾ ಕಂಪನಿಯು ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಗೆ ಕೋಟ್ಯಂತರ ರೂಪಾಯಿ ನೀಡಿದ್ದು ಬಹಿರಂಗಗೊಂಡಿದೆ. ಹೀಗಾಗಿ ಬಿಜೆಪಿ ವಿರುದ್ಧ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.